افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
#66535[قال النووي: حديث صحيح]
HadeethEnc · 1.36.0

ನಿಮ್ಮಲ್ಲೊಬ್ಬನು, ಅವನ ಮನದ ಇಚ್ಛೆಯು ನಾನು ತಂದಿರುವುದನ್ನು (ಶರೀಅತ್‌) ಅನುಸರಿಸುವವರೆಗೆ (ಪೂರ್ಣ) ಸತ್ಯವಿಶ್ವಾಸಿಯಾಗುವುದಿಲ್ಲ

Available translations

Choose an available translation of this Hadeeth

01

Hadeeth text

ಅಬೂ ಮುಹಮ್ಮದ್ ಅಬ್ದುಲ್ಲಾ ಇಬ್ನ್ ಅಮ್ರ್ ಇಬ್ನುಲ್-ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬನು, ಅವನ ಮನದ ಇಚ್ಛೆಯು ನಾನು ತಂದಿರುವುದನ್ನು (ಶರೀಅತ್‌) ಅನುಸರಿಸುವವರೆಗೆ (ಪೂರ್ಣ) ಸತ್ಯವಿಶ್ವಾಸಿಯಾಗುವುದಿಲ್ಲ".
02

Explanation

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಂದಿರುವ ಆದೇಶಗಳು, ನಿಷೇಧಗಳು ಮತ್ತು ಇತರ ವಿಷಯಗಳನ್ನು ಪ್ರೀತಿಸಿ ಅವುಗಳನ್ನು ಅನುಸರಿಸುವವರೆಗೆ ಯಾರೂ ಕಡ್ಡಾಯವಾದ ಪರಿಪೂರ್ಣ ಈಮಾನ್ (ವಿಶ್ವಾಸ) ಅನ್ನು ಹೊಂದಿದ ಸತ್ಯವಿಶ್ವಾಸಿಯಾಗುವುದಿಲ್ಲ. ಆದ್ದರಿಂದ, ಅವರು (ಪ್ರವಾದಿ) ಆದೇಶಿಸಿದ್ದನ್ನು ಅವನು ಪ್ರೀತಿಸಬೇಕು, ಮತ್ತು ಅವರು ನಿಷೇಧಿಸಿದ್ದನ್ನು ಅವನು ದ್ವೇಷಿಸಬೇಕು.
03

Benefits

ಶರೀಅತ್‌ಗೆ ಶರಣಾಗುವುದು ಮತ್ತು ಅದಕ್ಕೆ ವಿಧೇಯರಾಗುವುದರಲ್ಲಿ ಈ ಹದೀಸ್ ಒಂದು ಮೂಲಭೂತ ನಿಯಮವಾಗಿದೆ.
ಮನುಷ್ಯನು ಬುದ್ಧಿ ಅಥವಾ ಅಭ್ಯಾಸಗಳನ್ನು ತೀರ್ಪುಗಾರನನ್ನಾಗಿ ಮಾಡಿಕೊಳ್ಳುವುದರ ಬಗ್ಗೆ ಮತ್ತು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಂದಿರುವುದಕ್ಕಿಂತಲೂ ಅದಕ್ಕೆ ಆದ್ಯತೆ ನೀಡುವುದರ ಬಗ್ಗೆ ಎಚ್ಚರಿಕೆ ವಹಿಸಬೇಕಾಗಿದೆ. ಏಕೆಂದರೆ, ಹಾಗೆ ಮಾಡುವವನಿಗೆ ಸತ್ಯವಿಶ್ವಾಸವಿಲ್ಲವೆಂದು ತಿಳಿಸಲಾಗಿದೆ.
ಪ್ರತಿಯೊಂದು ವಿಷಯದಲ್ಲೂ ಶರೀಅತ್ ಅನ್ನು ತೀರ್ಪುಗಾರನನ್ನಾಗಿ ಮಾಡುವುದು ಕಡ್ಡಾಯವಾಗಿದೆ. ಏಕೆಂದರೆ ಅವರು (ಪ್ರವಾದಿ) ಹೇಳುತ್ತಾರೆ: "ನಾನು ತಂದಿರುವುದನ್ನು."
ಈಮಾನ್ (ವಿಶ್ವಾಸ) ವಿಧೇಯತೆಯಿಂದ ಹೆಚ್ಚಾಗುತ್ತದೆ ಮತ್ತು ಅವಿಧೇಯತೆಯಿಂದ ಕಡಿಮೆಯಾಗುತ್ತದೆ ಎಂದು ತಿಳಿಸಲಾಗಿದೆ.

Attribution

[رويناه في كتاب الحجة بإسناد صحيح]

Categories

Share

Share hadeeth

Sharing options · 0 Total shares

Share

← Back to encyclopedia
Shopping Basket

Loading...