ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಲಮೂತ್ರ ವಿಸರ್ಜನೆಯ ಸ್ಥಳದಿಂದ ಹೊರ ಬಂದರೆ "ಗುಫ್ರಾನಕ್" ಎಂದು ಹೇಳುತ್ತಿದ್ದರು
Choose an available translation of this Hadeeth
Hadeeth text
ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಲಮೂತ್ರ ವಿಸರ್ಜನೆಯ ಸ್ಥಳದಿಂದ ಹೊರ ಬಂದರೆ "ಗುಫ್ರಾನಕ್" ಎಂದು ಹೇಳುತ್ತಿದ್ದರು.
Explanation
Benefits
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ಸಂದರ್ಭಗಳಲ್ಲೂ ಅಲ್ಲಾಹನಲ್ಲಿ ಕ್ಷಮೆಯಾಚಿಸುತ್ತಿದ್ದರು.
ಕೆಲವರು ಹೇಳುವಂತೆ, ಮಲಮೂತ್ರ ವಿಸರ್ಜನೆಯ ನಂತರ ಕ್ಷಮೆಯಾಚಿಸುವುದಕ್ಕಿರುವ ಕಾರಣವು: ಅಲ್ಲಾಹನ ಅನುಗ್ರಹಗಳಿಗೆ ಕೃತಜ್ಞತೆ ಸಲ್ಲಿಸಲು ನಮ್ಮಿಂದ ಸಂಭವಿಸಿದ ಕೊರತೆಯನ್ನು ನೀಗಿಸುವುದಕ್ಕಾಗಿದೆ. ಹಾನಿಕಾರಕ ವಸ್ತುಗಳು ನಮ್ಮ ದೇಹದಿಂದ ಹೊರಹೋಗುವಂತೆ ಮಾಡಿರುವುದು ಆ ಅನುಗ್ರಹಗಳಲ್ಲಿ ಒಂದಾಗಿದೆ. ಅದೇ ರೀತಿ ಶೌಚಾಲಯದಲ್ಲಿರುವಾಗ ಅಲ್ಲಾಹನ ಸ್ಮರಣೆಯಿಂದ ನಾವು ದೂರವಾಗಿರುವುದಕ್ಕೂ ನಾವು ಕ್ಷಮೆಯಾಚಿಸುತ್ತೇವೆ.
Attribution
Categories
Share hadeeth
Sharing options · 0 Total shares

