ಕಾಲು ದೀನಾರ್ ಅಥವಾ ಅದಕ್ಕಿಂತ ಹೆಚ್ಚಿನ ಮೌಲ್ಯವನ್ನು ಕದ್ದರೆ ಕೈಯನ್ನು ಕತ್ತರಿಸಲಾಗುವುದು
ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇ…
Books saved in this browser.
Loading favorites…
Tap the heart on any book card to save it here.
Search and read verified Prophetic hadeeth translations, explanations, benefits, categories and source attribution.
Smart instant results tolerate minor spelling mistakes, with every filter in one place.
ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇ…
ಅಬೂ ಬುರ್ದಾ ಅನ್ಸಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಅವರು ಕೇಳಿದ್ದರು: "ಯಾರಿಗೂ ಹತ್ತಕ್ಕಿಂತ ಹೆಚ್ಚು ಚಾಟಿಯೇಟುಗಳನ್ನು ನೀಡಬಾರದು. ಅಲ್ಲಾಹುವಿನ ಕಾನೂನುಗಳ ಉಲ್ಲಂಘನೆಯಲ್ಲಿ ವಿಧಿಸಲಾಗುವ ಶಿಕ್ಷೆಯ ಹೊರ…
ಇಬ್ನ್ ಮಸ್ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ಮುಸ್ಲಿಂ ವ್ಯಕ್ತಿಯ ರಕ್ತವು (ಅವನ ಪ್ರಾಣ ತೆಗೆಯುವುದು) ಮೂರು (ಕಾರಣಗಳಲ್ಲಿ) ಒಂದರಿಂದ ಹೊರತು ಹಲಾಲ್ ಆಗುವುದಿಲ್ಲ: ವಿವಾಹಿತ ವ್ಯಭಿಚಾರಿ, ಪ್ರಾಣಕ್ಕೆ ಪ್ರತಿಯಾಗಿ ಪ…
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ…
ಇಕ್ರಿಮಾ ರಿಂದ ವರದಿ: ಅಲೀ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಒಂದು ಸಮುದಾಯವನ್ನು (ಜನರ ಗುಂಪನ್ನು) ಸುಟ್ಟುಹಾಕಿದರು. ಈ ವಿಷಯ ಇಬ್ನ್ ಅಬ್ಬಾಸ್ ರಿಗೆ ತಲುಪಿದಾಗ ಅವರು ಹೇಳಿದರು: "ನಾನಾಗಿದ್ದರೆ ಅವರನ್ನು ಸುಡುತ್ತಿರಲಿಲ್ಲ. ಏಕೆಂದರೆ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳಿದ್ದ…
ಅನಸ್ ಇಬ್ನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: " 'ಉಕ್ಲ್' ಅಥವಾ 'ಉರೈನ' (ಜನಾಂಗದ) ಕೆಲವರು (ಮದೀನಾಕ್ಕೆ) ಬಂದರು. ಅವರಿಗೆ ಮದೀನಾದ ಹವಾಮಾನ ಒಗ್ಗಲಿಲ್ಲ. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರಿಗೆ ಹಾಲು ಕರೆಯುವ ಒಂಟೆಗಳ ಬಳಿ ಹೋಗಿ ಅವುಗಳ ಮೂತ್ರ ಮತ…
ಅಲೀ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಒಂದು 'ಹದ್ದ್' ಗೆ (ಶರೀಅತ್ ದಂಡನೆಗೆ) ಗುರಿಯಾಗುತ್ತಾನೋ, ಮತ್ತು ಅವನಿಗೆ ಈ ಪ್ರಪಂಚದಲ್ಲಿಯೇ ಶೀಘ್ರವಾಗಿ ಶಿಕ್ಷೆ ನೀಡಲಾಗುತ್ತದೆಯೋ, ಅಲ್ಲಾಹು ತನ್ನ ಆ ದಾಸನಿಗೆ ಪರಲೋಕದಲ್ಲಿ ಎರಡನೇ ಬಾರ…
ಉಮರ್ ಇಬ್ನುಲ್-ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: "ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕಾಲದಲ್ಲಿ ಒಬ್ಬ ವ್ಯಕ್ತಿಯಿದ್ದನು. ಅವನ ಹೆಸರು ಅಬ್ದುಲ್ಲಾ ಆಗಿತ್ತು ಮತ್ತು ಅವನಿಗೆ 'ಹಿಮಾರ್' (ಕತ್ತೆ) ಎಂಬ ಅಡ್ಡಹೆಸರಿತ್ತು. ಅವನು ಅಲ್ಲಾಹನ ಸಂದೇಶವಾಹಕರನ್ನು (ಅವರ ಮೇಲೆ ಅಲ್ಲಾಹನ…
ಅಬೂ ಸಅಲಬಾ ಅಲ್-ಖುಶನೀ ಜುರ್ಸೂಮ್ ಇಬ್ನ್ ನಾಶಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಖಂಡಿತವಾಗಿಯೂ ಅಲ್ಲಾಹು 'ಫರಾಇದ್'ಗಳನ್ನು (ಕಡ್ಡಾಯ ಕರ್ತವ್ಯಗಳನ್ನು) ವಿಧಿಸಿದ್ದಾನೆ, ಆದ್ದರಿಂದ ಅವುಗಳನ್ನು ವ್ಯರ್ಥಮಾಡಬೇಡಿ (ನಿರ್ಲಕ್…
Follow any language without creating an account.

