افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
#11161[صحيح]
HadeethEnc · 1.36.0

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಬೂ ಬಕರ್ ಮತ್ತು ಉಮರ್ ರಿಗೆ ಹೇಳಿದರು: "ಪ್ರವಾದಿಗಳು ಮತ್ತು ಸಂದೇಶವಾಹಕರುಗಳನ್ನು ಹೊರತುಪಡಿಸಿದರೆ ಇವರಿಬ್ಬರು ಪೂರ್ವಿಕ ಮತ್ತು ನಂತರದ ವಯಸ್ಕ ಸ್ವರ್ಗವಾಸಿಗಳಿಗೆ ಮುಖಂಡರಾಗಿದ್ದಾರೆ

Available translations

Choose an available translation of this Hadeeth

01

Hadeeth text

ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಬೂ ಬಕರ್ ಮತ್ತು ಉಮರ್ ರಿಗೆ ಹೇಳಿದರು: "ಪ್ರವಾದಿಗಳು ಮತ್ತು ಸಂದೇಶವಾಹಕರುಗಳನ್ನು ಹೊರತುಪಡಿಸಿದರೆ ಇವರಿಬ್ಬರು ಪೂರ್ವಿಕ ಮತ್ತು ನಂತರದ ವಯಸ್ಕ ಸ್ವರ್ಗವಾಸಿಗಳಿಗೆ ಮುಖಂಡರಾಗಿದ್ದಾರೆ."
02

Explanation

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ತಿಳಿಸುವುದೇನೆಂದರೆ, ಅಬೂಬಕರ್ ಸಿದ್ಧೀಕ್ ಮತ್ತು ಉಮರ್ ಫಾರೂಕ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ಪ್ರವಾದಿಗಳನ್ನು ಬಿಟ್ಟರೆ ಮನುಷ್ಯರಲ್ಲಿ ಅತಿಶ್ರೇಷ್ಠರಾಗಿದ್ದಾರೆ. ಹಾಗೆಯೇ, ಪ್ರವಾದಿಗಳು ಮತ್ತು ಸಂದೇಶವಾಹಕರುಗಳನ್ನು ಬಿಟ್ಟರೆ ಸ್ವರ್ಗವನ್ನು ಪ್ರವೇಶಿಸಿದವರಲ್ಲೂ ಇವರು ಅತಿಶ್ರೇಷ್ಠರಾಗಿದ್ದಾರೆ.
03

Benefits

ಪ್ರವಾದಿಗಳನ್ನು ಮತ್ತು ಸಂದೇಶವಾಹಕರುಗಳನ್ನು ಹೊರತುಪಡಿಸಿದರೆ, ಅಬೂಬಕರ್ ಮತ್ತು ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ಮನುಷ್ಯರಲ್ಲೇ ಅತಿಶ್ರೇಷ್ಠರಾಗಿದ್ದಾರೆ.
ಸ್ವರ್ಗದಲ್ಲಿ ವಯಸ್ಕರಿಲ್ಲ. ಬದಲಿಗೆ, ಅದನ್ನು ಪ್ರವೇಶಿಸುವವರು ಮೂವತ್ತಮೂರು ವರ್ಷ ವಯಸ್ಸಿನವರಾಗಿರುತ್ತಾರೆ. ಹದೀಸಿನ ಅರ್ಥವೇನೆಂದರೆ, ಅವರಿಬ್ಬರು ಜಗತ್ತಿನಲ್ಲಿ ವಯಸ್ಕರಾಗಿದ್ದು ನಿಧನರಾದವರ ಮುಖಂಡರಾಗಿದ್ದಾರೆ. ಅಥವಾ ಆ ಹದೀಸನ್ನು ಹೇಳುವ ಸಮಯದಲ್ಲಿ ಜಗತ್ತಿನಲ್ಲಿ ಅವರು ಯಾವ ವಯಸ್ಸಿನಲ್ಲಿದ್ದರೋ ಅದನ್ನು ಪರಿಗಣಿಸಿ ಹೇಳಲಾಗಿದೆ.

Attribution

[رواه الترمذي]

Categories

Share

Share hadeeth

Sharing options · 0 Total shares

Share

← Back to encyclopedia
Shopping Basket

Loading...