افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

13hadeeths
Clear filters
Categories

ಬರ್ಜಕಿನ ಜೀವನ

12 hadeeths in this category
#3010HadeethEnc[صحيح]

ಇವರಿಬ್ಬರಿಗೂ ಶಿಕ್ಷೆ ನೀಡಲಾಗುತ್ತಿದೆ. ಇವರಿಗೆ ಶಿಕ್ಷೆ ನೀಡಲಾಗುತ್ತಿರುವುದು ಯಾವುದೋ ದೊಡ್ಡ ತಪ್ಪಿಗಲ್ಲ. ಇವರಲ್ಲೊಬ್ಬನು ಮೂತ್ರದ ಮಾಲಿನ್ಯದಿಂದ ತನ್ನನ್ನು ರಕ್ಷಿಸಿಕೊಳ್ಳುತ್ತಿರಲಿಲ್ಲ. ಇನ್ನೊಬ್ಬನು ಚಾಡಿ ಮಾತುಗಳೊಂದಿಗೆ ನಡೆದಾಡುತ್ತಿದ್ದ

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಮ್ಮೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ಸಮಾಧಿಗಳ ಮೂಲಕ ಹಾದು ಹೋಗುತ್ತಿದ್ದಾಗ ಹೇಳಿದರು: "ಇವರಿಬ್ಬರಿಗೂ ಶಿಕ್ಷೆ ನೀಡಲಾಗುತ್ತಿದೆ. ಇವರಿಗೆ ಶಿಕ್ಷೆ ನೀಡಲಾಗುತ್ತಿರುವುದು ಯಾವುದೋ ದೊಡ್ಡ ತಪ್ಪಿಗಲ್…

Read hadeeth
Share
#3554HadeethEnc[صحيح]

ಯಾವಾಗ ಮೃತದೇಹವನ್ನು (ಜನಾಝಾವನ್ನು) ಇರಿಸಲಾಗಿ, ಪುರುಷರು ಅದನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಳ್ಳುತ್ತಾರೋ, ಆಗ ಅದು ಸಜ್ಜನ ಆತ್ಮವಾಗಿದ್ದರೆ (ಪುಣ್ಯಾತ್ಮವಾಗಿದ್ದರೆ) ಅದು ಹೇಳುತ್ತದೆ: 'ನನ್ನನ್ನು ಬೇಗ ಮುಂದೆ ಕೊಂಡೊಯ್ಯಿರಿ'

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾವಾಗ ಮೃತದೇಹವನ್ನು (ಜನಾಝಾವನ್ನು) ಇರಿಸಲಾಗಿ, ಪುರುಷರು ಅದನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಳ್ಳುತ್ತಾರೋ, ಆಗ ಅದು ಸಜ್ಜನ ಆತ್ಮವಾಗಿದ್ದರೆ (ಪುಣ್ಯಾತ್ಮವಾಗಿದ…

Read hadeeth
Share
#4206HadeethEnc[صحيح]

ಒಬ್ಬ ಮುಸ್ಲಿಮನೊಡನೆ ಸಮಾಧಿಯಲ್ಲಿ ಪ್ರಶ್ನೆ ಕೇಳುವಾಗ, ಅವನು ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ಸಾಕ್ಷ್ಯ ವಹಿಸುತ್ತಾನೆ

ಬರಾಅ್ ಬಿನ್ ಆಝಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ಮುಸ್ಲಿಮನೊಡನೆ ಸಮಾಧಿಯಲ್ಲಿ ಪ್ರಶ್ನೆ ಕೇಳುವಾಗ, ಅವನು ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ಸಾ…

Read hadeeth
Share
#11210HadeethEnc[صحيح]

ಖಂಡಿತವಾಗಿಯೂ ನಿಮ್ಮಲ್ಲೊಬ್ಬನು ಮರಣ ಹೊಂದಿದರೆ, (ಪರಲೋಕದಲ್ಲಿರುವ) ಅವನ ಸ್ಥಾನವನ್ನು ಅವನಿಗೆ ಬೆಳಿಗ್ಗೆ ಮತ್ತು ಸಂಜೆ ತೋರಿಸಲಾಗುತ್ತದೆ

ಅಬ್ದುಲ್ಲಾ ಬಿನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಖಂಡಿತವಾಗಿಯೂ ನಿಮ್ಮಲ್ಲೊಬ್ಬನು ಮರಣ ಹೊಂದಿದರೆ, (ಪರಲೋಕದಲ್ಲಿರುವ) ಅವನ ಸ್ಥಾನವನ್ನು ಅವನಿಗೆ ಬೆಳಿಗ್ಗೆ ಮತ್ತು ಸಂಜೆ ತೋರಿಸಲಾಗುತ್ತದೆ. ಅವನು ಸ್ವರ್ಗವಾಸಿ…

Read hadeeth
Share
#65005HadeethEnc[صحيح]

ಎಚ್ಚರಾ! ಒರಗು ಕುರ್ಚಿಯಲ್ಲಿ ಕುಳಿತಿರುವ ಒಬ್ಬ ವ್ಯಕ್ತಿಗೆ ನಾನು ಹೇಳಿದ ಒಂದು ಹದೀಸ್ ತಲುಪುತ್ತದೆ. ಆಗ ಅವನು ಹೇಳುತ್ತಾನೆ: ನಮ್ಮ ಬಳಿ ಅಲ್ಲಾಹನ ಗ್ರಂಥವಿದೆ

ಮಿಕ್ದಾಮ್ ಬಿನ್ ಮಅದೀ ಕರಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಎಚ್ಚರಾ! ಒರಗು ಕುರ್ಚಿಯಲ್ಲಿ ಕುಳಿತಿರುವ ಒಬ್ಬ ವ್ಯಕ್ತಿಗೆ ನಾನು ಹೇಳಿದ ಒಂದು ಹದೀಸ್ ತಲುಪುತ್ತದೆ. ಆಗ ಅವನು ಹೇಳುತ್ತಾನೆ: ನಮ್ಮ ಬಳಿ ಅಲ್…

Read hadeeth
Share
#65021HadeethEnc[صحيح]

“ನಿಶ್ಚಯವಾಗಿಯೂ ಜ್ಞಾನ ಎತ್ತಲಾಗುವುದು, ಅಜ್ಞಾನ ಹೆಚ್ಚಾಗುವುದು, ವ್ಯಭಿಚಾರ ಹೆಚ್ಚಾಗುವುದು, ಮಧ್ಯಪಾನ ಹೆಚ್ಚಾಗುವುದು, ಪುರುಷರು ಕಡಿಮೆಯಾಗಿ ಮಹಿಳೆಯರು ಹೆಚ್ಚಾಗುವುದು, ಎಲ್ಲಿಯವರೆಗೆಂದರೆ ಐವತ್ತು ಮಹಿಳೆಯರನ್ನು ನೋಡಿಕೊಳ್ಳಲು ಒಬ್ಬ ಪುರುಷ ಮಾತ್ರವಿರುವುದು ಪ್ರಳಯದ ಚಿಹ್ನೆಗಳಾಗಿವೆ

ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ನನ್ನ ಹೊರತು ಯಾರೂ ನಿಮಗೆ ತಿಳಿಸಿಕೊಡದ ಒಂದು ಹದೀಸನ್ನು ಅಲ್ಲಾಹನ ಸಂದೇಶವಾಹಕರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಾನು ನಿಮಗೆ ತಿಳಿಸಿಕೊಡುತ್ತೇನೆ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹ…

Read hadeeth
Share
#65022HadeethEnc[صحيح]

ಮನುಷ್ಯನು ಒಬ್ಬ ವ್ಯಕ್ತಿಯ ಸಮಾಧಿಯ ಮೂಲಕ ಹಾದುಹೋಗುವಾಗ, 'ನಾನು ಅವನ ಸ್ಥಾನದಲ್ಲಿದ್ದರೆ ಎಷ್ಟು ಚೆನ್ನಾಗಿತ್ತು!' ಎಂದು ಹೇಳುವವರೆಗೆ ಅಂತ್ಯಸಮಯವು ಸಂಭವಿಸುವುದಿಲ್ಲ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿ…

Read hadeeth
Share
#65023HadeethEnc[صحيح]

ನೀವು ಯಹೂದಿಗಳೊಡನೆ ಯುದ್ಧ ಮಾಡುವ ತನಕ ಮತ್ತು ಒಂದು ಬಂಡೆಯು ಅದರ ಹಿಂದೆ ಅಡಗಿರುವ ಯಹೂದಿಯನ್ನು ತೋರಿಸಿ, "ಓ ಮುಸಲ್ಮಾನನೇ! ಇಗೋ ನನ್ನ ಹಿಂದೆ ಒಬ್ಬ ಯಹೂದಿಯಿದ್ದಾನೆ. ಅವನನ್ನು ಕೊಲ್ಲು" ಎಂದು ಹೇಳುವ ತನಕ ಪ್ರಳಯವು ಸಂಭವಿಸುವುದಿಲ್ಲ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀವು ಯಹೂದಿಗಳೊಡನೆ ಯುದ್ಧ ಮಾಡುವ ತನಕ ಮತ್ತು ಒಂದು ಬಂಡೆಯು ಅದರ ಹಿಂದೆ ಅಡಗಿರುವ ಯಹೂದಿಯನ್ನು ತೋರಿಸಿ, "ಓ ಮುಸಲ್ಮಾನನೇ! ಇಗೋ ನನ್ನ ಹಿಂದೆ ಒಬ್ಬ ಯಹೂದಿಯಿದ್ದಾನೆ. ಅವನನ್ನು…

Read hadeeth
Share
#65025HadeethEnc[صحيح]

ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಮರ್ಯಮರ ಪುತ್ರ (ಈಸಾ) ಶೀಘ್ರದಲ್ಲೇ ನಿಮ್ಮ ನಡುವೆ ನ್ಯಾಯಯುತ ಆಡಳಿತಗಾರನಾಗಿ ಇಳಿದು ಬರುವರು. ಅವರು ಶಿಲುಬೆಯನ್ನು ಒಡೆಯುವರು, ಹಂದಿಯನ್ನು ಕೊಲ್ಲುವರು ಮತ್ತು ಜಿಝ್ಯವನ್ನು (ಮುಸ್ಲಿಮೇತರರ ಮೇಲಿನ ತೆರಿಗೆ) ರದ್ದುಗೊಳಿಸುವರು. ಆಗ ಸಂಪತ್ತು ಎಷ್ಟರ ಮಟ್ಟಿಗೆ ಹೇರಳವಾಗುತ್ತದೆಯೆಂದರೆ ಅದನ್ನು ಸ್ವೀಕರಿಸಲು ಯಾರೂ ಮುಂದೆ ಬರುವುದಿಲ್ಲ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಮರ್ಯಮರ ಪುತ್ರ (ಈಸಾ) ಶೀಘ್ರದಲ್ಲೇ ನಿಮ್ಮ ನಡುವೆ ನ್ಯಾಯಯುತ ಆಡಳಿತಗಾರನಾಗಿ ಇಳಿದು ಬರುವರು. ಅವರು ಶಿಲುಬೆಯನ್ನ…

Read hadeeth
Share
#65026HadeethEnc[صحيح]

ಸೂರ್ಯ ಪಶ್ಚಿಮದಿಂದ ಉದಯವಾಗುವ ತನಕ ಪ್ರಳಯ ಸಂಭವಿಸುವುದಿಲ್ಲ. ಅದು ಉದಯವಾದಾಗ ಜನರೆಲ್ಲರೂ ಅದನ್ನು ನೋಡಿ ವಿಶ್ವಾಸವಿಡುತ್ತಾರೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸೂರ್ಯ ಪಶ್ಚಿಮದಿಂದ ಉದಯವಾಗುವ ತನಕ ಪ್ರಳಯ ಸಂಭವಿಸುವುದಿಲ್ಲ. ಅದು ಉದಯವಾದಾಗ ಜನರೆಲ್ಲರೂ ಅದನ್ನು ನೋಡಿ ವಿಶ್ವಾಸವಿಡುತ್ತಾರೆ. ಅದು ಯಾವಾಗ ಎಂದರೆ: "ಮೊದಲೇ ವಿಶ್ವಾಸವಿಟ್ಟವರ…

Read hadeeth
Share
#65027HadeethEnc[صحيح]

ಸಮಯವು ತ್ವರಿತವಾಗಿ ಹಾದುಹೋಗುವ ತನಕ ಅಂತ್ಯಸಮಯವು ಸಂಭವಿಸುವುದಿಲ್ಲ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸಮಯವು ತ್ವರಿತವಾಗಿ ಹಾದುಹೋಗುವ ತನಕ ಅಂತ್ಯಸಮಯವು ಸಂಭವಿಸುವುದಿಲ್ಲ. ಆಗ ಒಂದು ವರ್ಷವು ಒಂದು ತಿಂಗಳಂತೆ, ಒಂದು ತಿಂಗಳು ಒಂದು ವಾರದಂತೆ, ಒಂದು ವಾರವು ಒಂದು ದ…

Read hadeeth
Share
#65045HadeethEnc[صحيح لغيره]

ಒಮ್ಮೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದು ವಿಷಯವನ್ನು ಪ್ರಸ್ತಾಪಿಸುತ್ತಾ ಹೇಳಿದರು: "ಅದು ಜ್ಞಾನವು ಹೊರಟುಹೋಗುವ ಸಮಯದಲ್ಲಾಗಿದೆ

ಝಿಯಾದ್ ಬಿನ್ ಲಬೀದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದು ವಿಷಯವನ್ನು ಪ್ರಸ್ತಾಪಿಸುತ್ತಾ ಹೇಳಿದರು: "ಅದು ಜ್ಞಾನವು ಹೊರಟುಹೋಗುವ ಸಮಯದಲ್ಲಾಗಿದೆ." ನಾನು ಕೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ಜ್ಞಾನವು ಹೊರಟುಹೋಗುವು…

Read hadeeth
Share

Shopping Basket

Loading...