افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
#65093[صحيح]
HadeethEnc · 1.36.0

ಒಬ್ಬ ವ್ಯಕ್ತಿ ಮತ್ತು ಶಿರ್ಕ್ (ದೇವಸಹಭಾಗಿತ್ವ) ಹಾಗೂ ಕುಫ್ರ್ (ಸತ್ಯನಿಷೇಧ) ನ ನಡುವಿನ ಅಂತರವು ನಮಾಝನ್ನು ತೊರೆಯುವುದಾಗಿದೆ

Available translations

Choose an available translation of this Hadeeth

01

Hadeeth text

ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಒಬ್ಬ ವ್ಯಕ್ತಿ ಮತ್ತು ಶಿರ್ಕ್ (ದೇವಸಹಭಾಗಿತ್ವ) ಹಾಗೂ ಕುಫ್ರ್ (ಸತ್ಯನಿಷೇಧ) ನ ನಡುವಿನ ಅಂತರವು ನಮಾಝನ್ನು ತೊರೆಯುವುದಾಗಿದೆ."
02

Explanation

ಕಡ್ಡಾಯ ನಮಾಝ್‌ಗಳನ್ನು ತೊರೆಯುವುದರ ಬಗ್ಗೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಚ್ಚರಿಸಿದ್ದಾರೆ ಮತ್ತು ನಮಾಝನ್ನು ತೊರೆಯುವುದು ಶಿರ್ಕ್ ಮತ್ತು ಕುಫ್ರ್‌ನಲ್ಲಿ ಒಳಪಡುವುದಕ್ಕೆ ಬಹಳ ಹತ್ತಿರದಲ್ಲಿದೆಯೆಂದು ತಿಳಿಸಿದ್ದಾರೆ. ನಮಾಝ್ ಇಸ್ಲಾಮ್ ಧರ್ಮದ ಎರಡನೆ ಸ್ಥಂಭವಾಗಿದ್ದು, ಅದಕ್ಕೆ ಇಸ್ಲಾಮಿನಲ್ಲಿ ಶ್ರೇಷ್ಠ ಸ್ಥಾನಮಾನವಿದೆ. ನಮಾಝ್ ಕಡ್ಡಾಯವೆಂಬುದನ್ನು ನಿಷೇಧಿಸುತ್ತಾ ಯಾರು ಅದನ್ನು ತೊರೆಯುತ್ತಾರೋ ಅವರು ಮುಸ್ಲಿಮರ ಒಮ್ಮತಾಭಿಪ್ರಾಯದ ಪ್ರಕಾರ ಸತ್ಯನಿಷೇಧಿಗಳಾಗಿದ್ದಾರೆ. ಆದರೆ ಯಾರಾದರೂ ಅಸಡ್ಡೆ ಅಥವಾ ಸೋಮಾರಿತನದ ಕಾರಣದಿಂದ ನಮಾಝ್ ಮಾಡುವುದನ್ನು ಪೂರ್ಣವಾಗಿ ಬಿಟ್ಟುಬಿಟ್ಟರೆ ಅವರು ಕೂಡ ಸತ್ಯನಿಷೇಧಿಗಳಾಗಿದ್ದಾರೆ. ಈ ವಿಷಯದಲ್ಲಿ ಸಹಾಬಿಗಳಲ್ಲಿ ಒಮ್ಮತಾಭಿಪ್ರಾಯವಿದೆಯೆಂದು ವರದಿಯಾಗಿದೆ. ಕೆಲವೊಮ್ಮೆ ನಮಾಝ್ ಮಾಡುವ ಮತ್ತು ಕೆಲವೊಮ್ಮೆ ನಮಾಝ್ ತೊರೆಯುವ ಜನರು ಈ ಉಗ್ರ ಎಚ್ಚರಿಕೆಗೆ ಒಳಗಾಗುವ ಅಪಾಯದಲ್ಲಿದ್ದಾರೆ.
03

Benefits

ನಮಾಝಿನ ಪ್ರಾಮುಖ್ಯತೆ ಮತ್ತು ಅದನ್ನು ಸಂರಕ್ಷಿಸುವುದರ ಮಹತ್ವವನ್ನು ವಿವರಿಸಲಾಗಿದೆ. ಅದು ಸತ್ಯವಿಶ್ವಾಸ ಮತ್ತು ಸತ್ಯನಿಷೇಧವನ್ನು ಬೇರ್ಪಡಿಸುವ ಮಾನದಂಡವಾಗಿದೆ.
ನಮಾಝನ್ನು ತೊರೆಯುವವರಿಗೆ ಮತ್ತು ನಿರ್ಲಕ್ಷಿಸುವವರಿಗೆ ಉಗ್ರ ಎಚ್ಚರಿಕೆ ನೀಡಲಾಗಿದೆ.

Attribution

[رواه مسلم]

Categories

Share

Share hadeeth

Sharing options · 0 Total shares

Share

← Back to encyclopedia
Shopping Basket

Loading...