افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

9hadeeths
Clear filters
Categories

ಸಹಚರರ ಸದ್ಗುಣಗಳು (ಅಲ್ಲಾಹು ಅವರಿಂದ ಸಂಪ್ರೀತನಾಗಲಿ)

9 hadeeths in this category
#3024HadeethEnc[صحيح]

ಖಂಡಿತವಾಗಿಯೂ ನೀನು ಕಲ್ಲು ಎಂದು ನನಗೆ ತಿಳಿದಿದೆ. ನೀನು ತೊಂದರೆ ಕೊಡುವುದಿಲ್ಲ ಅಥವಾ ಪ್ರಯೋಜನವನ್ನು ನೀಡುವುದಿಲ್ಲ. ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ನಿನ್ನನ್ನು ಚುಂಬಿಸುವುದನ್ನು ನಾನು ನೋಡದಿರುತ್ತಿದ್ದರೆ ನಾನು ನಿನ್ನನ್ನು ಚುಂಬಿಸುತ್ತಿರಲಿಲ್ಲ

ಉಮರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹಜರುಲ್-ಅಸ್ವದ್ (ಕಪ್ಪು ಕಲ್ಲು) ಬಳಿಗೆ ಬಂದು ಅದನ್ನು ಚುಂಬಿಸಿದರು. ನಂತರ ಹೇಳಿದರು: "ಖಂಡಿತವಾಗಿಯೂ ನೀನು ಕಲ್ಲು ಎಂದು ನನಗೆ ತಿಳಿದಿದೆ. ನೀನು ತೊಂದರೆ ಕೊಡುವುದಿಲ್ಲ ಅಥವಾ ಪ್ರಯೋಜನವನ್ನು ನೀಡುವುದಿಲ್ಲ. ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶ…

Read hadeeth
Share
#3347HadeethEnc[صحيح]

ನಿಮ್ಮ ಪೈಕಿ ಯಾರನ್ನಾದರೂ ಆಪ್ತಮಿತ್ರನನ್ನಾಗಿ ಮಾಡಿಕೊಳ್ಳುವುದರಿಂದ ನಾನು ಅಲ್ಲಾಹನ ಮುಂದೆ ಸಂಪೂರ್ಣ ವಿಮುಕ್ತನಾಗಿದ್ದೇನೆ. ಏಕೆಂದರೆ ಸರ್ವಶಕ್ತನಾದ ಅಲ್ಲಾಹು ಇಬ್ರಾಹೀಮರನ್ನು ಆಪ್ತಮಿತ್ರನನ್ನಾಗಿ ಮಾಡಿಕೊಂಡಂತೆ ನನ್ನನ್ನು ಕೂಡ ಅವನ ಆಪ್ತಮಿತ್ರನನ್ನಾಗಿ ಮಾಡಿಕೊಂಡಿದ್ದಾನೆ

ಜುಂದುಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಿಧನಕ್ಕೆ ಐದು ದಿನ ಮೊದಲು ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಿಮ್ಮ ಪೈಕಿ ಯಾರನ್ನಾದರೂ ಆಪ್ತಮಿತ್ರನನ್ನಾಗಿ ಮಾಡಿಕೊಳ್ಳುವುದರಿಂದ ನಾನು ಅಲ್ಲಾಹನ ಮುಂದೆ ಸಂಪೂರ್ಣ ವಿಮುಕ್ತನಾ…

Read hadeeth
Share
#3438HadeethEnc[صحيح]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅನ್ಸಾರ್‌ಗಳ ಬಗ್ಗೆ ಹೇಳಿದರು: "ಸತ್ಯವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ಪ್ರೀತಿಸುವುದಿಲ್ಲ ಮತ್ತು ಕಪಟವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ದ್ವೇಷಿಸುವುದಿಲ್ಲ. ಯಾರು ಅವರನ್ನು ಪ್ರೀತಿಸುತ್ತಾನೋ ಅವನನ್ನು ಅಲ್ಲಾಹು ಪ್ರೀತಿಸುತ್ತಾನೆ ಮತ್ತು ಯಾರು ಅವರನ್ನು ದ್ವೇಷಿಸುತ್ತಾನೋ ಅವನನ್ನು ಅಲ್ಲಾಹು ದ್ವೇಷಿಸುತ್ತಾನೆ

ಬರಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅನ್ಸಾರ್‌ಗಳ ಬಗ್ಗೆ ಹೇಳಿದರು: "ಸತ್ಯವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ಪ್ರೀತಿಸುವುದಿಲ್ಲ ಮತ್ತು ಕಪಟವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ದ್ವೇಷಿಸುವುದಿಲ್ಲ. ಯಾರು ಅವರನ್ನು ಪ್ರೀತಿಸುತ್ತಾನೋ ಅವ…

Read hadeeth
Share
#4958HadeethEnc[صحيح]

ನಾನು ಈ ಪತಾಕೆಯನ್ನು ಅಲ್ಲಾಹು ಮತ್ತು ಅವನ ಸಂದೇಶವಾಹಕರನ್ನು ಪ್ರೀತಿಸುವ ಒಬ್ಬ ವ್ಯಕ್ತಿಗೆ ಕೊಡುವೆನು. ಅವನ ಕೈಯಿಂದ ಅಲ್ಲಾಹು ವಿಜಯವನ್ನು ದಯಪಾಲಿಸುವನು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಖೈಬರ್ ಯುದ್ಧದ ದಿನ ಹೇಳಿದರು: "ನಾನು ಈ ಪತಾಕೆಯನ್ನು ಅಲ್ಲಾಹು ಮತ್ತು ಅವನ ಸಂದೇಶವಾಹಕರನ್ನು ಪ್ರೀತಿಸುವ ಒಬ್ಬ ವ್ಯಕ್ತಿಗೆ ಕೊಡುವೆನು. ಅವನ ಕೈಯಿಂದ ಅಲ್ಲಾಹು ವಿಜಯವನ್ನು ದಯಪಾಲಿಸುವನು."…

Read hadeeth
Share
#11148HadeethEnc[صحيح]

ಬದ್ರ್ (ಯುದ್ಧ) ದಲ್ಲಿ ಮತ್ತು ಹುದೈಬಿಯ್ಯ (ಒಪ್ಪಂದ) ದಲ್ಲಿ ಭಾಗವಹಿಸಿದ ವ್ಯಕ್ತಿಯು ಖಂಡಿತವಾಗಿಯೂ ನರಕವನ್ನು ಪ್ರವೇಶಿಸುವುದಿಲ್ಲ

ಜಾಬಿರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ…

Read hadeeth
Share
#65057HadeethEnc[صحيح]

ಅಲ್ಲಾಹನನ್ನು ಭಯಪಡಿರಿ, ಕಿವಿಗೊಡಿರಿ ಮತ್ತು ಅನುಸರಿಸಿರಿ, ನಿಮ್ಮ ಆಡಳಿತಗಾರನು ಅಬಿಸೀನಿಯಾದ ಗುಲಾಮನಾಗಿದ್ದರೂ ಸಹ. ನನ್ನ ಕಾಲಾನಂತರ ನಿಮ್ಮಲ್ಲಿ ಯಾರು ಬದುಕಿರುತ್ತಾರೋ ಅವರು ಬಹಳಷ್ಟು ಭಿನ್ನಾಭಿಪ್ರಾಯಗಳನ್ನು ಕಾಣುವರು. ಆಗ ನೀವು ನನ್ನ ಚರ್ಯೆಗೆ ಮತ್ತು ಸರಿಯಾದ ಸನ್ಮಾರ್ಗದಲ್ಲಿರುವ ಖಲೀಫರ ಚರ್ಯೆಗೆ ಬದ್ಧರಾಗಿರಿ

ಇರ್ಬಾದ್ ಬಿನ್ ಸಾರಿಯ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮ್ಮ ನಡುವೆ ನಿಂತು, ಹೃದಯಗಳು ನಡುಗುವ ಮತ್ತು ಕಣ್ಣೀರು ಹರಿಯುವ ರೀತಿಯಲ್ಲಿ ಮನಮುಟ್ಟುವ ಪ್ರವಚನವನ್ನು ನೀಡಿದರು. ಆಗ ಅವರೊಡನೆ ಹೇಳಲಾಯಿತು: "ಓ ಅಲ್ಲಾಹ…

Read hadeeth
Share
#65073HadeethEnc[صحيح]

ಹೋಗು! ಸಾಬಿತ್‌ರೊಂದಿಗೆ ಹೇಳು: ನೀವು ನರಕವಾಸಿಯಲ್ಲ, ಬದಲಿಗೆ ನೀವು ಸ್ವರ್ಗವಾಸಿಯಾಗಿದ್ದೀರಿ

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. "ಒಮ್ಮೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಾಬಿತ್ ಬಿನ್ ಕೈಸ್‌ರನ್ನು ತುಂಬಾ ದಿನ ಕಾಣಲಿಲ್ಲ. ಆಗ ಒಬ್ಬ ವ್ಯಕ್ತಿ ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ನಾನು ಅವರ ಬಗ್ಗೆ ಮಾಹಿತಿ ತರುತ್ತೇನೆ." ಆ ವ್ಯಕ್ತಿ ಸಾಬಿತ್‌ರ ಮನೆಗ…

Read hadeeth
Share
#66370HadeethEnc[صحيح]

ಅತ್ಯುತ್ತಮ ಪೀಳಿಗೆಯು ನನ್ನ ಪೀಳಿಗೆಯಾಗಿದೆ. ನಂತರ ಅವರನ್ನು ಅನುಸರಿಸುವವರು, ನಂತರ ಅವರನ್ನು ಅನುಸರಿಸುವವರು

ಇಮ್ರಾನ್ ಬಿನ್ ಹುಸೈನ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅತ್ಯುತ್ತಮ ಪೀಳಿಗೆಯು ನನ್ನ ಪೀಳಿಗೆಯಾಗಿದೆ. ನಂತರ ಅವರನ್ನು ಅನುಸರಿಸುವವರು, ನಂತರ ಅವರನ್ನು ಅನುಸರಿಸುವವರು." ಇಮ್ರಾನ್ ಹೇಳಿದರು: "ಪ್ರವಾದಿಯವರ…

Read hadeeth
Share
#66529HadeethEnc[صحيح]

ನಾನು ನಿಮಗೆ ಅಲ್ಲಾಹನನ್ನು ಭಯಪಡಲು, ಮತ್ತು (ನಿಮ್ಮ ನಾಯಕನಿಗೆ) ಕಿವಿಗೊಡಲು ಹಾಗೂ ವಿಧೇಯರಾಗಿರಲು ಉಪದೇಶಿಸುತ್ತೇನೆ. ಒಬ್ಬ ಗುಲಾಮನನ್ನು ನಿಮ್ಮ ಮೇಲೆ ನಾಯಕನಾಗಿ ನಿಯೋಜಿಸಲ್ಪಟ್ಟರೂ ಸಹ. ಏಕೆಂದರೆ, ಖಂಡಿತವಾಗಿಯೂ ನನ್ನ ನಂತರ ನಿಮ್ಮಲ್ಲಿ ಯಾರು ಬದುಕಿರುತ್ತಾರೋ, ಅವರು ಬಹಳಷ್ಟು ಭಿನ್ನಾಭಿಪ್ರಾಯಗಳನ್ನು ಕಾಣುವರು. ಆದ್ದರಿಂದ, ನೀವು ನನ್ನ ಸುನ್ನತ್ ಮತ್ತು ನನ್ನ ನಂತರ ಬರುವ ಸನ್ಮಾರ್ಗ ಪಡೆದ, ಸರಿಯಾಗಿ ಮಾರ್ಗದರ್ಶಿಸಲ್ಪಟ್ಟ ಖಲೀಫರ ಸುನ್ನತ್‌ಗೆ ಬದ್ಧರಾಗಿರಿ

ಅಬೂ ನಜೀಹ್ ಅಲ್-ಇರ್ಬಾದ್ ಇಬ್ನ್ ಸಾರಿಯಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಗೆ ಒಂದು ಉಪದೇಶ ನೀಡಿದರು - ಅದರಿಂದ ಹೃದಯಗಳು ಭಯಭೀತವಾದವು, ಮತ್ತು ಕಣ್ಣುಗಳು ಕಣ್ಣೀರು ಸುರಿಸಿದವು. ಆಗ ನಾವು ಹೇಳಿದೆವು: "ಓ ಅಲ್ಲಾಹನ…

Read hadeeth
Share

Shopping Basket

Loading...