افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 11.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

355hadeeths
Clear filters
Categories

ಸದ್ಗುಣಗಳು ಮತ್ತು ನಡವಳಿಕೆಗಳು

12 hadeeths in this category
#4814HadeethEnc[صحيح]

ನನ್ನ ಮುಂದೆ ಸ್ವರ್ಗ ಮತ್ತು ನರಕವನ್ನು ಪ್ರದರ್ಶಿಸಲಾಯಿತು. ಇಂದಿನಂತೆ ಒಳಿತು ಮತ್ತು ಕೆಡುಕನ್ನು (ಒಟ್ಟಿಗೆ) ನಾನು ಎಂದಿಗೂ ನೋಡಿರಲಿಲ್ಲ. ನಾನು ತಿಳಿದಿರುವುದನ್ನು ನೀವು ತಿಳಿದಿದ್ದರೆ, ನೀವು ಖಂಡಿತವಾಗಿಯೂ ಕಡಿಮೆ ನಗುತ್ತಿದ್ದಿರಿ ಮತ್ತು ಹೆಚ್ಚು ಅಳುತ್ತಿದ್ದಿರಿ

ಅನಸ್ ಇಬ್ನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಹಾಬಿಗಳ ಕಡೆಯಿಂದ ಏನೋ ತಲುಪಿತು. ಆಗ ಅವರು ಪ್ರವಚನ ನೀಡುತ್ತಾ ಹೇಳಿದರು: "ನನ್ನ ಮುಂದೆ ಸ್ವರ್ಗ ಮತ್ತು ನರಕವನ್ನು ಪ್ರದರ್ಶಿಸಲಾಯಿತು. ಇಂದಿನಂತೆ ಒಳಿತು ಮತ್…

Read hadeeth 0Views 0Cards 0Shares
Share
#4817HadeethEnc[صحيح]

ಒಬ್ಬ ದಾಸ ಪಾಪವನ್ನು ಮಾಡಿ ನಂತರ ಹೇಳುತ್ತಾನೆ: "ಓ ಅಲ್ಲಾಹ್! ನನ್ನ ಪಾಪವನ್ನು ಕ್ಷಮಿಸು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸರ್ವಶಕ್ತನಾದ ಅವರ ಪರಿಪಾಲಕನಿಂದ (ಅಲ್ಲಾಹನಿಂದ) ವರದಿ ಮಾಡುತ್ತಾ ಹೇಳುತ್ತಾರೆ: "ಒಬ್ಬ ದಾಸ ಪಾಪವನ್ನು ಮಾಡಿ ನಂತರ ಹೇಳುತ್ತಾನೆ: "ಓ ಅಲ್ಲಾಹ್! ನನ್ನ ಪಾಪವನ್ನು ಕ್ಷಮಿಸು." ಆಗ ಸರ್ವಶಕ್ತನಾದ ಅಲ್ಲ…

Read hadeeth 0Views 0Cards 0Shares
Share
#4935HadeethEnc[صحيح]

ನ್ಯಾಯಯುತವಾಗಿ ವರ್ತಿಸುವವರು ಅಲ್ಲಾಹನ ಬಳಿ ಪ್ರಕಾಶದ ಪೀಠಗಳ ಮೇಲಿರುತ್ತಾರೆ. ಅವರು ಪರಮ ದಯಾಮಯನ ಬಲಭಾಗದಲ್ಲಿರುತ್ತಾರೆ. ಅಲ್ಲಾಹನ ಎರಡು ಕೈಗಳೂ ಬಲಗೈಗಳಾಗಿವೆ

ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನ್ಯಾಯಯುತವಾಗಿ ವರ್ತಿಸುವವರು ಅಲ್ಲಾಹನ ಬಳಿ ಪ್ರಕಾಶದ ಪೀಠಗಳ ಮೇಲಿರುತ್ತಾರೆ. ಅವರು ಪರಮ ದಯಾಮಯನ ಬಲಭಾಗದಲ್ಲಿರುತ್ತಾರೆ. ಅಲ್ಲಾಹನ ಎರಡು ಕ…

Read hadeeth 0Views 0Cards 0Shares
Share
#4939HadeethEnc[صحيح]

ಸೌಮ್ಯತೆಯಿಂದ ವಂಚಿತನಾದವನು ಒಳಿತಿನಿಂದಲೂ ವಂಚಿತನಾಗಿದ್ದಾನೆ

ಜರೀರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ)…

Read hadeeth 0Views 0Cards 0Shares
Share
#4963HadeethEnc[صحيح]

ಒಂದು ವೇಳೆ ಆದಮರ ಪುತ್ರನಿಗೆ (ಮನುಷ್ಯನಿಗೆ) ಎರಡು ಕಣಿವೆಗಳಷ್ಟು ಸಂಪತ್ತು ಇದ್ದಿದ್ದರೆ, ಅವನು ಖಂಡಿತವಾಗಿಯೂ ಮೂರನೇ ಕಣಿವೆಯನ್ನು ಬಯಸುತ್ತಿದ್ದನು

ಅನಸ್ ಇಬ್ನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಂದು ವೇಳೆ ಆದಮರ ಪುತ್ರನಿಗೆ (ಮನುಷ್ಯನಿಗೆ) ಎರಡು ಕಣಿವೆಗಳಷ್ಟು ಸಂಪತ್ತು ಇದ್ದಿದ್ದರೆ, ಅವನು ಖಂಡಿತವಾಗಿಯೂ ಮೂರನೇ ಕಣಿವೆಯನ್ನು ಬಯಸುತ್ತಿದ್ದನು. ಮತ್ತು ಆದಮರ ಪು…

Read hadeeth 0Views 0Cards 0Shares
Share
#4964HadeethEnc[صحيح]

ಮುಸ್ಲಿಮನ ಕೆಳಭಾಗದ ಉಡುಪು (ಲುಂಗಿ, ಪ್ಯಾಂಟು) ಕಣಕಾಲಿನ ಅರ್ಧದವರೆಗೆ ಇರಬೇಕು. ಅದು (ಕಣಕಾಲಿನ) ಮಧ್ಯದಿಂದ ಹರಡುಗಂಟುಗಳವರೆಗೆ ಇದ್ದರೆ ಯಾವುದೇ ತೊಂದರೆಯಿಲ್ಲ - ಅಥವಾ ಯಾವುದೇ ದೋಷವಿಲ್ಲ. ಆದರೆ ಹರಡುಗಂಟುಗಳಿಗಿಂತ ಕೆಳಗಿರುವ ಭಾಗವು ನರಕದಲ್ಲಿರುತ್ತದೆ. ಯಾರು ತಮ್ಮ ಕೆಳಭಾಗದ ಉಡುಪನ್ನು ಅಹಂಕಾರದಿಂದ ಎಳೆದೊಯ್ಯುತ್ತಾರೋ ಅವರನ್ನು ಅಲ್ಲಾಹು ಕಣ್ಣೆತ್ತಿ ನೋಡಲಾರನು

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮುಸ್ಲಿಮನ ಕೆಳಭಾಗದ ಉಡುಪು (ಲುಂಗಿ, ಪ್ಯಾಂಟು) ಕಣಕಾಲಿನ ಅರ್ಧದವರೆಗೆ ಇರಬೇಕು. ಅದು (ಕಣಕಾಲಿನ) ಮಧ್ಯದಿಂದ ಹರಡುಗಂಟುಗಳವರೆಗೆ ಇದ್ದರೆ ಯಾವುದೇ…

Read hadeeth 0Views 0Cards 0Shares
Share
#5020HadeethEnc[صحيح]

ಅಶಾಂತಿಯ ಸಮಯದಲ್ಲಿ ಆರಾಧನೆ ಮಾಡುವುದು ಎಂದರೆ ನನ್ನ ಬಳಿಗೆ ಹಿಜ್ರ (ವಲಸೆ) ಮಾಡಿದಂತೆ

ಮಅಕಿಲ್ ಇಬ್ನ್ ಯಸಾರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕ…

Read hadeeth 0Views 0Cards 0Shares
Share
#5100HadeethEnc[صحيح]

ಯಾವುದೇ ಮುಸ್ಲಿಂ ಅಲ್ಲಾಹನಲ್ಲಿ ಪಾಪ ಅಥವಾ ರಕ್ತ ಸಂಬಂಧವನ್ನು ಮುರಿಯುವುದನ್ನು ಒಳಗೊಂಡಿರದ ಪ್ರಾರ್ಥನೆಯೊಂದಿಗೆ ಪ್ರಾರ್ಥಿಸಿದರೆ, ಅಲ್ಲಾಹು ಅವನಿಗೆ ಮೂರರಲ್ಲಿ ಒಂದನ್ನು ನೀಡದೇ ಇರುವುದಿಲ್ಲ: ಒಂದೋ ಅವನ ಪ್ರಾರ್ಥನೆಗೆ ಶೀಘ್ರದಲ್ಲೇ ಉತ್ತರಿಸುತ್ತಾನೆ, ಅಥವಾ ಅವನು ಅದನ್ನು ಪರಲೋಕದಲ್ಲಿ ಅವನಿಗಾಗಿ ಉಳಿಸುತ್ತಾನೆ, ಅಥವಾ ಅವನು ಅದಕ್ಕೆ ಸಮಾನವಾದ ಒಂದು ಕೆಡುಕನ್ನು ಅವನಿಂದ ನಿವಾರಿಸುತ್ತಾನೆ." ಸಹಚರರು ಹೇಳಿದರು: "ಹಾಗಾದರೆ ನಾವು ಹೆಚ್ಚಿಸಬೇಕು." ಪ್ರವಾದಿಯವರು ಹೇಳಿದರು: "ಅಲ್ಲಾಹು ಕೂಡ ಹೆಚ್ಚಿಸುವನು

ಅಬೂ ಸಈದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾವುದೇ ಮುಸ್ಲಿಂ ಅಲ್ಲಾಹನಲ್ಲಿ ಪಾಪ ಅಥವಾ ರಕ್ತ ಸಂಬಂಧವನ್ನು ಮುರಿಯುವುದನ್ನು ಒಳಗೊಂಡಿರದ ಪ್ರಾರ್ಥನೆಯೊಂದಿಗೆ ಪ್ರಾರ್ಥಿಸಿದರೆ, ಅಲ್ಲಾಹು ಅವನಿಗೆ ಮೂರರಲ್ಲಿ ಒಂದನ್ನು ನೀಡದೇ ಇರುವುದಿಲ…

Read hadeeth 0Views 0Cards 0Shares
Share
#5141HadeethEnc[صحيح]

ಅಲ್ಲಾಹನ ಪ್ರವಾದಿಯು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಂಕಷ್ಟದ ಸಮಯದಲ್ಲಿ ಹೀಗೆ ಹೇಳುತ್ತಿದ್ದರು: "ಅಲ್ಲಾಹನ ಹೊರತು ಆರಾಧನೆಗೆ ಅರ್ಹವಾದ ಬೇರೆ ದೇವರಿಲ್ಲ, ಅವನು ಪರಮ ಶ್ರೇಷ್ಠನು ಮತ್ತು ಸಹನಶೀಲನು. ಅಲ್ಲಾಹನ ಹೊರತು ಆರಾಧನೆಗೆ ಅರ್ಹವಾದ ಬೇರೆ ದೇವರಿಲ್ಲ, ಅವನು ಭವ್ಯ ಸಿಂಹಾಸನದ ಒಡೆಯನು. ಅಲ್ಲಾಹನ ಹೊರತು ಆರಾಧನೆಗೆ ಅರ್ಹವಾದ ಬೇರೆ ದೇವರಿಲ್ಲ, ಅವನು ಆಕಾಶಗಳ ಒಡೆಯನು, ಭೂಮಿಯ ಒಡೆಯನು ಮತ್ತು ಉದಾತ್ತ ಅರ್ಶ್ (ಸಿಂಹಾಸನ) ನ ಒಡೆಯನು

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಪ್ರವಾದಿಯು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಂಕಷ್ಟದ ಸಮಯದಲ್ಲಿ ಹೀಗೆ ಹೇಳುತ್ತಿದ್ದರು: "ಅಲ್ಲಾಹನ ಹೊರತು ಆರಾಧನೆಗೆ ಅರ್ಹವಾದ ಬೇರೆ ದೇವರಿಲ್ಲ, ಅವನು ಪರಮ ಶ್ರೇಷ್ಠನು ಮತ್ತು ಸಹನಶೀಲನು. ಅಲ್ಲಾಹನ ಹೊರತು ಆರಾಧನೆಗೆ ಅರ್ಹವಾ…

Read hadeeth 0Views 0Cards 0Shares
Share
#5326HadeethEnc[صحيح]

“ಪರದೂಷಣೆ ಏನೆಂದು ನಿಮಗೆ ತಿಳಿದಿದೆಯೇ?” ಅನುಯಾಯಿಗಳು ಉತ್ತರಿಸಿದರು: “ಅಲ್ಲಾಹು ಮತ್ತು ಅವನ ಸಂದೇಶವಾಹಕರೇ ಹೆಚ್ಚು ತಿಳಿದವರು.” ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “(ಪರದೂಷಣೆ ಎಂದರೆ) ನಿನ್ನ ಸಹೋದರನ ಬಗ್ಗೆ ಅವನಿಗೆ ಇಷ್ಟವಿಲ್ಲದ ಮಾತನ್ನು ಹೇಳುವುದು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಪರದೂಷಣೆ ಏನೆಂದು ನಿಮಗೆ ತಿಳಿದಿದೆಯೇ?” ಅನುಯಾಯಿಗಳು ಉತ್ತರಿಸಿದರು: “ಅಲ್ಲಾಹು ಮತ್ತು ಅವನ ಸಂದೇಶವಾಹಕರೇ ಹೆಚ್ಚು ತಿಳಿದವರು.” ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್…

Read hadeeth 0Views 0Cards 0Shares
Share
#5329HadeethEnc[صحيح]

ಅಲ್ಲಾಹುಮ್ಮ ಇನ್ನೀ ಅಊದು ಬಿಕ ಮಿನ್ ಮುನ್ಕರಾತಿಲ್ ಅಖ್ಲಾಖಿ ವಲ್-ಅಅ್‌ಮಾಲಿ ವಲ್-ಅಹ್ವಾಅ್" (ಅರ್ಥ: ಓ ಅಲ್ಲಾಹನೇ, ಖಂಡಿತವಾಗಿಯೂ ನಾನು ನಿಂದನೀಯ ಸ್ವಭಾವದಿಂದ, (ಕೆಟ್ಟ) ಕಾರ್ಯಗಳಿಂದ ಮತ್ತು (ಕೆಟ್ಟ) ಇಚ್ಛೆಗಳಿಂದ ನಿನ್ನಲ್ಲಿ ಅಭಯ ಕೋರುತ್ತೇನೆ.)

ಖುತ್ಬಾ ಇಬ್ನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುತ್ತಿದ್ದರು: "ಅಲ್ಲಾಹುಮ್ಮ ಇನ್ನೀ ಅಊದು ಬಿಕ ಮಿನ್ ಮುನ್ಕರಾತಿಲ್ ಅಖ್ಲಾಖಿ ವಲ್-ಅಅ್‌ಮಾಲಿ ವಲ್-ಅಹ್ವಾಅ್" (ಅರ್ಥ: ಓ ಅಲ್ಲಾಹನೇ, ಖಂಡಿತವಾಗಿಯೂ ನಾನು ನಿಂದನೀಯ ಸ್ವಭಾವದಿಂದ,…

Read hadeeth 0Views 0Cards 0Shares
Share

Shopping Basket

Loading...