افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 12.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#3418HadeethEnc[صحيح]

“ಅಲ್ಲಾಹನೊಂದಿಗೆ ಸಹಭಾಗಿತ್ವ ಮಾಡದ ಸ್ಥಿತಿಯಲ್ಲಿ ಯಾರು ಅವನನ್ನು ಭೇಟಿಯಾಗುತ್ತಾನೋ ಅವನು ಸ್ವರ್ಗವನ್ನು ಪ್ರವೇಶಿಸುತ್ತಾನೆ. ಅಲ್ಲಾಹನೊಂದಿಗೆ ಸಹಭಾಗಿತ್ವ ಮಾಡಿದ ಸ್ಥಿತಿಯಲ್ಲಿ ಯಾರು ಅವನನ್ನು ಭೇಟಿಯಾಗುತ್ತಾನೋ ಅವನು ನರಕವನ್ನು ಪ್ರವೇಶಿಸುತ್ತಾನೆ.”

ಜಾಬಿರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು(ಸ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: “ಅಲ್ಲಾಹನೊಂದಿಗೆ ಸಹಭಾಗಿತ್ವ ಮಾಡದ ಸ್ಥಿತಿಯಲ್ಲಿ ಯಾರು ಅವನನ್ನು ಭೇಟಿಯಾಗುತ್ತಾನೋ ಅವನು ಸ್ವರ್ಗವನ್ನು ಪ್ರವೇಶಿಸುತ್ತಾನೆ. ಅಲ್ಲಾಹನೊಂದಿಗೆ ಸಹಭಾಗಿತ್ವ ಮಾಡಿದ…

Read hadeeth 1Views 0Cards 0Shares
Share
#3419HadeethEnc[صحيح]

ಯಾರು ಅಲ್ಲಾಹನ ಹೊರತಾಗಿ ಬೇರೆಯವರನ್ನು ಪ್ರಾರ್ಥಿಸುವ ಸ್ಥಿತಿಯಲ್ಲಿ ಸಾವನ್ನಪ್ಪುತ್ತಾರೋ ಅವರು ನರಕವನ್ನು ಪ್ರವೇಶಿಸುವರು

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದು ಮಾತನ್ನು ಹೇಳಿದರು ಮತ್ತು ನಾನು ಇನ್ನೊಂದು ಮಾತನ್ನು ಹೇಳಿದೆ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಯಾರು ಅಲ್…

Read hadeeth 0Views 0Cards 0Shares
Share
#3420HadeethEnc[صحيح]

“ತೀವ್ರವಾದಿಗಳು ನಾಶವಾದರು

ಅಬ್ದುಲ್ಲಾ ಬಿನ್ ಮಸ್‍ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (…

Read hadeeth 0Views 0Cards 0Shares
Share
#3422HadeethEnc[صحيح]

ಅದ್ವಾ (ಅಂಟುರೋಗ) ಇಲ್ಲ ಮತ್ತು ತಿಯರ (ಅಪಶಕುನ) ಇಲ್ಲ. ಆದರೆ ಫಅಲ್ (ಶುಭಶಕುನ) ನನಗಿಷ್ಟವಾಗಿದೆ." ಅವರೊಡನೆ ಕೇಳಲಾಯಿತು: "ಶುಭಶಕುನ ಎಂದರೇನು?" ಅವರು ಉತ್ತರಿಸಿದರು: "ಒಳ್ಳೆಯ ಮಾತು

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅದ್ವಾ (ಅಂಟುರೋಗ) ಇಲ್ಲ ಮತ್ತು ತಿಯರ (ಅಪಶಕುನ) ಇಲ್ಲ. ಆದರೆ ಫಅಲ್ (ಶುಭಶಕುನ) ನನಗಿಷ್ಟವಾಗಿದೆ." ಅವರೊಡನೆ ಕೇಳಲಾಯಿತು: "ಶುಭಶಕುನ ಎಂದರೇನು?" ಅವರು ಉತ್ತರಿಸಿದರು: "ಒಳ್ಳೆಯ…

Read hadeeth 0Views 0Cards 0Shares
Share
#3437HadeethEnc[صحيح]

ಯಾರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಲು ಒಬ್ಬ ಯೋಧನನ್ನು ಸಿದ್ಧಗೊಳಿಸುತ್ತಾನೋ ಅವನು ಯುದ್ಧ ಮಾಡಿದವನಿಗೆ ಸಮಾನನಾಗುತ್ತಾನೆ. ಯಾರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುವವನು ಬಿಟ್ಟು ಹೋದ ಅವನ ಆಶ್ರಿತರನ್ನು ಚೆನ್ನಾಗಿ ನೋಡಿಕೊಳ್ಳುತ್ತಾನೋ ಅವನು ಯುದ್ಧ ಮಾಡಿದವನಿಗೆ ಸಮಾನನಾಗುತ್ತಾನೆ

ಝೈದ್ ಬಿನ್ ಖಾಲಿದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಲು ಒಬ್ಬ ಯೋಧನನ್ನು ಸಿದ್ಧಗೊಳಿಸುತ್ತಾನೋ ಅವನು ಯುದ್ಧ ಮಾಡಿದವನಿಗೆ ಸಮಾನನಾಗುತ್ತಾನೆ. ಯಾರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾ…

Read hadeeth 0Views 0Cards 0Shares
Share
#3438HadeethEnc[صحيح]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅನ್ಸಾರ್‌ಗಳ ಬಗ್ಗೆ ಹೇಳಿದರು: "ಸತ್ಯವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ಪ್ರೀತಿಸುವುದಿಲ್ಲ ಮತ್ತು ಕಪಟವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ದ್ವೇಷಿಸುವುದಿಲ್ಲ. ಯಾರು ಅವರನ್ನು ಪ್ರೀತಿಸುತ್ತಾನೋ ಅವನನ್ನು ಅಲ್ಲಾಹು ಪ್ರೀತಿಸುತ್ತಾನೆ ಮತ್ತು ಯಾರು ಅವರನ್ನು ದ್ವೇಷಿಸುತ್ತಾನೋ ಅವನನ್ನು ಅಲ್ಲಾಹು ದ್ವೇಷಿಸುತ್ತಾನೆ

ಬರಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅನ್ಸಾರ್‌ಗಳ ಬಗ್ಗೆ ಹೇಳಿದರು: "ಸತ್ಯವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ಪ್ರೀತಿಸುವುದಿಲ್ಲ ಮತ್ತು ಕಪಟವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ದ್ವೇಷಿಸುವುದಿಲ್ಲ. ಯಾರು ಅವರನ್ನು ಪ್ರೀತಿಸುತ್ತಾನೋ ಅವ…

Read hadeeth 0Views 0Cards 0Shares
Share
#3440HadeethEnc[صحيح]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಫಜ್ರ್‌ನ ಎರಡು (ಐಚ್ಛಿಕ) ರಕ್‌ಅತ್‌ಗಳನ್ನು ನಿರ್ವಹಿಸಲು ತೋರುತ್ತಿದ್ದ ಕಾಳಜಿಯನ್ನು ಬೇರೆ ಯಾವುದೇ ಐಚ್ಛಿಕ ನಮಾಝ್‌ಗಳಲ್ಲಿ ತೋರುತ್ತಿರಲಿಲ್ಲ

Read hadeeth 0Views 0Cards 0Shares
Share
#3444HadeethEnc[صحيح]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವುದೂ ನಿರ್ವಹಿಸಿದಂತೆ ವುದೂ ನಿರ್ವಹಿಸಿ ತೋರಿಸಿದರು

ಯಹ್ಯಾ ಬಿನ್ ಉಮಾರ ಮಾಝಿನಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಮ್ರ್ ಬಿನ್ ಅಬೂ ಹಸನ್ ಅಬ್ದುಲ್ಲಾ ಬಿನ್ ಝೈದ್‌ರೊಂದಿಗೆ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವುದೂ (ಅಂಗಸ್ನಾನ) ಬಗ್ಗೆ ವಿಚಾರಿಸುವುದನ್ನು ನೋಡಿದೆ. ಆಗ ಅಬ್ದುಲ್ಲಾ ಬಿನ್ ಝೈದ್ ನೀರಿನ ಪಾತ್ರೆಯನ್ನು ತರ…

Read hadeeth 0Views 0Cards 0Shares
Share
#3447HadeethEnc[صحيح]

ಓ ಅಬೂ ಬಕರ್, ಅಲ್ಲಾಹು ಅವರ ಮೂರನೆಯವನಾಗಿರುವ ಇಬ್ಬರ ಬಗ್ಗೆ ನಿನ್ನ ಭಾವನೆ ಏನು?

ಅಬೂ ಬಕರ್ ಸಿದ್ದೀಖ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ನಾವು ಗುಹೆಯಲ್ಲಿದ್ದಾಗ (ಹಿಜ್ರದ ಸಂದರ್ಭದಲ್ಲಿ), ಬಹುದೇವಾರಾಧಕರ ಪಾದಗಳು ನಮ್ಮ ತಲೆಗಳ ಮೇಲ್ಭಾಗದಲ್ಲಿರುವುದನ್ನು ನಾನು ನೋಡಿದೆನು. ನಾನು ಹೇಳಿದೆನು: "ಓ ಅಲ್ಲಾಹನ ಸಂದೇಶವಾಹಕರೇ, ಅವರಲ್ಲೊಬ್ಬನು ತನ್ನ ಪಾದಗಳ ಕಡೆಗೆ ನೋಡಿದರೆ, ಅವನು…

Read hadeeth 0Views 0Cards 0Shares
Share
#3449HadeethEnc[صحيح]

ನಾನು ಆಯಿಷಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರೊಂದಿಗೆ ಕೇಳಿದೆ: "ಋತುಮತಿಯಾದ ಮಹಿಳೆ ಉಪವಾಸವನ್ನು ಖಝಾ ನಿರ್ವಹಿಸಲು (ಬಿಟ್ಟುಹೋದ ಉಪವಾಸಗಳನ್ನು ನಂತರ ಆಚರಿಸಲು) ಮತ್ತು ನಮಾಝ್ ಖಝಾ ನಿರ್ವಹಿಸದಿರಲು ಕಾರಣವೇನು?

ಮುಆದಾ ರಿಂದ ವರದಿ: ಅವರು ಹೇಳಿದರು: ನಾನು ಆಯಿಷಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರೊಂದಿಗೆ ಕೇಳಿದೆ: "ಋತುಮತಿಯಾದ ಮಹಿಳೆ ಉಪವಾಸವನ್ನು ಖಝಾ ನಿರ್ವಹಿಸಲು (ಬಿಟ್ಟುಹೋದ ಉಪವಾಸಗಳನ್ನು ನಂತರ ಆಚರಿಸಲು) ಮತ್ತು ನಮಾಝ್ ಖಝಾ ನಿರ್ವಹಿಸದಿರಲು ಕಾರಣವೇನು?" ಆಗ ಅವರು (ಆಯಿಷಾ) ಕೇಳಿದರು: "ನೀನು 'ಹರೂರಿಯ್ಯ' ಆಗಿದ್ದೀಯಾ?" ನಾನು…

Read hadeeth 0Views 0Cards 0Shares
Share
#3461HadeethEnc[صحيح]

ನೀನು ನಿನ್ನ ಕೈಗಳಿಂದ ಹೀಗೆ ಮಾಡಿದರೆ ನಿನಗೆ ಸಾಕಾಗುತ್ತಿತ್ತು." ನಂತರ ಅವರು ತಮ್ಮ ಕೈಗಳಿಂದ ಒಂದು ಬಾರಿ ನೆಲಕ್ಕೆ ಬಡಿದರು. ನಂತರ ಎಡಗೈಯಿಂದ ಬಲಗೈಯನ್ನು, ಎರಡು ಅಂಗೈಗಳ ಹೊರಭಾಗವನ್ನು ಮತ್ತು ಮುಖವನ್ನು ಸವರಿದರು

ಅಮ್ಮಾರ್ ಬಿನ್ ಯಾಸಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನನ್ನು ಒಂದು ಕಾರ್ಯಕ್ಕೆ ಕಳುಹಿಸಿದರು. ಆಗ ನನಗೆ ಜನಾಬತ್ (ದೊಡ್ಡ ಅಶುದ್ಧಿ) ಉಂಟಾಯಿತು. ನನಗೆ ನೀರು ಸಿಗಲಿಲ್ಲ. ಆದ್ದರಿಂದ ಪ್ರಾಣಿಯು ಹೊರಳಾಡುವಂತೆ ನಾನು…

Read hadeeth 0Views 0Cards 0Shares
Share
#3469HadeethEnc[صحيح]

ಸರಿಯಾದ ಮಾರ್ಗವನ್ನು ಅನುಸರಿಸಿ ಮತ್ತು ಸಾಧ್ಯವಾದಷ್ಟು ಹತ್ತಿರವಾಗಿರಿ, ಮತ್ತು ನಿಮ್ಮಲ್ಲಿ ಯಾರೂ ತಮ್ಮ ಕರ್ಮಗಳಿಂದಾಗಿ ಮೋಕ್ಷ ಪಡೆಯುವುದಿಲ್ಲ ಎಂಬುದನ್ನು ನೆನಪಿನಲ್ಲಿಡಿ." ಅವರು (ಅನುಯಾಯಿಗಳು) ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ನೀವು ಕೂಡ ಪಡೆಯುವುದಿಲ್ಲವೇ?" ಅವರು ಉತ್ತರಿಸಿದರು: "ನಾನೂ ಕೂಡ ಪಡೆಯುವುದಿಲ್ಲ, ಅಲ್ಲಾಹು ತನ್ನ ಕರುಣೆ ಮತ್ತು ಅನುಗ್ರಹದಿಂದ ನನ್ನನ್ನು ಆವರಿಸಿಕೊಳ್ಳುವ ಹೊರತು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸರಿಯಾದ ಮಾರ್ಗವನ್ನು ಅನುಸರಿಸಿ ಮತ್ತು ಸಾಧ್ಯವಾದಷ್ಟು ಹತ್ತಿರವಾಗಿರಿ, ಮತ್ತು ನಿಮ್ಮಲ್ಲಿ ಯಾರೂ ತಮ್ಮ ಕರ್ಮಗಳಿಂದಾಗಿ ಮೋಕ್ಷ ಪಡೆಯುವುದಿಲ್ಲ ಎಂಬುದನ್ನು ನೆನ…

Read hadeeth 0Views 0Cards 0Shares
Share

Shopping Basket

Loading...