Prophetic Hadeeth Encyclopedia
Search and read verified Prophetic hadeeth translations, explanations, benefits, categories and source attribution.
Search the Hadeeth Encyclopedia
Smart instant results tolerate minor spelling mistakes, with every filter in one place.
ಅಲ್ಲಾಹನ ಹೆಸರುಗಳು ಮತ್ತು ಅವುಗಳಿಗೆ ಸಂಬಂಧಿತ ನಿಯಮಗಳು
ಅಂಧಕಾರ ತುಂಬಿದ ರಾತ್ರಿಗಳ ತುಂಡುಗಳಂತಿರುವ ಪರೀಕ್ಷೆಗಳು ಬರುವುದಕ್ಕೆ ಮೊದಲು ಸತ್ಕರ್ಮಗಳನ್ನು ಮಾಡಲು ಧಾವಿಸಿರಿ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಂಧಕಾರ ತುಂಬಿದ ರಾತ್ರಿಗಳ ತುಂಡುಗಳಂತಿರುವ ಪರೀಕ್ಷೆಗಳು ಬರುವುದಕ್ಕೆ ಮೊದಲು ಸತ್ಕರ್ಮಗಳನ್ನು ಮಾಡಲು ಧಾವಿಸಿರಿ. ಆಗ ಬೆಳಗ್ಗೆ ಸತ್ಯವಿಶ್ವಾಸಿಯಾಗಿದ್ದ ವ್ಯಕ್ತಿ ಸಂಜೆಯಾದಾಗ ಸ…
ಓ ಅಲ್ಲಾಹ್, ನನ್ನ ಸಮಾಧಿಯನ್ನು ವಿಗ್ರಹವನ್ನಾಗಿ ಮಾಡಬೇಡ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿ…
“ಅಲ್ಲಾಹು ಅಲ್ಲದವರ ಮೇಲೆ ಆಣೆ ಮಾಡುವವನು ಸತ್ಯನಿಷೇಧಿಯಾದನು ಅಥವಾ ಬಹುದೇವವಿಶ್ವಾಸಿಯಾದನು.”
ಇಬ್ನ್ ಉಮರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಬ್ಬ ವ್ಯಕ್ತಿ ಹೀಗೆ ಹೇಳುವುದನ್ನು ಅವರು ಕೇಳಿದರು: “ಕಅಬಾಲಯದ ಮೇಲಾಣೆ!” ಆಗ ಇಬ್ನ್ ಉಮರ್ ಹೇಳಿದರು: “ಅಲ್ಲಾಹು ಅಲ್ಲದವರ ಮೇಲೆ ಆಣೆ ಮಾಡುವಂತಿಲ್ಲ. ಏಕೆಂದರೆ, ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು…
ಇಶಾ ನಮಾಝ್ ಮತ್ತು ಫಜ್ರ್ ನಮಾಝ್ ಕಪಟವಿಶ್ವಾಸಿಗಳಿಗೆ ಅತ್ಯಂತ ಭಾರವಾದ ನಮಾಝ್ಗಳಾಗಿವೆ. ಆ ಎರಡು ನಮಾಝ್ಗಳಲ್ಲಿರುವ (ಪ್ರತಿಫಲವನ್ನು) ಅವರು ತಿಳಿದಿದ್ದರೆ, ಅವರು ಅದಕ್ಕಾಗಿ ಅಂಬೆಗಾಲಿಟ್ಟುಕೊಂಡಾದರೂ ಬರುತ್ತಿದ್ದರು
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಇಶಾ ನಮಾಝ್ ಮತ್ತು ಫಜ್ರ್ ನಮಾಝ್ ಕಪಟವಿಶ್ವಾಸಿಗಳಿಗೆ ಅತ್ಯಂತ ಭಾರವಾದ ನಮಾಝ್ಗಳಾಗಿವೆ. ಆ ಎರಡು ನಮಾಝ್ಗಳಲ್ಲಿರುವ (ಪ್ರತಿಫಲವನ್ನು) ಅವರು ತಿಳಿದಿದ್ದರೆ, ಅ…
ಸನ್ಮಾರ್ಗಕ್ಕೆ ಕರೆಯುವವನು ಅವನನ್ನು ಅನುಸರಿಸಿದವನ ಪ್ರತಿಫಲಕ್ಕೆ ಸಮಾನವಾದ ಪ್ರತಿಫಲವನ್ನು ಪಡೆಯುತ್ತಾನೆ. ಅದು ಅವರ ಪ್ರತಿಫಲಗಳಲ್ಲಿ ಏನನ್ನೂ ಕಡಿಮೆಗೊಳಿಸುವುದಿಲ್ಲ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸನ್ಮಾರ್ಗಕ್ಕೆ ಕರೆಯುವವನು ಅವನನ್ನು ಅನುಸರಿಸಿದವನ ಪ್ರತಿಫಲಕ್ಕೆ ಸಮಾನವಾದ ಪ್ರತಿಫಲವನ್ನು ಪಡೆಯುತ್ತಾನೆ. ಅದು ಅವರ ಪ್ರತಿಫಲಗಳಲ್ಲಿ ಏನನ್ನೂ ಕಡಿಮೆಗೊಳಿಸುವುದಿಲ್ಲ. ದುರ್ಮಾರ…
“ಖಂಡಿತವಾಗಿಯೂ ನಾನು ನಿಮ್ಮ ಬಗ್ಗೆ ಸಣ್ಣ ಶಿರ್ಕ್ (ಸಣ್ಣ ಬಹುದೇವತ್ವ) ವನ್ನು ಅತಿಯಾಗಿ ಭಯಪಡುತ್ತೇನೆ." ಅವರು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಸಣ್ಣ ಶಿರ್ಕ್ ಎಂದರೇನು?" ಅವರು ಉತ್ತರಿಸಿದರು: "ತೋರಿಕೆಗಾಗಿ ಕೆಲಸ ಮಾಡುವುದು
ಮಹ್ಮೂದ್ ಬಿನ್ ಲಬೀದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಖಂಡಿತವಾಗಿಯೂ ನಾನು ನಿಮ್ಮ ಬಗ್ಗೆ ಸಣ್ಣ ಶಿರ್ಕ್ (ಸಣ್ಣ ಬಹುದೇವತ್ವ) ವನ್ನು ಅತಿಯಾಗಿ ಭಯಪಡುತ್ತೇನೆ." ಅವರು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಸಣ್ಣ ಶಿರ್ಕ್…
ಶಕುನ ನಂಬುವುದು ಶಿರ್ಕ್, ಶಕುನ ನಂಬುವುದು ಶಿರ್ಕ್, ಶಕುನ ನಂಬುವುದು ಶಿರ್ಕ್." (ಅವರು ಇದನ್ನು ಮೂರು ಬಾರಿ ಹೇಳಿದರು). "ಆದರೆ ನಮ್ಮಲ್ಲಿ (ಶಕುನ ನಂಬದವರು) ಯಾರೂ ಇಲ್ಲ. ಆದರೆ ಅಲ್ಲಾಹು ಅದನ್ನು ತವಕ್ಕುಲ್ (ಭರವಸೆ) ನಿಂದ ನಿವಾರಿಸುತ್ತಾನೆ
ಅಬ್ದುಲ್ಲಾ ಬಿನ್ ಮಸ್ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಶಕುನ ನಂಬುವುದು ಶಿರ್ಕ್, ಶಕುನ ನಂಬುವುದು ಶಿರ್ಕ್, ಶಕುನ ನಂಬುವುದು ಶಿರ್ಕ್." (ಅವರು ಇದನ್ನು ಮೂರು ಬಾರಿ ಹೇಳಿದರು). "ಆದರೆ ನಮ್ಮಲ್ಲಿ (ಶಕುನ ನಂಬದವರು) ಯಾ…
ನಿಶ್ಚಯವಾಗಿಯೂ ನೀವು ಗ್ರಂಥದವರ ಬಳಿಗೆ ಹೋಗುತ್ತಿದ್ದೀರಿ. ಆದ್ದರಿಂದ ನೀವು ಅವರ ಬಳಿಗೆ ಹೋದರೆ, ಅವರನ್ನು “ಅಲ್ಲಾಹನ ಹೊರತು ಆರಾಧನೆಗೆ ಯಾರೂ ಅರ್ಹರಲ್ಲ ಮತ್ತು ನಾನು ಅಲ್ಲಾಹನ ಸಂದೇಶವಾಹಕನಾಗಿದ್ದೇನೆಂದು” ಸಾಕ್ಷಿ ವಹಿಸಲು ಆಹ್ವಾನಿಸಿರಿ
ಇಬ್ನ್ ಅಬ್ಬಾಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಮುಆದ್ ಬಿನ್ ಜಬಲ್ರನ್ನು ಯಮನ್ಗೆ ಕಳುಹಿಸುವಾಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ನಿಶ್ಚಯವಾಗಿಯೂ ನೀವು ಗ್ರಂಥದವರ ಬಳಿಗೆ ಹೋಗುತ್ತಿದ್ದೀರಿ. ಆದ್ದರಿಂದ ನೀವು ಅವರ ಬಳಿಗೆ ಹೋದರೆ, ಅವರನ್ನು “ಅಲ್ಲಾ…
ಓ ಜನರೇ! ಧರ್ಮದಲ್ಲಿ ಮಿತಿಮೀರುವುದರ ಬಗ್ಗೆ ಹುಷಾರಾಗಿರಿ! ಏಕೆಂದರೆ ನಿಮಗಿಂತ ಮೊದಲಿನವರನ್ನು ನಾಶ ಮಾಡಿದ್ದು ಧರ್ಮದಲ್ಲಿರುವ ಅತಿರೇಕವಾಗಿದೆ
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಕಬದಂದು (ದುಲ್-ಹಿಜ್ಜ ಹತ್ತನೇ ದಿನ) ಬೆಳಿಗ್ಗೆ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರ ಒಂಟೆಯ ಮೇಲಿದ್ದುಕೊಂಡೇ ಹೇಳಿದರು: "ನನಗೆ ಕೆಲವು ಸಣ್ಣ ಕಲ್ಲುಗಳನ್ನು ಹೆಕ್ಕಿಕೊಡಿ." ನಾನು ಅವರಿಗೆ ಕೆಲ…
ಅದ್ವಾ ಇಲ್ಲ, ತಿಯರ ಇಲ್ಲ, ಹಾಮ ಇಲ್ಲ, ಸಫರ್ ಇಲ್ಲ. ಆದರೆ, ಸಿಂಹವನ್ನು ಕಂಡು ಓಡುವಂತೆ ಕುಷ್ಠರೋಗಿಯಿಂದ ದೂರ ಓಡಿರಿ
“ಅಲ್ಲಾಹನೊಂದಿಗೆ ಸಹಭಾಗಿತ್ವ ಮಾಡದ ಸ್ಥಿತಿಯಲ್ಲಿ ಯಾರು ಅವನನ್ನು ಭೇಟಿಯಾಗುತ್ತಾನೋ ಅವನು ಸ್ವರ್ಗವನ್ನು ಪ್ರವೇಶಿಸುತ್ತಾನೆ. ಅಲ್ಲಾಹನೊಂದಿಗೆ ಸಹಭಾಗಿತ್ವ ಮಾಡಿದ ಸ್ಥಿತಿಯಲ್ಲಿ ಯಾರು ಅವನನ್ನು ಭೇಟಿಯಾಗುತ್ತಾನೋ ಅವನು ನರಕವನ್ನು ಪ್ರವೇಶಿಸುತ್ತಾನೆ.”
ಜಾಬಿರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು(ಸ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: “ಅಲ್ಲಾಹನೊಂದಿಗೆ ಸಹಭಾಗಿತ್ವ ಮಾಡದ ಸ್ಥಿತಿಯಲ್ಲಿ ಯಾರು ಅವನನ್ನು ಭೇಟಿಯಾಗುತ್ತಾನೋ ಅವನು ಸ್ವರ್ಗವನ್ನು ಪ್ರವೇಶಿಸುತ್ತಾನೆ. ಅಲ್ಲಾಹನೊಂದಿಗೆ ಸಹಭಾಗಿತ್ವ ಮಾಡಿದ…

