افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

19hadeeths
Clear filters
Categories

ಹೃದಯದ ಕ್ರಿಯೆಗಳು

12 hadeeths in this category
#3087HadeethEnc[صحيح]

ಒಬ್ಬ ವ್ಯಕ್ತಿ ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಂತ್ಯಸಮಯದ ಬಗ್ಗೆ ವಿಚಾರಿಸುತ್ತಾ ಕೇಳಿದರು: "ಅಂತ್ಯಸಮಯ ಯಾವಾಗ?" ಅವರು ಕೇಳಿದರು: "ನೀನು ಅದಕ್ಕಾಗಿ ಏನನ್ನು ಸಿದ್ಧಪಡಿಸಿದ್ದೀಯಾ?

ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. "ಒಬ್ಬ ವ್ಯಕ್ತಿ ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಂತ್ಯಸಮಯದ ಬಗ್ಗೆ ವಿಚಾರಿಸುತ್ತಾ ಕೇಳಿದರು: "ಅಂತ್ಯಸಮಯ ಯಾವಾಗ?" ಅವರು ಕೇಳಿದರು: "ನೀನು ಅದಕ್ಕಾಗಿ ಏನನ್ನು ಸಿದ್ಧಪಡಿಸಿದ್ದೀಯಾ?" ಆ ವ್ಯಕ್ತಿ ಉತ್ತರಿಸಿದರು: "ಏನೂ ಇಲ್ಲ. ಆದರೆ…

Read hadeeth
Share
#3142HadeethEnc[صحيح]

ಓ ಹೃದಯಗಳನ್ನು ತಿರುಗಿಸುವವನೇ! ನನ್ನ ಹೃದಯವನ್ನು ನಿನ್ನ ಧರ್ಮದಲ್ಲಿ ದೃಢವಾಗಿ ನಿಲ್ಲಿಸು" ಎಂದು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪದೇ ಪದೇ ಪ್ರಾರ್ಥಿಸುತ್ತಿದ್ದರು

ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ಓ ಹೃದಯಗಳನ್ನು ತಿರುಗಿಸುವವನೇ! ನನ್ನ ಹೃದಯವನ್ನು ನಿನ್ನ ಧರ್ಮದಲ್ಲಿ ದೃಢವಾಗಿ ನಿಲ್ಲಿಸು" ಎಂದು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪದೇ ಪದೇ ಪ್ರಾರ್ಥಿಸುತ್ತಿದ್ದರು. ನಾನು ಕೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ…

Read hadeeth
Share
#3157HadeethEnc[صحيح]

ಯಾರು ಅಲ್ಲಾಹನೊಡನೆ ಪ್ರಾಮಾಣಿಕವಾಗಿ ಹುತಾತ್ಮತೆಯನ್ನು ಬೇಡುತ್ತಾನೋ ಅವನನ್ನು ಅಲ್ಲಾಹು ಹುತಾತ್ಮರ ಸ್ಥಾನಗಳಿಗೆ ತಲುಪಿಸುತ್ತಾನೆ. ಅವನು ತನ್ನ ಹಾಸಿಗೆಯಲ್ಲಿ ಪ್ರಾಣ ಬಿಟ್ಟರೂ ಸಹ

ಸಹಲ್ ಬಿನ್ ಹನೀಫ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಅಲ್ಲಾಹನೊಡನೆ ಪ್ರಾಮಾಣಿಕವಾಗಿ ಹುತಾತ್ಮತೆಯನ್ನು ಬೇಡುತ್ತಾನೋ ಅವನನ್ನು ಅಲ್ಲಾಹು ಹುತಾತ್ಮರ ಸ್ಥಾನಗಳಿಗೆ ತಲುಪಿಸುತ್ತಾನೆ. ಅವನು ತನ್ನ ಹಾಸಿಗೆಯಲ್ಲಿ ಪ್ರಾಣ ಬಿಟ್ಟರೂ ಸಹ.…

Read hadeeth
Share
#3342HadeethEnc[صحيح]

ನಾನು ಸಹಭಾಗಿಗಳ ಅಗತ್ಯದಿಂದ ಸಂಪೂರ್ಣ ಮುಕ್ತನಾಗಿರುವವನು. ಯಾರು ಒಂದು ಕರ್ಮವನ್ನು ಮಾಡಿ ಅದರಲ್ಲಿ ನನ್ನೊಂದಿಗೆ ಇತರರನ್ನು ಸಹಭಾಗಿಯಾಗಿ ಮಾಡುತ್ತಾನೋ, ನಾನು ಅವನನ್ನು ಮತ್ತು ಅವನ ಸಹಭಾಗಿತ್ವವನ್ನು ತೊರೆದು ಬಿಡುವೆನು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ: ನಾನು ಸಹಭಾಗಿಗಳ ಅಗತ್ಯದಿಂದ ಸಂಪೂರ್ಣ ಮುಕ್ತನಾಗಿರುವವನು. ಯಾರು ಒಂದು ಕರ್ಮವನ್ನು ಮಾಡಿ ಅದರಲ್ಲಿ ನನ್ನೊಂದಿಗೆ ಇತರರನ್…

Read hadeeth
Share
#4304HadeethEnc[صحيح]

ಇಬ್ಬರು ಮುಸ್ಲಿಮರು ತಮ್ಮ ಖಡ್ಗಗಳ ಮೂಲಕ ಪರಸ್ಪರ ಎದುರಾದರೆ, ಕೊಲೆಗಾರನು ಮತ್ತು ಕೊಲೆಯಾದವನು ಇಬ್ಬರೂ ನರಕಕ್ಕೆ ಹೋಗುತ್ತಾರೆ

ಅಬೂ ಬಕ್ರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಇಬ್ಬರು ಮುಸ್ಲಿಮರು ತಮ್ಮ ಖಡ್ಗಗಳ ಮೂಲಕ ಪರಸ್ಪರ ಎದುರಾದರೆ, ಕೊಲೆಗಾರನು ಮತ್ತು ಕೊಲೆಯಾದವನು ಇಬ್ಬರೂ ನರಕಕ್ಕೆ ಹೋಗುತ್ತಾರೆ." ನ…

Read hadeeth
Share
#4308HadeethEnc[صحيح]

ಪುಣ್ಯವೆಂದರೆ ಅತ್ಯುತ್ತಮ ನಡವಳಿಕೆ. ಪಾಪವೆಂದರೆ ನಿನ್ನ ಎದೆಯಲ್ಲಿ ಕಸಿವಿಸಿ ಉಂಟು ಮಾಡುವ ಮತ್ತು ಜನರು ಅದನ್ನು ತಿಳಿದುಕೊಳ್ಳುವುದನ್ನು ನೀನು ಇಷ್ಟಪಡದ ವಿಷಯ

ನವ್ವಾಸ್ ಬಿನ್ ಸಮ್‌ಆನ್ ಅನ್ಸಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಅಲ್ಲಾಹನ ಸಂದೇಶವಾಹಕರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪುಣ್ಯ ಮತ್ತು ಪಾಪದ ಬಗ್ಗೆ ಕೇಳಿದೆ. ಅವರು ಉತ್ತರಿಸಿದರು: "ಪುಣ್ಯವೆಂದರೆ ಅತ್ಯುತ್ತಮ ನಡವಳಿಕೆ. ಪಾಪವೆಂದರೆ ನಿನ್ನ ಎದೆಯಲ್ಲಿ ಕಸಿವಿಸಿ…

Read hadeeth
Share
#4555HadeethEnc[صحيح]

ಅಲ್ಲಾಹು ನಿಮ್ಮ ರೂಪಗಳನ್ನು ಅಥವಾ ನಿಮ್ಮ ಆಸ್ತಿಯನ್ನು ನೋಡುವುದಿಲ್ಲ. ಬದಲಿಗೆ, ಅವನು ನಿಮ್ಮ ಹೃದಯಗಳನ್ನು ಮತ್ತು ಕರ್ಮಗಳನ್ನು ನೋಡುತ್ತಾನೆ

Read hadeeth
Share
#4560HadeethEnc[صحيح]

ಕರ್ಮಗಳು ಉದ್ದೇಶಗಳ (ನಿಯ್ಯತ್‌ಗಳ) ಮೇಲೆ ಅವಲಂಬಿತವಾಗಿವೆ. ಪ್ರತಿಯೊಬ್ಬರಿಗೂ ಅವರ ಉದ್ದೇಶಕ್ಕೆ ತಕ್ಕಂತೆ ಪ್ರತಿಫಲ ಸಿಗುತ್ತದೆ

ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕರ್ಮಗಳು ಉದ್ದೇಶದ (ನಿಯ್ಯತ್) ಮೇಲೆ ಅವಲಂಬಿತವಾಗಿವೆ. ಪ್ರತಿಯೊಬ್ಬರಿಗೂ ಅವರ ಉದ್ದೇಶಕ್ಕೆ ತಕ್ಕಂತೆ ಪ್ರತಿಫಲ ಸಿಗುತ್ತದೆ. ಆದ್ದರಿಂದ ಯಾರ ಹಿಜ್ರ (…

Read hadeeth
Share
#5493HadeethEnc[صحيح]

ಬಲಶಾಲಿ ಸತ್ಯವಿಶ್ವಾಸಿಯು ದುರ್ಬಲ ಸತ್ಯವಿಶ್ವಾಸಿಗಿಂತ ಉತ್ತಮನು ಮತ್ತು ಅಲ್ಲಾಹನಿಗೆ ಹೆಚ್ಚು ಪ್ರಿಯನಾಗಿದ್ದಾನೆ. ಎಲ್ಲರಲ್ಲೂ ಒಳಿತಿದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಬಲಶಾಲಿ ಸತ್ಯವಿಶ್ವಾಸಿಯು ದುರ್ಬಲ ಸತ್ಯವಿಶ್ವಾಸಿಗಿಂತ ಉತ್ತಮನು ಮತ್ತು ಅಲ್ಲಾಹನಿಗೆ ಹೆಚ್ಚು ಪ್ರಿಯನಾಗಿದ್ದಾನೆ. ಎಲ್ಲರಲ್ಲೂ ಒಳಿತಿದೆ. ನಿನಗೆ ಪ್ರಯೋಜನಕಾರಿ…

Read hadeeth
Share
#5497HadeethEnc[صحيح]

ಖಂಡಿತವಾಗಿಯೂ ನೀವು ಪರಸ್ಪರ ವಿನಯ ತೋರುವುದು ಕಡ್ಡಾಯವೆಂದು ಅಲ್ಲಾಹು ನನಗೆ 'ವಹೀ' (ದೈವಿಕ ಸಂದೇಶ) ನೀಡಿದ್ದಾನೆ. ಎಲ್ಲಿಯವರೆಗೆಂದರೆ, ಯಾರೊಬ್ಬನೂ ಇನ್ನೊಬ್ಬನ ಮೇಲೆ ಜಂಭ ಕೊಚ್ಚಿಕೊಳ್ಳಬಾರದು, ಮತ್ತು ಯಾರೊಬ್ಬನೂ ಇನ್ನೊಬ್ಬನ ಮೇಲೆ ಅತಿಕ್ರಮಣ ಮಾಡಬಾರದು

ಬನೂ ಮುಜಾಶಿಅ್ ಗೋತ್ರದ ಇಯಾದ್ ಇಬ್ನ್ ಹಿಮಾರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಂದು ದಿನ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮ್ಮ ಮಧ್ಯೆ ಎದ್ದು ನಿಂತು ಪ್ರವಚನ ನೀಡಿದರು. ಅವರು ಹೇಳಿದರು: (ಮತ್ತು ಅವರು ಹದೀಸ್ ಅನ್ನು ಮುಂದುವರಿಸಿದರು, ಅದರಲ್ಲಿ ಇದೂ…

Read hadeeth
Share

Shopping Basket

Loading...