افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

30hadeeths
Clear filters
Categories

ತೌಹೀದ್‌-ಏ- ಉಲೂಹಿಯ್ಯಾ (ಆರಾಧನೆಗೆ ಸಂಬಂಧಿಸಿದ ಏಕೀಶ್ವರವಾದ)

12 hadeeths in this category
#2945HadeethEnc[صحيح]

ನಿಶ್ಚಯವಾಗಿಯೂ ನಿಮ್ಮ ತಂದೆಯರ ಮೇಲೆ ಆಣೆ ಮಾಡುವುದನ್ನು ಸರ್ವಶಕ್ತನಾದ ಅಲ್ಲಾಹು ನಿಮಗೆ ವಿರೋಧಿಸುತ್ತಾನೆ

ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ನಿಮ್ಮ ತಂದೆಯರ ಮೇಲೆ ಆಣೆ ಮಾಡುವುದನ್ನು ಸರ್ವಶಕ್ತನಾದ ಅಲ್ಲಾಹು ನಿಮಗೆ ವಿರೋಧಿಸುತ್ತಾನೆ." ಉಮರ್ ಹೇಳಿದರು: "ಪ್ರವಾದಿಯವರು (ಅವರ ಮ…

Read hadeeth
Share
#3330HadeethEnc[صحيح]

ಯಹೂದಿಗಳು ಮತ್ತು ಕ್ರೈಸ್ತರ ಮೇಲೆ ಅಲ್ಲಾಹನ ಶಾಪವಿರಲಿ. ಏಕೆಂದರೆ, ಅವರು ತಮ್ಮ ಪ್ರವಾದಿಗಳ ಸಮಾಧಿಗಳನ್ನು ಆರಾಧನಾ ಸ್ಥಳಗಳನ್ನಾಗಿ ಮಾಡಿಕೊಂಡರು

ಆಯಿಶ ಮತ್ತು ಅಬ್ದುಲ್ಲಾ ಬಿನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರಿಬ್ಬರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮರಣಶಯ್ಯೆಯಲ್ಲಿದ್ದಾಗ, ಅವರು ತಮ್ಮ ಮುಖವನ್ನು ಬಟ್ಟೆಯಿಂದ ಮುಚ್ಚತೊಡಗಿದರು. ಅವರಿಗೆ ಅದರಿಂದ ಸಂಕಟವಾಗುವಾಗ ಅದನ್ನು ಮುಖದಿಂದ ತೆಗೆಯುತ್ತಾ…

Read hadeeth
Share
#3342HadeethEnc[صحيح]

ನಾನು ಸಹಭಾಗಿಗಳ ಅಗತ್ಯದಿಂದ ಸಂಪೂರ್ಣ ಮುಕ್ತನಾಗಿರುವವನು. ಯಾರು ಒಂದು ಕರ್ಮವನ್ನು ಮಾಡಿ ಅದರಲ್ಲಿ ನನ್ನೊಂದಿಗೆ ಇತರರನ್ನು ಸಹಭಾಗಿಯಾಗಿ ಮಾಡುತ್ತಾನೋ, ನಾನು ಅವನನ್ನು ಮತ್ತು ಅವನ ಸಹಭಾಗಿತ್ವವನ್ನು ತೊರೆದು ಬಿಡುವೆನು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ: ನಾನು ಸಹಭಾಗಿಗಳ ಅಗತ್ಯದಿಂದ ಸಂಪೂರ್ಣ ಮುಕ್ತನಾಗಿರುವವನು. ಯಾರು ಒಂದು ಕರ್ಮವನ್ನು ಮಾಡಿ ಅದರಲ್ಲಿ ನನ್ನೊಂದಿಗೆ ಇತರರನ್…

Read hadeeth
Share
#3347HadeethEnc[صحيح]

ನಿಮ್ಮ ಪೈಕಿ ಯಾರನ್ನಾದರೂ ಆಪ್ತಮಿತ್ರನನ್ನಾಗಿ ಮಾಡಿಕೊಳ್ಳುವುದರಿಂದ ನಾನು ಅಲ್ಲಾಹನ ಮುಂದೆ ಸಂಪೂರ್ಣ ವಿಮುಕ್ತನಾಗಿದ್ದೇನೆ. ಏಕೆಂದರೆ ಸರ್ವಶಕ್ತನಾದ ಅಲ್ಲಾಹು ಇಬ್ರಾಹೀಮರನ್ನು ಆಪ್ತಮಿತ್ರನನ್ನಾಗಿ ಮಾಡಿಕೊಂಡಂತೆ ನನ್ನನ್ನು ಕೂಡ ಅವನ ಆಪ್ತಮಿತ್ರನನ್ನಾಗಿ ಮಾಡಿಕೊಂಡಿದ್ದಾನೆ

ಜುಂದುಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಿಧನಕ್ಕೆ ಐದು ದಿನ ಮೊದಲು ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಿಮ್ಮ ಪೈಕಿ ಯಾರನ್ನಾದರೂ ಆಪ್ತಮಿತ್ರನನ್ನಾಗಿ ಮಾಡಿಕೊಳ್ಳುವುದರಿಂದ ನಾನು ಅಲ್ಲಾಹನ ಮುಂದೆ ಸಂಪೂರ್ಣ ವಿಮುಕ್ತನಾ…

Read hadeeth
Share
#3352HadeethEnc[صحيح بمجموع طرقه]

ಅಲ್ಲಾಹು ಇಚ್ಛಿಸಿದ್ದು ಮತ್ತು ಇಂತಿಂತಹವನು ಇಚ್ಛಿಸಿದ್ದು ಎಂದು ಹೇಳಬೇಡಿ. ಬದಲಿಗೆ, ಅಲ್ಲಾಹು ಇಚ್ಛಿಸಿದ್ದು ನಂತರ ಇಂತಿಂತಹವನು ಇಚ್ಛಿಸಿದ್ದು ಎಂದು ಹೇಳಿರಿ

ಹುದೈಫ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂ…

Read hadeeth
Share
#3406HadeethEnc[صحيح]

“ಕ್ರೈಸ್ತರು ಮರ್ಯಮರ ಮಗನನ್ನು ಮಿತಿಮೀರಿ ಪ್ರಶಂಸಿಸಿದಂತೆ ನೀವು ನನ್ನನ್ನು ಮಿತಿಮೀರಿ ಪ್ರಶಂಸಿಸಬೇಡಿ. ಏಕೆಂದರೆ ನಾನು ಅಲ್ಲಾಹನ ಒಬ್ಬ ದಾಸ ಮಾತ್ರ. ಆದ್ದರಿಂದ ನೀವು ಅಲ್ಲಾಹನ ದಾಸ ಮತ್ತು ಸಂದೇಶವಾಹಕ ಎಂದು ಹೇಳಿರಿ.”

ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: “ಕ್ರೈಸ್ತರು ಮರ್ಯಮರ ಮಗನನ್ನು ಮಿತಿಮೀರಿ ಪ್ರಶಂಸಿಸಿದಂತೆ ನೀವು ನನ್ನನ್ನು ಮಿತಿಮೀರಿ ಪ್ರಶಂಸಿಸಬೇಡಿ. ಏಕೆಂದರೆ ನಾನು ಅಲ್ಲಾಹನ…

Read hadeeth
Share
#3414HadeethEnc[صحيح]

ಪುನರುತ್ಥಾನ ದಿನ ಜನರ ಪೈಕಿ ನನ್ನ ಶಿಫಾರಸ್ಸನ್ನು ಪಡೆಯುವ ಅತ್ಯಂತ ಸೌಭಾಗ್ಯವಂತನು ಯಾರೆಂದರೆ, ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯರಿಲ್ಲ ಎಂದು ತನ್ನ ಹೃದಯ ಮತ್ತು ಮನಸ್ಸಿನಿಂದ ನಿಷ್ಕಳಂಕವಾಗಿ ಹೇಳಿದವನು.”

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: “ಓ ಅಲ್ಲಾಹನ ಸಂದೇಶವಾಹಕರೇ! ಜನರ ಪೈಕಿ ಪುನರುತ್ಥಾನ ದಿನ ತಮ್ಮ ಶಿಫಾರಸ್ಸನ್ನು ಪಡೆಯುವ ಅತ್ಯಂತ ಸೌಭಾಗ್ಯವಂತನು ಯಾರು?” ಎಂದು ಕೇಳಲಾಯಿತು. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಓ ಅಬೂಹುರೈರ! ಹದೀ…

Read hadeeth
Share
#3419HadeethEnc[صحيح]

ಯಾರು ಅಲ್ಲಾಹನ ಹೊರತಾಗಿ ಬೇರೆಯವರನ್ನು ಪ್ರಾರ್ಥಿಸುವ ಸ್ಥಿತಿಯಲ್ಲಿ ಸಾವನ್ನಪ್ಪುತ್ತಾರೋ ಅವರು ನರಕವನ್ನು ಪ್ರವೇಶಿಸುವರು

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದು ಮಾತನ್ನು ಹೇಳಿದರು ಮತ್ತು ನಾನು ಇನ್ನೊಂದು ಮಾತನ್ನು ಹೇಳಿದೆ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಯಾರು ಅಲ್…

Read hadeeth
Share
#3420HadeethEnc[صحيح]

“ತೀವ್ರವಾದಿಗಳು ನಾಶವಾದರು

ಅಬ್ದುಲ್ಲಾ ಬಿನ್ ಮಸ್‍ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (…

Read hadeeth
Share
#3422HadeethEnc[صحيح]

ಅದ್ವಾ (ಅಂಟುರೋಗ) ಇಲ್ಲ ಮತ್ತು ತಿಯರ (ಅಪಶಕುನ) ಇಲ್ಲ. ಆದರೆ ಫಅಲ್ (ಶುಭಶಕುನ) ನನಗಿಷ್ಟವಾಗಿದೆ." ಅವರೊಡನೆ ಕೇಳಲಾಯಿತು: "ಶುಭಶಕುನ ಎಂದರೇನು?" ಅವರು ಉತ್ತರಿಸಿದರು: "ಒಳ್ಳೆಯ ಮಾತು

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅದ್ವಾ (ಅಂಟುರೋಗ) ಇಲ್ಲ ಮತ್ತು ತಿಯರ (ಅಪಶಕುನ) ಇಲ್ಲ. ಆದರೆ ಫಅಲ್ (ಶುಭಶಕುನ) ನನಗಿಷ್ಟವಾಗಿದೆ." ಅವರೊಡನೆ ಕೇಳಲಾಯಿತು: "ಶುಭಶಕುನ ಎಂದರೇನು?" ಅವರು ಉತ್ತರಿಸಿದರು: "ಒಳ್ಳೆಯ…

Read hadeeth
Share
#4176HadeethEnc[صحيح]

ಯಾವುದರ ಬಗ್ಗೆ ನಾವು ನಿಮಗೆ ನಿಷ್ಠೆಯ ಪ್ರತಿಜ್ಞೆ ಮಾಡಬೇಕು?" ಅವರು ಉತ್ತರಿಸಿದರು: "ನೀವು ಅಲ್ಲಾಹನನ್ನು ಮಾತ್ರ ಆರಾಧಿಸುತ್ತೀರಿ ಮತ್ತು ಅವನೊಂದಿಗೆ ಏನನ್ನೂ ಸಹಭಾಗಿಯಾಗಿ ಮಾಡುವುದಿಲ್ಲ, ನೀವು ಐದು ವೇಳೆಯ ನಮಾಝ್‌ಗಳನ್ನು ನಿರ್ವಹಿಸುತ್ತೀರಿ, ನೀವು ಅನುಸರಿಸುತ್ತೀರಿ, — ಮತ್ತು ಅವರು ರಹಸ್ಯವಾಗಿ ಹೇಳಿದರು — ಜನರಲ್ಲಿ ಏನನ್ನೂ ಬೇಡುವುದಿಲ್ಲ ಎಂದು ನಿಷ್ಠೆಯ ಪ್ರತಿಜ್ಞೆ ಮಾಡಬೇಕು

ಅಬೂ ಮುಸ್ಲಿಂ ಖೌಲಾನಿ ರಿಂದ ವರದಿ. ಅವರು ಹೇಳಿದರು: ನನ್ನ ಪ್ರೀತಿಪಾತ್ರರು ಮತ್ತು ವಿಶ್ವಸ್ಥರಾದ—ಏಕೆಂದರೆ ಅವರು ನನಗೆ ತುಂಬಾ ಇಷ್ಟ ಮತ್ತು ನನ್ನ ದೃಷ್ಟಿಯಲ್ಲಿ ಅವರು ತುಂಬಾ ವಿಶ್ವಸ್ಥರು—ಔಫ್ ಬಿನ್ ಮಾಲಿಕ್ ಅಶ್‌ಜಈ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಹೇಳಿದರು: "ನಾವು ಒಂಬತ್ತು, ಎಂಟು ಅಥವಾ ಏಳು ಮಂದಿ ಅಲ್ಲಾಹನ ಸಂದೇಶವಾಹ…

Read hadeeth
Share
#5379HadeethEnc[صحيح]

ಅಲ್ಲಾಹನು ಯಹೂದಿಗಳು ಮತ್ತು ಕ್ರೈಸ್ತರನ್ನು ಶಪಿಸಲಿ, ಅವರು ತಮ್ಮ ಪ್ರವಾದಿಗಳ ಸಮಾಧಿಗಳನ್ನು ಮಸೀದಿಗಳನ್ನಾಗಿ ಮಾಡಿಕೊಂಡರು

ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಗುಣಮುಖರಾಗದ ತಮ್ಮ ಕಾಯಿಲೆಯಲ್ಲಿದ್ದಾಗ ಹೇಳಿದರು: "ಅಲ್ಲಾಹನು ಯಹೂದಿಗಳು ಮತ್ತು ಕ್ರೈಸ್ತರನ್ನು ಶಪಿಸಲಿ, ಅವರು ತಮ್ಮ ಪ್ರವಾದಿಗಳ ಸಮಾಧಿಗಳನ್ನು ಮಸೀ…

Read hadeeth
Share

Shopping Basket

Loading...