افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
#66232[حسن]
HadeethEnc · 1.36.0

ಸುಖಗಳನ್ನು ನಾಶಮಾಡುವದನ್ನು ಹೆಚ್ಚಾಗಿ ಸ್ಮರಿಸಿರಿ" – ಅಂದರೆ ಮರಣವನ್ನು

Available translations

Choose an available translation of this Hadeeth

01

Hadeeth text

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸುಖಗಳನ್ನು ನಾಶಮಾಡುವದನ್ನು ಹೆಚ್ಚಾಗಿ ಸ್ಮರಿಸಿರಿ" – ಅಂದರೆ ಮರಣವನ್ನು.
02

Explanation

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮರಣವನ್ನು ಹೆಚ್ಚಾಗಿ ನೆನಪಿಸಿಕೊಳ್ಳಲು ಪ್ರೋತ್ಸಾಹಿಸಿದ್ದಾರೆ. ಅದನ್ನು ನೆನಪಿಸಿಕೊಳ್ಳುವುದರಿಂದ ಮನುಷ್ಯನು ಪರಲೋಕವನ್ನು ನೆನಪಿಸಿಕೊಳ್ಳುತ್ತಾನೆ, ಮತ್ತು ಅವನ ಹೃದಯದಲ್ಲಿರುವ ಇಹಲೋಕ ಸುಖಗಳ – ವಿಶೇಷವಾಗಿ ನಿಷಿದ್ಧವಾದವುಗಳ – ಪ್ರೀತಿಯು ನಾಶವಾಗುತ್ತದೆ.
03

Benefits

ಮರಣವು ಭೂಲೋಕದ ಸುಖಗಳನ್ನು ಕಡಿದುಹಾಕುತ್ತದೆ. ಆದರೆ ಸತ್ಯವಿಶ್ವಾಸಿಯ ವಿಷಯದಲ್ಲಿ, ಅದು ಅವನನ್ನು ಪರಲೋಕದ ಸುಖಗಳಿಗೆ ಮತ್ತು ಸ್ವರ್ಗದ ಆನಂದಗಳಿಗೆ ಹಾಗೂ ಅಲ್ಲಿ ದೊರಕುವ ಮಹಾನ್ ಒಳಿತುಗಳಿಗೆ ಸಾಗಿಸುತ್ತದೆ.
ಮರಣವನ್ನು ಮತ್ತು ಅದರ ನಂತರ ಬರುವುದನ್ನು ನೆನಪಿಸಿಕೊಳ್ಳುವುದು ತೌಬಾ ಮಾಡುವುದಕ್ಕೆ, (ಪಾಪಗಳಿಂದ) ದೂರವಿರುವುದಕ್ಕೆ ಮತ್ತು ಪರಲೋಕಕ್ಕಾಗಿ ಸಿದ್ಧತೆ ಮಾಡಿಕೊಳ್ಳುವುದಕ್ಕೆ ಕಾರಣವಾಗುತ್ತದೆ.

Attribution

[رواه الترمذي والنسائي وابن ماجه]

Categories

Share

Share hadeeth

Sharing options · 0 Total shares

Share

← Back to encyclopedia
Shopping Basket

Loading...