ಪುನರುತ್ಥಾನ ದಿನದಂದು ಸತ್ಯವಿಶ್ವಾಸಿಯ ತಕ್ಕಡಿಯಲ್ಲಿ ಉತ್ತಮ ಗುಣಕ್ಕಿಂತಲೂ ಹೆಚ್ಚು ಭಾರವಿರುವ ಯಾವುದೇ ವಸ್ತುವಿಲ್ಲ. ಅಶ್ಲೀಲ ಮತ್ತು ಅಸಭ್ಯವಾಗಿ ಮಾತನಾಡುವವರನ್ನು ಅಲ್ಲಾಹು ದ್ವೇಷಿಸುತ್ತಾನೆ
Choose an available translation of this Hadeeth
Hadeeth text
ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಪುನರುತ್ಥಾನ ದಿನದಂದು ಸತ್ಯವಿಶ್ವಾಸಿಯ ತಕ್ಕಡಿಯಲ್ಲಿ ಉತ್ತಮ ಗುಣಕ್ಕಿಂತಲೂ ಹೆಚ್ಚು ಭಾರವಿರುವ ಯಾವುದೇ ವಸ್ತುವಿಲ್ಲ. ಅಶ್ಲೀಲ ಮತ್ತು ಅಸಭ್ಯವಾಗಿ ಮಾತನಾಡುವವರನ್ನು ಅಲ್ಲಾಹು ದ್ವೇಷಿಸುತ್ತಾನೆ."
Explanation
Benefits
Attribution
Categories
Share hadeeth
Sharing options · 0 Total shares

