افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

9hadeeths
Clear filters
Categories

ಇಮಾನಿನ ವೃದ್ಧಿ ಮತ್ತು ಅದರಲ್ಲಿ ಅವನತಿ

9 hadeeths in this category
#3480HadeethEnc[صحيح]

ನನಗಿಂತ ಮೊದಲಿನ ಸಮುದಾಯಗಳಲ್ಲಿ ಅಲ್ಲಾಹು ಕಳುಹಿಸಿದ ಯಾವುದೇ ಪ್ರವಾದಿಗೂ ಅವರ ಸಮುದಾಯದಲ್ಲಿ ಶಿಷ್ಯರು ಮತ್ತು ಸಂಗಡಿಗರು ಇಲ್ಲದೇ ಇರಲಿಲ್ಲ. ಅವರು ಆ ಪ್ರವಾದಿಯ ಚರ್ಯೆಗಳನ್ನು ಬಿಗಿಯಾಗಿ ಹಿಡಿದುಕೊಂಡು ಅವರ ಆಜ್ಞೆಯನ್ನು ಪಾಲಿಸುತ್ತಿದ್ದರು

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನಗಿಂತ ಮೊದಲಿನ ಸಮುದಾಯಗಳಲ್ಲಿ ಅಲ್ಲಾಹು ಕಳುಹಿಸಿದ ಯಾವುದೇ ಪ್ರವಾದಿಗೂ ಅವರ ಸಮುದಾಯದಲ್ಲಿ ಶಿಷ್ಯರು ಮತ್ತು ಸಂಗಡಿಗರು ಇಲ್ಲದೇ ಇರಲಿಲ್ಲ. ಅವರು ಆ ಪ್ರವಾದಿಯ…

Read hadeeth
Share
#6468HadeethEnc[صحيح]

ಸತ್ಯವಿಶ್ವಾಸವು (ಈಮಾನ್) ಎಪ್ಪತ್ತಕ್ಕಿಂತಲೂ — ಅಥವಾ ಅರುವತ್ತಕ್ಕಿಂತಲೂ — ಹೆಚ್ಚು ಶಾಖೆಗಳನ್ನು ಹೊಂದಿದೆ. 'ಲಾ ಇಲಾಹ ಇಲ್ಲಲ್ಲಾಹ್' ಎಂಬ ವಚನವು ಅತಿಶ್ರೇಷ್ಠ ಶಾಖೆಯಾಗಿದೆ ಮತ್ತು ರಸ್ತೆಯಿಂದ ಅಡ್ಡಿಗಳನ್ನು ನಿವಾರಿಸುವುದು ಅತ್ಯಂತ ಕೆಳಗಿನ ಶಾಖೆಯಾಗಿದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸತ್ಯವಿಶ್ವಾಸವು (ಈಮಾನ್) ಎಪ್ಪತ್ತಕ್ಕಿಂತಲೂ — ಅಥವಾ ಅರುವತ್ತಕ್ಕಿಂತಲೂ — ಹೆಚ್ಚು ಶಾಖೆಗಳನ್ನು ಹೊಂದಿದೆ. 'ಲಾ ಇಲಾಹ ಇಲ್ಲಲ್ಲಾಹ್' ಎಂಬ ವಚನವು ಅತಿಶ್ರೇಷ್ಠ…

Read hadeeth
Share
#10101HadeethEnc[صحيح]

“ಯಾರ ನಾಲಗೆ ಮತ್ತು ಕೈಯಿಂದ ಇತರ ಮುಸಲ್ಮಾನರು ಸುರಕ್ಷಿತರೋ ಅವನೇ ಮುಸ್ಲಿಮ್. ಯಾರು ಅಲ್ಲಾಹು ನಿಷೇಧಿಸಿದ್ದನ್ನು ತೊರೆಯುತ್ತಾನೋ ಅವನೇ ಮುಹಾಜಿರ್

ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ…

Read hadeeth
Share
#65001HadeethEnc[صحيح]

ನಿಮ್ಮಲ್ಲಿ ಯಾರಾದರೂ ಒಂದು ಕೆಡುಕನ್ನು ಕಂಡರೆ ಅದನ್ನು ತನ್ನ ಕೈಯಿಂದ ಬದಲಾಯಿಸಲಿ. ಅದು ಸಾಧ್ಯವಾಗದಿದ್ದರೆ ನಾಲಿಗೆಯಿಂದ. ಅದು ಕೂಡ ಸಾಧ್ಯವಾಗದಿದ್ದರೆ ಹೃದಯದಿಂದ. ಅದು ಅತಿ ದುರ್ಬಲ ವಿಶ್ವಾಸವಾಗಿದೆ

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಿಮ್ಮಲ್ಲಿ ಯಾರಾದರೂ ಒಂದು ಕೆಡುಕನ್ನು ಕಂಡರೆ ಅದನ್ನು ತನ್ನ ಕೈಯಿಂದ ಬದಲಾಯಿಸಲಿ. ಅದು ಸಾಧ್ಯವಾಗದಿದ್ದರೆ ನಾಲಿಗೆಯಿಂದ.…

Read hadeeth
Share
#65002HadeethEnc[صحيح]

ಯಾರು ಇಸ್ಲಾಂ ಧರ್ಮದಲ್ಲಿ ಒಳಿತು ಮಾಡುತ್ತಾನೋ, ಅವನನ್ನು ಅಜ್ಞಾನ ಕಾಲದಲ್ಲಿ ಮಾಡಿದ ದುಷ್ಕರ್ಮಗಳಿಗಾಗಿ ಶಿಕ್ಷಿಸಲಾಗುವುದಿಲ್ಲ. ಆದರೆ ಯಾರು ಇಸ್ಲಾಂ ಧರ್ಮದಲ್ಲಿ ಕೆಡುಕು ಮಾಡುತ್ತಾನೋ, ಅವನನ್ನು ಹಿಂದಿನ ಮತ್ತು ನಂತರದ ದುಷ್ಕರ್ಮಗಳಿಗಾಗಿ ಶಿಕ್ಷಿಸಲಾಗುತ್ತದೆ

ಇಬ್ನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಬ್ಬ ವ್ಯಕ್ತಿ ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಅಜ್ಞಾನ ಕಾಲದಲ್ಲಿ ಮಾಡಿದ ದುಷ್ಕರ್ಮಗಳಿಗಾಗಿ ನಮ್ಮನ್ನು ಶಿಕ್ಷಿಸಲಾಗುವುದೇ?" ಅವರು ಉತ್ತರಿಸಿದರು: "ಯಾರು ಇಸ್ಲಾಂ ಧರ್ಮದಲ್ಲಿ ಒಳಿತು ಮಾಡುತ್ತಾನೋ, ಅವನನ್ನು ಅಜ್ಞಾನ ಕಾಲದಲ್ಲಿ ಮಾಡಿ…

Read hadeeth
Share
#65011HadeethEnc[صحيح]

ನಮ್ಮ ಮನಸ್ಸುಗಳಲ್ಲಿ ನಾವು ಮಾತನಾಡಲು ಭಯಪಡುವಂತಹ ಕೆಲವು ವಿಚಾರಗಳು ಮೂಡುತ್ತವೆ." ಅವರು ಕೇಳಿದರು: "ನೀವು ಅದನ್ನು (ಭಯವನ್ನು) ಅನುಭವಿಸಿದ್ದೀರಾ?" ಅವರು ಹೌದೆಂದು ಉತ್ತರಿಸಿದರು. ಅವರು ಹೇಳಿದರು: "ಅದು ನಿರ್ಮಲ ಸತ್ಯವಿಶ್ವಾಸವಾಗಿದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಂಗಡಿಗರಲ್ಲಿ ಸೇರಿದ ಕೆಲವರು ಅವರ ಬಳಿಗೆ ಬಂದು ಹೇಳಿದರು: "ನಮ್ಮ ಮನಸ್ಸುಗಳಲ್ಲಿ ನಾವು ಮಾತನಾಡಲು ಭಯಪಡುವಂತಹ ಕೆಲವು ವಿಚಾರಗಳು ಮೂಡುತ್ತವೆ." ಅವರು ಕೇಳಿದರು: "ನೀವು ಅದನ್ನು (ಭಯವ…

Read hadeeth
Share
#65020HadeethEnc[صحيح]

ನಿಶ್ಚಯವಾಗಿಯೂ ನಿಮ್ಮ ಬಟ್ಟೆ ಹಳತಾಗುವಂತೆ ನಿಮ್ಮ ಹೃದಯದಲ್ಲಿರುವ ವಿಶ್ವಾಸವು ಕೂಡ ಹಳತಾಗುತ್ತದೆ. ಆದ್ದರಿಂದ ನಿಮ್ಮ ಹೃದಯದಲ್ಲಿರುವ ವಿಶ್ವಾಸವನ್ನು ನವೀಕರಿಸಲು ನೀವು ಅಲ್ಲಾಹನಲ್ಲಿ ಬೇಡಿಕೊಳ್ಳಿರಿ

ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ನಿಮ್ಮ ಬಟ್ಟೆ ಹಳತಾಗುವಂತೆ ನಿಮ್ಮ ಹೃದಯದಲ್ಲಿರುವ ವಿಶ್ವಾಸವು ಕೂಡ ಹಳತಾಗುತ್ತದೆ. ಆದ್ದರಿಂದ ನಿಮ್ಮ ಹೃದಯದಲ್ಲಿ…

Read hadeeth
Share
#65116HadeethEnc[صحيح]

ಪರಿಪಾಲಕನಾಗಿ ಅಲ್ಲಾಹನಲ್ಲಿ, ಧರ್ಮವಾಗಿ ಇಸ್ಲಾಮಿನಲ್ಲಿ ಮತ್ತು ಪ್ರವಾದಿಯಾಗಿ ಮುಹಮ್ಮದ್‌ರಲ್ಲಿ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಂಪೂರ್ಣ ಸಂತೃಪ್ತಿಯಿರುವವರು ಸತ್ಯವಿಶ್ವಾಸದ ಮಾಧುರ್ಯವನ್ನು ಸವಿಯುವರು

ಅಬ್ಬಾಸ್ ಬಿನ್ ಅಬ್ದುಲ್ ಮುತ್ತಲಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಅವರು ಕೇಳಿದ್ದರು: "ಪರಿಪಾಲಕನಾಗಿ ಅಲ್ಲಾಹನಲ್ಲಿ, ಧರ್ಮವಾಗಿ ಇಸ್ಲಾಮಿನಲ್ಲಿ ಮತ್ತು ಪ್ರವಾದಿಯಾಗಿ ಮುಹಮ್ಮದ್‌ರಲ್ಲಿ (ಅವರ ಮೇಲೆ ಅಲ್ಲಾಹನ ಕೃ…

Read hadeeth
Share
#65218HadeethEnc[صحيح]

ನಾವು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಗಿದ್ದೆವು. ಆಗ ನಾವು ಪ್ರೌಢಾವಸ್ಥೆಗೆ ಹತ್ತಿರವಿರುವ (ಬಲಿಷ್ಠ) ಯುವಕರಾಗಿದ್ದೆವು. ನಾವು ಕುರ್‌ಆನ್ ಕಲಿಯುವ ಮೊದಲು 'ಈಮಾನ್' (ವಿಶ್ವಾಸ) ಅನ್ನು ಕಲಿತೆವು. ನಂತರ ನಾವು ಕುರ್‌ಆನ್ ಕಲಿತೆವು, ಅದರಿಂದ ನಮ್ಮ ಈಮಾನ್ ಅನ್ನು ಹೆಚ್ಚಿಸಿಕೊಂಡೆವು

ಜುಂದುಬ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ನಾವು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಗಿದ್ದೆವು. ಆಗ ನಾವು ಪ್ರೌಢಾವಸ್ಥೆಗೆ ಹತ್ತಿರವಿರುವ (ಬಲಿಷ್ಠ) ಯುವಕರಾಗಿದ್ದೆವು. ನಾವು ಕುರ್‌ಆನ್ ಕಲಿಯುವ ಮೊದಲು 'ಈಮಾನ್' (ವಿಶ್ವಾಸ) ಅನ್ನು ಕಲಿತೆವು…

Read hadeeth
Share

Shopping Basket

Loading...