افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 2.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

54hadeeths
Clear filters
Categories

ಅಂತ್ಯದಿನದಲ್ಲಿ ವಿಶ್ವಾಸವಿಡುವುದು

12 hadeeths in this category
#4289HadeethEnc[صحيح]

ಪುನರುತ್ಥಾನ ದಿನದಂದು ಸೂರ್ಯನನ್ನು ಸೃಷ್ಟಿಗಳ ಹತ್ತಿರ ತರಲಾಗುವುದು. ಎಷ್ಟೆಂದರೆ ಅದು ಅವರಿಂದ ಸುಮಾರು ಒಂದು 'ಮೀಲ್' ಅಂತರದಲ್ಲಿರುತ್ತದೆ

ಮಿಖ್‌ದಾದ್ ಬಿನ್ ಅಸ್ವದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಪುನರುತ್ಥಾನ ದಿನದಂದು ಸೂರ್ಯನನ್ನು ಸೃಷ್ಟಿಗಳ ಹತ್ತಿರ ತರಲಾಗುವುದು. ಎಷ್ಟೆಂದರೆ ಅದು ಅವರಿಂದ ಸುಮಾರು ಒಂ…

Read hadeeth
Share
#4950HadeethEnc[صحيح]

ಪುನರುತ್ಥಾನ ದಿನದಂದು ದಾಸನೊಂದಿಗೆ, ಅವನ ಆಯುಷ್ಯದ ಬಗ್ಗೆ—ಅವನು ಅದನ್ನು ಹೇಗೆ ವ್ಯಯಿಸಿದನೆಂದು, ಅವನ ಜ್ಞಾನದ ಬಗ್ಗೆ—ಅವನು ಅದರ ಪ್ರಕಾರ ಏನು ಕಾರ್ಯವೆಸಗಿದನೆಂದು, ಅವನ ಸಂಪತ್ತಿನ ಬಗ್ಗೆ—ಅವನು ಅದನ್ನು ಎಲ್ಲಿಂದ ಸಂಪಾದಿಸಿದನು ಮತ್ತು ಯಾವುದಕ್ಕೆ ಖರ್ಚು ಮಾಡಿದನೆಂದು, ಮತ್ತು ಅವನ ದೇಹದ ಬಗ್ಗೆ—ಅವನು ಅದನ್ನು ಯಾವುದಕ್ಕಾಗಿ ವಿನಿಯೋಗಿಸಿದನೆಂದು ಕೇಳುವ ತನಕ ಅವನ ಎರಡು ಪಾದಗಳು ಅಲುಗಾಡುವುದಿಲ್ಲ

ಅಬೂ ಬರ್ಝ ಅಸ್ಲಮಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಪುನರುತ್ಥಾನ ದಿನದಂದು ದಾಸನೊಂದಿಗೆ, ಅವನ ಆಯುಷ್ಯದ ಬಗ್ಗೆ—ಅವನು ಅದನ್ನು ಹೇಗೆ ವ್ಯಯಿಸಿದನೆಂದು, ಅವನ ಜ್ಞಾನದ ಬಗ್ಗೆ—ಅವನು ಅದರ ಪ್ರಕಾರ ಏನು ಕಾರ್ಯವೆ…

Read hadeeth
Share
#5438HadeethEnc[صحيح]

ಯಾರು ತನ್ನ ಸಹೋದರನಿಗೆ ಅವನ ಗೌರವಕ್ಕೆ ಸಂಬಂಧಿಸಿದಂತೆ ಅಥವಾ ಬೇರೆ ಯಾವುದೇ ವಿಷಯದಲ್ಲಿ ಅನ್ಯಾಯ ಮಾಡಿದ್ದಾನೋ, ಅವನು ಇಂದೇ, ಅದನ್ನು ಅವನಿಂದ ಪರಿಹರಿಸಿಕೊಳ್ಳಲಿ. (ಅಂದರೆ) ಯಾವ ದಿನ ದೀನಾರ್ (ಚಿನ್ನದ ನಾಣ್ಯ) ಮತ್ತು ದಿರ್ಹಮ್ (ಬೆಳ್ಳಿಯ ನಾಣ್ಯ) ಗಳು ಇರುವುದಿಲ್ಲವೋ ಆ ದಿನ ಬರುವ ಮೊದಲು

ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ತನ್ನ ಸಹೋದರನಿಗೆ ಅವನ ಗೌರವಕ್ಕೆ ಸಂಬಂಧಿಸಿದಂತೆ ಅಥವಾ ಬೇರೆ ಯಾವುದೇ ವಿಷಯದಲ್ಲಿ ಅನ್ಯಾಯ ಮಾಡಿದ್ದಾನೋ, ಅವನು ಇಂದೇ, ಅದನ್ನು ಅವನಿಂದ ಪರಿಹರಿಸಿಕೊಳ್ಳಲಿ. (ಅಂದರೆ) ಯಾ…

Read hadeeth
Share
#5460HadeethEnc[صحيح]

ಪುನರುತ್ಥಾನ ದಿನದಂದು ಜನರನ್ನು ಬರಿಗಾಲಿನಲ್ಲಿ, ನಗ್ನರಾಗಿ ಮತ್ತು ಸುನ್ನತಿ ಮಾಡದ ಸ್ಥಿತಿಯಲ್ಲಿ ಒಟ್ಟುಗೂಡಿಸಲಾಗುವುದು

ಸತ್ಯವಿಶ್ವಾಸಿಗಳ ಮಾತೆ ಆಯಿಷಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ನಾನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳುವುದನ್ನು ಕೇಳಿದ್ದೇನೆ: "ಪುನರುತ್ಥಾನ ದಿನದಂದು ಜನರನ್ನು ಬರಿಗಾಲಿನಲ್ಲಿ, ನಗ್ನರಾಗಿ ಮತ್ತು ಸುನ್ನತಿ ಮಾಡದ ಸ್ಥಿತಿಯಲ್ಲಿ ಒಟ್ಟುಗೂಡಿಸಲಾಗು…

Read hadeeth
Share
#5657HadeethEnc[صحيح]

ನೀವು ಈ ಚಂದ್ರನನ್ನು ನೋಡುವಂತೆ ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ನೋಡುವಿರಿ. ಅವನನ್ನು ನೋಡುವುದರಲ್ಲಿ ನಿಮಗೆ ಯಾವುದೇ ತೊಂದರೆಯಿರುವುದಿಲ್ಲ

ಜರೀರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ನಾವು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಯಲ್ಲಿದ್ದೆವು. ಆಗ ಅವರು ರಾತ್ರಿಯಲ್ಲಿ ಚಂದ್ರನ ಕಡೆಗೆ—ಅಂದರೆ ಪೂರ್ಣಚಂದ್ರನ ಕಡೆಗೆ—ನೋಡಿ ಹೇಳಿದರು: "ನೀವು ಈ ಚಂದ್ರನನ್ನು ನೋಡುವಂತೆ ನಿಮ್ಮ ಪರಿಪಾಲಕ…

Read hadeeth
Share
#6265HadeethEnc[صحيح]

ಯಾರು ಸೂರ ಕಹ್ಫ್‌ನ ಮೊದಲ ಹತ್ತು ವಚನಗಳನ್ನು ಕಂಠಪಾಠ ಮಾಡುತ್ತಾರೋ ಅವರು ದಜ್ಜಾಲ್‌ನಿಂದ ರಕ್ಷಿಸಲ್ಪಡುತ್ತಾರೆ." ಮತ್ತೊಂದು ವರದಿಯಲ್ಲಿ: "ಸೂರ ಕಹ್ಫ್‌ನ ಕೊನೆಯ (ಹತ್ತು ವಚನಗಳನ್ನು)

ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಸೂರ ಕಹ್ಫ್‌ನ ಮೊದಲ ಹತ್ತು ವಚನಗಳನ್ನು ಕಂಠಪಾಠ ಮಾಡುತ್ತಾರೋ ಅವರು ದಜ್ಜಾಲ್‌ನಿಂದ ರಕ್ಷಿಸಲ್ಪಡುತ್ತಾರೆ." ಮತ್ತೊಂದು ವರದಿಯಲ್ಲಿ: "ಸೂರ ಕಹ್ಫ್‌ನ ಕೊನೆಯ (ಹತ್ತು ವಚನಗಳನ್ನು).…

Read hadeeth
Share
#6454HadeethEnc[صحيح]

ದಿವಾಳಿ ಯಾರೆಂದು ನಿಮಗೆ ತಿಳಿದಿದೆಯೇ?

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ದಿವಾಳಿ ಯಾರೆಂದು ನಿಮಗೆ ತಿಳಿದಿದೆಯೇ?" ಅವರು (ಸ್ವಹಾಬಗಳು) ಹೇಳಿದರು: "ನಮ್ಮಲ್ಲಿ ದಿವಾಳಿ ಯಾರೆಂದರೆ ಹಣ ಅಥವಾ ಸಾಮಾನುಗಳು ಇಲ್ಲದವನು." ಅವರು ಹೇಳಿದರು: "ಖಂಡಿತವಾಗಿಯೂ, ನನ…

Read hadeeth
Share
#6611HadeethEnc[صحيح]

ಚಿನ್ನ ಮತ್ತು ಬೆಳ್ಳಿಯನ್ನು ಹೊಂದಿರುವವನು ಅವುಗಳ ಹಕ್ಕನ್ನು (ಝಕಾತನ್ನು) ನೀಡದಿದ್ದರೆ, ಪುನರುತ್ಥಾನ ದಿನದಂದು ಅವುಗಳನ್ನು ಅಗ್ನಿಯ ಹಾಳೆಗಳಾಗಿ ಪರಿವರ್ತಿಸಿ, ನರಕಾಗ್ನಿಯಲ್ಲಿ ಅವುಗಳನ್ನು ಕಾಯಿಲಾಗುವುದು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಚಿನ್ನ ಮತ್ತು ಬೆಳ್ಳಿಯನ್ನು ಹೊಂದಿರುವವನು ಅವುಗಳ ಹಕ್ಕನ್ನು (ಝಕಾತನ್ನು) ನೀಡದಿದ್ದರೆ, ಪುನರುತ್ಥಾನ ದಿನದಂದು ಅವುಗಳನ್ನು ಅಗ್ನಿಯ ಹಾಳೆಗಳಾಗಿ ಪರಿವರ್ತಿಸಿ,…

Read hadeeth
Share
#8342HadeethEnc[صحيح]

'ಹಾಗಾದರೆ, ನೀನು ಬಯಸಿದ್ದೆಲ್ಲವೂ ನಿನಗೆ ಖಂಡಿತ ಸಿಗುತ್ತದೆ, ಮತ್ತು ಅದರೊಂದಿಗೆ ಅದರಷ್ಟೇ (ಹೆಚ್ಚಿಗೆ ಸಿಗುತ್ತದೆ)'

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸ್ವರ್ಗದಲ್ಲಿ ನಿಮ್ಮಲ್ಲೊಬ್ಬನ ಅತ್ಯಂತ ಕೆಳಮಟ್ಟದ ಸ್ಥಾನವು (ಹೇಗಿರುತ್ತದೆ) ಎಂದರೆ, ಅವನೊಂದಿಗೆ (ಅಲ್ಲಾಹು) ಹೇಳುತ್ತಾನೆ: 'ಏನಾದರೂ ಇಚ್ಚಿಸು!'. ಆಗ ಅವನು ಇಚ್ಚಿಸುತ್…

Read hadeeth
Share
#8345HadeethEnc[صحيح]

ಅಲ್ಲಾಹು ಮೊದಲಿನಿಂದ ಕೊನೆಯವರೆಗಿನ ಎಲ್ಲಾ ಜನರನ್ನು ಒಂದೇ ಮೈದಾನದಲ್ಲಿ ಒಟ್ಟುಗೂಡಿಸುವನು. ಕರೆಯುವವನ ಧ್ವನಿ ಅವರೆಲ್ಲರಿಗೂ ಕೇಳಿಸುವುದು ಮತ್ತು ದೃಷ್ಟಿಯು ಎಲ್ಲರನ್ನೂ ವ್ಯಾಪಿಸುವುದು. ಸೂರ್ಯನು ಸಮೀಪಕ್ಕೆ ಬರುವನು. ಜನರು ತಾಳಲಾರದಷ್ಟು ಮತ್ತು ಸಹಿಸಲಾಗದಷ್ಟು ದುಃಖ ಮತ್ತು ಸಂಕಟವನ್ನು ಅನುಭವಿಸುವರು

ಅಬು ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಮಾಂಸವನ್ನು ತರಲಾಯಿತು. ಅವರಿಗೆ ತೋಳಿನ ಭಾಗವನ್ನು ನೀಡಲಾಯಿತು. ಅದು ಅವರಿಗೆ ಇಷ್ಟವಾಗಿತ್ತು. ಅವರು ಅದರಿಂದ ಒಂದು ತುಂಡು ಕಚ್ಚಿದರು. ನಂತರ ಹೇಳಿದರು: "ನಾನು ಪುನರುತ್ಥಾನ ದಿನದಂದು…

Read hadeeth
Share
#10635HadeethEnc[صحيح]

ಯಾರು ಅಝಾನ್ ಕೇಳಿದಾಗ, 'ಓ ಅಲ್ಲಾಹ್, ಈ ಪರಿಪೂರ್ಣ ಕರೆಯ ಮತ್ತು ಸಂಸ್ಥಾಪಿಸಲಾದ ನಮಾಝ್‌ನ ಪರಿಪಾಲಕನೇ, ಮುಹಮ್ಮದ್‌ರಿಗೆ ವಸೀಲ (ಸ್ವರ್ಗದಲ್ಲಿ ಒಂದು ಉನ್ನತ ಸ್ಥಾನ) ಮತ್ತು ಫಝೀಲ (ಘನತೆ) ವನ್ನು ನೀಡು. ನೀನು ಅವರಿಗೆ ಭರವಸೆ ನೀಡಿದ ಸ್ತುತ್ಯರ್ಹ ಸ್ಥಾನಕ್ಕೆ (ಮಕಾಮೆ ಮಹ್ಮೂದ್) ಅವರನ್ನು ಕಳುಹಿಸು' ಎಂದು ಪ್ರಾರ್ಥಿಸುತ್ತಾರೋ, ಅವರಿಗೆ ಪುನರುತ್ಥಾನ ದಿನದಂದು ನನ್ನ ಶಿಫಾರಸ್ಸು (ಶಫಾಅತ್) ಖಚಿತವಾಗಿ ದೊರೆಯುತ್ತದೆ

ಜಾಬಿರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಅಝಾನ್ ಕೇಳಿದಾಗ, 'ಓ ಅಲ್ಲಾಹ್, ಈ ಪರಿಪೂರ್ಣ ಕರೆಯ ಮತ್ತು ಸಂಸ್ಥಾಪಿಸಲಾದ ನಮಾಝ್‌ನ ಪರಿಪಾಲಕನೇ, ಮುಹಮ್ಮದ್‌ರಿಗೆ ವಸೀಲ (ಸ್ವರ್ಗದಲ್ಲಿ ಒಂದು ಉನ್ನತ ಸ್ಥಾ…

Read hadeeth
Share

Shopping Basket

Loading...