افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 27.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#5212HadeethEnc[صحيح]

ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) "ಅಲ್ಲಾಹನ ಸಹಾಯ ಮತ್ತು ವಿಜಯ ಬಂದಾಗ." [ಸೂರ ನಸ್ರ್: 1] ಎಂಬ ವಚನವು ಅವತೀರ್ಣವಾದ ಬಳಿಕ ಅವರು ಯಾವುದೇ ನಮಾಝ್ ಮಾಡಿದರೂ ಅದರಲ್ಲಿ "ಸುಬ್‌ಹಾನಕ ರಬ್ಬನಾ ವಬಿಹಮ್ದಿಕ್, ಅಲ್ಲಾಹುಮ್ಮಗ್‌ಫಿರ್ ಲೀ (ನಮ್ಮ ಪರಿಪಾಲಕನೇ, ನೀನು ಪರಮ ಪವಿತ್ರನು. ಸ್ತುತಿಗಳೆಲ್ಲವೂ ನಿನಗೆ ಸಲ್ಲುತ್ತದೆ. ಓ ಅಲ್ಲಾಹ್, ನನ್ನನ್ನು ಕ್ಷಮಿಸು) ಎಂದು ಹೇಳದೇ ಇರುತ್ತಿರಲಿಲ್ಲ

ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) "ಅಲ್ಲಾಹನ ಸಹಾಯ ಮತ್ತು ವಿಜಯ ಬಂದಾಗ." [ಸೂರ ನಸ್ರ್: 1] ಎಂಬ ವಚನವು ಅವತೀರ್ಣವಾದ ಬಳಿಕ ಅವರು ಯಾವುದೇ ನಮಾಝ್ ಮಾಡಿದರೂ ಅದರಲ್ಲಿ "ಸುಬ್‌ಹಾನಕ ರಬ್ಬನಾ ವಬಿಹಮ…

Read hadeeth 0Views 0Cards 0Shares
Share
#5272HadeethEnc[حسن]

ಮಕ್ಕಳಿಗೆ ಏಳು ವರ್ಷ ಪ್ರಾಯವಾದಾಗ ನಮಾಝ್ ನಿರ್ವಹಿಸಲು ಆದೇಶಿಸಿರಿ, ಹತ್ತು ವರ್ಷ ಪ್ರಾಯವಾದಾಗ ಅದಕ್ಕಾಗಿ ಹೊಡೆಯಿರಿ ಮತ್ತು ಮಲಗುವ ಸ್ಥಳದಲ್ಲಿ ಅವರನ್ನು ಬೇರ್ಪಡಿಸಿರಿ

ಅಮ್ರ್ ಬಿನ್ ಶುಐಬ್ ರಿಂದ, ಅವರು ಅವರ ತಂದೆಯಿಂದ, ಅವರು ಅವರ ತಾತನಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮಕ್ಕಳಿಗೆ ಏಳು ವರ್ಷ ಪ್ರಾಯವಾದಾಗ ನಮಾಝ್ ನಿರ್ವಹಿಸಲು ಆದೇಶಿಸಿರಿ, ಹತ್ತು ವರ್ಷ ಪ್ರಾಯವಾದಾಗ ಅದಕ್ಕಾಗಿ ಹೊಡೆಯಿರಿ ಮತ್ತು ಮಲಗುವ ಸ್ಥಳದಲ್ಲಿ ಅ…

Read hadeeth 0Views 0Cards 0Shares
Share
#5273HadeethEnc[صحيح]

ಮಂತ್ರಗಳು, ತಾಯಿತಗಳು ಮತ್ತು ತಿವ್ಲ (ಪತಿ-ಪತ್ನಿಯರಲ್ಲಿ ಪ್ರೀತಿ ಮೂಡಿಸುವ ತಂತ್ರ) ದೇವಸಹಭಾಗಿತ್ವ (ಶಿರ್ಕ್) ಆಗಿದೆ

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಮಂತ್ರಗಳು, ತಾಯಿತಗಳು ಮತ್ತು ತಿವ್ಲ (ಪತಿ-ಪತ್ನಿಯರಲ್ಲಿ ಪ್ರೀತಿ ಮೂಡಿಸುವ ತಂತ್ರ) ದೇವಸಹಭಾಗಿತ್ವ (ಶಿರ್ಕ್) ಆ…

Read hadeeth 0Views 0Cards 0Shares
Share
#5326HadeethEnc[صحيح]

“ಪರದೂಷಣೆ ಏನೆಂದು ನಿಮಗೆ ತಿಳಿದಿದೆಯೇ?” ಅನುಯಾಯಿಗಳು ಉತ್ತರಿಸಿದರು: “ಅಲ್ಲಾಹು ಮತ್ತು ಅವನ ಸಂದೇಶವಾಹಕರೇ ಹೆಚ್ಚು ತಿಳಿದವರು.” ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “(ಪರದೂಷಣೆ ಎಂದರೆ) ನಿನ್ನ ಸಹೋದರನ ಬಗ್ಗೆ ಅವನಿಗೆ ಇಷ್ಟವಿಲ್ಲದ ಮಾತನ್ನು ಹೇಳುವುದು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಪರದೂಷಣೆ ಏನೆಂದು ನಿಮಗೆ ತಿಳಿದಿದೆಯೇ?” ಅನುಯಾಯಿಗಳು ಉತ್ತರಿಸಿದರು: “ಅಲ್ಲಾಹು ಮತ್ತು ಅವನ ಸಂದೇಶವಾಹಕರೇ ಹೆಚ್ಚು ತಿಳಿದವರು.” ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್…

Read hadeeth 1Views 0Cards 0Shares
Share
#5329HadeethEnc[صحيح]

ಅಲ್ಲಾಹುಮ್ಮ ಇನ್ನೀ ಅಊದು ಬಿಕ ಮಿನ್ ಮುನ್ಕರಾತಿಲ್ ಅಖ್ಲಾಖಿ ವಲ್-ಅಅ್‌ಮಾಲಿ ವಲ್-ಅಹ್ವಾಅ್" (ಅರ್ಥ: ಓ ಅಲ್ಲಾಹನೇ, ಖಂಡಿತವಾಗಿಯೂ ನಾನು ನಿಂದನೀಯ ಸ್ವಭಾವದಿಂದ, (ಕೆಟ್ಟ) ಕಾರ್ಯಗಳಿಂದ ಮತ್ತು (ಕೆಟ್ಟ) ಇಚ್ಛೆಗಳಿಂದ ನಿನ್ನಲ್ಲಿ ಅಭಯ ಕೋರುತ್ತೇನೆ.)

ಖುತ್ಬಾ ಇಬ್ನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುತ್ತಿದ್ದರು: "ಅಲ್ಲಾಹುಮ್ಮ ಇನ್ನೀ ಅಊದು ಬಿಕ ಮಿನ್ ಮುನ್ಕರಾತಿಲ್ ಅಖ್ಲಾಖಿ ವಲ್-ಅಅ್‌ಮಾಲಿ ವಲ್-ಅಹ್ವಾಅ್" (ಅರ್ಥ: ಓ ಅಲ್ಲಾಹನೇ, ಖಂಡಿತವಾಗಿಯೂ ನಾನು ನಿಂದನೀಯ ಸ್ವಭಾವದಿಂದ,…

Read hadeeth 0Views 0Cards 0Shares
Share
#5330HadeethEnc[صحيح]

ಓ ಅಲ್ಲಾಹ್! ನನ್ನ ಸಮುದಾಯದ ಮೇಲೆ ಅಧಿಕಾರ ಪಡೆದು ಅವರೊಡನೆ ಕಠಿಣವಾಗಿ ವರ್ತಿಸುವವರೊಡನೆ ನೀನು ಕೂಡ ಕಠಿಣವಾಗಿ ವರ್ತಿಸು; ಮತ್ತು ನನ್ನ ಸಮುದಾಯದ ಮೇಲೆ ಅಧಿಕಾರ ಪಡೆದು ಅವರೊಡನೆ ಮೃದುವಾಗಿ ವರ್ತಿಸುವವರೊಡನೆ ನೀನು ಕೂಡ ಮೃದುವಾಗಿ ವರ್ತಿಸು

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನ ಈ ಮನೆಯಲ್ಲಿ ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಓ ಅಲ್ಲಾಹ್! ನನ್ನ ಸಮುದಾಯದ ಮೇಲೆ ಅಧಿಕಾರ ಪಡೆದು ಅವರೊಡನೆ ಕಠಿಣವಾಗಿ ವರ್ತಿಸುವವರೊಡನೆ ನೀನು ಕೂಡ ಕಠಿಣವಾಗಿ ವರ್…

Read hadeeth 0Views 0Cards 0Shares
Share
#5331HadeethEnc[صحيح]

“ನಿಶ್ಚಯವಾಗಿಯೂ ಅಲ್ಲಾಹನ ಆಸ್ತಿಯಲ್ಲಿ ಲಂಗು-ಲಗಾಮಿಲ್ಲದೆ ವ್ಯವಹರಿಸುವ ಜನರು ಯಾರೋ ಅವರಿಗೆ ಪುನರುತ್ಥಾನ ದಿನದಂದು ನರಕಾಗ್ನಿಯಿದೆ.”

ಖೌಲ ಅನ್ಸಾರಿಯ್ಯ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ…

Read hadeeth 0Views 0Cards 0Shares
Share
#5332HadeethEnc[صحيح]

“ಗುಮಾನಿಯ ಬಗ್ಗೆ ಎಚ್ಚರದಿಂದಿರಿ! ಏಕೆಂದರೆ ಗುಮಾನಿಯು ಅತಿದೊಡ್ಡ ಸುಳ್ಳು ಮಾತಾಗಿದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಗುಮಾನಿಯ ಬಗ್ಗೆ ಎಚ್ಚರದಿಂದಿರಿ! ಏಕೆಂದರೆ ಗುಮಾನಿಯು ಅತಿದೊಡ್ಡ ಸುಳ್ಳು ಮಾತಾಗಿದೆ. ನೀವು ಒಬ್ಬರನ್ನೊಬ್ಬರು ಬೇಹುಗಾರಿಕೆ ಮಾಡಬೇಡಿ, ಒಬ್ಬರು ಇನ್ನೊಬ್ಬರ ಖಾಸಗಿ ವಿಚಾರಗಳನ್ನು ಕೆದಕಬೇಡ…

Read hadeeth 0Views 0Cards 0Shares
Share
#5333HadeethEnc[صحيح]

ಮುಸಲ್ಮಾನನನ್ನು ನಿಂದಿಸುವುದು ಅವಿಧೇಯತೆಯಾಗಿದೆ ಮತ್ತು ಅವನೊಡನೆ ಹೋರಾಡುವುದು ಸತ್ಯನಿಷೇಧವಾಗಿದೆ

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ…

Read hadeeth 0Views 0Cards 0Shares
Share
#5335HadeethEnc[صحيح]

“ಅಲ್ಲಾಹು ಒಬ್ಬನಿಗೆ ಆಡಳಿತದ ಅಧಿಕಾರವನ್ನು ನೀಡಿ, ಅವನು ಇಹಲೋಕ ತ್ಯಜಿಸುವಾಗ ತನ್ನ ಪ್ರಜೆಗಳಿಗೆ ವಂಚನೆ ಮಾಡಿದ ಸ್ಥಿತಿಯಲ್ಲಿ ಇಹಲೋಕ ತ್ಯಜಿಸಿದರೆ ಅಲ್ಲಾಹು ಅವನಿಗೆ ಸ್ವರ್ಗವನ್ನು ನಿಷೇಧಿಸದೇ ಇರಲಾರ.”

ಮಅಕಿಲ್ ಬಿನ್ ಯಸಾರ್ ಮುಝನಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: “ಅಲ್ಲಾಹು ಒಬ್ಬನಿಗೆ ಆಡಳಿತದ ಅಧಿಕಾರವನ್ನು ನೀಡಿ, ಅವನು ಇಹಲೋಕ ತ್ಯಜಿಸುವಾಗ ತನ್ನ ಪ್ರಜೆಗಳಿಗೆ ವಂಚನೆ ಮಾಡಿದ…

Read hadeeth 0Views 0Cards 0Shares
Share
#5336HadeethEnc[صحيح]

ಓ ಅಬೂ ದರ್! ನೀನು ಸಾರು ತಯಾರಿಸಿದರೆ, ಅದರ ನೀರನ್ನು ಹೆಚ್ಚಿಸು, ಮತ್ತು ನಿನ್ನ ನೆರೆಯವರನ್ನು ಪರಿಗಣಿಸು (ಅವರಿಗೂ ಅದರಿಂದ ಸ್ವಲ್ಪ ಕೊಡು)

Read hadeeth 0Views 0Cards 0Shares
Share

Shopping Basket

Loading...