افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

22hadeeths
Clear filters
Categories

ಇಸ್ಲಾಮ್

12 hadeeths in this category
#3390HadeethEnc[صحيح]

ನಿಶ್ಚಯವಾಗಿಯೂ ನೀವು ಗ್ರಂಥದವರ ಬಳಿಗೆ ಹೋಗುತ್ತಿದ್ದೀರಿ. ಆದ್ದರಿಂದ ನೀವು ಅವರ ಬಳಿಗೆ ಹೋದರೆ, ಅವರನ್ನು “ಅಲ್ಲಾಹನ ಹೊರತು ಆರಾಧನೆಗೆ ಯಾರೂ ಅರ್ಹರಲ್ಲ ಮತ್ತು ನಾನು ಅಲ್ಲಾಹನ ಸಂದೇಶವಾಹಕನಾಗಿದ್ದೇನೆಂದು” ಸಾಕ್ಷಿ ವಹಿಸಲು ಆಹ್ವಾನಿಸಿರಿ

ಇಬ್ನ್ ಅಬ್ಬಾಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಮುಆದ್ ಬಿನ್ ಜಬಲ್‌ರನ್ನು ಯಮನ್‌ಗೆ ಕಳುಹಿಸುವಾಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ನಿಶ್ಚಯವಾಗಿಯೂ ನೀವು ಗ್ರಂಥದವರ ಬಳಿಗೆ ಹೋಗುತ್ತಿದ್ದೀರಿ. ಆದ್ದರಿಂದ ನೀವು ಅವರ ಬಳಿಗೆ ಹೋದರೆ, ಅವರನ್ನು “ಅಲ್ಲಾ…

Read hadeeth
Share
#3700HadeethEnc[صحيح]

ಅವನು ಹೇಳಿದ್ದು ಸತ್ಯವಾಗಿದ್ದರೆ ಅವನು ಯಶಸ್ವಿಯಾದನು

ತಲ್ಹ ಬಿನ್ ಉಬೈದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ನಜ್ದ್ ಕಡೆಯಿಂದ, ಕೆದರಿದ ಕೂದಲಿನ ಒಬ್ಬ ವ್ಯಕ್ತಿ ಬಂದನು. ನಮಗೆ ಅವನ ದೊಡ್ಡ ಸ್ವರ ಕೇಳಿಸುತ್ತಿತ್ತು, ಆದರೆ ಅವನು ಅಲ್ಲಾಹನ ಸಂದೇಶವಾಹಕರ (ಅವರ ಮ…

Read hadeeth
Share
#4211HadeethEnc[صحيح]

ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ಸಾಕ್ಷ್ಯ ವಹಿಸುವ, ನಮಾಝ್ ಸಂಸ್ಥಾಪಿಸುವ ಮತ್ತು ಝಕಾತ್ ನೀಡುವ ತನಕ ಜನರೊಂದಿಗೆ ಹೋರಾಡಲು ನನಗೆ ಆಜ್ಞಾಪಿಸಲಾಗಿದೆ

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ಸಾಕ್ಷ್ಯ ವಹಿಸುವ, ನಮಾಝ್ ಸಂಸ್ಥಾಪಿಸುವ ಮತ್ತು ಝಕಾತ್ ನೀಡುವ…

Read hadeeth
Share
#4303HadeethEnc[صحيح بمجموع طرقه]

ನೀನು ನನ್ನೊಂದಿಗೆ ಬಹಳ ದೊಡ್ಡ ವಿಷಯವನ್ನೇ ಕೇಳಿರುವೆ. ಆದರೆ ಅಲ್ಲಾಹು ಯಾರಿಗೆ ಅದನ್ನು ಸುಲಭಗೊಳಿಸುತ್ತಾನೋ ಅವನಿಗೆ ಅದು ಸುಲಭವಾಗಿದೆ

ಮುಆದ್ ಬಿನ್ ಜಬಲ್(ರ) ರಿಂದ ವರದಿ. ಅವರು ಹೇಳಿದರು: ಒಮ್ಮೆ ನಾನು ಒಂದು ಯಾತ್ರೆಯಲ್ಲಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಯಲ್ಲಿದ್ದೆ. ಹೀಗಿರುವಾಗ, ಒಂದಿನ ಬೆಳಗ್ಗೆ ನಾನು ಅವರಿಗೆ ಸಮೀಪದಲ್ಲಿದ್ದು ಸವಾರಿ ಮಾಡುತ್ತಿದ್ದೆ. ಆಗ ನಾನು ಹೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ನನ್ನನ್ನು ಸ್ವರ್ಗಕ್ಕೆ…

Read hadeeth
Share
#4815HadeethEnc[صحيح]

ಅವನನ್ನು ಕೊಲ್ಲಬಾರದು. ನೀವೇನಾದರೂ ಅವನನ್ನು ಕೊಂದರೆ, ನೀವು ಅವನನ್ನು ಕೊಲ್ಲುವುದಕ್ಕೆ ಮೊದಲಿನ ನಿಮ್ಮ ಸ್ಥಾನದಲ್ಲಿ ಅವನು ಇರುತ್ತಾನೆ ಮತ್ತು ಅವನು ಆ ಮಾತನ್ನು ಹೇಳುವುದಕ್ಕೆ ಮೊದಲಿನ ಅವನ ಸ್ಥಾನದಲ್ಲಿ ನೀವು ಇರುತ್ತೀರಿ

ಮಿಕ್ದಾದ್ ಬಿನ್ ಅಮ್ರ್ ಕಿಂದಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಅಲ್ಲಾಹನ ಸಂದೇಶವಾಹಕರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ನಾನು ಸತ್ಯನಿಷೇಧಿಯನ್ನು ಎದುರುಗೊಂಡು ಅವನೊಂದಿಗೆ ಹೋರಾಡುವಾಗ ಅವನು ನನ್ನ ಒಂದು ಕೈಯನ್ನು ಖಡ್ಗದಿಂದ ಕಡಿದು ತುಂಡು ಮಾಡಿ, ನಂತರ ಒಂದು ಮರದಲ್ಲಿ…

Read hadeeth
Share
#4969HadeethEnc[صحيح]

ಪರಸ್ಪರ ಪ್ರೀತಿ, ಕರುಣೆ ಮತ್ತು ಸಹಾನುಭೂತಿ ತೋರುವುದರಲ್ಲಿ ಸತ್ಯವಿಶ್ವಾಸಿಗಳ ಉದಾಹರಣೆಯು ಒಂದು ದೇಹದಂತೆ. ಅದರ ಒಂದು ಅಂಗವು ನೋವಿನಿಂದ ಬಳಲುವಾಗ, ದೇಹದ ಉಳಿದೆಲ್ಲಾ ಭಾಗಗಳು ನಿದ್ರಾಹೀನತೆ ಮತ್ತು ಜ್ವರದ ಮೂಲಕ ಅದಕ್ಕೆ ಸ್ಪಂದಿಸುತ್ತವೆ

ನುಅಮಾನ್ ಬಿನ್ ಬಶೀರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಪರಸ್ಪರ ಪ್ರೀತಿ, ಕರುಣೆ ಮತ್ತು ಸಹಾನುಭೂತಿ ತೋರುವುದರಲ್ಲಿ ಸತ್ಯವಿಶ್ವಾಸಿಗಳ ಉದಾಹರಣೆಯು ಒಂದು ದೇಹದಂತೆ. ಅದರ ಒಂದು ಅಂಗವು ನೋವಿನಿಂದ ಬಳಲುವಾಗ,…

Read hadeeth
Share
#65000HadeethEnc[صحيح]

ಇಸ್ಲಾಂ ಧರ್ಮವನ್ನು ಐದು (ಸ್ತಂಭಗಳ) ಮೇಲೆ ನಿರ್ಮಿಸಲಾಗಿದೆ

ಅಬ್ದುಲ್ಲಾ ಬಿನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಇಸ್ಲಾಂ ಧರ್ಮವನ್ನು ಐದು (ಸ್ತಂಭಗಳ) ಮೇಲೆ ನಿರ್ಮಿಸಲಾಗಿದೆ. ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ…

Read hadeeth
Share
#65002HadeethEnc[صحيح]

ಯಾರು ಇಸ್ಲಾಂ ಧರ್ಮದಲ್ಲಿ ಒಳಿತು ಮಾಡುತ್ತಾನೋ, ಅವನನ್ನು ಅಜ್ಞಾನ ಕಾಲದಲ್ಲಿ ಮಾಡಿದ ದುಷ್ಕರ್ಮಗಳಿಗಾಗಿ ಶಿಕ್ಷಿಸಲಾಗುವುದಿಲ್ಲ. ಆದರೆ ಯಾರು ಇಸ್ಲಾಂ ಧರ್ಮದಲ್ಲಿ ಕೆಡುಕು ಮಾಡುತ್ತಾನೋ, ಅವನನ್ನು ಹಿಂದಿನ ಮತ್ತು ನಂತರದ ದುಷ್ಕರ್ಮಗಳಿಗಾಗಿ ಶಿಕ್ಷಿಸಲಾಗುತ್ತದೆ

ಇಬ್ನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಬ್ಬ ವ್ಯಕ್ತಿ ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಅಜ್ಞಾನ ಕಾಲದಲ್ಲಿ ಮಾಡಿದ ದುಷ್ಕರ್ಮಗಳಿಗಾಗಿ ನಮ್ಮನ್ನು ಶಿಕ್ಷಿಸಲಾಗುವುದೇ?" ಅವರು ಉತ್ತರಿಸಿದರು: "ಯಾರು ಇಸ್ಲಾಂ ಧರ್ಮದಲ್ಲಿ ಒಳಿತು ಮಾಡುತ್ತಾನೋ, ಅವನನ್ನು ಅಜ್ಞಾನ ಕಾಲದಲ್ಲಿ ಮಾಡಿ…

Read hadeeth
Share
#65009HadeethEnc[صحيح]

ಅವರು ಒಂದು ದಿನವೂ, 'ಓ ನನ್ನ ಪರಿಪಾಲಕನೇ! ಪ್ರತಿಫಲ ದಿನದಂದು ನನ್ನ ಪಾಪಗಳನ್ನು ಕ್ಷಮಿಸು' ಎಂದು ಹೇಳಿಲ್ಲ

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಹೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ಅಜ್ಞಾನ ಕಾಲದಲ್ಲಿ ಇಬ್ನ್ ಜುದ್‌ಆನ್ ಕುಟುಂಬ ಸಂಬಂಧಗಳನ್ನು ಜೋಡಿಸುತ್ತಿದ್ದರು ಮತ್ತು ಬಡವರಿಗೆ ಅನ್ನದಾನ ಮಾಡುತ್ತಿದ್ದರು. ಅವರಿಗೆ ಅದು ಉಪಕರಿಸುತ್ತದೆಯೇ?" ಅವರು ಹೇಳಿದರು: “ಇಲ್ಲ, ಅವರಿಗೆ ಅದು ಉಪಕರಿಸು…

Read hadeeth
Share
#65013HadeethEnc[صحيح]

ಶೈತಾನನು ನಿಮ್ಮಲ್ಲೊಬ್ಬನ ಬಳಿಗೆ ಬಂದು ಕೇಳುತ್ತಾನೆ: "ಇದನ್ನು ಸೃಷ್ಟಿಸಿದ್ದು ಯಾರು? ಇದನ್ನು ಸೃಷ್ಟಿಸಿದ್ದು ಯಾರು?" ಹೀಗೆ ಅವನು "ನಿನ್ನ ಪರಿಪಾಲಕನನ್ನು (ಅಲ್ಲಾಹನನ್ನು) ಸೃಷ್ಟಿಸಿದ್ದು ಯಾರು?" ಎಂದು ಕೇಳುವ ತನಕ ಮುಂದುವರಿಯುತ್ತಾನೆ. ಯಾರಿಗಾದರೂ ಇಂತಹ ಅನುಭವವಾದರೆ ಅವನು ಅಲ್ಲಾಹನಲ್ಲಿ ಅಭಯ ಯಾಚಿಸಿ ಅಲ್ಲಿಯೇ ನಿಂತುಬಿಡಲಿ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: ಶೈತಾನನು ನಿಮ್ಮಲ್ಲೊಬ್ಬನ ಬಳಿಗೆ ಬಂದು ಕೇಳುತ್ತಾನೆ: "ಇದನ್ನು ಸೃಷ್ಟಿಸಿದ್ದು ಯಾರು? ಇದನ್ನು ಸೃಷ್ಟಿಸಿದ್ದು ಯಾರು?" ಹೀಗೆ ಅವನು "ನಿನ್ನ ಪರಿಪಾಲಕನನ್ನು (ಅಲ…

Read hadeeth
Share
#65015HadeethEnc[صحيح]

ನಿಶ್ಚಯವಾಗಿಯೂ, ಒಳಿತಿನ ವಿಷಯದಲ್ಲಿ ಅಲ್ಲಾಹು ಸತ್ಯವಿಶ್ವಾಸಿಗೆ ಅನ್ಯಾಯ ಮಾಡುವುದಿಲ್ಲ. ಒಳಿತು ಮಾಡಿದ್ದಕ್ಕಾಗಿ ಅವನಿಗೆ ಇಹಲೋಕದಲ್ಲಿ (ಜೀವನೋಪಾಯವನ್ನು) ನೀಡಲಾಗುತ್ತದೆ ಮತ್ತು ಪರಲೋಕದಲ್ಲೂ ಪ್ರತಿಫಲ ನೀಡಲಾಗುತ್ತದೆ

ಅನಸ್ ಇಬ್ನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ, ಒಳಿತಿನ ವಿಷಯದಲ್ಲಿ ಅಲ್ಲಾಹು ಸತ್ಯವಿಶ್ವಾಸಿಗೆ ಅನ್ಯಾಯ ಮಾಡುವುದಿಲ್ಲ. ಒಳಿತು ಮಾಡಿದ್ದಕ್ಕಾಗಿ ಅವನಿಗೆ ಇಹಲೋಕದಲ್ಲಿ (ಜೀವನೋಪಾಯವನ…

Read hadeeth
Share
#65016HadeethEnc[صحيح]

ನೀನು ಹಿಂದೆ ಮಾಡಿದ ಒಳಿತುಗಳೊಂದಿಗೇ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವೆ

ಹಕೀಮ್ ಬಿನ್ ಹಿಝಾಮ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಕೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ಅಜ್ಞಾನ ಕಾಲದಲ್ಲಿ ನಾನು ದಾನ ಧರ್ಮ, ಗುಲಾಮ ವಿಮೋಚನೆ, ಕುಟುಂಬ ಸಂಬಂಧ ಜೋಡಿಸುವುದು ಮುಂತಾದ ಸತ್ಕರ್ಮಗಳನ್ನು ಮಾಡುತ್ತಿದ್ದೆ. ಅದಕ್ಕಾಗಿ ನನಗೆ ಏನಾದರೂ ಪ್ರತಿಫಲ ದೊರೆಯುವುದೇ?" ಆಗ ಪ್ರವಾದಿ…

Read hadeeth
Share

Shopping Basket

Loading...