افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
#5479[صحيح]
HadeethEnc · 1.36.0

ಅದಾನ್ ಮತ್ತು ಇಕಾಮತ್‌ನ ನಡುವಿನ ಪ್ರಾರ್ಥನೆ ತಿರಸ್ಕರಿಸಲ್ಪಡುವುದಿಲ್ಲ

Available translations

Choose an available translation of this Hadeeth

01

Hadeeth text

ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅದಾನ್ ಮತ್ತು ಇಕಾಮತ್‌ನ ನಡುವಿನ ಪ್ರಾರ್ಥನೆ ತಿರಸ್ಕರಿಸಲ್ಪಡುವುದಿಲ್ಲ."
02

Explanation

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅದಾನ್ ಮತ್ತು ಇಕಾಮತ್‌ನ ನಡುವಿನ ಪ್ರಾರ್ಥನೆಯ ಶ್ರೇಷ್ಠತೆಯನ್ನು ಮತ್ತು ಅದು ತಿರಸ್ಕರಿಸಲ್ಪಡುವುದಿಲ್ಲ ಹಾಗೂ ಅದು ಸ್ವೀಕಾರವಾಗಲು ಹೆಚ್ಚು ಅರ್ಹವಾಗಿದೆಯೆಂದು ವಿವರಿಸಿದ್ದಾರೆ. ಆದ್ದರಿಂದ ಆ ಸಮಯದಲ್ಲಿ ಅಲ್ಲಾಹನನ್ನು ಕರೆದು ಪ್ರಾರ್ಥಿಸಿರಿ.
03

Benefits

ಪ್ರಾರ್ಥನೆಗೆ ಈ ಸಮಯವು ಶ್ರೇಷ್ಠವೆಂದು ತಿಳಿಸಲಾಗಿದೆ.
ಪ್ರಾರ್ಥಿಸುವವನು ಪ್ರಾರ್ಥನೆಯ ಶಿಷ್ಟಾಚಾರಗಳನ್ನು ಪಾಲಿಸಿದರೆ, ಶ್ರೇಷ್ಠ ಸ್ಥಳ ಮತ್ತು ಸಮಯಗಳಲ್ಲಿ ಪ್ರಾರ್ಥಿಸಿದರೆ, ಅಲ್ಲಾಹನಿಗೆ ಅವಿಧೇಯತೆ ತೋರುವುದರಿಂದ ದೂರವಾದರೆ, ಸಂಶಯ ಅನುಮಾನಗಳಲ್ಲಿ ಬೀಳದಂತೆ ಜಾಗರೂಕತೆ ಪಾಲಿಸಿದರೆ ಮತ್ತು ಅಲ್ಲಾಹನ ಬಗ್ಗೆ ಉತ್ತಮ ಭಾವನೆಯನ್ನಿಟ್ಟುಕೊಂಡರೆ, ಅಲ್ಲಾಹು ಇಚ್ಛಿಸಿದರೆ ಅವನ ಪ್ರಾರ್ಥನೆಗೆ ಉತ್ತರ ಸಿಗುವುದು ನಿಶ್ಚಿತ.
ಪ್ರಾರ್ಥನೆಗೆ ಉತ್ತರ ದೊರೆಯುವ ಕುರಿತು, ಪ್ರಾರ್ಥನೆಯ ಷರತ್ತುಗಳು, ಸ್ತಂಭಗಳು ಮತ್ತು ಶಿಷ್ಟಾಚಾರಗಳನ್ನು ತಿಳಿಸಿದ ಬಳಿಕ ಮುನಾವಿ ಹೇಳಿದರು: "ಇವುಗಳಲ್ಲಿ ಯಾವುದನ್ನಾದರೂ ನಿರ್ವಹಿಸದಿದ್ದರೆ, ತನ್ನ ಪ್ರಾರ್ಥನೆಗೆ ಉತ್ತರ ದೊರೆಯದಿರುವುದಕ್ಕೆ ಅವನು ತನ್ನನ್ನೇ ಹೊರತು ಬೇರೆ ಯಾರನ್ನೂ ದೂಷಿಸದಿರಲಿ."
ಪ್ರಾರ್ಥನೆಗೆ ಉತ್ತರ ದೊರೆಯುವುದು ಹೇಗೆ? ಒಂದೋ ಆ ಪ್ರಾರ್ಥನೆಗೆ ಇಹಲೋಕದಲ್ಲೇ ಉತ್ತರ ದೊರೆಯುತ್ತದೆ, ಅಥವಾ ಪ್ರಾರ್ಥಿಸಿದ್ದಕ್ಕೆ ಸಮಾನವಾಗಿರುವ ಒಂದು ಕೆಡುಕನ್ನು ಅವನಿಂದ ನಿವಾರಿಸಲಾಗುತ್ತದೆ, ಅಥವಾ ಅದರ ಪ್ರತಿಫಲವನ್ನು ಪರಲೋಕಕ್ಕಾಗಿ ತೆಗೆದಿಡಲಾಗುತ್ತದೆ. ಇವೆಲ್ಲವೂ ಅಲ್ಲಾಹನ ಯುಕ್ತಿ ಮತ್ತು ಕರುಣೆಗೆ ಅನುಗುಣವಾಗಿರುತ್ತದೆ.

Attribution

[رواه أبو داود والترمذي والنسائي]

Categories

Share

Share hadeeth

Sharing options · 0 Total shares

Share

← Back to encyclopedia
Shopping Basket

Loading...