افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 16.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

355hadeeths
Clear filters
Categories

ಸದ್ಗುಣಗಳು ಮತ್ತು ನಡವಳಿಕೆಗಳು

12 hadeeths in this category
#5509HadeethEnc[حسن]

“ಸರ್ವಶಕ್ತನಾದ ಅಲ್ಲಾಹನ ದೃಷ್ಟಿಯಲ್ಲಿ ಪ್ರಾರ್ಥನೆಗಿಂತಲೂ ಹೆಚ್ಚು ಗೌರವಾರ್ಹವಾದ ಬೇರೆ ವಿಷಯವಿಲ್ಲ.”

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿ…

Read hadeeth 0Views 0Cards 0Shares
Share
#5511HadeethEnc[صحيح]

ಯಾವುದೇ ಜನರು ಒಂದು ಸಭೆಯಲ್ಲಿ ಕುಳಿತುಕೊಂಡಾಗ, ಅವರು ಅಲ್ಲಾಹನನ್ನು ಸ್ಮರಿಸದೆ ಮತ್ತು ತಮ್ಮ ಪ್ರವಾದಿಯ ಮೇಲೆ ದುರೂದ್ (ಸಲಾತ್) ಹೇಳದೆ ಇದ್ದರೆ, ಅದು ಅವರಿಗೆ ಕೊರತೆಯಾಗದೆ ಇರುವುದಿಲ್ಲ. ಅವನು ಬಯಸಿದರೆ ಅವರನ್ನು ಶಿಕ್ಷಿಸುವನು ಮತ್ತು ಅವನು ಬಯಸಿದರೆ ಅವರನ್ನು ಕ್ಷಮಿಸುವನು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾವುದೇ ಜನರು ಒಂದು ಸಭೆಯಲ್ಲಿ ಕುಳಿತುಕೊಂಡಾಗ, ಅವರು ಅಲ್ಲಾಹನನ್ನು ಸ್ಮರಿಸದೆ ಮತ್ತು ತಮ್ಮ ಪ್ರವಾದಿಯ ಮೇಲೆ ದುರೂದ್ (ಸಲಾತ್) ಹೇಳದೆ ಇದ್ದರೆ, ಅದು ಅವರಿಗೆ ಕೊರತೆಯಾಗದೆ ಇರುವುದಿಲ್ಲ.…

Read hadeeth 0Views 0Cards 0Shares
Share
#5514HadeethEnc[صحيح]

ಯಾರು ತನ್ನ ಸಹೋದರನ ಘನತೆಯನ್ನು ಕಾಪಾಡುತ್ತಾನೋ, ಅವನ ಮುಖವನ್ನು ಪುನರುತ್ಥಾನ ದಿನದಂದು ಅಲ್ಲಾಹು ನರಕದಿಂದ ಕಾಪಾಡುತ್ತಾನೆ

ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ…

Read hadeeth 0Views 0Cards 0Shares
Share
#5516HadeethEnc[صحيح]

ಯಾರು ದಿನಕ್ಕೆ ನೂರು ಬಾರಿ ‘ಸುಬ್‌ಹಾನಲ್ಲಾಹಿ ವಬಿಹಮ್ದಿಹೀ’ ಎಂದು ಹೇಳುತ್ತಾರೋ, ಅವರ ಪಾಪಗಳು ಸಮುದ್ರದ ನೊರೆಯಷ್ಟೇ ಇದ್ದರೂ ಸಹ ಅಳಿಸಿಹೋಗುತ್ತವೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು…

Read hadeeth 0Views 0Cards 0Shares
Share
#5517HadeethEnc[صحيح]

ಯಾರು ಹತ್ತು ಬಾರಿ — ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಲಹುಲ್ ಮುಲ್ಕು ವಲಹುಲ್ ಹಮ್ದು ವಹುವ ಅಲಾ ಕುಲ್ಲಿ ಶೈಇನ್ ಕದೀರ್ (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಆಧಿಪತ್ಯವು ಅವನದ್ದು ಮತ್ತು ಸ್ತುತಿಯು ಅವನಿಗೆ, ಅವನು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ) ಎಂದು ಹೇಳುತ್ತಾನೋ

ಅಬೂ ಅಯ್ಯೂಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಹತ್ತು ಬಾರಿ — ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಲಹುಲ್ ಮುಲ್ಕು ವಲಹುಲ್ ಹಮ್ದು ವಹುವ ಅಲಾ ಕುಲ್ಲಿ ಶೈಇನ್ ಕದೀರ್ (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾ…

Read hadeeth 0Views 0Cards 0Shares
Share
#5518HadeethEnc[صحيح]

ಅಲ್ಲಾಹು ಯಾರಿಗೆ ಒಳಿತನ್ನು ಬಯಸುತ್ತಾನೋ ಅವನಿಗೆ ಧಾರ್ಮಿಕ ವಿಷಯಗಳಲ್ಲಿ ಪಾಂಡಿತ್ಯವನ್ನು ನೀಡುತ್ತಾನೆ

ಮುಆವಿಯ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಅಲ್ಲಾಹು ಯಾರಿಗೆ ಒಳಿತನ್ನು ಬಯಸುತ್ತಾನೋ ಅವನಿಗೆ ಧಾರ್ಮಿಕ ವಿಷಯಗಳಲ್ಲಿ ಪಾಂಡಿತ್ಯವನ್ನು ನೀಡುತ್ತಾನೆ. ನಾನು ಕೇವಲ ಹಂಚುವವನು ಮಾತ್ರ. ಕೊಡು…

Read hadeeth 0Views 0Cards 0Shares
Share
#5520HadeethEnc[صحيح]

ಓ ಜನರೇ! ಸಲಾಂ ಹೇಳುವುದನ್ನು ವ್ಯಾಪಕಗೊಳಿಸಿರಿ, ಆಹಾರವನ್ನು ಉಣಿಸಿರಿ, ಕುಟುಂಬ ಸಂಬಂಧಗಳನ್ನು ಜೋಡಿಸಿರಿ, ಮತ್ತು ರಾತ್ರಿಯಲ್ಲಿ ಜನರು ನಿದ್ರಿಸುತ್ತಿರುವಾಗ ನಮಾಝ್ ಮಾಡಿರಿ. ನೀವು ಸುರಕ್ಷಿತವಾಗಿ ಸ್ವರ್ಗವನ್ನು ಪ್ರವೇಶಿಸುವಿರಿ

ಅಬ್ದುಲ್ಲಾ ಬಿನ್ ಸಲಾಮ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮದೀನಕ್ಕೆ ಆಗಮಿಸಿದಾಗ ಜನರೆಲ್ಲರೂ, "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಂದರು, ಅಲ್ಲಾಹನ ಸಂದೇಶವಾಹಕರು ಬಂದರು, ಅಲ್ಲಾಹನ ಸಂದೇ…

Read hadeeth 0Views 0Cards 0Shares
Share
#5542HadeethEnc[صحيح]

ಅದ್‌ಹಿಬಿಲ್ ಬಅ್‌ಸ್, ರಬ್ಬನ್ನಾಸ್, ವಶ್‌ಫಿ ಅಂತ ಶ್ಶಾಫೀ, ಲಾ ಶಿಫಾಅ ಇಲ್ಲಾ ಶಿಫಾಉಕ್, ಶಿಫಾಅನ್ ಲಾ ಯುಗಾದಿರು ಸಖಮಾ". (ಅರ್ಥ: ಓ ಮಾನವರ ಪರಿಪಾಲಕನೇ, ಕಾಯಿಲೆಯನ್ನು ದೂರ ಮಾಡು, ಮತ್ತು ಗುಣಪಡಿಸು, ನೀನೇ ಗುಣಪಡಿಸುವವನು. ನಿನ್ನ ಗುಣಪಡಿಸುವಿಕೆಯ ಹೊರತು ಬೇರೆ (ನೈಜ) ಗುಣಪಡಿಸುವಿಕೆ ಇಲ್ಲ. ಯಾವುದೇ ರೋಗವನ್ನು ಉಳಿಸದಂತಹ (ಸಂಪೂರ್ಣ) ಗುಣಪಡಿಸುವಿಕೆಯನ್ನು ನೀಡು.)

ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ರೋಗಿಯ ಬಳಿಗೆ ಬಂದು ಪ್ರಾರ್ಥಿಸುವಾಗ ಹೀಗೆ ಹೇಳುತ್ತಿದ್ದರು: "ಅದ್‌ಹಿಬಿಲ್ ಬಅ್‌ಸ್, ರಬ್ಬನ್ನಾಸ್, ವಶ್‌ಫಿ ಅಂತ ಶ್ಶಾಫೀ, ಲಾ ಶಿಫಾಅ ಇಲ್ಲಾ ಶಿಫ…

Read hadeeth 0Views 0Cards 0Shares
Share
#5658HadeethEnc[صحيح]

ಖಂಡಿತವಾಗಿಯೂ ಕುರ್‌ಆನ್‌ ಕಂಠಪಾಠ ಮಾಡಿದವನ ಉದಾಹರಣೆಯು, ಕಟ್ಟಿಹಾಕಲಾದ ಒಂಟೆಗಳ ಮಾಲೀಕನಂತಿದೆ. ಅವನು ಅವುಗಳ ಬಗ್ಗೆ ನಿರಂತರ ನಿಗಾ ವಹಿಸಿದರೆ, ಅವುಗಳನ್ನು ಹಿಡಿದಿಟ್ಟುಕೊಳ್ಳುತ್ತಾನೆ. ಆದರೆ, ಅವನು ಅವುಗಳನ್ನು (ಕಟ್ಟು ಬಿಚ್ಚಿ) ಬಿಟ್ಟರೆ, ಅವು (ತಪ್ಪಿಸಿಕೊಂಡು) ಹೊರಟುಹೋಗುತ್ತವೆ

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಖಂಡಿತವಾಗಿಯೂ ಕುರ್‌ಆನ್‌ ಕಂಠಪಾಠ ಮಾಡಿದವನ ಉದಾಹರಣೆಯು, ಕಟ್ಟಿಹಾಕಲಾದ ಒಂಟೆಗಳ ಮಾಲೀಕನಂತಿದೆ. ಅವನು ಅವುಗಳ ಬಗ್ಗೆ ನಿರಂತರ ನಿಗಾ ವಹಿಸಿದರೆ, ಅವುಗಳನ್ನು ಹಿಡಿದಿಟ್ಟು…

Read hadeeth 0Views 0Cards 0Shares
Share
#5787HadeethEnc[صحيح]

ದಬ್ಬಾಳಿಕೆಯ ಬಗ್ಗೆ ಎಚ್ಚರದಿಂದಿರಿ. ಏಕೆಂದರೆ, ನಿಶ್ಚಯವಾಗಿಯೂ ದಬ್ಬಾಳಿಕೆಯು ಪುನರುತ್ಥಾನ ದಿನದಂದು ಅಂಧಕಾರಗಳಾಗಿರುತ್ತವೆ. ಜಿಪುಣತನದ ಬಗ್ಗೆ ಎಚ್ಚರದಿಂದಿರಿ. ಏಕೆಂದರೆ, ನಿಶ್ಚಯವಾಗಿಯೂ ಜಿಪುಣತನವು ನಿಮಗಿಂತ ಮೊದಲಿನವರನ್ನು ನಾಶ ಮಾಡಿದೆ

ಜಾಬಿರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ದಬ್ಬಾಳಿಕೆಯ ಬಗ್ಗೆ ಎಚ್ಚರದಿಂದಿರಿ. ಏಕೆಂದರೆ, ನಿಶ್ಚಯವಾಗಿಯೂ ದಬ್ಬಾಳಿಕೆಯು ಪುನರುತ್ಥಾನ ದಿನದಂದು ಅಂಧಕಾರಗಳಾಗಿರುತ್ತವೆ. ಜಿಪುಣತನದ ಬಗ್ಗೆ ಎಚ್ಚರದಿಂದಿರಿ.…

Read hadeeth 0Views 0Cards 0Shares
Share

Shopping Basket

Loading...