افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
#6274[صحيح]
HadeethEnc · 1.36.0

ಯಾರು ರಾತ್ರಿಯಲ್ಲಿ ಸೂರ ಬಕರದ ಕೊನೆಯ ಎರಡು ಶ್ಲೋಕಗಳನ್ನು ಪಠಿಸುತ್ತಾರೋ, ಅವರಿಗೆ ಅವೆರಡು ಸಾಕು

Available translations

Choose an available translation of this Hadeeth

01

Hadeeth text

ಅಬೂ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ರಾತ್ರಿಯಲ್ಲಿ ಸೂರ ಬಕರದ ಕೊನೆಯ ಎರಡು ಶ್ಲೋಕಗಳನ್ನು ಪಠಿಸುತ್ತಾರೋ, ಅವರಿಗೆ ಅವೆರಡು ಸಾಕು."
02

Explanation

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ತಿಳಿಸುವುದೇನೆಂದರೆ, ಯಾರು ರಾತ್ರಿಯಲ್ಲಿ ಸೂರ ಬಕರದ ಕೊನೆಯ ಎರಡು ಶ್ಲೋಕಗಳನ್ನು ಪಠಿಸುತ್ತಾರೋ, ಅವರಿಗೆ ಎಲ್ಲಾ ಕೆಡುಕು ಮತ್ತು ತೊಂದರೆಗಳಿಂದ ರಕ್ಷಣೆ ಪಡೆಯಲು ಅಲ್ಲಾಹು ಆ ಎರಡು ಶ್ಲೋಕಗಳು ಸಾಕಾಗುವಂತೆ ಮಾಡುತ್ತಾನೆ. ಅವರಿಗೆ ಆ ರಾತ್ರಿಯಲ್ಲಿ ಪೂರ್ಣವಾಗಿ ನಮಾಝ್ ನಿರ್ವಹಿಸುವುದಕ್ಕೆ ಬದಲು ಈ ಎರಡು ಶ್ಲೋಕಗಳನ್ನು ಪಠಿಸಿದರೆ ಸಾಕು ಎಂದು ಕೆಲವು ವಿದ್ವಾಂಸರು ಅರ್ಥ ಹೇಳಿದ್ದಾರೆ. ರಾತ್ರಿಯಲ್ಲಿ ಹೇಳುವ ಎಲ್ಲಾ ದಿಕ್ರ್‌ಗಳಿಗೆ ಬದಲು ಈ ಎರಡು ಶ್ಲೋಕಗಳನ್ನು ಪಠಿಸಿದರೆ ಸಾಕು ಎಂದು ಬೇರೆ ಕೆಲವು ವಿದ್ವಾಂಸರು ಅರ್ಥ ಹೇಳಿದ್ದಾರೆ. ರಾತ್ರಿ ನಮಾಝಿನಲ್ಲಿ ದೀರ್ಘವಾಗಿ ಕುರ್‌ಆನ್ ಪಠಿಸುವುದಕ್ಕೆ ಬದಲು ಈ ಎರಡು ಶ್ಲೋಕಗಳನ್ನು ಪಠಿಸಿದರೆ ಸಾಕು ಎಂದು ಇತರ ಕೆಲವು ವಿದ್ವಾಂಸರು ಅರ್ಥ ಹೇಳಿದ್ದಾರೆ. ವಿದ್ವಾಂಸರಿಂದ ಬೇರೆ ಅಭಿಪ್ರಾಯಗಳೂ ವರದಿಯಾಗಿವೆ. ಬಹುಶಃ ಈ ಎಲ್ಲಾ ಅಭಿಪ್ರಾಯಗಳು ಸರಿಯಾಗಿದ್ದು ಎಲ್ಲವನ್ನೂ ಈ ಹದೀಸ್ ಒಳಗೊಳ್ಳಬಹುದು.
03

Benefits

ಸೂರ ಬಕರದ ಕೊನೆಯ ಎರಡು ಶ್ಲೋಕಗಳ ಶ್ರೇಷ್ಠತೆಯನ್ನು ಈ ಹದೀಸ್ ತಿಳಿಸುತ್ತದೆ. ಅವು "ಆಮನ ರ್‍ರಸೂಲು" ಎಂಬಲ್ಲಿಂದ ಪ್ರಾರಂಭವಾಗಿ ಸೂರದ ಕೊನೆಯ ವರೆಗಿನ ಶ್ಲೋಕಗಳಾಗಿವೆ. (ಸೂರ ಬಕರ 285-286)
ರಾತ್ರಿಯಲ್ಲಿ ಸೂರ ಬಕರದ ಕೊನೆಯ ಎರಡು ಶ್ಲೋಕಗಳನ್ನು ಪಠಿಸಿದರೆ ಅದು ಕೆಡುಕು, ತೊಂದರೆ ಮತ್ತು ಶೈತಾನನನ್ನು ದೂರವಿಡುತ್ತದೆ.
ರಾತ್ರಿ ಸೂರ್ಯಾಸ್ತದಿಂದ ಪ್ರಾರಂಭವಾಗಿ ಪ್ರಭಾತೋದಯಕ್ಕೆ ಕೊನೆಗೊಳ್ಳುತ್ತದೆ.

Attribution

[متفق عليه]

Categories

Share

Share hadeeth

Sharing options · 0 Total shares

Share

← Back to encyclopedia
Shopping Basket

Loading...