افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

10hadeeths
Clear filters
Categories

ನಮ್ಮ ಪ್ರವಾದಿ ಮುಹಮ್ಮದ್‌ ﷺ

10 hadeeths in this category
#3272HadeethEnc[صحيح]

ಮುಹಮ್ಮದರ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಈ ಸಮುದಾಯದಲ್ಲಿ ಸೇರಿದ ಯಹೂದಿಗಳು, ಕ್ರೈಸ್ತರು ಅಥವಾ ಇತರ ಯಾರೇ ಆಗಲಿ, ನನ್ನ ಬಗ್ಗೆ ಕೇಳಿಯೂ, ನನ್ನನ್ನು ಯಾವ ಸಂದೇಶದೊಂದಿಗೆ ಕಳುಹಿಸಲಾಗಿದೆಯೋ ಅದರಲ್ಲಿ ವಿಶ್ವಾಸವಿಡದೆ ಸಾವನ್ನಪ್ಪಿದರೆ, ಅವರು ನರಕವಾಸಿಗಳಲ್ಲಿ ಸೇರುವುದು ಖಚಿತ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮುಹಮ್ಮದರ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಈ ಸಮುದಾಯದಲ್ಲಿ ಸೇರಿದ ಯಹೂದಿಗಳು, ಕ್ರೈಸ್ತರು ಅಥವಾ ಇತರ ಯಾರೇ ಆಗಲಿ, ನನ್ನ ಬಗ್ಗೆ ಕೇಳಿಯೂ, ನನ್ನನ್ನು ಯಾವ ಸಂದೇಶದೊಂದಿಗ…

Read hadeeth
Share
#3389HadeethEnc[صحيح]

ನಾವು ಹೇಳಿದೆವು: "ನೀವು ನಮ್ಮ ಯಜಮಾನರು." ಆಗ ಅವರು ಹೇಳಿದರು: "ಯಜಮಾನ ಅಲ್ಲಾಹನಾಗಿದ್ದಾನೆ." ನಾವು ಹೇಳಿದೆವು: "ನೀವು ಶ್ರೇಷ್ಠತೆಯಲ್ಲಿ ನಮ್ಮ ಪೈಕಿ ಅತ್ಯುತ್ತಮರು ಮತ್ತು ನೀಳದಲ್ಲಿ (ಗೌರವದಲ್ಲಿ) ನಮ್ಮ ಪೈಕಿ ಅತಿಶ್ರೇಷ್ಠರು." ಅವರು ಹೇಳಿದರು: "ನಿಮಗೆ ಹೇಳಲಿರುವುದನ್ನು ಅಥವಾ ನಿಮಗೆ ಹೇಳಲಿರುವ ಕೆಲವನ್ನು ಹೇಳಿರಿ. ಆದರೆ ಶೈತಾನನು ನಿಮ್ಮನ್ನು ಎಳೆದೊಯ್ಯಲು ಬಿಡಬೇಡಿ

ಅಬ್ದುಲ್ಲಾ ಬಿನ್ ಶಿಖ್ಖೀರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಬನೂ ಆಮಿರ್ ನಿಯೋಗದೊಂದಿಗೆ ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಹೊರಟೆ. ನಾವು ಹೇಳಿದೆವು: "ನೀವು ನಮ್ಮ ಯಜಮಾನರು." ಆಗ ಅವರು ಹೇಳಿದರು: "ಯಜಮಾನ ಅಲ್ಲಾಹನಾಗಿದ್ದಾನೆ." ನಾವು ಹೇಳ…

Read hadeeth
Share
#3503HadeethEnc[صحيح]

ನನಗಿಂತ ಮೊದಲು ಯಾರಿಗೂ ನೀಡಲಾಗಿರದ ಐದು ವಿಷಯಗಳನ್ನು ನನಗೆ ನೀಡಲಾಗಿದೆ

ಜಾಬಿರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನಗಿಂತ ಮೊದಲು ಯಾರಿಗೂ ನೀಡಲಾಗಿರದ ಐದು ವಿಷಯಗಳನ್ನು ನನಗೆ ನೀಡಲಾಗಿದೆ. ಒಂದು ತಿಂಗಳ ಪ್ರಯಾಣದಷ್ಟು ದೂರದ ತನಕ ನನಗೆ ಭಯದ ಮೂಲಕ ಸಹಾಯ ಮಾಡಲಾಗಿದೆ. ನನಗೆ ಭೂಮಿಯನ್ನ…

Read hadeeth
Share
#4947HadeethEnc[صحيح]

ನನ್ನ ಸಮುದಾಯದಲ್ಲಿರುವ ಎಲ್ಲರೂ ಸ್ವರ್ಗಕ್ಕೆ ಹೋಗುತ್ತಾರೆ; ನಿರಾಕರಿಸಿದವನ ಹೊರತು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನ್ನ ಸಮುದಾಯದಲ್ಲಿರುವ ಎಲ್ಲರೂ ಸ್ವರ್ಗಕ್ಕೆ ಹೋಗುತ್ತಾರೆ; ನಿರಾಕರಿಸಿದವನ ಹೊರತು." ಅನುಯಾಯಿಗಳು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! (ಸ್ವರ್ಗಕ್ಕೆ ಹೋಗಲು) ನಿರಾಕರಿಸುವವ…

Read hadeeth
Share
#65025HadeethEnc[صحيح]

ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಮರ್ಯಮರ ಪುತ್ರ (ಈಸಾ) ಶೀಘ್ರದಲ್ಲೇ ನಿಮ್ಮ ನಡುವೆ ನ್ಯಾಯಯುತ ಆಡಳಿತಗಾರನಾಗಿ ಇಳಿದು ಬರುವರು. ಅವರು ಶಿಲುಬೆಯನ್ನು ಒಡೆಯುವರು, ಹಂದಿಯನ್ನು ಕೊಲ್ಲುವರು ಮತ್ತು ಜಿಝ್ಯವನ್ನು (ಮುಸ್ಲಿಮೇತರರ ಮೇಲಿನ ತೆರಿಗೆ) ರದ್ದುಗೊಳಿಸುವರು. ಆಗ ಸಂಪತ್ತು ಎಷ್ಟರ ಮಟ್ಟಿಗೆ ಹೇರಳವಾಗುತ್ತದೆಯೆಂದರೆ ಅದನ್ನು ಸ್ವೀಕರಿಸಲು ಯಾರೂ ಮುಂದೆ ಬರುವುದಿಲ್ಲ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಮರ್ಯಮರ ಪುತ್ರ (ಈಸಾ) ಶೀಘ್ರದಲ್ಲೇ ನಿಮ್ಮ ನಡುವೆ ನ್ಯಾಯಯುತ ಆಡಳಿತಗಾರನಾಗಿ ಇಳಿದು ಬರುವರು. ಅವರು ಶಿಲುಬೆಯನ್ನ…

Read hadeeth
Share
#65044HadeethEnc[صحيح]

ನಾನು ಬನೂ ಸಅದ್ ಗೋತ್ರಕ್ಕೆ ಸೇರಿದ ದಿಮಾಮ್ ಬಿನ್ ಸಅಲಬ

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ನಾವು ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಸೀದಿಯಲ್ಲಿ ಕುಳಿತಿರುವಾಗ, ಒಬ್ಬ ವ್ಯಕ್ತಿ ಒಂಟೆಯಲ್ಲಿ ಸವಾರಿ ಮಾಡುತ್ತಾ ಅಲ್ಲಿಗೆ ಬಂದರು. ಅವರು ಒಂಟೆಯನ್ನು ಮಸೀದಿಯೊಳಗೆ ಮಂಡಿಯೂರಿಸಿ ಕಟ್ಟಿಹಾಕಿದರು…

Read hadeeth
Share
#65050HadeethEnc[صحيح]

ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಲ್ವತ್ತು ವರ್ಷ ಪ್ರಾಯವಾದಾಗ ಅವರಿಗೆ ಕುರ್‌ಆನ್ ಅವತೀರ್ಣವು ಆರಂಭವಾಯಿತು

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಲ್ವತ್ತು ವರ್ಷ ಪ್ರಾಯವಾದಾಗ ಅವರಿಗೆ ಕುರ್‌ಆನ್ ಅವತೀರ್ಣವು ಆರಂಭವಾಯಿತು. ಅವರು ಮಕ್ಕಾದಲ್ಲಿ ಹದಿಮೂರು ವರ್ಷ ತಂಗಿದರು. ನಂತರ ಅವರಿಗೆ ಹಿಜ್ರ (ವಲಸೆ) ಮಾಡ…

Read hadeeth
Share
#65077HadeethEnc[صحيح]

ತಾವು ಬರೆಯಿರಿ. ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಇದರಿಂದ ಸತ್ಯವಲ್ಲದೆ ಬೇರೇನೂ ಹೊರಬರುವುದಿಲ್ಲ

ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ನಾನು ಅಲ್ಲಾಹನ ಸಂದೇಶವಾಹಕರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳುವ ಎಲ್ಲವನ್ನೂ, ಅವುಗಳನ್ನು ಕಂಠಪಾಠ ಮಾಡುವುದಕ್ಕಾಗಿ ಬರೆದಿಡುತ್ತಿದ್ದೆ. ಆಗ ಕೆಲವು ಕುರೈಷರು ನನ್ನನ್ನು ತಡೆಯುತ್ತಾ ಹೇಳಿದರು: "ಅಲ್ಲಾಹ…

Read hadeeth
Share
#65121HadeethEnc[صحيح]

ನಾನೇ ನಿಮ್ಮ ಪೈಕಿ ಅಲ್ಲಾಹನ ಬಗ್ಗೆ ಅತ್ಯಂತ ಭಯಭಕ್ತಿಯುಳ್ಳವನು ಮತ್ತು ಅವನ ಬಗ್ಗೆ ಅತಿ ಹೆಚ್ಚು ತಿಳಿದವನು

ಸತ್ಯವಿಶ್ವಾಸಿಗಳ ಮಾತೆ ಆಯಿಶಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜನರಿಗೆ ಯಾವುದೇ ಕಾರ್ಯಗಳನ್ನು ಆದೇಶಿಸುವಾಗ, ಅವರಿಗೆ ನಿರ್ವಹಿಸಲು ಸಾಧ್ಯವಾಗುವಂತಹ ಕಾರ್ಯಗಳನ್ನು ಆದೇಶಿಸುತ್ತಿದ್ದರು. ಜನರು ಹೇಳುತ್ತಿದ್ದರು: "ಓ ಅಲ…

Read hadeeth
Share
#65231HadeethEnc[صحيح]

ಯಾವುದೇ ಪ್ರವಾದಿಯಿದ್ದರೂ, ಮನುಷ್ಯರು ಅವರ ಮೇಲೆ ವಿಶ್ವಾಸವಿಡುವಂತಹ ಪವಾಡಗಳನ್ನು (ದೃಷ್ಟಾಂತಗಳನ್ನು) ಅವರಿಗೆ ನೀಡಲಾಗಿತ್ತು

ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾವುದೇ ಪ್ರವಾದಿಯಿದ್ದರೂ, ಮನುಷ್ಯರು ಅವರ ಮೇಲೆ ವಿಶ್ವಾಸವಿಡುವಂತಹ ಪವಾಡಗಳನ್ನು (ದೃಷ್ಟಾಂತಗಳನ್ನು) ಅವರಿಗೆ ನೀಡಲಾಗಿತ್ತು. ಆದರೆ ನನಗೆ ನೀಡಲಾಗಿರುವುದು, ಅಲ್ಲಾಹು ನನಗೆ ಅ…

Read hadeeth
Share

Shopping Basket

Loading...