ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಂತಃಪುರದಲ್ಲಿರುವ ಕನ್ಯೆಗಿಂತಲೂ ತೀವ್ರ ನಾಚಿಕೆಯನ್ನು ಹೊಂದಿದ್ದರು. ಅವರು ಅವರಿಗೆ ಇಷ್ಟವಿಲ್ಲದ ಏನನ್ನಾದರೂ ನೋಡಿದರೆ, ಅದನ್ನು ಅವರ ಮುಖದಲ್ಲಿ ನಾವು ಗುರುತಿಸುತ್ತಿದ್ದೆವು
ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಂತಃಪುರದಲ್ಲಿರುವ ಕನ್ಯೆಗಿಂತಲೂ ತೀವ್ರ ನಾಚಿಕೆಯನ್ನು ಹೊಂದಿದ್ದರು. ಅವರು ಅವರಿಗೆ ಇಷ್ಟವಿಲ್ಲದ ಏನನ್ನಾದರೂ ನೋಡಿದರೆ, ಅದನ್ನು ಅವರ ಮುಖದಲ್ಲಿ ನಾವು ಗುರುತಿಸುತ್ತಿದ್ದೆವ…

