افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
#5037[صحيح]
HadeethEnc · 1.36.0

ನೀವು ಅವರ ಮಾತನ್ನು ಕೇಳಿರಿ ಮತ್ತು ಅನುಸರಿಸಿರಿ. ಅವರ ಹೊಣೆಗಾರಿಕೆಗಳು ಅವರಿಗೆ ಮತ್ತು ನಿಮ್ಮ ಹೊಣೆಗಾರಿಕೆಗಳು ನಿಮಗೆ

Available translations

Choose an available translation of this Hadeeth

01

Hadeeth text

ವಾಇಲ್ ಹದ್ರಮೀ ರಿಂದ ವರದಿ. ಅವರು ಹೇಳಿದರು: ಸಲಮ ಬಿನ್ ಯಝೀದ್ ಜುಅಫಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರವರು ಅಲ್ಲಾಹನ ಸಂದೇಶವಾಹಕರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ಓ ಅಲ್ಲಾಹನ ಪ್ರವಾದಿಯವರೇ! ನಮ್ಮ ಮೇಲೆ ಆಡಳಿತಗಾರರು ಆಡಳಿತ ನಡೆಸಿ ಅವರು ಅವರ ಹಕ್ಕುಗಳನ್ನು ಕೇಳಿ ಪಡೆದು ನಮ್ಮ ಹಕ್ಕುಗಳನ್ನು ನಿರಾಕರಿಸಿದರೆ, ನೀವು ನಮಗೆ ಏನು ಮಾಡಲು ಆದೇಶಿಸುತ್ತೀರಿ?" ಪ್ರವಾದಿಯವರು ಅವರನ್ನು ನಿರ್ಲಕ್ಷಿಸಿದರು. ಅವರು ಪುನಃ ಕೇಳಿದರು. ಪ್ರವಾದಿಯವರು ಪುನಃ ಅವರನ್ನು ನಿರ್ಲಕ್ಷಿಸಿದರು. ಅವರು ಎರಡನೇ ಅಥವಾ ಮೂರನೇ ಬಾರಿಗೆ ಕೇಳಿದರು. ಆಗ ಅಶ್‌ಅಸ್ ಬಿನ್ ಕೈಸ್ ಅವರನ್ನು ತನ್ನತ್ತ ಸೆಳೆದರು. ಆಗ ಪ್ರವಾದಿಯವರು ಹೇಳಿದರು: "ನೀವು ಅವರ ಮಾತನ್ನು ಕೇಳಿರಿ ಮತ್ತು ಅನುಸರಿಸಿರಿ. ಅವರ ಹೊಣೆಗಾರಿಕೆಗಳು ಅವರಿಗೆ ಮತ್ತು ನಿಮ್ಮ ಹೊಣೆಗಾರಿಕೆಗಳು ನಿಮಗೆ."
02

Explanation

ಜನರು ತಮ್ಮ ಮಾತನ್ನು ಕೇಳಬೇಕು ಮತ್ತು ತಮ್ಮನ್ನು ಅನುಸರಿಸಬೇಕು ಎಂಬ ತಮ್ಮ ಹಕ್ಕುಗಳನ್ನು ಕೇಳಿ ಪಡೆದು, ಜನರ ನಡುವೆ ನ್ಯಾಯ ಪಾಲಿಸುವುದು, ಯುದ್ಧಾರ್ಜಿತ ಸೊತ್ತನ್ನು ಪಾಲು ಮಾಡುವುದು, ವಿವಾದಗಳನ್ನು ಬಗೆಹರಿಸುವುದು ಮುಂತಾದ ಜನರ ಹಕ್ಕುಗಳನ್ನು ನಿರಾಕರಿಸುವ ಕೆಲವು ಆಡಳಿತಗಾರರ ಬಗ್ಗೆ, ಅವರೊಡನೆ ಹೇಗೆ ವರ್ತಿಸಬೇಕೆಂದು ನೀವು ನಮಗೆ ಆಜ್ಞಾಪಿಸುತ್ತೀರಿ ಎಂದು ಪ್ರವಾದಿಯವರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಲಾಯಿತು.

ಆದರೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಆ ಪ್ರಶ್ನೆಯನ್ನು ನಿರ್ಲಕ್ಷಿಸಿದರು. ಬಹುಶಃ ಅವರಿಗೆ ಈ ಪ್ರಶ್ನೆ ಹಿಡಿಸಲಿಲ್ಲವೆಂದು ಕಾಣುತ್ತದೆ. ಆದರೆ, ಆ ವ್ಯಕ್ತಿ ಇದೇ ಪ್ರಶ್ನೆಯನ್ನು ಎರಡನೇ ಅಥವಾ ಮೂರನೇ ಬಾರಿಗೆ ಕೇಳಿದರು. ಆಗ ಅಶ್‌ಅಸ್ ಬಿನ್ ಕೈಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಪ್ರಶ್ನೆ ಕೇಳಿದ ವ್ಯಕ್ತಿಯನ್ನು ತನ್ನತ್ತ ಸೆಳೆದು, ಮೌನವಾಗುವಂತೆ ಸೂಚಿಸಿದರು.

ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರ ಪ್ರಶ್ನೆಗೆ ಉತ್ತರಿಸುತ್ತಾ ಹೇಳಿದರು: "ನೀವು ಅವರ ಮಾತನ್ನು ಕೇಳಿರಿ ಮತ್ತು ಅವರ ಆಜ್ಞೆಯನ್ನು ಅನುಸರಿಸಿರಿ. ನ್ಯಾಯ ಪಾಲಿಸುವುದು, ಪ್ರಜೆಗಳಿಗೆ ಅವರ ಹಕ್ಕುಗಳನ್ನು ನೀಡುವುದು ಮುಂತಾದ ಅವರು ಕಡ್ಡಾಯವಾಗಿ ನಿರ್ವಹಿಸಬೇಕಾದ ಹೊಣೆಗಾರಿಕೆಗಳು ಅವರಿಗೆ. ಅದೇ ರೀತಿ, ಅನುಸರಿಸುವುದು, ಹಕ್ಕುಗಳನ್ನು ನೆರವೇರಿಸುವುದು, ಆಪತ್ತಿನ ಸಂದರ್ಭದಲ್ಲಿ ತಾಳ್ಮೆ ತೋರುವುದು ಮುಂತಾದ ನಿಮ್ಮ ಹೊಣೆಗಾರಿಕೆಗಳು ನಿಮಗೆ."
03

Benefits

ಆಡಳಿತಗಾರರು ಪ್ರಜೆಗಳ ಹಕ್ಕುಗಳನ್ನು ಮಾನ್ಯ ಮಾಡದಿದ್ದರೂ, ಎಲ್ಲಾ ಸಂದರ್ಭಗಳಲ್ಲೂ ಅಲ್ಲಾಹು ಇಷ್ಟಪಡುವ ವಿಷಯಗಳಲ್ಲಿ ಅವರ ಮಾತುಗಳನ್ನು ಕೇಳಬೇಕು ಮತ್ತು ಅನುಸರಿಸಬೇಕೆಂದು ಆದೇಶಿಸಲಾಗಿದೆ.
ಆಡಳಿತಗಾರರು ತಮ್ಮ ಕರ್ತವ್ಯಗಳನ್ನು ಸರಿಯಾಗಿ ನೆರವೇರಿಸದಿದ್ದರೆ, ಜನರು ಕೂಡ ತಮ್ಮ ಕರ್ತವ್ಯಗಳನ್ನು ಸರಿಯಾಗಿ ನೆರವೇರಿಸಬಾರದು ಎಂದು ಇದು ಸೂಚಿಸುವುದಿಲ್ಲ. ಪ್ರತಿಯೊಬ್ಬರೂ ತಮ್ಮ ಕರ್ಮಗಳಿಗೆ ಜವಾಬ್ದಾರರು ಮತ್ತು ಅವರ ಕರ್ತವ್ಯಚ್ಯುತಿಗಳಿಗಾಗಿ ಅವರನ್ನು ಹಿಡಿದು ವಿಚಾರಿಸಲಾಗುವುದು.
ಧರ್ಮವು ಕೊಡು-ಕೊಳ್ಳುವುದರ ಮೇಲೆ ಆಧಾರಿತವಾಗಿಲ್ಲ. ಬದಲಿಗೆ, ತಮ್ಮ ಕರ್ತವ್ಯಗಳಿಗೆ ಅಂಟಿಕೊಳ್ಳುವುದರ ಮೇಲೆ ಆಧಾರಿತವಾಗಿದೆ. ಈ ಹದೀಸಿನಲ್ಲಿರುವಂತೆ, ಇದಕ್ಕೆ ಪ್ರತಿಯಾಗಿ ಇತರರು ತಮ್ಮ ಕರ್ತವ್ಯಗಳನ್ನು ಸರಿಯಾಗಿ ನೆರವೇರಿಸದಿದ್ದರೂ ಸಹ.

Attribution

[رواه مسلم]

Categories

Share

Share hadeeth

Sharing options · 0 Total shares

Share

← Back to encyclopedia
Shopping Basket

Loading...