افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
#4722[صحيح]
HadeethEnc · 1.36.0

ಜನರ ಹಕ್ಕೊತ್ತಾಯಗಳಿಗೆ ಅನುಗುಣವಾಗಿ ಅವರಿಗೆ ನೀಡಲಾಗುತ್ತಿದ್ದರೆ, ಕೆಲವು ಪುರುಷರು ಇತರರ ಸಂಪತ್ತು ಮತ್ತು ರಕ್ತಗಳಿಗಾಗಿ ಹಕ್ಕೊತ್ತಾಯ ಮಾಡುತ್ತಿದ್ದರು. ಆದರೆ, ಹಕ್ಕೊತ್ತಾಯ ಮಾಡುವವನು (ಫಿರ್ಯಾದಿ) ಅದಕ್ಕೆ ಪುರಾವೆ ಒದಗಿಸಬೇಕು ಮತ್ತು ಅದನ್ನು ನಿರಾಕರಿಸುವವನು (ಪ್ರತಿವಾದಿ) ಪ್ರಮಾಣ ಮಾಡಬೇಕು

Available translations

Choose an available translation of this Hadeeth

01

Hadeeth text

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಜನರ ಹಕ್ಕೊತ್ತಾಯಗಳಿಗೆ ಅನುಗುಣವಾಗಿ ಅವರಿಗೆ ನೀಡಲಾಗುತ್ತಿದ್ದರೆ, ಕೆಲವು ಪುರುಷರು ಇತರರ ಸಂಪತ್ತು ಮತ್ತು ರಕ್ತಗಳಿಗಾಗಿ ಹಕ್ಕೊತ್ತಾಯ ಮಾಡುತ್ತಿದ್ದರು. ಆದರೆ, ಹಕ್ಕೊತ್ತಾಯ ಮಾಡುವವನು (ಫಿರ್ಯಾದಿ) ಅದಕ್ಕೆ ಪುರಾವೆ ಒದಗಿಸಬೇಕು ಮತ್ತು ಅದನ್ನು ನಿರಾಕರಿಸುವವನು (ಪ್ರತಿವಾದಿ) ಪ್ರಮಾಣ ಮಾಡಬೇಕು."
02

Explanation

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಯಾವುದೇ ಪುರಾವೆ ಅಥವಾ ಆಧಾರವಿಲ್ಲದೆ ಕೇವಲ ಜನರ ಹಕ್ಕೊತ್ತಾಯಗಳಿಗೆ ಅನುಗುಣವಾಗಿ ಅವರಿಗೆ ನೀಡಲಾಗುತ್ತಿದ್ದರೆ, ಜನರು ಇತರರ ಸಂಪತ್ತು ಮತ್ತು ಜೀವಗಳಿಗಾಗಿ ಹಕ್ಕೊತ್ತಾಯ ಮಾಡುತ್ತಿದ್ದರು. ಆದರೆ, ಫಿರ್ಯಾದಿ ತನ್ನ ವಾದಕ್ಕೆ ಆಧಾರವಾಗಿ ಪುರಾವೆ ಒದಗಿಸುವುದು ಕಡ್ಡಾಯವಾಗಿದೆ. ಅವನಲ್ಲಿ ಯಾವುದೇ ಪುರಾವೆ ಇಲ್ಲದಿದ್ದರೆ, ಹಕ್ಕೊತ್ತಾಯವನ್ನು ಪ್ರತಿವಾದಿಯ ಮುಂದೆ ಪ್ರದರ್ಶಿಸಲಾಗುತ್ತದೆ. ಅವನು ಅದನ್ನು ನಿರಾಕರಿಸುವುದಾದರೆ ಪ್ರಮಾಣ ಮಾಡಬೇಕಾಗುತ್ತದೆ. ಅದರ ನಂತರವೇ ಅವನನ್ನು ವಿಮುಕ್ತಗೊಳಿಸಲಾಗುತ್ತದೆ.
03

Benefits

ಇಬ್ನ್ ದಕೀಕುಲ್ ಈದ್ ಹೇಳಿದರು: "ಈ ಹದೀಸ್ ತೀರ್ಪು ನೀಡುವುದಕ್ಕಿರುವ ಮೂಲ ನಿಯಮಗಳಲ್ಲಿ ಒಂದಾಗಿದ್ದು, ವಿವಾದ ಮತ್ತು ತರ್ಕಗಳ ಸಂದರ್ಭದಲ್ಲಿ ಅವಲಂಬಿಸಬೇಕಾದ ಅತಿದೊಡ್ಡ ಉಲ್ಲೇಖವಾಗಿದೆ."
ಜನರ ಸಂಪತ್ತು ಮತ್ತು ಜೀವಗಳಲ್ಲಿ ಇತರರು ಚೆಲ್ಲಾಟವಾಡದಂತೆ ರಕ್ಷಿಸುವುದು ಇಸ್ಲಾಮಿ ಧರ್ಮಶಾಸ್ತ್ರದ ಉದ್ದೇಶಗಳಲ್ಲಿ ಒಂದಾಗಿದೆ.
ನ್ಯಾಯಾಧೀಶರು ತಮ್ಮ ಪಾಂಡಿತ್ಯಕ್ಕೆ ಅನುಗುಣವಾಗಿ ತೀರ್ಪು ನೀಡಬಾರದು. ಬದಲಿಗೆ, ಪುರಾವೆಗಳ ಆಧಾರದಲ್ಲಿ ತೀರ್ಪು ನೀಡಬೇಕು.
ಸೂಕ್ತ ಆಧಾರವಿಲ್ಲದೆ ಮಾಡಲಾಗುವ ಹಕ್ಕೊತ್ತಾಯಗಳೆಲ್ಲವೂ ತಿರಸ್ಕೃತವಾಗಿವೆ. ಅದು ಹಕ್ಕುಗಳು, ವ್ಯವಹಾರಗಳು ಅಥವಾ ವಿಶ್ವಾಸ ಮತ್ತು ಜ್ಞಾನಕ್ಕೆ ಸಂಬಂಧಿಸಿದ ವಿಷಯಗಳಲ್ಲಾದರೂ ಸಹ.

Attribution

[رواه البيهقي]

Categories

Share

Share hadeeth

Sharing options · 0 Total shares

Share

← Back to encyclopedia
Shopping Basket

Loading...