ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) "ಅಲ್ಲಾಹನ ಸಹಾಯ ಮತ್ತು ವಿಜಯ ಬಂದಾಗ." [ಸೂರ ನಸ್ರ್: 1] ಎಂಬ ವಚನವು ಅವತೀರ್ಣವಾದ ಬಳಿಕ ಅವರು ಯಾವುದೇ ನಮಾಝ್ ಮಾಡಿದರೂ ಅದರಲ್ಲಿ "ಸುಬ್ಹಾನಕ ರಬ್ಬನಾ ವಬಿಹಮ್ದಿಕ್, ಅಲ್ಲಾಹುಮ್ಮಗ್ಫಿರ್ ಲೀ (ನಮ್ಮ ಪರಿಪಾಲಕನೇ, ನೀನು ಪರಮ ಪವಿತ್ರನು. ಸ್ತುತಿಗಳೆಲ್ಲವೂ ನಿನಗೆ ಸಲ್ಲುತ್ತದೆ. ಓ ಅಲ್ಲಾಹ್, ನನ್ನನ್ನು ಕ್ಷಮಿಸು) ಎಂದು ಹೇಳದೇ ಇರುತ್ತಿರಲಿಲ್ಲ
ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) "ಅಲ್ಲಾಹನ ಸಹಾಯ ಮತ್ತು ವಿಜಯ ಬಂದಾಗ." [ಸೂರ ನಸ್ರ್: 1] ಎಂಬ ವಚನವು ಅವತೀರ್ಣವಾದ ಬಳಿಕ ಅವರು ಯಾವುದೇ ನಮಾಝ್ ಮಾಡಿದರೂ ಅದರಲ್ಲಿ "ಸುಬ್ಹಾನಕ ರಬ್ಬನಾ ವಬಿಹಮ…

