افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
#4220[صحيح]
HadeethEnc · 1.36.0

ನರಕವಾಸಿಗಳಲ್ಲಿ ಅತ್ಯಂತ ಕನಿಷ್ಠ ಶಿಕ್ಷೆಯನ್ನು ಅನುಭವಿಸುವವನು ಯಾರೆಂದರೆ, ಬೆಂಕಿಯಿಂದ ಮಾಡಿದ ಎರಡು ಚಪ್ಪಲಿಗಳು ಮತ್ತು ಎರಡು ಚಪ್ಪಲಿದಾರಗಳನ್ನು ಧರಿಸಿದವನು. ಅವುಗಳಿಂದ ಅವನ ಮಿದುಳು ಪಾತ್ರೆಯು ಕುದಿಯುವಂತೆ ಕುದಿಯುತ್ತದೆ. ಅವನು ತನಗಿಂತ ಹೆಚ್ಚು ಕಠಿಣವಾದ ಶಿಕ್ಷೆಯನ್ನು ಅನುಭವಿಸುವವರು ಯಾರೂ ಇರಲಾರರು ಎಂದು ಭಾವಿಸುತ್ತಾನೆ. ಆದರೆ ವಾಸ್ತವವಾಗಿ ಅವನು ಅವರಲ್ಲಿ ಅತ್ಯಂತ ಕನಿಷ್ಠ ಶಿಕ್ಷೆಯನ್ನು ಅನುಭವಿಸುವವನಾಗಿದ್ದಾನೆ

Available translations

Choose an available translation of this Hadeeth

01

Hadeeth text

ನುಅಮಾನ್ ಬಿನ್ ಬಶೀರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನರಕವಾಸಿಗಳಲ್ಲಿ ಅತ್ಯಂತ ಕನಿಷ್ಠ ಶಿಕ್ಷೆಯನ್ನು ಅನುಭವಿಸುವವನು ಯಾರೆಂದರೆ, ಬೆಂಕಿಯಿಂದ ಮಾಡಿದ ಎರಡು ಚಪ್ಪಲಿಗಳು ಮತ್ತು ಎರಡು ಚಪ್ಪಲಿದಾರಗಳನ್ನು ಧರಿಸಿದವನು. ಅವುಗಳಿಂದ ಅವನ ಮಿದುಳು ಪಾತ್ರೆಯು ಕುದಿಯುವಂತೆ ಕುದಿಯುತ್ತದೆ. ಅವನು ತನಗಿಂತ ಹೆಚ್ಚು ಕಠಿಣವಾದ ಶಿಕ್ಷೆಯನ್ನು ಅನುಭವಿಸುವವರು ಯಾರೂ ಇರಲಾರರು ಎಂದು ಭಾವಿಸುತ್ತಾನೆ. ಆದರೆ ವಾಸ್ತವವಾಗಿ ಅವನು ಅವರಲ್ಲಿ ಅತ್ಯಂತ ಕನಿಷ್ಠ ಶಿಕ್ಷೆಯನ್ನು ಅನುಭವಿಸುವವನಾಗಿದ್ದಾನೆ."
02

Explanation

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಪುನರುತ್ಥಾನ ದಿನದಂದು ನರಕವಾಸಿಗಳಲ್ಲಿ ಅತ್ಯಂತ ಕನಿಷ್ಠ ಶಿಕ್ಷೆಯನ್ನು ಅನುಭವಿಸುವವನು ಯಾರೆಂದರೆ, ಎರಡು ಚಪ್ಪಲಿಗಳು ಮತ್ತು ಚಪ್ಪಲಿದಾರಗಳನ್ನು ಧರಿಸಿದವನು. ಅವುಗಳ ಶಾಖದಿಂದ ಅವನ ಮಿದುಳು ತಾಮ್ರದ ಪಾತ್ರೆಯು ಕುದಿಯುವಂತೆ ಕುದಿಯುತ್ತದೆ. ಅವನು ತನಗಿಂತ ಹೆಚ್ಚು ಕಠಿಣವಾದ ಶಿಕ್ಷೆಯನ್ನು ಅನುಭವಿಸುವವರು ಯಾರೂ ಇರಲಾರರು ಎಂದು ಭಾವಿಸುತ್ತಾನೆ. ಆದರೆ ವಾಸ್ತವವಾಗಿ ಅವನು ಅವರಲ್ಲಿ ಅತ್ಯಂತ ಕನಿಷ್ಠ ಶಿಕ್ಷೆಯನ್ನು ಅನುಭವಿಸುವವನಾಗಿದ್ದಾನೆ. ಏಕೆಂದರೆ ಅವನು ದೈಹಿಕ ಮತ್ತು ಮಾನಸಿಕ ಶಿಕ್ಷೆಗಳೆರಡನ್ನೂ ಅನುಭವಿಸುತ್ತಿದ್ದಾನೆ.
03

Benefits

ನರಕದಲ್ಲಿನ ಈ ಭಯಾನಕ ಶಿಕ್ಷೆಯ ಬಗ್ಗೆ ಪಾಪಿಗಳು ಮತ್ತು ಸತ್ಯನಿಷೇಧಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಅವರು ಅದಕ್ಕೆ ಕಾರಣವಾಗುವ ಕೆಲಸಗಳಿಂದ ದೂರವಿರುವುದಕ್ಕಾಗಿ.
ನರಕವನ್ನು ಪ್ರವೇಶಿಸುವವರ ಶ್ರೇಣಿಗಳಲ್ಲಿ ಅವರ ಕೆಡುಕುಗಳಿಗೆ ಅನುಗುಣವಾಗಿ ವ್ಯತ್ಯಾಸಗಳಿರುತ್ತವೆ.
ನರಕ ಶಿಕ್ಷೆಯ ಭಯಾನಕತೆಯನ್ನು ತಿಳಿಸಲಾಗಿದೆ. ಅಲ್ಲಾಹು ನಮ್ಮನ್ನು ಅದರಿಂದ ರಕ್ಷಿಸಲಿ.

Attribution

[متفق عليه]

Categories

Share

Share hadeeth

Sharing options · 0 Total shares

Share

← Back to encyclopedia
Shopping Basket

Loading...