افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 27.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

355hadeeths
Clear filters
Categories

ಸದ್ಗುಣಗಳು ಮತ್ತು ನಡವಳಿಕೆಗಳು

12 hadeeths in this category
#65553HadeethEnc[صحيح]

ನಿಮ್ಮ ವಸ್ತ್ರಗಳಲ್ಲಿ ಬಿಳಿ ಬಣ್ಣವಿರುವವುಗಳನ್ನು ಧರಿಸಿರಿ. ಖಂಡಿತವಾಗಿಯೂ ಅವು ನಿಮ್ಮ ವಸ್ತ್ರಗಳಲ್ಲಿ ಅತ್ಯುತ್ತಮವಾದವುಗಳು. ನಿಮ್ಮ ಮೃತರನ್ನು ಅವುಗಳಲ್ಲಿ (ಬಿಳಿ ವಸ್ತ್ರಗಳಲ್ಲಿ) ಕಫನ್ ಮಾಡಿರಿ

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮ ವಸ್ತ್ರಗಳಲ್ಲಿ ಬಿಳಿ ಬಣ್ಣವಿರುವವುಗಳನ್ನು ಧರಿಸಿರಿ. ಖಂಡಿತವಾಗಿಯೂ ಅವು ನಿಮ್ಮ ವಸ್ತ್ರಗಳಲ್ಲಿ ಅತ್ಯುತ್ತಮವಾದವುಗಳು. ನಿಮ್ಮ ಮೃತರನ್ನು ಅವುಗಳಲ್ಲಿ (ಬಿಳಿ…

Read hadeeth
Share
#65566HadeethEnc[صحيح]

ಒಬ್ಬ ವ್ಯಕ್ತಿ ಅಸುನೀಗಿದರೆ ಅವನ ಕರ್ಮಗಳೆಲ್ಲವೂ ಮುಕ್ತಾಯವಾಗುತ್ತವೆ. ಆದರೆ ಮೂರು ವಿಷಯಗಳು ಇದಕ್ಕೆ ಹೊರತಾಗಿವೆ. ನಡೆಯುತ್ತಿರುವ ದಾನ-ಧರ್ಮಗಳು, ಪ್ರಯೋಜನಪಡೆಯಲಾಗುತ್ತಿರುವ ಜ್ಞಾನಗಳು ಮತ್ತು ಅವನಿಗಾಗಿ ಪ್ರಾರ್ಥಿಸುವ ಅವನ ನೀತಿವಂತ ಮಕ್ಕಳು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ವ್ಯಕ್ತಿ ಅಸುನೀಗಿದರೆ ಅವನ ಕರ್ಮಗಳೆಲ್ಲವೂ ಮುಕ್ತಾಯವಾಗುತ್ತವೆ. ಆದರೆ ಮೂರು ವಿಷಯಗಳು ಇದಕ್ಕೆ ಹೊರತಾಗಿವೆ. ನಡೆಯುತ್ತಿರುವ ದಾನ-ಧರ್ಮಗಳು, ಪ್ರಯೋಜನಪಡೆಯಲಾಗುತ್ತಿರುವ ಜ…

Read hadeeth
Share
#65735HadeethEnc[صحيح]

ಒಂದು ವೇಳೆ ಜನರಿಗೆ ಅಝಾನ್ (ನಮಾಝ್‌ನ ಕರೆ) ನೀಡುವುದರಲ್ಲಿ ಮತ್ತು (ಜಮಾಅತ್ ನಮಾಝ್‌ನ) ಮೊದಲ ಸಾಲಿನಲ್ಲಿ ನಿಲ್ಲುವುದರಲ್ಲಿ ಏನಿದೆ (ಎಷ್ಟು ಪುಣ್ಯವಿದೆ) ಎಂದು ತಿಳಿದಿದ್ದರೆ, ನಂತರ ಚೀಟಿ ಹಾಕುವುದರ ಹೊರತು ಅವರಿಗೆ ಅದಕ್ಕಾಗಿ ಬೇರೆ ದಾರಿ ಕಾಣದಿದ್ದರೆ, ಅವರು ಖಂಡಿತವಾಗಿಯೂ ಅದಕ್ಕಾಗಿ ಚೀಟಿ ಹಾಕುತ್ತಿದ್ದರು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಂದು ವೇಳೆ ಜನರಿಗೆ ಅಝಾನ್ (ನಮಾಝ್‌ನ ಕರೆ) ನೀಡುವುದರಲ್ಲಿ ಮತ್ತು (ಜಮಾಅತ್ ನಮಾಝ್‌ನ) ಮೊದಲ ಸಾಲಿನಲ್ಲಿ ನಿಲ್ಲುವುದರಲ್ಲಿ ಏನಿದೆ (ಎಷ್ಟು ಪುಣ್ಯವಿದೆ) ಎಂದು ತಿಳಿದಿದ…

Read hadeeth
Share
#65772HadeethEnc[صحيح]

ಯಾವುದೇ ಒಬ್ಬ ಮುಸ್ಲಿಮನಿಗೆ ಒಂದು ಆಪತ್ತು ಸಂಭವಿಸಿದಾಗ, ಅವನು ಅಲ್ಲಾಹು ಆದೇಶಿಸಿದಂತೆ: 'ಇನ್ನಾ ಲಿಲ್ಲಾಹಿ ವ ಇನ್ನಾ ಇಲೈಹಿ ರಾಜಿಊನ್' (ಖಂಡಿತವಾಗಿಯೂ ನಾವು ಅಲ್ಲಾಹನಿಗೆ ಸೇರಿದವರು ಮತ್ತು ನಾವು ಅವನ ಕಡೆಗೆ ಮರಳುವವರು) [ಸೂರ ಅಲ್-ಬಖರಾ: 156], 'ಅಲ್ಲಾಹುಮ್ಮ ಅ್‌ಜುರ್‌ನೀ ಫೀ ಮುಸೀಬತೀ, ವ ಅಖ್ಲಿಫ್ ಲೀ ಖೈರನ್ ಮಿನ್ಹಾ' (ಓ ಅಲ್ಲಾಹನೇ, ನನ್ನ ಆಪತ್ತಿನಲ್ಲಿ ನನಗೆ ಪ್ರತಿಫಲ ನೀಡು, ಮತ್ತು ನನಗೆ ಅದಕ್ಕಿಂತ ಉತ್ತಮವಾದುದನ್ನು ಬದಲಿಯಾಗಿ ನೀಡು) ಎಂದು ಹೇಳಿದರೆ, ಅಲ್ಲಾಹು ಅವನಿಗೆ ಅದಕ್ಕಿಂತ ಉತ್ತಮವಾದುದನ್ನು ಬದಲಿಯಾಗಿ ನೀಡದೇ ಇರಲಾರನು

ಸತ್ಯವಿಶ್ವಾಸಿಗಳ ಮಾತೆ ಉಮ್ಮ್ ಸಲಮಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ನಾನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳುವುದನ್ನು ಕೇಳಿದ್ದೇನೆ: "ಯಾವುದೇ ಒಬ್ಬ ಮುಸ್ಲಿಮನಿಗೆ ಒಂದು ಆಪತ್ತು ಸಂಭವಿಸಿದಾಗ, ಅವನು ಅಲ್ಲಾಹು ಆದೇಶಿಸಿದಂತೆ: 'ಇನ್ನಾ ಲಿಲ್ಲಾಹಿ…

Read hadeeth
Share
#65783HadeethEnc[صحيح]

ಅದನ್ನು (ಆ ಕರೆಯನ್ನು) ಬಿಟ್ಟುಬಿಡಿ. ಖಂಡಿತವಾಗಿಯೂ ಅದು ದುರ್ನಾತ ಬೀರುವಂತಹುದು (ಅಸಹ್ಯವಾದುದು)

ಜಾಬಿರ್ ಇಬ್ನ್ ಅಬ್ದುಲ್ಲಾ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ನಾವು ಒಂದು ಯುದ್ಧದ ಪ್ರಯಾಣದಲ್ಲಿದ್ದೆವು. ಆಗ ಮುಹಾಜಿರ್‌ಗಳಲ್ಲಿ ಒಬ್ಬ ವ್ಯಕ್ತಿ ಅನ್ಸಾರಿಗಳಲ್ಲಿ ಸೇರಿದ ಒಬ್ಬ ವ್ಯಕ್ತಿಯ ಪೃಷ್ಠಕ್ಕೆ (ಹಿಂಬದಿಗೆ) ಒದ್ದನು (ಅಥವಾ ಹೊಡೆದನು). ಆಗ ಅನ್ಸಾರಿ ವ್ಯಕ್ತಿ: 'ಓ ಅನ್ಸಾರಿಗಳೇ (ಸಹ…

Read hadeeth
Share
#65814HadeethEnc[صحيح]

ನನಗೂ ಈ ಪ್ರಪಂಚಕ್ಕೂ ಏನು ಸಂಬಂಧ? ನಾನು ಈ ಪ್ರಪಂಚದಲ್ಲಿ ಒಬ್ಬ ಸವಾರನಂತೆ (ಜೀವಿಸಬೇಕಾದವನು). ಅವನು (ಸ್ವಲ್ಪ ಹೊತ್ತು) ಮರದ ನೆರಳಿನಲ್ಲಿ ವಿಶ್ರಾಂತಿ ಪಡೆದು, ನಂತರ ಅದನ್ನು ಬಿಟ್ಟು ಹೊರಟುಹೋಗುತ್ತಾನೆ

ಅಬ್ದುಲ್ಲಾ ಇಬ್ನ್ ಮಸ್ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದು ಚಾಪೆಯ ಮೇಲೆ ಮಲಗಿದ್ದರು. ಅವರು ಎದ್ದಾಗ, ಅದು (ಚಾಪೆ) ಅವರ ಪಾರ್ಶ್ವದ ಮೇಲೆ ಅಚ್ಚು ಮೂಡಿಸಿತ್ತು. ಆಗ ನಾವು ಹೇಳಿದೆವು: "ಓ ಅಲ್ಲಾಹನ ಸಂದೇಶವಾಹಕರೇ,…

Read hadeeth
Share
#65815HadeethEnc[صحيح]

ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರವರ ಕುಟುಂಬದವರು ಒಂದು ದಿನದಲ್ಲಿ ಎರಡು ಹೊತ್ತಿನ ಊಟ ಮಾಡಿದ್ದರೆ, ಅದರಲ್ಲಿ ಒಂದು ಹೊತ್ತಿನ ಊಟ ಖಂಡಿತವಾಗಿಯೂ ಖರ್ಜೂರವಾಗಿರುತ್ತಿತ್ತು

Read hadeeth
Share
#65816HadeethEnc[صحيح]

ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರವರ ಕುಟುಂಬದವರು ಮದೀನಕ್ಕೆ ಬಂದಾಗಿನಿಂದ, ಅವರು (ಪ್ರವಾದಿ) ಮರಣ ಹೊಂದುವವರೆಗೂ, ಸತತವಾಗಿ ಮೂರು ರಾತ್ರಿಗಳ ಕಾಲ ಗೋಧಿಯ ಆಹಾರದಿಂದ ಹೊಟ್ಟೆ ತುಂಬಿಸಿಲ್ಲ

Read hadeeth
Share
#65820HadeethEnc[صحيح]

ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹಾಸಿಗೆಯು ಹದಮಾಡಿದ ಚರ್ಮದ್ದಾಗಿತ್ತು ಮತ್ತು ಅದರ ಒಳಗಿನ ವಸ್ತು ಖರ್ಜೂರದ ನಾರಿನದಾಗಿತ್ತು

ಉಮ್ಮುಲ್ ಮೂಮಿನೀನ್ ಆಯಿಶಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹಾಸಿಗೆಯು ಹದಮಾಡಿದ ಚರ್ಮದ್ದಾಗಿತ್ತು ಮತ್ತು ಅದರ ಒಳಗಿನ ವಸ್ತು ಖರ್ಜೂರದ ನಾರಿನದಾಗಿತ್ತು." ಮುಸ್ಲಿಮ್ ಅವರ ವರದಿಯಲ್ಲಿ (ಹೀಗಿದೆ): "ಅಲ್ಲಾಹನ ಸಂದೇಶವಾಹ…

Read hadeeth
Share
#65821HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮರಣ ಹೊಂದಿದಾಗ, (ತಮ್ಮ ಹಿಂದೆ) ಒಂದು ದಿರ್ಹಮ್ ಆಗಲಿ, ಒಂದು ದೀನಾರ್ ಆಗಲಿ, ಓರ್ವ ದಾಸನನ್ನಾಗಲಿ, ಓರ್ವ ದಾಸಿಯನ್ನಾಗಲಿ ಅಥವಾ ಬೇರೇನನ್ನೂ ಬಿಟ್ಟುಹೋಗಲಿಲ್ಲ. ಕೇವಲ ತಮ್ಮ ಬಿಳಿ ಹೇಸರಗತ್ತೆ, ತಮ್ಮ ಆಯುಧ ಮತ್ತು ತಾವು ದಾನವಾಗಿ ನೀಡಿದ ಒಂದು ಭೂಮಿಯನ್ನು ಹೊರತುಪಡಿಸಿ

ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಭಾವಮೈದುನ ಮತ್ತು ಉಮ್ಮುಲ್ ಮೂಮಿನೀನ್ ಜುವೈರಿಯಾ ಬಿಂತ್ ಅಲ್-ಹಾರಿಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರವರ ಸಹೋದರರಾದ ಅಮ್ರ್ ಬಿನ್ ಅಲ್-ಹಾರಿಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ…

Read hadeeth
Share
#65869HadeethEnc[صحيح]

ಸತ್ಯವಿಶ್ವಾಸಿಯು ದೂಷಿಸುವವನಲ್ಲ, ಶಪಿಸುವವನಲ್ಲ, ಅಶ್ಲೀಲವಾಗಿ ಮಾತನಾಡುವವನಲ್ಲ ಅಥವಾ ಅವಾಚ್ಯ ಶಬ್ದಗಳನ್ನು ಬಳಸುವವನಲ್ಲ

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (…

Read hadeeth
Share
#65905HadeethEnc[صحيح]

'ಲಾ ಇಲಾಹ ಇಲ್ಲಲ್ಲಾಹ್, ವಹ್‌ದಹೂ ಲಾ ಶರೀಕ ಲಹೂ, ಲಹುಲ್-ಮುಲ್ಕು ವ ಲಹುಲ್-ಹಮ್ದು, ವ ಹುವ ಅಲಾ ಕುಲ್ಲಿ ಶೈಇನ್ ಖದೀರ್' (ಅಲ್ಲಾಹನ ಹೊರತು ಬೇರೆ ಆರಾಧ್ಯನಿಲ್ಲ, ಅವನು ಏಕೈಕನು, ಅವನಿಗೆ ಯಾವುದೇ ಸಹಭಾಗಿಗಳಿಲ್ಲ, ಸಾರ್ವಭೌಮತ್ವ ಅವನದೇ ಮತ್ತು ಎಲ್ಲಾ ಸ್ತುತಿಗಳೂ ಅವನಿಗೆ, ಮತ್ತು ಅವನು ಪ್ರತಿಯೊಂದು ವಿಷಯದಲ್ಲೂ ಸಾಮರ್ಥ್ಯವುಳ್ಳವನು) ಎಂದು ಒಂದು ದಿನದಲ್ಲಿ ನೂರು ಬಾರಿ ಯಾರು ಹೇಳುತ್ತಾರೋ

ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "'ಲಾ ಇಲಾಹ ಇಲ್ಲಲ್ಲಾಹ್, ವಹ್‌ದಹೂ ಲಾ ಶರೀಕ ಲಹೂ, ಲಹುಲ್-ಮುಲ್ಕು ವ ಲಹುಲ್-ಹಮ್ದು, ವ ಹುವ ಅಲಾ ಕುಲ್ಲಿ ಶೈಇನ್ ಖದೀರ್' (ಅಲ್ಲಾಹನ ಹೊರತು ಬೇರೆ ಆರಾಧ್ಯನಿಲ್ಲ, ಅವನು ಏಕೈಕನು…

Read hadeeth
Share

Shopping Basket

Loading...