افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
#5863[صحيح]
HadeethEnc · 1.36.0

ವಿವಾಹವಾಗುವ ಸಾಮರ್ಥ್ಯವಿರುವವರು ವಿವಾಹವಾಗಬೇಕು. ಏಕೆಂದರೆ, ದೃಷ್ಟಿಯನ್ನು ತಗ್ಗಿಸಲು ಮತ್ತು ಪರಿಶುದ್ಧತೆಯನ್ನು ಕಾಪಾಡಲು ಅದು ಹೆಚ್ಚು ಪರಿಣಾಮಕಾರಿಯಾಗಿದೆ. ವಿವಾಹವಾಗುವ ಸಾಮರ್ಥ್ಯವಿಲ್ಲದವರು ಉಪವಾಸ ಆಚರಿಸಬೇಕು. ಏಕೆಂದರೆ, ಅದು ಅವನಿಗೆ ಗುರಾಣಿಯಾಗಿದೆ

Available translations

Choose an available translation of this Hadeeth

01

Hadeeth text

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾವು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಯಲ್ಲಿದ್ದೆವು. ಆಗ ಅವರು ಹೇಳಿದರು: "ವಿವಾಹವಾಗುವ ಸಾಮರ್ಥ್ಯವಿರುವವರು ವಿವಾಹವಾಗಬೇಕು. ಏಕೆಂದರೆ, ದೃಷ್ಟಿಯನ್ನು ತಗ್ಗಿಸಲು ಮತ್ತು ಪರಿಶುದ್ಧತೆಯನ್ನು ಕಾಪಾಡಲು ಅದು ಹೆಚ್ಚು ಪರಿಣಾಮಕಾರಿಯಾಗಿದೆ. ವಿವಾಹವಾಗುವ ಸಾಮರ್ಥ್ಯವಿಲ್ಲದವರು ಉಪವಾಸ ಆಚರಿಸಬೇಕು. ಏಕೆಂದರೆ, ಅದು ಅವನಿಗೆ ಗುರಾಣಿಯಾಗಿದೆ."
02

Explanation

ಸಂಭೋಗ ಮಾಡುವ ಸಾಮರ್ಥ್ಯವಿರುವವರು ಮತ್ತು ವಿವಾಹದ ಖರ್ಚುವೆಚ್ಚಗಳನ್ನು ಭರಿಸುವ ಸಾಮರ್ಥ್ಯವಿರುವವರು ವಿವಾಹವಾಗಬೇಕೆಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರೋತ್ಸಾಹಿಸಿದ್ದಾರೆ. ಏಕೆಂದರೆ, ನಿಷಿದ್ಧವಾದುದನ್ನು ನೋಡದಂತೆ ಅದು ಕಣ್ಣುಗಳನ್ನು ಸಂರಕ್ಷಿಸುತ್ತದೆ, ಗುಹ್ಯಾಂಗವನ್ನು ಅತ್ಯಂತ ಶುದ್ಧವಾಗಿಡುತ್ತದೆ ಮತ್ತು ಅಶ್ಲೀಲ ಕೃತ್ಯಗಳಲ್ಲಿ ತೊಡಗದಂತೆ ತಡೆಯುತ್ತದೆ. ಸಂಭೋಗದ ಸಾಮರ್ಥ್ಯವಿದ್ದೂ, ವಿವಾಹದ ಖರ್ಚನ್ನು ಭರಿಸಲು ಸಾಮರ್ಥ್ಯವಿಲ್ಲದವರು ಉಪವಾಸ ಆಚರಿಸಬೇಕು. ಏಕೆಂದರೆ, ಅದು ಗುಹ್ಯಾಂಗದ ಬಯಕೆಗೆ ಮತ್ತು ವೀರ್ಯದಿಂದ ಉಂಟಾಗುವ ಕೆಡುಕಿಗೆ ಕಡಿವಾಣ ಹಾಕುತ್ತದೆ.
03

Benefits

ಇಸ್ಲಾಂ ಪಾವಿತ್ರ್ಯತೆಗೆ ಮತ್ತು ಅನೈತಿಕತೆಯ ಮುಕ್ತಿಗೆ ಕಾರಣವಾಗುವ ವಿಷಯಗಳಿಗೆ ಪ್ರಾಮುಖ್ಯತೆ ನೀಡಿದೆ.
ವಿವಾಹದ ಖರ್ಚನ್ನು ಭರಿಸಲಾಗದವರು ಉಪವಾಸ ಆಚರಿಸಲು ಪ್ರೋತ್ಸಾಹಿಸಲಾಗಿದೆ. ಏಕೆಂದರೆ ಅದು ಬಯಕೆಯನ್ನು ದುರ್ಬಲಗೊಳಿಸುತ್ತದೆ.
ಉಪವಾಸವನ್ನು ವಿಜಾಅ್ (ಗುರಾಣಿ) ದೊಂದಿಗೆ ಹೋಲಿಸಲಾಗಿದೆ. ಅರೇಬಿಕ್ ಭಾಷೆಯಲ್ಲಿ ವಿಜಾಅ್ ಎಂದರೆ ವೃಷಣಗಳ ನಾಳಗಳನ್ನು ಕತ್ತರಿಸುವುದು. ಇದರಿಂದ ಸಂಭೋಗ ಮಾಡುವ ಬಯಕೆ ಹೊರಟುಹೋಗುತ್ತದೆ. ಅದೇ ರೀತಿ, ಉಪವಾಸ ಕೂಡ ಸಂಭೋಗದ ಬಯಕೆಯನ್ನು ದುರ್ಬಲಗೊಳಿಸುತ್ತದೆ.

Attribution

[متفق عليه]

Categories

Share

Share hadeeth

Sharing options · 0 Total shares

Share

← Back to encyclopedia
Shopping Basket

Loading...