افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

13hadeeths
Clear filters
Categories

ಅಲ್ಲಾಹನೆಡೆಗೆ ಆಹ್ವಾನಿಸುವುದು

12 hadeeths in this category
#3303HadeethEnc[صحيح]

ನಿಮಗಿಂತ ಹಿಂದಿನ ಕಾಲದವರಲ್ಲಿ ಒಬ್ಬ ರಾಜನಿದ್ದನು. ಅವನಿಗೆ ಒಬ್ಬ ಮಾಟಗಾರನಿದ್ದನು

ಸುಹೈಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: ನಿಮಗಿಂತ ಹಿಂದಿನ ಕಾಲದವರಲ್ಲಿ ಒಬ್ಬ ರಾಜನಿದ್ದನು. ಅವನಿಗೆ ಒಬ್ಬ ಮಾಟಗಾರನಿದ್ದನು. ಅವನಿಗೆ (ಮಾಟಗಾರನಿಗೆ) ವಯಸ್ಸಾದಾಗ, ಅವನು ರಾಜನಿಗೆ ಹೇಳಿದನು: 'ನನಗೆ ವಯಸ್ಸಾಗಿದೆ, ಆದ್ದರಿಂದ…

Read hadeeth
Share
#3410HadeethEnc[صحيح]

ಓ ದೊಡ್ಡಪ್ಪಾ! ಲಾಇಲಾಹ ಇಲ್ಲಲ್ಲಾಹ್ (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ) ಎಂದು ಹೇಳಿರಿ. ಅಲ್ಲಾಹನ ಬಳಿ ಅದರ ಮೂಲಕ ನಾನು ನಿಮಗಾಗಿ ವಾದಿಸುತ್ತೇನೆ

ಸಈದ್ ಬಿನ್ ಮುಸಯ್ಯಬ್‌ರಿಂದ, ಅವರ ತಮ್ಮ ತಂದೆಯಿಂದ ವರದಿ. ಅವರು ಹೇಳುತ್ತಾರೆ: ಅಬೂ ತಾಲಿಬ್‌ ಮರಣಾಸನ್ನರಾಗಿದ್ದ ಸಂದರ್ಭ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರ ಬಳಿಗೆ ಬಂದರು. ಅಲ್ಲಿ ಅವರ ಬಳಿ ಅಬೂ ಜಹಲ್ ಮತ್ತು ಅಬ್ದುಲ್ಲಾ ಬಿನ್ ಅಬೂ ಉಮಯ್ಯ ಬಿನ್ ಮುಗೀರ ಕುಳಿತಿರುವುದನ್ನು ಕಂಡರು. ಪ್ರ…

Read hadeeth
Share
#3553HadeethEnc[صحيح]

“ಒಬ್ಬ ದಾಸ ಅನಾರೋಗ್ಯ ಪೀಡಿತನಾದರೆ ಅಥವಾ ಪ್ರಯಾಣದಲ್ಲಿದ್ದರೆ, ಅವನು ನಿವಾಸಿಯಾಗಿದ್ದಾಗ ಮತ್ತು ಆರೋಗ್ಯವಂತನಾಗಿದ್ದಾಗ ಏನೆಲ್ಲಾ ಕರ್ಮಗಳನ್ನು ಮಾಡುತ್ತಿದ್ದನೋ ಅವೆಲ್ಲವನ್ನೂ ಅವನ ಹೆಸರಿಗೆ ದಾಖಲಿಸಲಾಗುತ್ತದೆ.”

ಅಬೂ ಮೂಸಾ ಅಶ್‌ಅರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಒಬ್ಬ ದಾಸ ಅನಾರೋಗ್ಯ ಪೀಡಿತನಾದರೆ ಅಥವಾ ಪ್ರಯಾಣದಲ್ಲಿದ್ದರೆ, ಅವನು ನಿವಾಸಿಯಾಗಿದ್ದಾಗ ಮತ್ತು ಆರೋಗ್ಯವಂತನಾಗಿದ್ದಾಗ ಏನೆಲ್ಲಾ ಕರ್ಮಗಳನ್ನು ಮಾಡುತ್ತ…

Read hadeeth
Share
#3561HadeethEnc[صحيح]

ಒಬ್ಬ ವ್ಯಕ್ತಿಯಿದ್ದನು. ಅವನ ಮನೆಗಿಂತ ಮಸೀದಿಯಿಂದ ಹೆಚ್ಚು ದೂರವಿದ್ದ ಬೇರೊಬ್ಬ ವ್ಯಕ್ತಿಯನ್ನು ನಾನು ತಿಳಿದಿಲ್ಲ. ಅವನು ಯಾವುದೇ ನಮಾಝ್ ಅನ್ನು ತಪ್ಪಿಸುತ್ತಿರಲಿಲ್ಲ

ಉಬೈ ಇಬ್ನ್ ಕಅಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಒಬ್ಬ ವ್ಯಕ್ತಿಯಿದ್ದನು. ಅವನ ಮನೆಗಿಂತ ಮಸೀದಿಯಿಂದ ಹೆಚ್ಚು ದೂರವಿದ್ದ ಬೇರೊಬ್ಬ ವ್ಯಕ್ತಿಯನ್ನು ನಾನು ತಿಳಿದಿಲ್ಲ. ಅವನು ಯಾವುದೇ ನಮಾಝ್ ಅನ್ನು ತಪ್ಪಿಸುತ್ತಿರಲಿಲ್ಲ. (ಉಬೈ) ಹೇಳಿದರು: ಆಗ ಅವನಿಗೆ ಹೇಳಲಾಯಿತು: (ಅಥವಾ ನಾನು ಅವನಿಗೆ ಹೇಳ…

Read hadeeth
Share
#3686HadeethEnc[صحيح]

“ನನ್ನಿಂದ ಒಂದೇ ಒಂದು ವಚನವನ್ನಾದರೂ ತಲುಪಿಸಿ. ಬನೂ ಇಸ್ರಾಯೀಲರಿಂದ ಉಲ್ಲೇಖಿಸಿ, ಅದರಲ್ಲಿ ಯಾವುದೇ ತೊಂದರೆಯಿಲ್ಲ. ಆದರೆ, ಯಾರು ನನ್ನ ಬಗ್ಗೆ ಉದ್ದೇಶಪೂರ್ವಕವಾಗಿ ಸುಳ್ಳು ಹೇಳುತ್ತಾನೋ ಅವನು ನರಕದಲ್ಲಿ ತನ್ನ ಆಸನವನ್ನು ಸಿದ್ಧಪಡಿಸಿಕೊಳ್ಳಲಿ.”

ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ನನ್ನಿಂದ ಒಂದೇ ಒಂದು ವಚನವನ್ನಾದರೂ ತಲುಪಿಸಿ. ಬನೂ ಇಸ್ರಾಯೀಲರಿಂದ ಉಲ್ಲೇಖಿಸಿ, ಅದರಲ್ಲಿ ಯಾವುದೇ ತೊಂದರೆಯಿಲ್ಲ. ಆದರೆ, ಯಾರು ನನ್ನ ಬಗ್ಗೆ ಉದ್ದೇಶಪೂರ್ವಕವಾಗಿ ಸುಳ್ಳು ಹ…

Read hadeeth
Share
#4568HadeethEnc[صحيح]

ಸೂರ್ಯ ಉದಯವಾಗುವ ಎಲ್ಲಾ ದಿನಗಳಲ್ಲೂ ಮನುಷ್ಯನ ದೇಹದ ಎಲ್ಲಾ ಸಂಧಿಗಳಿಗೂ ದಾನ ನೀಡಬೇಕಾಗಿದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸೂರ್ಯ ಉದಯವಾಗುವ ಎಲ್ಲಾ ದಿನಗಳಲ್ಲೂ ಮನುಷ್ಯನ ದೇಹದ ಎಲ್ಲಾ ಸಂಧಿಗಳಿಗೂ ದಾನ ನೀಡಬೇಕಾಗಿದೆ. ಇಬ್ಬರು ಮನುಷ್ಯರ ನಡುವೆ ನ್ಯಾಯ ಪಾಲಿಸುವುದು ದಾನವಾಗಿದೆ. ಒಬ್ಬ…

Read hadeeth
Share
#5795HadeethEnc[صحيح]

ನಿಶ್ಚಯವಾಗಿಯೂ ಧರ್ಮವು ಸರಳವಾಗಿದೆ. ಯಾರಾದರೂ ಧರ್ಮವನ್ನು ಕಠಿಣಗೊಳಿಸಲು ಪ್ರಯತ್ನಿಸಿದರೆ ಅದು ಅವನನ್ನು ಸೋಲಿಸದೆ ಬಿಡುವುದಿಲ್ಲ. ಆದ್ದರಿಂದ ಸರಿಯಾದುದನ್ನು ಅರಸಿರಿ, ಸಾಧ್ಯವಾದಷ್ಟು ಹತ್ತಿರವಾಗಿರಿ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ಧರ್ಮವು ಸರಳವಾಗಿದೆ. ಯಾರಾದರೂ ಧರ್ಮವನ್ನು ಕಠಿಣಗೊಳಿಸಲು ಪ್ರಯತ್ನಿಸಿದರೆ ಅದು ಅವನನ್ನು ಸೋಲಿಸದೆ ಬಿಡುವುದಿಲ್ಲ. ಆದ್ದರಿಂದ ಸರಿಯಾದುದನ್ನು ಅರಸಿರಿ, ಸಾಧ್ಯವಾದಷ್ಟು ಹತ…

Read hadeeth
Share
#8892HadeethEnc[صحيح]

ಖಂಡಿತವಾಗಿಯೂ, ಬೆಂಕಿಯ ಒಡೆಯನಲ್ಲದೆ (ಅಲ್ಲಾಹನಲ್ಲದೆ) ಬೇರೆ ಯಾರಿಗೂ ಬೆಂಕಿಯಿಂದ ಶಿಕ್ಷಿಸುವುದು ಉಚಿತವಲ್ಲ

ಇಬ್ನ್ ಮಸ್ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ನಾವು ಅಲ್ಲಾಹನ ಸಂದೇಶವಾಹಕರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದು ಪ್ರಯಾಣದಲ್ಲಿದ್ದೆವು. ಅವರು ತಮ್ಮ (ಮಲಮೂತ್ರ ವಿಸರ್ಜನೆಯ) ಅಗತ್ಯಕ್ಕಾಗಿ ಹೊರಟರು. ಆಗ ನಾವು ಒಂದು ಬಗೆಯ ಸಣ್ಣ ಹಕ್ಕಿಯನ್ನು ಅದರ ಎರಡು ಮರಿಗಳೊಂದಿಗೆ ಕಂಡೆವು. ನಾವು…

Read hadeeth
Share
#10411HadeethEnc[صحيح]

ನಿಮಗೆ ನಿರಂತರವಾಗಿ ಮಾಡಲು ಸಾಧ್ಯವಾಗುವಷ್ಟು ಕರ್ಮಗಳನ್ನು ಮಾತ್ರ ಮಾಡಿಕೊಳ್ಳಿರಿ. ಅಲ್ಲಾಹನಾಣೆ, ನೀವು ಬೇಸರಗೊಳ್ಳುವವರೆಗೆ ಅಲ್ಲಾಹು ಬೇಸರಗೊಳ್ಳುವುದಿಲ್ಲ

ಸತ್ಯವಿಶ್ವಾಸಿಗಳ ಮಾತೆ ಆಯಿಷಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಹೌಲಾಅ್ ಬಿಂತ್ ತುವೈತ್ ಬಿನ್ ಹಬೀಬ್ ಬಿನ್ ಅಸದ್ ಬಿನ್ ಅಬ್ದುಲ್ ಉಝ್ಝಾ ನನ್ನ ಬಳಿಯಿಂದ ಹಾದುಹೋದರು. ಆಗ ನನ್ನೊಂದಿಗೆ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇದ್ದರು. ನಾನು ಹೇಳಿದೆನು: "ಇವಳ…

Read hadeeth
Share
#65025HadeethEnc[صحيح]

ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಮರ್ಯಮರ ಪುತ್ರ (ಈಸಾ) ಶೀಘ್ರದಲ್ಲೇ ನಿಮ್ಮ ನಡುವೆ ನ್ಯಾಯಯುತ ಆಡಳಿತಗಾರನಾಗಿ ಇಳಿದು ಬರುವರು. ಅವರು ಶಿಲುಬೆಯನ್ನು ಒಡೆಯುವರು, ಹಂದಿಯನ್ನು ಕೊಲ್ಲುವರು ಮತ್ತು ಜಿಝ್ಯವನ್ನು (ಮುಸ್ಲಿಮೇತರರ ಮೇಲಿನ ತೆರಿಗೆ) ರದ್ದುಗೊಳಿಸುವರು. ಆಗ ಸಂಪತ್ತು ಎಷ್ಟರ ಮಟ್ಟಿಗೆ ಹೇರಳವಾಗುತ್ತದೆಯೆಂದರೆ ಅದನ್ನು ಸ್ವೀಕರಿಸಲು ಯಾರೂ ಮುಂದೆ ಬರುವುದಿಲ್ಲ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಮರ್ಯಮರ ಪುತ್ರ (ಈಸಾ) ಶೀಘ್ರದಲ್ಲೇ ನಿಮ್ಮ ನಡುವೆ ನ್ಯಾಯಯುತ ಆಡಳಿತಗಾರನಾಗಿ ಇಳಿದು ಬರುವರು. ಅವರು ಶಿಲುಬೆಯನ್ನ…

Read hadeeth
Share
#65044HadeethEnc[صحيح]

ನಾನು ಬನೂ ಸಅದ್ ಗೋತ್ರಕ್ಕೆ ಸೇರಿದ ದಿಮಾಮ್ ಬಿನ್ ಸಅಲಬ

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ನಾವು ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಸೀದಿಯಲ್ಲಿ ಕುಳಿತಿರುವಾಗ, ಒಬ್ಬ ವ್ಯಕ್ತಿ ಒಂಟೆಯಲ್ಲಿ ಸವಾರಿ ಮಾಡುತ್ತಾ ಅಲ್ಲಿಗೆ ಬಂದರು. ಅವರು ಒಂಟೆಯನ್ನು ಮಸೀದಿಯೊಳಗೆ ಮಂಡಿಯೂರಿಸಿ ಕಟ್ಟಿಹಾಕಿದರು…

Read hadeeth
Share
#65074HadeethEnc[صحيح]

ಓ ಜನರೇ! ಅಲ್ಲಾಹು ನಿಮ್ಮಿಂದ ಅಜ್ಞಾನಕಾಲದ ದರ್ಪ ಮತ್ತು ಪೂರ್ವಜರ ಹೆಸರಿನಲ್ಲಿ ಜಂಭಕೊಚ್ಚುವುದನ್ನು ತೆಗೆದುಹಾಕಿದ್ದಾನೆ

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: "ಮಕ್ಕಾ ವಿಜಯದ ದಿನದಂದು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರವಚನ ನೀಡುತ್ತಾ ಹೇಳಿದರು: "ಓ ಜನರೇ! ಅಲ್ಲಾಹು ನಿಮ್ಮಿಂದ ಅಜ್ಞಾನಕಾಲದ ದರ್ಪ ಮತ್ತು ಪೂರ್ವಜರ ಹೆಸರಿನಲ್ಲಿ ಜಂಭಕೊಚ್ಚುವುದನ್ನು ತೆಗೆದುಹಾಕಿದ್ದಾನೆ. ಜ…

Read hadeeth
Share

Shopping Basket

Loading...