“ನನ್ನಿಂದ ಒಂದೇ ಒಂದು ವಚನವನ್ನಾದರೂ ತಲುಪಿಸಿ. ಬನೂ ಇಸ್ರಾಯೀಲರಿಂದ ಉಲ್ಲೇಖಿಸಿ, ಅದರಲ್ಲಿ ಯಾವುದೇ ತೊಂದರೆಯಿಲ್ಲ. ಆದರೆ, ಯಾರು ನನ್ನ ಬಗ್ಗೆ ಉದ್ದೇಶಪೂರ್ವಕವಾಗಿ ಸುಳ್ಳು ಹೇಳುತ್ತಾನೋ ಅವನು ನರಕದಲ್ಲಿ ತನ್ನ ಆಸನವನ್ನು ಸಿದ್ಧಪಡಿಸಿಕೊಳ್ಳಲಿ.”
ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ನನ್ನಿಂದ ಒಂದೇ ಒಂದು ವಚನವನ್ನಾದರೂ ತಲುಪಿಸಿ. ಬನೂ ಇಸ್ರಾಯೀಲರಿಂದ ಉಲ್ಲೇಖಿಸಿ, ಅದರಲ್ಲಿ ಯಾವುದೇ ತೊಂದರೆಯಿಲ್ಲ. ಆದರೆ, ಯಾರು ನನ್ನ ಬಗ್ಗೆ ಉದ್ದೇಶಪೂರ್ವಕವಾಗಿ ಸುಳ್ಳು ಹ…

