افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 2.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

30hadeeths
Clear filters
Categories

ತೌಹೀದ್‌-ಏ- ಉಲೂಹಿಯ್ಯಾ (ಆರಾಧನೆಗೆ ಸಂಬಂಧಿಸಿದ ಏಕೀಶ್ವರವಾದ)

12 hadeeths in this category
#5927HadeethEnc[صحيح]

ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ನಿಶ್ಚಯವಾಗಿಯೂ ನೀವು ನಿಮಗಿಂತ ಮೊದಲಿನವರ ಚರ್ಯೆಗಳನ್ನು ಹಿಂಬಾಲಿಸುವಿರಿ

ಅಬೂ ವಾಕಿದ್ ಲೈಸಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹುನೈನ್ ಯುದ್ಧಕ್ಕೆ ಹೊರಟಾಗ, ಬಹುದೇವವಿಶ್ವಾಸಿಗಳ 'ಝಾತ್ ಅನ್ವಾತ್' ಎಂಬ ಹೆಸರಿನ ಮರದ ಬಳಿಯಿಂದ ಸಾಗಿದರು. ಅವರು ಅದರಲ್ಲಿ ತಮ್ಮ ಆಯುಧಗಳನ್ನು ತೂಗಿಸುತ್ತಿದ್ದರು. ಆಗ ಅವರು (ಸಹಾಬಿ…

Read hadeeth
Share
#5928HadeethEnc[إسناده حسن]

ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಅವರೊಡನೆ ಕೆಲವು ವಿಷಯಗಳ ಬಗ್ಗೆ ಮಾತನಾಡಿದರು. ಅವರು ಹೇಳಿದರು: "ಅಲ್ಲಾಹು ಮತ್ತು ತಾವು ಇಚ್ಛಿಸಿದ್ದು." ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಏನು ನೀವು ನನ್ನನ್ನು ಅಲ್ಲಾಹನಿಗೆ ಸಮಾನಗೊಳಿಸಿದ್ದೀರಾ? ಅಲ್ಲಾಹು ಮಾತ್ರ ಇಚ್ಛಿಸಿದ್ದು ಎಂದು ಹೇಳಿರಿ

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಅವರೊಡನೆ ಕೆಲವು ವಿಷಯಗಳ ಬಗ್ಗೆ ಮಾತನಾಡಿದರು. ಅವರು ಹೇಳಿದರು: "ಅಲ್ಲಾಹು ಮತ್ತು ತಾವು ಇಚ್ಛಿಸಿದ್ದು." ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು…

Read hadeeth
Share
#5934HadeethEnc[صحيح]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನನ್ನು ಕಳುಹಿಸಿದ ಅದೇ ಕೆಲಸಕ್ಕಾಗಿ ನಾನು ತಮ್ಮನ್ನು ಕಳುಹಿಸಲೇ? ತಾವು ಒಂದೇ ಒಂದು ಪ್ರತಿಮೆಯನ್ನು ಅಳಿಸದೆ ಬಿಡಬಾರದು ಮತ್ತು ಎತ್ತರಿಸಲ್ಪಟ್ಟ ಒಂದೇ ಒಂದು ಸಮಾಧಿಯನ್ನು ನೆಲಸಮ ಮಾಡದೆ ಬಿಡಬಾರದು

ಅಬೂ ಹಯ್ಯಾಜ್ ಅಸದಿ‌ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲೀ ಬಿನ್ ಅಬೂ ತಾಲಿಬ್ (ಅವರ ಬಗ್ಗೆ ಅಲ್ಲಾಹು ಸಂಪ್ರೀತನಾಗಲಿ) ನನ್ನೊಂದಿಗೆ ಹೇಳಿದರು: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನನ್ನು ಕಳುಹಿಸಿದ ಅದೇ ಕೆಲಸಕ್ಕಾಗಿ ನಾನು ತಮ್ಮನ್ನು ಕಳುಹಿಸಲೇ? ತಾವು ಒಂದೇ…

Read hadeeth
Share
#6761HadeethEnc[صحيح]

ಒಂಟೆಯ ಕೊರಳಲ್ಲಿ ಬಿಲ್ಲಿನ ತಂತಿಯಿಂದ ಮಾಡಿದ ಹಾರ ಅಥವಾ ಬೇರೆ ಯಾವುದೇ ಹಾರವಿದ್ದರೂ ಅದನ್ನು ಕತ್ತರಿಸದೆ ಬಿಟ್ಟು ಬಿಡಬೇಡ

ಅಬೂ ಬಶೀರ್ ಅನ್ಸಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಂದು ಯಾತ್ರೆಯಲ್ಲಿ ಅವರು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಗಿದ್ದರು. ಆಗ ಜನರು ಮಲಗುವ ಸ್ಥಳದಲ್ಲಿದ್ದಾಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಬ್ಬ ದೂತನನ್ನು ಕಳುಹಿಸಿ ಹೇಳಿದರು: "ಒಂಟೆಯ ಕ…

Read hadeeth
Share
#6762HadeethEnc[حسن]

ತಾಯಿತ ಕಟ್ಟಿದವನು ಶಿರ್ಕ್ (ದೇವ ಸಹಭಾಗಿತ್ವ) ಮಾಡಿದನು

ಉಕ್ಬ ಬಿನ್ ಆಮಿರ್ ಜುಹನಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಮ್ಮೆ ಒಂದು ಗುಂಪು ಜನರು ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದರು. ಅವರು ಒಂಬತ್ತು ಮಂದಿಯಿಂದ ನಿಷ್ಠೆಯ ಪ್ರತಿಜ್ಞೆಯನ್ನು ಸ್ವೀಕರಿಸಿದರು. ಆದರೆ ಒಬ್ಬರಿಂದ ಅದನ್ನು ತಡೆಹಿಡಿದರು. ಅವರು ಕೇಳಿದರು: "ಓ…

Read hadeeth
Share
#6765HadeethEnc[صحيح]

ಯಾರು ಅಲ್ಲಾಹನ ಹೊರತು ಆರಾಧಿಸಲು ಅರ್ಹರಾದ ಅನ್ಯ ಆರಾಧ್ಯರಿಲ್ಲ ಎಂದು ಹೇಳುತ್ತಾರೋ ಮತ್ತು ಅಲ್ಲಾಹನ ಹೊರತಾಗಿ ಆರಾಧಿಸಲಾಗುವ ಎಲ್ಲವನ್ನೂ ನಿಷೇಧಿಸುತ್ತಾರೋ, ಅವರ ಆಸ್ತಿ ಮತ್ತು ಪ್ರಾಣವು ಪವಿತ್ರವಾಗಿವೆ. ಅವರನ್ನು ವಿಚಾರಣೆ ಮಾಡುವ ಹೊಣೆ ಅಲ್ಲಾಹನದ್ದಾಗಿದೆ

ತಾರಿಕ್ ಬಿನ್ ಅಶೀಮ್ ಅಶ್ಜಈ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಯಾರು ಅಲ್ಲಾಹನ ಹೊರತು ಆರಾಧಿಸಲು ಅರ್ಹರಾದ ಅನ್ಯ ಆರಾಧ್ಯರಿಲ್ಲ ಎಂದು ಹೇಳುತ್ತಾರೋ ಮತ್ತು ಅಲ್ಲಾಹನ ಹೊರತಾಗಿ ಆ…

Read hadeeth
Share
#8315HadeethEnc[صحيح]

ನರಕದಲ್ಲಿ ಅತ್ಯಂತ ಕಡಿಮೆ ಶಿಕ್ಷೆ ಪಡೆಯುವವನೊಡನೆ ಪುನರುತ್ಥಾನ ದಿನದಂದು ಅಲ್ಲಾಹು ಕೇಳುವನು: "ಒಂದು ವೇಳೆ ಭೂಮಿಯಲ್ಲಿರುವ ಎಲ್ಲಾ ವಸ್ತುಗಳು ನಿನ್ನ ವಶದಲ್ಲಿದ್ದರೆ ನೀನು ಅವುಗಳನ್ನು (ಶಿಕ್ಷೆಯಿಂದ ಪಾರಾಗಲು) ಪರಿಹಾರವಾಗಿ ನೀಡುತ್ತಿದ್ದೆಯಾ?" ಅವನು ಹೇಳುವನು: "ಹೌದು

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನರಕದಲ್ಲಿ ಅತ್ಯಂತ ಕಡಿಮೆ ಶಿಕ್ಷೆ ಪಡೆಯುವವನೊಡನೆ ಪುನರುತ್ಥಾನ ದಿನದಂದು ಅಲ್ಲಾಹು ಕೇಳುವನು: "ಒಂದು ವೇಳೆ ಭೂಮಿಯಲ್ಲಿರುವ ಎಲ್ಲಾ ವಸ್ತುಗಳು ನಿನ್ನ ವಶದಲ್ಲಿದ್ದರೆ ನೀನು ಅವುಗಳ…

Read hadeeth
Share
#8918HadeethEnc[صحيح]

ಅವರು ಹೇಳಿದ ಆ ಮಾತು ಮಾತ್ರ ಸತ್ಯವಾಗಿದೆ. ಜಿನ್ನ್‌ಗಳು ಆ ಮಾತನ್ನು (ಆಕಾಶದಿಂದ) ಕಸಿದುಕೊಂಡು ಅವರ ಗೆಳೆಯರ (ಜ್ಯೋತಿಷಿಗಳ) ಕಿವಿಯಲ್ಲಿ ಕೋಳಿ ಕುಕ್ಕುವಂತೆ ಸದ್ದುಮಾಡುತ್ತಾ ಪಿಸುಗುಡುತ್ತಾರೆ. ಅವರು (ಜ್ಯೋತಿಷಿಗಳು) ಅದಕ್ಕೆ ನೂರಕ್ಕಿಂತಲೂ ಹೆಚ್ಚು ಸುಳ್ಳುಗಳನ್ನು ಬೆರೆಸುತ್ತಾರೆ

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಜನರು ಅಲ್ಲಾಹನ ಸಂದೇಶವಾಹಕರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜ್ಯೋತಿಷ್ಯರ ಬಗ್ಗೆ ಕೇಳಿದಾಗ, ಅವರು ಉತ್ತರಿಸಿದರು: "ಅವರು ಏನೂ ಅಲ್ಲ." ಜನರು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ, ಕೆಲವೊಮ್ಮೆ ಅವರು ಹೇಳುವ ಮಾತುಗಳು ಸತ್ಯವಾಗುತ…

Read hadeeth
Share
#8950HadeethEnc[صحيح]

ನಾಯಿ ಅಥವಾ ಚಿತ್ರವಿರುವ ಮನೆಗೆ ದೇವದೂತರು ಪ್ರವೇಶಿಸುವುದಿಲ್ಲ

ಅಬೂ ತಲ್ಹ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರ…

Read hadeeth
Share
#10094HadeethEnc[صحيح]

ನನ್ನ ಈ ಪಾದರಕ್ಷೆಗಳೊಂದಿಗೆ ಹೋಗಿರಿ. ಈ ತೋಟದ ಗೋಡೆಯ ಆಚೆ, 'ಲಾ ಇಲಾಹ ಇಲ್ಲಲ್ಲಾಹ್' (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ಆರಾಧ್ಯನಿಲ್ಲ) ಎಂದು ಅದರ ಬಗ್ಗೆ ತನ್ನ ಹೃದಯದಲ್ಲಿ ದೃಢ ವಿಶ್ವಾಸವುಳ್ಳವನಾಗಿ ಸಾಕ್ಷಿ ನುಡಿಯುವ ಯಾರನ್ನಾದರೂ ನೀವು ಭೇಟಿಯಾದರೆ, ಅವನಿಗೆ ಸ್ವರ್ಗದ ಶುಭವಾರ್ತೆ ನೀಡಿರಿ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾವು ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸುತ್ತಲೂ ಕುಳಿತಿದ್ದೆವು. ನಮ್ಮೊಂದಿಗೆ ಅಬೂ ಬಕ್ರ್ ಮತ್ತು ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ಸೇರಿ ಕೆಲವು ಸಹಾಬಿಗಳು ಇದ್ದರು. ಆಗ ಅಲ್ಲಾಹನ ಸಂದೇಶವ…

Read hadeeth
Share

Shopping Basket

Loading...