افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
#66519[صحيح]
HadeethEnc · 1.36.0

ನಿನಗೆ ಸಂಶಯವನ್ನುಂಟುಮಾಡುವುದನ್ನು, ನಿನಗೆ ಸಂಶಯವನ್ನುಂಟುಮಾಡದ ವಿಷಯಕ್ಕಾಗಿ ತ್ಯಜಿಸು

Available translations

Choose an available translation of this Hadeeth

01

Hadeeth text

ಅಬೂ ಮುಹಮ್ಮದ್ ಅಲ್-ಹಸನ್ ಇಬ್ನ್ ಅಲೀ ಇಬ್ನ್ ಅಬೀ ತಾಲಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) - ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮೊಮ್ಮಗ ಮತ್ತು ಅವರ 'ರೈಹಾನ್' (ಪ್ರೀತಿಯ ಸುಗಂಧ ಪುಷ್ಪ) - ರಿಂದ ವರದಿ: ಅವರು ಹೇಳಿದರು: ನಾನು ಅಲ್ಲಾಹನ ಸಂದೇಶವಾಹಕರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇದನ್ನು ಕಂಠಪಾಠ ಮಾಡಿದ್ದೇನೆ: "ನಿನಗೆ ಸಂಶಯವನ್ನುಂಟುಮಾಡುವುದನ್ನು, ನಿನಗೆ ಸಂಶಯವನ್ನುಂಟುಮಾಡದ ವಿಷಯಕ್ಕಾಗಿ ತ್ಯಜಿಸು".
02

Explanation

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ಆದೇಶಿಸುವುದೇನೆಂದರೆ, ನಿಮಗೆ ಯಾವುದಾದರೂ ಮಾತುಗಳು ಮತ್ತು ಕಾರ್ಯಗಳ ಬಗ್ಗೆ ಸಂಶಯವಿದ್ದರೆ (ಅಂದರೆ, ಅದು ನಿಷಿದ್ಧವಾಗಿರಬಹುದೋ ಅಲ್ಲವೋ, ಹರಾಮ್ ಆಗಿರಬಹುದೋ ಅಥವಾ ಹಲಾಲ್ ಆಗಿರಬಹುದೋ ಎಂದು ಸಂಶಯವಿದ್ದರೆ), ಅದನ್ನು ಬಿಟ್ಟುಬಿಡಿ, ಮತ್ತು ಯಾವುದರ ಕುರಿತು ಅದು ಒಳಿತಾಗಿದೆ ಮತ್ತು ಅದನ್ನು ಮಾಡಲು ಅನುಮತಿಯಿದೆ ಎಂದು ನಿಮಗೆ ಖಾತ್ರಿಯಿದೆಯೋ (ಅಂದರೆ, ಅದರ ಬಗ್ಗೆ ಯಾವುದೇ ಸಂಶಯವಿಲ್ಲವೋ), ಅದನ್ನು ನಿರ್ವಹಿಸಿರಿ.
03

Benefits

ಮುಸಲ್ಮಾನನು ದೃಢ ತಿಳುವಳಿಕೆಯ ಆಧಾರದಲ್ಲಿ ಕರ್ಮವೆಸಗಬೇಕು ಮತ್ತು ಸಂಶಯವಿರುವ ಕಾರ್ಯಗಳನ್ನು ಬಿಟ್ಟುಬಿಡಬೇಕು. ಧರ್ಮದ ವಿಷಯದಲ್ಲಿ ಒಳನೋಟವನ್ನು ಹೊಂದಿರಬೇಕು.
ಸಂಶಯಗಳಲ್ಲಿ ಒಳಪಡುವುದನ್ನು ನಿಷೇಧಿಸಲಾಗಿದೆ.
ನಿಶ್ಚಿಂತೆ ಮತ್ತು ಸಮಾಧಾನ ಬೇಕಾದರೆ ಸಂಶಯವಿರುವ ಕಾರ್ಯಗಳನ್ನು ಬಿಟ್ಟುಬಿಡಬೇಕು.
ಅಲ್ಲಾಹನಿಗೆ ಮನುಷ್ಯರ ಮೇಲಿರುವ ದಯೆಯನ್ನು ತಿಳಿಸಲಾಗಿದೆ. ಏಕೆಂದರೆ, ಅವನು ಮನಸ್ಸಿಗೆ ನೆಮ್ಮದಿ ನೀಡುವ ಕಾರ್ಯಗಳನ್ನು ಆದೇಶಿಸಿದ್ದಾನೆ ಮತ್ತು ಮನಸ್ಸಿಗೆ ಆತಂಕ ಮತ್ತು ಚಿಂತೆ ತರುವ ವಿಷಯಗಳನ್ನು ನಿಷೇಧಿಸಿದ್ದಾನೆ.

Attribution

[رواه الترمذي والنسائي]

Categories

Share

Share hadeeth

Sharing options · 0 Total shares

Share

← Back to encyclopedia
Shopping Basket

Loading...