افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 19.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#4195HadeethEnc[صحيح]

ಯಾರು ಪುನರುತ್ಥಾನ ದಿನದ ಕಷ್ಟಗಳಿಂದ ಅಲ್ಲಾಹು ತನ್ನನ್ನು ರಕ್ಷಿಸಬೇಕೆಂದು ಬಯಸುತ್ತಾನೋ, ಅವನು ಕಷ್ಟದಲ್ಲಿರುವವನಿಗೆ ಸಹಾಯ ಮಾಡಲಿ ಅಥವಾ ಅವನ ಸಾಲವನ್ನು ಮನ್ನಾ ಮಾಡಲಿ

ಅಬೂ ಕತಾದ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಒಂದು ಸಲ ತಮ್ಮ ಸಾಲಗಾರನನ್ನು ಹುಡುಕುತ್ತಾ ಹೋದರು. ಆದರೆ ಆತ ತಪ್ಪಿಸಿಕೊಳ್ಳುತ್ತಿದ್ದ. ನಂತರ ಆತ ಇವರ ಕಣ್ಣಿಗೆ ಬಿದ್ದ. ಆತ ಹೇಳಿದ: "ನಾನು ಕಷ್ಟದಲ್ಲಿದ್ದೇನೆ." ಅಬೂ ಕತಾದ ಕೇಳಿದರು: "ಅಲ್ಲಾಹನಾಣೆಗೂ?" ಆತ ಉತ್ತರಿಸಿದ: "ಅಲ್ಲಾಹನಾಣೆಗೂ." ಅಬೂ ಕತಾದ ಹೇಳಿದ…

Read hadeeth 0Views 0Cards 0Shares
Share
#4198HadeethEnc[صحيح]

ಯಾರು ಎರಡು ಬರದ್ (ತಂಪು) ನಮಾಝ್‌ಗಳನ್ನು ನಿರ್ವಹಿಸುತ್ತಾರೋ ಅವರು ಸ್ವರ್ಗವನ್ನು ಪ್ರವೇಶಿಸುತ್ತಾರೆ

ಅಬೂ ಮೂಸಾ ಅಶ್‌ಅರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪ…

Read hadeeth 0Views 0Cards 0Shares
Share
#4201HadeethEnc[صحيح]

ಯಾರು 'ಸುಬ್‌ಹಾನಲ್ಲಾಹಿಲ್ ಅಝೀಮ್ ವಬಿ ಹಮ್‌ದಿಹಿ' (ಮಹೋನ್ನತನಾದ ಅಲ್ಲಾಹು ಪರಿಶುದ್ಧನು ಮತ್ತು ಅವನಿಗೆ ಸರ್ವಸ್ತುತಿಗಳು) ಎಂದು ಹೇಳುತ್ತಾನೋ, ಅವನಿಗಾಗಿ ಸ್ವರ್ಗದಲ್ಲಿ ಒಂದು ಖರ್ಜೂರದ ಮರವನ್ನು ನೆಡಲಾಗುತ್ತದೆ

ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು 'ಸುಬ್‌ಹಾನಲ್ಲಾಹಿಲ್ ಅಝೀಮ್ ವಬಿ ಹಮ್‌ದಿಹಿ' (ಮಹೋನ್ನತನಾದ ಅಲ್ಲಾಹು ಪರಿಶುದ್ಧನು ಮತ್ತು ಅವನಿಗೆ ಸರ್ವಸ್ತುತಿಗಳು) ಎಂದು ಹೇಳುತ್ತಾನೋ, ಅವನಿಗಾಗಿ ಸ್ವರ್ಗದಲ್ಲಿ ಒಂದು ಖರ್ಜೂರದ ಮರವ…

Read hadeeth 0Views 0Cards 0Shares
Share
#4202HadeethEnc[صحيح]

ಯಾರು ವಿಶ್ವಾಸ ಮತ್ತು ಪ್ರತಿಫಲಾಪೇಕ್ಷೆಯಿಂದ ಕದರ್‌ನ ರಾತ್ರಿಯಲ್ಲಿ ನಮಾಝ್ ನಿರ್ವಹಿಸುತ್ತಾನೋ, ಅವನಿಗೆ ಅವನ ಹಿಂದಿನ ಪಾಪಗಳನ್ನು ಕ್ಷಮಿಸಲಾಗುವುದು.”

Read hadeeth 0Views 0Cards 0Shares
Share
#4206HadeethEnc[صحيح]

ಒಬ್ಬ ಮುಸ್ಲಿಮನೊಡನೆ ಸಮಾಧಿಯಲ್ಲಿ ಪ್ರಶ್ನೆ ಕೇಳುವಾಗ, ಅವನು ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ಸಾಕ್ಷ್ಯ ವಹಿಸುತ್ತಾನೆ

ಬರಾಅ್ ಬಿನ್ ಆಝಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ಮುಸ್ಲಿಮನೊಡನೆ ಸಮಾಧಿಯಲ್ಲಿ ಪ್ರಶ್ನೆ ಕೇಳುವಾಗ, ಅವನು ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ಸಾ…

Read hadeeth 0Views 0Cards 0Shares
Share
#4211HadeethEnc[صحيح]

ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ಸಾಕ್ಷ್ಯ ವಹಿಸುವ, ನಮಾಝ್ ಸಂಸ್ಥಾಪಿಸುವ ಮತ್ತು ಝಕಾತ್ ನೀಡುವ ತನಕ ಜನರೊಂದಿಗೆ ಹೋರಾಡಲು ನನಗೆ ಆಜ್ಞಾಪಿಸಲಾಗಿದೆ

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ಸಾಕ್ಷ್ಯ ವಹಿಸುವ, ನಮಾಝ್ ಸಂಸ್ಥಾಪಿಸುವ ಮತ್ತು ಝಕಾತ್ ನೀಡುವ…

Read hadeeth 0Views 0Cards 0Shares
Share
#4212HadeethEnc[حسن]

ನೀವು ನಿಮ್ಮ ಆಹಾರವನ್ನು ಒಟ್ಟುಗೂಡಿ ಸೇವಿಸಿರಿ, ಮತ್ತು ಅದರ ಮೇಲೆ ಅಲ್ಲಾಹನ ಹೆಸರನ್ನು ಉಚ್ಚರಿಸಿರಿ. ನಿಮಗೆ ಅದರಲ್ಲಿ ಬರಕತ್ (ಸಮೃದ್ಧಿ) ನೀಡಲಾಗುವುದು

ವಹ್ಶೀ ಇಬ್ನ್ ಹರ್ಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು (ಸಹಾಬಿಗಳು) ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ, ಖಂಡಿತವಾಗಿಯೂ ನಾವು ತಿನ್ನುತ್ತೇವೆ, ಆದರೆ ನಮಗೆ ಹೊಟ್ಟೆ ತುಂಬುವುದಿಲ್ಲ". ಅವರು (ಪ್ರವಾದಿ) ಹೇಳಿದರು: "ಬಹುಶಃ ನೀವು ಬೇರೆ ಬೇರೆಯಾಗಿ ತಿನ್ನುತ್ತೀರಾ?". ಅವರು (ಸಹಾಬಿಗಳು) ಹೇಳಿದರು: "ಹೌದು…

Read hadeeth 0Views 0Cards 0Shares
Share
#4216HadeethEnc[قال النووي: حديث حسن]

ಖಂಡಿತವಾಗಿಯೂ ಅಲ್ಲಾಹು ನನಗಾಗಿ, ನನ್ನ ಸಮುದಾಯದ (ಜನರು ಮಾಡುವ) ಪ್ರಮಾದಗಳನ್ನು, ಮರೆವನ್ನು, ಮತ್ತು ಅವರು ಬಲವಂತದಿಂದ ಮಾಡಿರುವುದನ್ನು ಕ್ಷಮಿಸಿದ್ದಾನೆ

Read hadeeth 0Views 0Cards 0Shares
Share
#4220HadeethEnc[صحيح]

ನರಕವಾಸಿಗಳಲ್ಲಿ ಅತ್ಯಂತ ಕನಿಷ್ಠ ಶಿಕ್ಷೆಯನ್ನು ಅನುಭವಿಸುವವನು ಯಾರೆಂದರೆ, ಬೆಂಕಿಯಿಂದ ಮಾಡಿದ ಎರಡು ಚಪ್ಪಲಿಗಳು ಮತ್ತು ಎರಡು ಚಪ್ಪಲಿದಾರಗಳನ್ನು ಧರಿಸಿದವನು. ಅವುಗಳಿಂದ ಅವನ ಮಿದುಳು ಪಾತ್ರೆಯು ಕುದಿಯುವಂತೆ ಕುದಿಯುತ್ತದೆ. ಅವನು ತನಗಿಂತ ಹೆಚ್ಚು ಕಠಿಣವಾದ ಶಿಕ್ಷೆಯನ್ನು ಅನುಭವಿಸುವವರು ಯಾರೂ ಇರಲಾರರು ಎಂದು ಭಾವಿಸುತ್ತಾನೆ. ಆದರೆ ವಾಸ್ತವವಾಗಿ ಅವನು ಅವರಲ್ಲಿ ಅತ್ಯಂತ ಕನಿಷ್ಠ ಶಿಕ್ಷೆಯನ್ನು ಅನುಭವಿಸುವವನಾಗಿದ್ದಾನೆ

ನುಅಮಾನ್ ಬಿನ್ ಬಶೀರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನರಕವಾಸಿಗಳಲ್ಲಿ ಅತ್ಯಂತ ಕನಿಷ್ಠ ಶಿಕ್ಷೆಯನ್ನು ಅನುಭವಿಸುವವನು ಯಾರೆಂದರೆ, ಬೆಂಕಿಯಿಂದ ಮಾಡಿದ ಎರಡು ಚಪ್ಪಲಿಗಳು ಮತ್ತು ಎರಡು ಚಪ್ಪಲಿದಾರಗಳನ್ನು ಧ…

Read hadeeth 0Views 0Cards 0Shares
Share
#4229HadeethEnc[حسن]

ನನ್ನನ್ನು ಆಕಾಶಲೋಕಕ್ಕೆ ಕರೆದೊಯ್ಯಲ್ಪಟ್ಟಾಗ, ನಾನು ಒಂದು ಜನಾಂಗದ ಬಳಿಯಿಂದ ಸಾಗಿದೆನು. ಅವರಿಗೆ ತಾಮ್ರದ ಉಗುರುಗಳಿದ್ದವು. ಅವರು ಅವುಗಳಿಂದ ತಮ್ಮ ಮುಖಗಳನ್ನು ಮತ್ತು ಎದೆಗಳನ್ನು ಪರಚಿಕೊಳ್ಳುತ್ತಿದ್ದರು

ಅನಸ್ ಇಬ್ನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನ್ನನ್ನು ಆಕಾಶಲೋಕಕ್ಕೆ ಕರೆದೊಯ್ಯಲ್ಪಟ್ಟಾಗ, ನಾನು ಒಂದು ಜನಾಂಗದ ಬಳಿಯಿಂದ ಸಾಗಿದೆನು. ಅವರಿಗೆ ತಾಮ್ರದ ಉಗುರುಗಳಿದ್ದವು. ಅವರು ಅವುಗಳಿಂದ ತಮ್ಮ ಮುಖಗಳನ್ನು ಮತ್ತು…

Read hadeeth 0Views 0Cards 0Shares
Share

Shopping Basket

Loading...