افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

13hadeeths
Clear filters
Categories

ಕುರ್ ಆನ್‌ನ ತಫ್ಸೀರ್

12 hadeeths in this category
#3410HadeethEnc[صحيح]

ಓ ದೊಡ್ಡಪ್ಪಾ! ಲಾಇಲಾಹ ಇಲ್ಲಲ್ಲಾಹ್ (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ) ಎಂದು ಹೇಳಿರಿ. ಅಲ್ಲಾಹನ ಬಳಿ ಅದರ ಮೂಲಕ ನಾನು ನಿಮಗಾಗಿ ವಾದಿಸುತ್ತೇನೆ

ಸಈದ್ ಬಿನ್ ಮುಸಯ್ಯಬ್‌ರಿಂದ, ಅವರ ತಮ್ಮ ತಂದೆಯಿಂದ ವರದಿ. ಅವರು ಹೇಳುತ್ತಾರೆ: ಅಬೂ ತಾಲಿಬ್‌ ಮರಣಾಸನ್ನರಾಗಿದ್ದ ಸಂದರ್ಭ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರ ಬಳಿಗೆ ಬಂದರು. ಅಲ್ಲಿ ಅವರ ಬಳಿ ಅಬೂ ಜಹಲ್ ಮತ್ತು ಅಬ್ದುಲ್ಲಾ ಬಿನ್ ಅಬೂ ಉಮಯ್ಯ ಬಿನ್ ಮುಗೀರ ಕುಳಿತಿರುವುದನ್ನು ಕಂಡರು. ಪ್ರ…

Read hadeeth
Share
#65026HadeethEnc[صحيح]

ಸೂರ್ಯ ಪಶ್ಚಿಮದಿಂದ ಉದಯವಾಗುವ ತನಕ ಪ್ರಳಯ ಸಂಭವಿಸುವುದಿಲ್ಲ. ಅದು ಉದಯವಾದಾಗ ಜನರೆಲ್ಲರೂ ಅದನ್ನು ನೋಡಿ ವಿಶ್ವಾಸವಿಡುತ್ತಾರೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸೂರ್ಯ ಪಶ್ಚಿಮದಿಂದ ಉದಯವಾಗುವ ತನಕ ಪ್ರಳಯ ಸಂಭವಿಸುವುದಿಲ್ಲ. ಅದು ಉದಯವಾದಾಗ ಜನರೆಲ್ಲರೂ ಅದನ್ನು ನೋಡಿ ವಿಶ್ವಾಸವಿಡುತ್ತಾರೆ. ಅದು ಯಾವಾಗ ಎಂದರೆ: "ಮೊದಲೇ ವಿಶ್ವಾಸವಿಟ್ಟವರ…

Read hadeeth
Share
#65035HadeethEnc[صحيح]

(ಪುನರುತ್ಥಾನ ದಿನದಂದು) ಸಾವನ್ನು ಕಪ್ಪು ಮತ್ತು ಬಿಳಿ ಬಣ್ಣವಿರುವ ಟಗರಿನ ರೂಪದಲ್ಲಿ ತರಲಾಗುವುದು

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "(ಪುನರುತ್ಥಾನ ದಿನದಂದು) ಸಾವನ್ನು ಕಪ್ಪು ಮತ್ತು ಬಿಳಿ ಬಣ್ಣವಿರುವ ಟಗರಿನ ರೂಪದಲ್ಲಿ ತರಲಾಗುವುದು. ಆಗ ಒಬ್ಬರು, "ಓ ಸ್ವರ್ಗವಾಸಿಗಳೇ!" ಎಂದು ಕೂಗಿ ಕರ…

Read hadeeth
Share
#65046HadeethEnc[صحيح]

ನೀವು ಗ್ರಂಥದವರ ಮಾತುಗಳನ್ನು ಅಂಗೀಕರಿಸಬೇಡಿ ಮತ್ತು ನಿಷೇಧಿಸಬೇಡಿ. ಬದಲಿಗೆ, ಹೀಗೆ ಹೇಳಿರಿ: ನಾವು ಅಲ್ಲಾಹನಲ್ಲಿ ಮತ್ತು ನಮಗೆ ಅವತೀರ್ಣವಾದ ಸಂದೇಶದಲ್ಲಿ ವಿಶ್ವಾಸವಿಟ್ಟಿದ್ದೇವೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಗ್ರಂಥದವರು ಹಿಬ್ರೂ ಭಾಷೆಯಲ್ಲಿ ತೌರಾತ್ ಪಠಿಸುತ್ತಿದ್ದರು ಮತ್ತು ಅರಬ್ಬಿ ಭಾಷೆಯಲ್ಲಿ ಅದರ ಅರ್ಥವನ್ನು ಮುಸ್ಲಿಮರಿಗೆ ವಿವರಿಸುತ್ತಿದ್ದರು. ಆದ್ದರಿಂದ, ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀವು…

Read hadeeth
Share
#65062HadeethEnc[صحيح]

ಹೋಲಿಕೆಯಿರುವ ವಚನಗಳ ಹಿಂದೆ ಹೋಗುವವರನ್ನು ಕಂಡರೆ, ಅವರೇ ಅಲ್ಲಾಹು (ಈ ವಚನದಲ್ಲಿ) ಹೇಳಿದ ಜನರು (ಎಂದು ತಿಳಿಯಿರಿ); ಮತ್ತು ಅವರ ಬಗ್ಗೆ ಎಚ್ಚರವಾಗಿರಿ

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಒಮ್ಮೆ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈ ವಚನವನ್ನು ಪಠಿಸಿದರು: "ತಮಗೆ ಗ್ರಂಥವನ್ನು ಅವತೀರ್ಣಗೊಳಿಸಿದ್ದು ಅವನೇ. ಅದರಲ್ಲಿ ಸ್ಪಷ್ಟ ವಚನಗಳಿವೆ. ಅವು ಗ್ರಂಥದ ಮೂಲಗಳಾಗಿವೆ. (ಅದರಲ್ಲಿ) ಹೋಲಿಕೆಯಿರುವ ಕೆಲವು ವ…

Read hadeeth
Share
#65065HadeethEnc[ضعيف]

ಅವರು ಮೋಸ ಮಾಡಿದ್ದು, ತಮ್ಮ ಮಾತನ್ನು ಕೇಳದೇ ಇದ್ದದ್ದು ಮತ್ತು ತಮ್ಮಲ್ಲಿ ಸುಳ್ಳು ಹೇಳಿದ್ದನ್ನು ನೀವು ಅವರಿಗೆ ನೀಡಿದ ಶಿಕ್ಷೆಯೊಂದಿಗೆ ಅಳೆಯಲಾಗುತ್ತದೆ

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಒಮ್ಮೆ ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮುಂದೆ ಕುಳಿತುಕೊಂಡು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ, ನನ್ನ ಅಧೀನದಲ್ಲಿ ಇಬ್ಬರು ಗುಲಾಮರಿದ್ದಾರೆ. ಅವರು ನನ್ನಲ್ಲಿ ಸುಳ್ಳು ಹೇಳುತ್ತಾರೆ, ನನಗೆ ಮೋಸ ಮಾಡುತ್ತಾರೆ ಮತ್ತು ನನ್…

Read hadeeth
Share
#65071HadeethEnc[صحيح]

ನೀವು ಏನು ಹೇಳುತ್ತಿದ್ದೀರೋ ಮತ್ತು ಯಾವುದರ ಕಡೆಗೆ ಕರೆಯುತ್ತಿದ್ದೀರೋ ಅದು ಬಹಳ ಸುಂದರವಾಗಿದೆ. ನಾವು ಮಾಡಿದ ತಪ್ಪುಗಳಿಗೆ ಏನಾದರೂ ಪರಿಹಾರವಿದೆಯೇ ಎಂದು ತಿಳಿಸಿ

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: "ಬಹಳಷ್ಟು ಕೊಲೆಗಳನ್ನು ಮಾಡಿದ ಮತ್ತು ಬಹಳಷ್ಟು ವ್ಯಭಿಚಾರಗಳನ್ನು ಮಾಡಿದ ಕೆಲವು ಬಹುದೇವವಿಶ್ವಾಸಿಗಳು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಹೇಳಿದರು: "ನೀವು ಏನು ಹೇಳುತ್ತಿದ್ದೀರೋ ಮತ್ತು ಯಾವುದರ ಕಡೆಗೆ ಕರೆಯುತ…

Read hadeeth
Share
#65074HadeethEnc[صحيح]

ಓ ಜನರೇ! ಅಲ್ಲಾಹು ನಿಮ್ಮಿಂದ ಅಜ್ಞಾನಕಾಲದ ದರ್ಪ ಮತ್ತು ಪೂರ್ವಜರ ಹೆಸರಿನಲ್ಲಿ ಜಂಭಕೊಚ್ಚುವುದನ್ನು ತೆಗೆದುಹಾಕಿದ್ದಾನೆ

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: "ಮಕ್ಕಾ ವಿಜಯದ ದಿನದಂದು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರವಚನ ನೀಡುತ್ತಾ ಹೇಳಿದರು: "ಓ ಜನರೇ! ಅಲ್ಲಾಹು ನಿಮ್ಮಿಂದ ಅಜ್ಞಾನಕಾಲದ ದರ್ಪ ಮತ್ತು ಪೂರ್ವಜರ ಹೆಸರಿನಲ್ಲಿ ಜಂಭಕೊಚ್ಚುವುದನ್ನು ತೆಗೆದುಹಾಕಿದ್ದಾನೆ. ಜ…

Read hadeeth
Share
#65075HadeethEnc[حسن]

ನಂತರ ಆ ದಿನದಂದು (ನಿಮಗೆ ದಯಪಾಲಿಸಲಾದ) ಎಲ್ಲಾ ಅನುಗ್ರಹಗಳ ಬಗ್ಗೆ ನಿಮ್ಮೊಡನೆ ಖಂಡಿತವಾಗಿಯೂ ಪ್ರಶ್ನಿಸಲಾಗುವುದು

ಝುಬೈರ್ ಇಬ್ನ್ ಅಲ್ಅವ್ವಾಮ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ನಂತರ ಆ ದಿನದಂದು (ನಿಮಗೆ ದಯಪಾಲಿಸಲಾದ) ಎಲ್ಲಾ ಅನುಗ್ರಹಗಳ ಬಗ್ಗೆ ನಿಮ್ಮೊಡನೆ ಖಂಡಿತವಾಗಿಯೂ ಪ್ರಶ್ನಿಸಲಾಗುವುದು." [ಅತ್ತಕಾಸುರ್ 102:8] ಎಂಬ ವಚನವು ಅವತೀರ್ಣವಾದಾಗ, ಝುಬೈರ್ ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಯಾ…

Read hadeeth
Share
#65285HadeethEnc[صحيح]

ಬದಲಾಗಿ ನೀವು ಹೀಗೆ ಹೇಳಿರಿ: 'ನಾವು ಕೇಳಿದೆವು ಮತ್ತು ವಿಧೇಯರಾದೆವು. ಓ ನಮ್ಮ ಪರಿಪಾಲಕನೇ, ನಿನ್ನ ಕ್ಷಮೆಯನ್ನು ಯಾಚಿಸುತ್ತೇವೆ ಮತ್ತು ನಿನ್ನ ಬಳಿಗೇ ಮರಳಲಿಕ್ಕಿದೆ'

ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ), “ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದೇ. ನಿಮ್ಮ ಮನಸ್ಸಿನಲ್ಲಿರುವುದನ್ನು ನೀವು ಬಹಿರಂಗಪಡಿಸಿದರೂ ಅಥವಾ ಮುಚ್ಚಿಟ್ಟರೂ ಅಲ್ಲಾಹು ಅದರ ಬಗ್ಗೆ ನಿಮ…

Read hadeeth
Share
#65303HadeethEnc[صحيح]

ಅಗೋಚರ ಜ್ಞಾನದ ಕೀಲಿಕೈಗಳು ಐದು

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಗೋಚರ ಜ್ಞಾನದ ಕೀಲಿಕೈಗಳು ಐದು: “ಖಂಡಿತವಾಗಿಯೂ ಅಂತ್ಯಕಾಲದ ಜ್ಞಾನವಿರುವುದು ಅಲ್ಲಾಹನ ಬಳಿ ಮಾತ್ರ. ಅವನೇ ಮಳೆಯನ್ನು ಸುರಿಸುತ್ತಾನೆ ಮತ್ತು ಗರ್ಭಗಳಲ್ಲಿ ಏನಿದೆ ಎಂಬುದ…

Read hadeeth
Share

Shopping Basket

Loading...