افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 26.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#4947HadeethEnc[صحيح]

ನನ್ನ ಸಮುದಾಯದಲ್ಲಿರುವ ಎಲ್ಲರೂ ಸ್ವರ್ಗಕ್ಕೆ ಹೋಗುತ್ತಾರೆ; ನಿರಾಕರಿಸಿದವನ ಹೊರತು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನ್ನ ಸಮುದಾಯದಲ್ಲಿರುವ ಎಲ್ಲರೂ ಸ್ವರ್ಗಕ್ಕೆ ಹೋಗುತ್ತಾರೆ; ನಿರಾಕರಿಸಿದವನ ಹೊರತು." ಅನುಯಾಯಿಗಳು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! (ಸ್ವರ್ಗಕ್ಕೆ ಹೋಗಲು) ನಿರಾಕರಿಸುವವ…

Read hadeeth 0Views 0Cards 0Shares
Share
#4950HadeethEnc[صحيح]

ಪುನರುತ್ಥಾನ ದಿನದಂದು ದಾಸನೊಂದಿಗೆ, ಅವನ ಆಯುಷ್ಯದ ಬಗ್ಗೆ—ಅವನು ಅದನ್ನು ಹೇಗೆ ವ್ಯಯಿಸಿದನೆಂದು, ಅವನ ಜ್ಞಾನದ ಬಗ್ಗೆ—ಅವನು ಅದರ ಪ್ರಕಾರ ಏನು ಕಾರ್ಯವೆಸಗಿದನೆಂದು, ಅವನ ಸಂಪತ್ತಿನ ಬಗ್ಗೆ—ಅವನು ಅದನ್ನು ಎಲ್ಲಿಂದ ಸಂಪಾದಿಸಿದನು ಮತ್ತು ಯಾವುದಕ್ಕೆ ಖರ್ಚು ಮಾಡಿದನೆಂದು, ಮತ್ತು ಅವನ ದೇಹದ ಬಗ್ಗೆ—ಅವನು ಅದನ್ನು ಯಾವುದಕ್ಕಾಗಿ ವಿನಿಯೋಗಿಸಿದನೆಂದು ಕೇಳುವ ತನಕ ಅವನ ಎರಡು ಪಾದಗಳು ಅಲುಗಾಡುವುದಿಲ್ಲ

ಅಬೂ ಬರ್ಝ ಅಸ್ಲಮಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಪುನರುತ್ಥಾನ ದಿನದಂದು ದಾಸನೊಂದಿಗೆ, ಅವನ ಆಯುಷ್ಯದ ಬಗ್ಗೆ—ಅವನು ಅದನ್ನು ಹೇಗೆ ವ್ಯಯಿಸಿದನೆಂದು, ಅವನ ಜ್ಞಾನದ ಬಗ್ಗೆ—ಅವನು ಅದರ ಪ್ರಕಾರ ಏನು ಕಾರ್ಯವೆ…

Read hadeeth 0Views 0Cards 0Shares
Share
#4958HadeethEnc[صحيح]

ನಾನು ಈ ಪತಾಕೆಯನ್ನು ಅಲ್ಲಾಹು ಮತ್ತು ಅವನ ಸಂದೇಶವಾಹಕರನ್ನು ಪ್ರೀತಿಸುವ ಒಬ್ಬ ವ್ಯಕ್ತಿಗೆ ಕೊಡುವೆನು. ಅವನ ಕೈಯಿಂದ ಅಲ್ಲಾಹು ವಿಜಯವನ್ನು ದಯಪಾಲಿಸುವನು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಖೈಬರ್ ಯುದ್ಧದ ದಿನ ಹೇಳಿದರು: "ನಾನು ಈ ಪತಾಕೆಯನ್ನು ಅಲ್ಲಾಹು ಮತ್ತು ಅವನ ಸಂದೇಶವಾಹಕರನ್ನು ಪ್ರೀತಿಸುವ ಒಬ್ಬ ವ್ಯಕ್ತಿಗೆ ಕೊಡುವೆನು. ಅವನ ಕೈಯಿಂದ ಅಲ್ಲಾಹು ವಿಜಯವನ್ನು ದಯಪಾಲಿಸುವನು."…

Read hadeeth 0Views 0Cards 0Shares
Share
#4963HadeethEnc[صحيح]

ಒಂದು ವೇಳೆ ಆದಮರ ಪುತ್ರನಿಗೆ (ಮನುಷ್ಯನಿಗೆ) ಎರಡು ಕಣಿವೆಗಳಷ್ಟು ಸಂಪತ್ತು ಇದ್ದಿದ್ದರೆ, ಅವನು ಖಂಡಿತವಾಗಿಯೂ ಮೂರನೇ ಕಣಿವೆಯನ್ನು ಬಯಸುತ್ತಿದ್ದನು

ಅನಸ್ ಇಬ್ನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಂದು ವೇಳೆ ಆದಮರ ಪುತ್ರನಿಗೆ (ಮನುಷ್ಯನಿಗೆ) ಎರಡು ಕಣಿವೆಗಳಷ್ಟು ಸಂಪತ್ತು ಇದ್ದಿದ್ದರೆ, ಅವನು ಖಂಡಿತವಾಗಿಯೂ ಮೂರನೇ ಕಣಿವೆಯನ್ನು ಬಯಸುತ್ತಿದ್ದನು. ಮತ್ತು ಆದಮರ ಪು…

Read hadeeth 0Views 0Cards 0Shares
Share
#4964HadeethEnc[صحيح]

ಮುಸ್ಲಿಮನ ಕೆಳಭಾಗದ ಉಡುಪು (ಲುಂಗಿ, ಪ್ಯಾಂಟು) ಕಣಕಾಲಿನ ಅರ್ಧದವರೆಗೆ ಇರಬೇಕು. ಅದು (ಕಣಕಾಲಿನ) ಮಧ್ಯದಿಂದ ಹರಡುಗಂಟುಗಳವರೆಗೆ ಇದ್ದರೆ ಯಾವುದೇ ತೊಂದರೆಯಿಲ್ಲ - ಅಥವಾ ಯಾವುದೇ ದೋಷವಿಲ್ಲ. ಆದರೆ ಹರಡುಗಂಟುಗಳಿಗಿಂತ ಕೆಳಗಿರುವ ಭಾಗವು ನರಕದಲ್ಲಿರುತ್ತದೆ. ಯಾರು ತಮ್ಮ ಕೆಳಭಾಗದ ಉಡುಪನ್ನು ಅಹಂಕಾರದಿಂದ ಎಳೆದೊಯ್ಯುತ್ತಾರೋ ಅವರನ್ನು ಅಲ್ಲಾಹು ಕಣ್ಣೆತ್ತಿ ನೋಡಲಾರನು

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮುಸ್ಲಿಮನ ಕೆಳಭಾಗದ ಉಡುಪು (ಲುಂಗಿ, ಪ್ಯಾಂಟು) ಕಣಕಾಲಿನ ಅರ್ಧದವರೆಗೆ ಇರಬೇಕು. ಅದು (ಕಣಕಾಲಿನ) ಮಧ್ಯದಿಂದ ಹರಡುಗಂಟುಗಳವರೆಗೆ ಇದ್ದರೆ ಯಾವುದೇ…

Read hadeeth 0Views 0Cards 0Shares
Share
#4965HadeethEnc[صحيح]

ಜಿಬ್ರೀಲ್ (ಅವರ ಮೇಲೆ ಶಾಂತಿಯಿರಲಿ) ನನಗೆ ನನ್ನ ನೆರೆಹೊರೆಯವರ ಬಗ್ಗೆ ನಿರಂತರ ಉಪದೇಶ ಮಾಡುತ್ತಲೇ ಇದ್ದರು. ಎಲ್ಲಿಯವರೆಗೆಂದರೆ ಅವರು ನನ್ನ ನೆರೆಯವನನ್ನು ನನ್ನ ಆಸ್ತಿಯಲ್ಲಿ ಹಕ್ಕುದಾರನನ್ನಾಗಿ ಮಾಡುತ್ತಾರೋ ಎಂದು ನಾನು ಭಾವಿಸತೊಡಗಿದೆ

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಜಿಬ್ರೀಲ್ (ಅವರ ಮೇಲೆ ಶಾಂತಿಯಿರಲಿ) ನನಗೆ ನನ್ನ ನೆರೆಹೊರೆಯವರ ಬಗ್ಗೆ ನಿರಂತರ ಉಪದೇಶ ಮಾಡುತ್ತಲೇ ಇದ್ದರು. ಎಲ್ಲಿಯವರೆಗೆಂದರೆ ಅವರು ನನ್ನ ನೆರೆಯವನನ್…

Read hadeeth 0Views 0Cards 0Shares
Share
#4968HadeethEnc[صحيح]

ನೀವು ಆಲೋಚಿಸಿ ನೋಡಿದ್ದೀರಾ! ನಿಮ್ಮಲ್ಲೊಬ್ಬನ ಮನೆಯ ಬಾಗಿಲಿನ ಬಳಿ ಒಂದು ನದಿ ಹರಿಯುತ್ತಿದ್ದು, ಅವನು ಅದರಲ್ಲಿ ಪ್ರತಿ ದಿನ ಐದು ಬಾರಿ ಸ್ನಾನ ಮಾಡುತ್ತಿದ್ದರೆ, ಅವನಲ್ಲಿ ಏನಾದರೂ ಕೊಳೆ ಉಳಿಯಬಹುದೇ?

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಅವರು ಕೇಳಿದ್ದರು: "ನೀವು ಆಲೋಚಿಸಿ ನೋಡಿದ್ದೀರಾ! ನಿಮ್ಮಲ್ಲೊಬ್ಬನ ಮನೆಯ ಬಾಗಿಲಿನ ಬಳಿ ಒಂದು ನದಿ ಹರಿಯುತ್ತಿದ್ದು, ಅವನು ಅದರಲ್ಲಿ ಪ್ರತಿ ದಿನ ಐದು…

Read hadeeth 0Views 0Cards 0Shares
Share
#4969HadeethEnc[صحيح]

ಪರಸ್ಪರ ಪ್ರೀತಿ, ಕರುಣೆ ಮತ್ತು ಸಹಾನುಭೂತಿ ತೋರುವುದರಲ್ಲಿ ಸತ್ಯವಿಶ್ವಾಸಿಗಳ ಉದಾಹರಣೆಯು ಒಂದು ದೇಹದಂತೆ. ಅದರ ಒಂದು ಅಂಗವು ನೋವಿನಿಂದ ಬಳಲುವಾಗ, ದೇಹದ ಉಳಿದೆಲ್ಲಾ ಭಾಗಗಳು ನಿದ್ರಾಹೀನತೆ ಮತ್ತು ಜ್ವರದ ಮೂಲಕ ಅದಕ್ಕೆ ಸ್ಪಂದಿಸುತ್ತವೆ

ನುಅಮಾನ್ ಬಿನ್ ಬಶೀರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಪರಸ್ಪರ ಪ್ರೀತಿ, ಕರುಣೆ ಮತ್ತು ಸಹಾನುಭೂತಿ ತೋರುವುದರಲ್ಲಿ ಸತ್ಯವಿಶ್ವಾಸಿಗಳ ಉದಾಹರಣೆಯು ಒಂದು ದೇಹದಂತೆ. ಅದರ ಒಂದು ಅಂಗವು ನೋವಿನಿಂದ ಬಳಲುವಾಗ,…

Read hadeeth 1Views 0Cards 0Shares
Share
#5020HadeethEnc[صحيح]

ಅಶಾಂತಿಯ ಸಮಯದಲ್ಲಿ ಆರಾಧನೆ ಮಾಡುವುದು ಎಂದರೆ ನನ್ನ ಬಳಿಗೆ ಹಿಜ್ರ (ವಲಸೆ) ಮಾಡಿದಂತೆ

ಮಅಕಿಲ್ ಇಬ್ನ್ ಯಸಾರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕ…

Read hadeeth 0Views 0Cards 0Shares
Share
#5037HadeethEnc[صحيح]

ನೀವು ಅವರ ಮಾತನ್ನು ಕೇಳಿರಿ ಮತ್ತು ಅನುಸರಿಸಿರಿ. ಅವರ ಹೊಣೆಗಾರಿಕೆಗಳು ಅವರಿಗೆ ಮತ್ತು ನಿಮ್ಮ ಹೊಣೆಗಾರಿಕೆಗಳು ನಿಮಗೆ

ವಾಇಲ್ ಹದ್ರಮೀ ರಿಂದ ವರದಿ. ಅವರು ಹೇಳಿದರು: ಸಲಮ ಬಿನ್ ಯಝೀದ್ ಜುಅಫಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರವರು ಅಲ್ಲಾಹನ ಸಂದೇಶವಾಹಕರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ಓ ಅಲ್ಲಾಹನ ಪ್ರವಾದಿಯವರೇ! ನಮ್ಮ ಮೇಲೆ ಆಡಳಿತಗಾರರು ಆಡಳಿತ ನಡೆಸಿ ಅವರು ಅವರ ಹಕ್ಕುಗಳನ್ನು ಕೇಳಿ ಪಡೆದು ನಮ್ಮ ಹಕ್ಕುಗ…

Read hadeeth 1Views 0Cards 0Shares
Share
#5100HadeethEnc[صحيح]

ಯಾವುದೇ ಮುಸ್ಲಿಂ ಅಲ್ಲಾಹನಲ್ಲಿ ಪಾಪ ಅಥವಾ ರಕ್ತ ಸಂಬಂಧವನ್ನು ಮುರಿಯುವುದನ್ನು ಒಳಗೊಂಡಿರದ ಪ್ರಾರ್ಥನೆಯೊಂದಿಗೆ ಪ್ರಾರ್ಥಿಸಿದರೆ, ಅಲ್ಲಾಹು ಅವನಿಗೆ ಮೂರರಲ್ಲಿ ಒಂದನ್ನು ನೀಡದೇ ಇರುವುದಿಲ್ಲ: ಒಂದೋ ಅವನ ಪ್ರಾರ್ಥನೆಗೆ ಶೀಘ್ರದಲ್ಲೇ ಉತ್ತರಿಸುತ್ತಾನೆ, ಅಥವಾ ಅವನು ಅದನ್ನು ಪರಲೋಕದಲ್ಲಿ ಅವನಿಗಾಗಿ ಉಳಿಸುತ್ತಾನೆ, ಅಥವಾ ಅವನು ಅದಕ್ಕೆ ಸಮಾನವಾದ ಒಂದು ಕೆಡುಕನ್ನು ಅವನಿಂದ ನಿವಾರಿಸುತ್ತಾನೆ." ಸಹಚರರು ಹೇಳಿದರು: "ಹಾಗಾದರೆ ನಾವು ಹೆಚ್ಚಿಸಬೇಕು." ಪ್ರವಾದಿಯವರು ಹೇಳಿದರು: "ಅಲ್ಲಾಹು ಕೂಡ ಹೆಚ್ಚಿಸುವನು

ಅಬೂ ಸಈದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾವುದೇ ಮುಸ್ಲಿಂ ಅಲ್ಲಾಹನಲ್ಲಿ ಪಾಪ ಅಥವಾ ರಕ್ತ ಸಂಬಂಧವನ್ನು ಮುರಿಯುವುದನ್ನು ಒಳಗೊಂಡಿರದ ಪ್ರಾರ್ಥನೆಯೊಂದಿಗೆ ಪ್ರಾರ್ಥಿಸಿದರೆ, ಅಲ್ಲಾಹು ಅವನಿಗೆ ಮೂರರಲ್ಲಿ ಒಂದನ್ನು ನೀಡದೇ ಇರುವುದಿಲ…

Read hadeeth 1Views 0Cards 0Shares
Share
#5141HadeethEnc[صحيح]

ಅಲ್ಲಾಹನ ಪ್ರವಾದಿಯು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಂಕಷ್ಟದ ಸಮಯದಲ್ಲಿ ಹೀಗೆ ಹೇಳುತ್ತಿದ್ದರು: "ಅಲ್ಲಾಹನ ಹೊರತು ಆರಾಧನೆಗೆ ಅರ್ಹವಾದ ಬೇರೆ ದೇವರಿಲ್ಲ, ಅವನು ಪರಮ ಶ್ರೇಷ್ಠನು ಮತ್ತು ಸಹನಶೀಲನು. ಅಲ್ಲಾಹನ ಹೊರತು ಆರಾಧನೆಗೆ ಅರ್ಹವಾದ ಬೇರೆ ದೇವರಿಲ್ಲ, ಅವನು ಭವ್ಯ ಸಿಂಹಾಸನದ ಒಡೆಯನು. ಅಲ್ಲಾಹನ ಹೊರತು ಆರಾಧನೆಗೆ ಅರ್ಹವಾದ ಬೇರೆ ದೇವರಿಲ್ಲ, ಅವನು ಆಕಾಶಗಳ ಒಡೆಯನು, ಭೂಮಿಯ ಒಡೆಯನು ಮತ್ತು ಉದಾತ್ತ ಅರ್ಶ್ (ಸಿಂಹಾಸನ) ನ ಒಡೆಯನು

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಪ್ರವಾದಿಯು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಂಕಷ್ಟದ ಸಮಯದಲ್ಲಿ ಹೀಗೆ ಹೇಳುತ್ತಿದ್ದರು: "ಅಲ್ಲಾಹನ ಹೊರತು ಆರಾಧನೆಗೆ ಅರ್ಹವಾದ ಬೇರೆ ದೇವರಿಲ್ಲ, ಅವನು ಪರಮ ಶ್ರೇಷ್ಠನು ಮತ್ತು ಸಹನಶೀಲನು. ಅಲ್ಲಾಹನ ಹೊರತು ಆರಾಧನೆಗೆ ಅರ್ಹವಾ…

Read hadeeth 0Views 0Cards 0Shares
Share

Shopping Basket

Loading...