افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 10.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

355hadeeths
Clear filters
Categories

ಸದ್ಗುಣಗಳು ಮತ್ತು ನಡವಳಿಕೆಗಳು

12 hadeeths in this category
#4558HadeethEnc[صحيح]

ಅಲ್ಲಾಹು ನಿಮಗೆ ದಾನವಾಗಿ ನೀಡಲು ಸಾಧ್ಯವಾಗುವಂತಹದ್ದನ್ನು ಒದಗಿಸಿಲ್ಲವೇ? ಪ್ರತಿ ತಸ್ಬೀಹ್ (ಸುಬ್‌ಹಾನಲ್ಲಾಹ್ ಎಂದು ಹೇಳುವುದು) ದಾನವಾಗಿದೆ; ಪ್ರತಿ ತಕ್ಬೀರ್ (ಅಲ್ಲಾಹು ಅಕ್ಬರ್ ಎಂದು ಹೇಳುವುದು) ದಾನವಾಗಿದೆ; ಪ್ರತಿ ತಹ್ಮೀದ್ (ಅಲ್‌ಹಮ್ದುಲಿಲ್ಲಾಹ್ ಎಂದು ಹೇಳುವುದು) ದಾನವಾಗಿದೆ; ಮತ್ತು ಪ್ರತಿ ತಹ್ಲೀಲ್ (ಲಾ ಇಲಾಹ ಇಲ್ಲಲ್ಲಾಹ್ ಎಂದು ಹೇಳುವುದು) ದಾನವಾಗಿದೆ. ಒಳಿತನ್ನು ಆದೇಶಿಸುವುದು ದಾನವಾಗಿದೆ, ಕೆಡುಕನ್ನು ತಡೆಯುವುದು ದಾನವಾಗಿದೆ, ಮತ್ತು ನಿಮ್ಮಲ್ಲಿ ಒಬ್ಬರು ಲೈಂಗಿಕ ಬಯಕೆಯನ್ನು ಪೂರೈಸುವುದರಲ್ಲಿ ಸಹ ದಾನವಿದೆ

ಅಬೂ ದರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೆಲವು ಸಹಾಬಿಗಳು ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹನ ಸಂದೇಶವಾಹಕರೇ! ಶ್ರೀಮಂತರು ಎಲ್ಲಾ ಪುಣ್ಯಗಳನ್ನು ತೆಗೆದುಕೊಂಡು ಹೋದರು. ಅವರು ನಾವು ನಮಾಝ್ ಮಾ…

Read hadeeth 0Views 0Cards 0Shares
Share
#4560HadeethEnc[صحيح]

ಕರ್ಮಗಳು ಉದ್ದೇಶಗಳ (ನಿಯ್ಯತ್‌ಗಳ) ಮೇಲೆ ಅವಲಂಬಿತವಾಗಿವೆ. ಪ್ರತಿಯೊಬ್ಬರಿಗೂ ಅವರ ಉದ್ದೇಶಕ್ಕೆ ತಕ್ಕಂತೆ ಪ್ರತಿಫಲ ಸಿಗುತ್ತದೆ

ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕರ್ಮಗಳು ಉದ್ದೇಶದ (ನಿಯ್ಯತ್) ಮೇಲೆ ಅವಲಂಬಿತವಾಗಿವೆ. ಪ್ರತಿಯೊಬ್ಬರಿಗೂ ಅವರ ಉದ್ದೇಶಕ್ಕೆ ತಕ್ಕಂತೆ ಪ್ರತಿಫಲ ಸಿಗುತ್ತದೆ. ಆದ್ದರಿಂದ ಯಾರ ಹಿಜ್ರ (…

Read hadeeth 0Views 0Cards 0Shares
Share
#4704HadeethEnc[صحيح]

ಇಹಲೋಕದಲ್ಲಿ ಒಬ್ಬ ಅನಿವಾಸಿಯಂತೆ ಅಥವಾ ಒಬ್ಬ ದಾರಿಹೋಕನಂತೆ ಜೀವಿಸು

ಅಬ್ದುಲ್ಲಾ ಬಿನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನ ಹೆಗಲನ್ನು ಹಿಡಿದು ಹೇಳಿದರು: "ಇಹಲೋಕದಲ್ಲಿ ಒಬ್ಬ ಅನಿವಾಸಿಯಂತೆ ಅಥವಾ ಒಬ್ಬ ದಾರಿಹೋಕನಂತೆ ಜೀವಿಸು." ಇಬ್ನ್ ಉಮರ್ ಹೇಳುತ್ತಿದ್ದರು: "ಸಂಜೆಯಾದರೆ…

Read hadeeth 0Views 0Cards 0Shares
Share
#4706HadeethEnc[صحيح]

ನೀವು ಪರಸ್ಪರ ಅಸೂಯೆ ಪಡಬೇಡಿರಿ, ಬೆಲೆ ಏರಿಸಬೇಡಿರಿ (ಖರೀದಿಸುವ ಉದ್ದೇಶವಿಲ್ಲದೆ), ಪರಸ್ಪರ ದ್ವೇಷಿಸಬೇಡಿರಿ, ಪರಸ್ಪರ ಬೆನ್ನು ತಿರುಗಿಸಬೇಡಿರಿ, ನಿಮ್ಮಲ್ಲಿ ಒಬ್ಬರು ಇನ್ನೊಬ್ಬರ ಮಾರಾಟದ ಮೇಲೆ ಮಾರಾಟ ಮಾಡಬೇಡಿರಿ, ಮತ್ತು ಅಲ್ಲಾಹುವಿನ ದಾಸರಾಗಿರಿ, ಸಹೋದರರಾಗಿ ಬಾಳಿರಿ

ಅಬೂ ಹುರೈರ (ರ) ರಿಂದ ವರದಿ. ಅವರು ಹೇಳಿದರು: ಅಲ್ಲಾಹುವಿನ ಸಂದೇಶವಾಹಕ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀವು ಪರಸ್ಪರ ಅಸೂಯೆ ಪಡಬೇಡಿರಿ, ಬೆಲೆ ಏರಿಸಬೇಡಿರಿ (ಖರೀದಿಸುವ ಉದ್ದೇಶವಿಲ್ಲದೆ), ಪರಸ್ಪರ ದ್ವೇಷಿಸಬೇಡಿರಿ, ಪರಸ್ಪರ ಬೆನ್ನು ತಿರುಗಿಸಬೇಡಿರಿ, ನಿಮ್ಮಲ್ಲಿ ಒಬ್ಬರು ಇನ್ನೊಬ್ಬರ ಮಾರಾಟದ ಮೇಲೆ…

Read hadeeth 0Views 0Cards 0Shares
Share
#4721HadeethEnc[صحيح]

ನೀವು ಅಲ್ಲಾಹನಲ್ಲಿ ಭರವಸೆಯಿಡಬೇಕಾದ ರೀತಿಯಲ್ಲೇ ಭರವಸೆಯಿಟ್ಟರೆ, ಅವನು ಹಕ್ಕಿಗಳಿಗೆ ಆಹಾರ ನೀಡುವಂತೆ ನಿಮಗೂ ಆಹಾರ ನೀಡುವನು. ಅವು ಬೆಳಗ್ಗೆ ಖಾಲಿ ಹೊಟ್ಟೆಯಿಂದ ಹೊರಟು ಸಂಜೆ ತುಂಬಿದ ಹೊಟ್ಟೆಯೊಂದಿಗೆ ಮರಳುತ್ತವೆ

ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನೀವು ಅಲ್ಲಾಹನಲ್ಲಿ ಭರವಸೆಯಿಡಬೇಕಾದ ರೀತಿಯಲ್ಲೇ ಭರವಸೆಯಿಟ್ಟರೆ, ಅವನು ಹಕ್ಕಿಗಳಿಗೆ ಆಹಾರ ನೀಡುವಂತೆ ನಿಮಗೂ ಆಹಾರ ನೀಡುವನು. ಅ…

Read hadeeth 0Views 0Cards 0Shares
Share
#4723HadeethEnc[صحيح]

ಆದಮರ ಮಗನು (ಮನುಷ್ಯನು) ಹೊಟ್ಟೆಗಿಂತ ಕೆಟ್ಟ ಪಾತ್ರೆಯನ್ನು ತುಂಬಲಿಲ್ಲ. ಆದಮರ ಮಗನಿಗೆ ಅವನ ಬೆನ್ನು ನೇರವಾಗಿಡಲು ಕೆಲವು ತುತ್ತುಗಳು ಸಾಕಾಗುತ್ತವೆ. ಒಂದು ವೇಳೆ (ಹೆಚ್ಚು ತಿನ್ನುವುದು) ಅನಿವಾರ್ಯವಾದರೆ, (ಅವನ ಹೊಟ್ಟೆಯ) ಮೂರನೇ ಒಂದು ಭಾಗವು ಅವನ ಆಹಾರಕ್ಕಾಗಿ, ಮೂರನೇ ಒಂದು ಭಾಗವು ಅವನ ಪಾನೀಯಕ್ಕಾಗಿ, ಮತ್ತು ಮೂರನೇ ಒಂದು ಭಾಗವು ಅವನ ಉಸಿರಾಟಕ್ಕಾಗಿ (ಇರಲಿ)

ಅಲ್-ಮಿಖ್ದಾಮ್ ಇಬ್ನ್ ಮಅದೀ ಕರಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಆದಮರ ಮಗನು (ಮನುಷ್ಯನು) ಹೊಟ್ಟೆಗಿಂತ ಕೆಟ್ಟ ಪಾತ್ರೆಯನ್ನು ತುಂಬಲಿಲ್ಲ. ಆದಮರ ಮಗನಿಗೆ ಅವನ ಬೆನ್ನು ನೇ…

Read hadeeth 0Views 0Cards 0Shares
Share
#4801HadeethEnc[صحيح]

ಯಾರು ಒಬ್ಬ ಸತ್ಯವಿಶ್ವಾಸಿಯಿಂದ ಇಹಲೋಕದ ಕಷ್ಟಗಳಲ್ಲಿ ಒಂದು ಕಷ್ಟವನ್ನು ನಿವಾರಿಸುತ್ತಾನೋ, ಅಲ್ಲಾಹು ಪುನರುತ್ಥಾನದ ದಿನದ ಕಷ್ಟಗಳಲ್ಲಿ ಒಂದು ಕಷ್ಟವನ್ನು ಅವನಿಂದ ನಿವಾರಿಸುತ್ತಾನೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಒಬ್ಬ ಸತ್ಯವಿಶ್ವಾಸಿಯಿಂದ ಇಹಲೋಕದ ಕಷ್ಟಗಳಲ್ಲಿ ಒಂದು ಕಷ್ಟವನ್ನು ನಿವಾರಿಸುತ್ತಾನೋ, ಅಲ್ಲಾಹು ಪುನರುತ್ಥಾನದ ದಿನದ ಕಷ್ಟಗಳಲ್ಲಿ ಒಂದು ಕಷ್ಟವನ್ನು ಅವನಿ…

Read hadeeth 0Views 0Cards 0Shares
Share
#4809HadeethEnc[صحيح]

ಓ ಜನರೇ, ಅಲ್ಲಾಹನ ಕಡೆಗೆ ಪಶ್ಚಾತ್ತಾಪ ಪಡಿರಿ. ಏಕೆಂದರೆ ನಾನು ದಿನಕ್ಕೆ ನೂರು ಬಾರಿ ಅವನ ಕಡೆಗೆ ಪಶ್ಚಾತ್ತಾಪ ಪಡುತ್ತೇನೆ

ಅಗರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) - ಇವರು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಹಚರರಲ್ಲಿ ಒಬ್ಬರಾಗಿದ್ದರು - ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಓ ಜನರೇ, ಅಲ್ಲಾಹನ ಕಡೆಗೆ ಪಶ್ಚಾತ್ತಾಪ ಪಡಿರಿ. ಏಕೆಂದರೆ ನಾನ…

Read hadeeth 0Views 0Cards 0Shares
Share

Shopping Basket

Loading...