افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

11hadeeths
Clear filters
Categories

ನೈತಿಕ ಗುಣಲಕ್ಷಣಗಳು

11 hadeeths in this category
#3060HadeethEnc[صحيح]

ನಾನು ಪ್ರವಾದಿಯವರನ್ನು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರ ಕಿರುನಾಲಗೆ ಕಾಣುವ ರೀತಿಯಲ್ಲಿ ಪೂರ್ಣವಾಗಿ ನಗುವುದನ್ನು ನೋಡಿಲ್ಲ, ಬದಲಿಗೆ, ಅವರು ಕೇವಲ ಮಂದಹಾಸ ಬೀರುತ್ತಿದ್ದರು

Read hadeeth
Share
#3110HadeethEnc[صحيح]

ದಜ್ಜಾಲ್‌ನ ಬಗ್ಗೆ ಯಾವುದೇ ಪ್ರವಾದಿಯೂ ಅವರ ಜನತೆಗೆ ತಿಳಿಸಿಕೊಡದ ವಿಷಯವನ್ನು ನಾನು ನಿಮಗೆ ತಿಳಿಸಿಕೊಡಲೇ? ನಿಶ್ಚಯವಾಗಿಯೂ ಅವನು ಒಕ್ಕಣ್ಣನಾಗಿದ್ದಾನೆ. ಅವನು ಸ್ವರ್ಗ ಮತ್ತು ನರಕದಂತಿರುವುದನ್ನು ತನ್ನ ಜೊತೆಗೆ ತರುತ್ತಾನೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ದಜ್ಜಾಲ್‌ನ ಬಗ್ಗೆ ಯಾವುದೇ ಪ್ರವಾದಿಯೂ ಅವರ ಜನತೆಗೆ ತಿಳಿಸಿಕೊಡದ ವಿಷಯವನ್ನು ನಾನು ನಿಮಗೆ ತಿಳಿಸಿಕೊಡಲೇ? ನಿಶ್ಚಯವಾಗಿಯೂ ಅವನು ಒಕ್ಕಣ್ಣನಾಗಿದ್ದಾನೆ. ಅವನು…

Read hadeeth
Share
#3153HadeethEnc[صحيح]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಂತಃಪುರದಲ್ಲಿರುವ ಕನ್ಯೆಗಿಂತಲೂ ತೀವ್ರ ನಾಚಿಕೆಯನ್ನು ಹೊಂದಿದ್ದರು. ಅವರು ಅವರಿಗೆ ಇಷ್ಟವಿಲ್ಲದ ಏನನ್ನಾದರೂ ನೋಡಿದರೆ, ಅದನ್ನು ಅವರ ಮುಖದಲ್ಲಿ ನಾವು ಗುರುತಿಸುತ್ತಿದ್ದೆವು

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಂತಃಪುರದಲ್ಲಿರುವ ಕನ್ಯೆಗಿಂತಲೂ ತೀವ್ರ ನಾಚಿಕೆಯನ್ನು ಹೊಂದಿದ್ದರು. ಅವರು ಅವರಿಗೆ ಇಷ್ಟವಿಲ್ಲದ ಏನನ್ನಾದರೂ ನೋಡಿದರೆ, ಅದನ್ನು ಅವರ ಮುಖದಲ್ಲಿ ನಾವು ಗುರುತಿಸುತ್ತಿದ್ದೆವ…

Read hadeeth
Share
#3381HadeethEnc[حسن]

“ಖಂಡಿತವಾಗಿಯೂ ನಾನು ನಿಮ್ಮ ಬಗ್ಗೆ ಸಣ್ಣ ಶಿರ್ಕ್ (ಸಣ್ಣ ಬಹುದೇವತ್ವ) ವನ್ನು ಅತಿಯಾಗಿ ಭಯಪಡುತ್ತೇನೆ." ಅವರು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಸಣ್ಣ ಶಿರ್ಕ್ ಎಂದರೇನು?" ಅವರು ಉತ್ತರಿಸಿದರು: "ತೋರಿಕೆಗಾಗಿ ಕೆಲಸ ಮಾಡುವುದು

ಮಹ್ಮೂದ್ ಬಿನ್ ಲಬೀದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಖಂಡಿತವಾಗಿಯೂ ನಾನು ನಿಮ್ಮ ಬಗ್ಗೆ ಸಣ್ಣ ಶಿರ್ಕ್ (ಸಣ್ಣ ಬಹುದೇವತ್ವ) ವನ್ನು ಅತಿಯಾಗಿ ಭಯಪಡುತ್ತೇನೆ." ಅವರು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಸಣ್ಣ ಶಿರ್ಕ್…

Read hadeeth
Share
#5330HadeethEnc[صحيح]

ಓ ಅಲ್ಲಾಹ್! ನನ್ನ ಸಮುದಾಯದ ಮೇಲೆ ಅಧಿಕಾರ ಪಡೆದು ಅವರೊಡನೆ ಕಠಿಣವಾಗಿ ವರ್ತಿಸುವವರೊಡನೆ ನೀನು ಕೂಡ ಕಠಿಣವಾಗಿ ವರ್ತಿಸು; ಮತ್ತು ನನ್ನ ಸಮುದಾಯದ ಮೇಲೆ ಅಧಿಕಾರ ಪಡೆದು ಅವರೊಡನೆ ಮೃದುವಾಗಿ ವರ್ತಿಸುವವರೊಡನೆ ನೀನು ಕೂಡ ಮೃದುವಾಗಿ ವರ್ತಿಸು

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನ ಈ ಮನೆಯಲ್ಲಿ ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಓ ಅಲ್ಲಾಹ್! ನನ್ನ ಸಮುದಾಯದ ಮೇಲೆ ಅಧಿಕಾರ ಪಡೆದು ಅವರೊಡನೆ ಕಠಿಣವಾಗಿ ವರ್ತಿಸುವವರೊಡನೆ ನೀನು ಕೂಡ ಕಠಿಣವಾಗಿ ವರ್…

Read hadeeth
Share
#6179HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜನರಲ್ಲೇ ಅತ್ಯಂತ ಉದಾರಿಯಾಗಿದ್ದರು. ರಮದಾನ್ ತಿಂಗಳಲ್ಲಿ ಜಿಬ್ರೀಲ್ ಅವರನ್ನು ಭೇಟಿಯಾಗುವಾಗ ಅವರು ಹಿಂದೆಂದಿಗಿಂತಲೂ ಹೆಚ್ಚು ಉದಾರಿಯಾಗುತ್ತಿದ್ದರು

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜನರಲ್ಲೇ ಅತ್ಯಂತ ಉದಾರಿಯಾಗಿದ್ದರು. ರಮದಾನ್ ತಿಂಗಳಲ್ಲಿ ಜಿಬ್ರೀಲ್ ಅವರನ್ನು ಭೇಟಿಯಾಗುವಾಗ ಅವರು ಹಿಂದೆಂದಿಗಿಂತಲೂ ಹೆಚ್ಚು ಉದಾರಿಯಾಗುತ್ತಿದ್ದರು. ಅವರು (ಜ…

Read hadeeth
Share
#6389HadeethEnc[صحيح]

ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ವಿಷಯಗಳ ನಡುವೆ ಆಯ್ಕೆ ನೀಡಲಾದಾಗ, ಅವರು ಯಾವಾಗಲೂ ಸುಲಭವಾದದ್ದನ್ನು ಆರಿಸಿಕೊಳ್ಳುತ್ತಿದ್ದರು, ಅದು ಪಾಪವಲ್ಲದಿದ್ದರೆ ಮಾತ್ರ. ಒಂದು ವೇಳೆ ಅದು ಪಾಪವಾಗಿದ್ದರೆ, ಅವರು ಎಲ್ಲರಿಗಿಂತ ಮೊದಲು ಅದರಿಂದ ದೂರವಾಗಿರುತ್ತಿದ್ದರು

ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ವಿಷಯಗಳ ನಡುವೆ ಆಯ್ಕೆ ನೀಡಲಾದಾಗ, ಅವರು ಯಾವಾಗಲೂ ಸುಲಭವಾದದ್ದನ್ನು ಆರಿಸಿಕೊಳ್ಳುತ್ತಿದ್ದರು, ಅದು ಪಾಪವಲ್ಲದಿದ್ದರೆ ಮಾತ್ರ. ಒಂದು ವೇಳೆ ಅದು…

Read hadeeth
Share
#8265HadeethEnc[صحيح]

ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಡವಳಿಕೆ ಪವಿತ್ರ ಕುರ್‌ಆನ್ ಆಗಿದೆ

ಸಅದ್ ಬಿನ್ ಹಿಶಾಮ್ ಬಿನ್ ಆಮಿರ್ – ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರವರ ಬಳಿಗೆ ಹೋದಾಗ ಹೇಳಿದರು: "ಓ ಸತ್ಯವಿಶ್ವಾಸಿಗಳ ತಾಯಿಯವರೇ! ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಡವಳಿಕೆಯ ಬಗ್ಗೆ ನನಗೆ ತಿಳಿಸಿಕೊಡಿ." ಅವರು ಕೇಳಿದರು: "ನೀವು ಪವಿತ್ರ ಕುರ್‌ಆನ್ ಪಠಿಸುವುದಿಲ್ಲವೇ?" ನಾನ…

Read hadeeth
Share
#10974HadeethEnc[صحيح]

ಅವರು (ಪ್ರವಾದಿಯವರು) ಸ್ವಭಾವತಃ ಅಶ್ಲೀಲವಾಗಿರಲಿಲ್ಲ, ಅಥವಾ ಅಶ್ಲೀಲವಾಗಿ ವರ್ತಿಸುವವರಾಗಿರಲಿಲ್ಲ, ಅಥವಾ ಮಾರುಕಟ್ಟೆಗಳಲ್ಲಿ ಗದ್ದಲ ಮಾಡುವವರಾಗಿರಲಿಲ್ಲ. ಅವರು ಕೆಡುಕಿಗೆ ಕೆಡುಕಿನಿಂದ ಪ್ರತೀಕಾರ ಮಾಡುತ್ತಿರಲಿಲ್ಲ, ಬದಲಿಗೆ ಕ್ಷಮಿಸುತ್ತಿದ್ದರು ಮತ್ತು ಕಡೆಗಣಿಸುತ್ತಿದ್ದರು

ಅಬೂ ಅಬ್ದುಲ್ಲಾ ಅಲ್-ಜದಲಿಯವರು ಹೇಳುತ್ತಾರೆ: ನಾನು ಸತ್ಯವಿಶ್ವಾಸಿಗಳ ಮಾತೆ ಆಯಿಷಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರವರಲ್ಲಿ ಅಲ್ಲಾಹುವಿನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ನಡವಳಿಕೆಯ ಬಗ್ಗೆ ಕೇಳಿದೆನು. ಆಗ ಅವರು ಉತ್ತರಿಸಿದರು: "ಅವರು (ಪ್ರವಾದಿಯವರು) ಸ್ವಭಾವತಃ ಅಶ್ಲೀಲವಾಗಿರಲಿಲ್ಲ,…

Read hadeeth
Share
#65812HadeethEnc[صحيح]

ಓ ಅಲ್ಲಾಹ್, ನಾನೊಬ್ಬ ಮನುಷ್ಯ ಮಾತ್ರ. ಆದ್ದರಿಂದ ಮುಸ್ಲಿಮರ ಪೈಕಿ ಯಾವ ವ್ಯಕ್ತಿಯನ್ನಾದರೂ ನಾನು ಬೈದಿದ್ದರೆ, ಅಥವಾ ಶಪಿಸಿದ್ದರೆ, ಅಥವಾ (ಚಾವಟಿಯಿಂದ) ಹೊಡೆದಿದ್ದರೆ, ಅದನ್ನು ಅವನಿಗೆ ಶುದ್ಧೀಕರಣ ಮತ್ತು ಕರುಣೆಯನ್ನಾಗಿ ಮಾಡು

ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಓ ಅಲ್ಲಾಹ್, ನಾನೊಬ್ಬ ಮನುಷ್ಯ ಮಾತ್ರ. ಆದ್ದರಿಂದ ಮುಸ್ಲಿಮರ ಪೈಕಿ ಯಾವ ವ್ಯಕ್ತಿಯನ್ನಾದರೂ ನಾನು ಬೈದಿದ್ದರೆ, ಅಥವಾ ಶಪಿಸಿದ್ದರೆ, ಅಥವಾ (ಚಾವಟಿಯಿಂದ) ಹೊಡೆದಿದ್ದರೆ, ಅದನ್ನ…

Read hadeeth
Share

Shopping Basket

Loading...