ಯಾರು ಪುನರುತ್ಥಾನ ದಿನದ ಕಷ್ಟಗಳಿಂದ ಅಲ್ಲಾಹು ತನ್ನನ್ನು ರಕ್ಷಿಸಬೇಕೆಂದು ಬಯಸುತ್ತಾನೋ, ಅವನು ಕಷ್ಟದಲ್ಲಿರುವವನಿಗೆ ಸಹಾಯ ಮಾಡಲಿ ಅಥವಾ ಅವನ ಸಾಲವನ್ನು ಮನ್ನಾ ಮಾಡಲಿ
ಅಬೂ ಕತಾದ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಒಂದು ಸಲ ತಮ್ಮ ಸಾಲಗಾರನನ್ನು ಹುಡುಕುತ್ತಾ ಹೋದರು. ಆದರೆ ಆತ ತಪ್ಪಿಸಿಕೊಳ್ಳುತ್ತಿದ್ದ. ನಂತರ ಆತ ಇವರ ಕಣ್ಣಿಗೆ ಬಿದ್ದ. ಆತ ಹೇಳಿದ: "ನಾನು ಕಷ್ಟದಲ್ಲಿದ್ದೇನೆ." ಅಬೂ ಕತಾದ ಕೇಳಿದರು: "ಅಲ್ಲಾಹನಾಣೆಗೂ?" ಆತ ಉತ್ತರಿಸಿದ: "ಅಲ್ಲಾಹನಾಣೆಗೂ." ಅಬೂ ಕತಾದ ಹೇಳಿದ…

