افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 36.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#5863HadeethEnc[صحيح]

ವಿವಾಹವಾಗುವ ಸಾಮರ್ಥ್ಯವಿರುವವರು ವಿವಾಹವಾಗಬೇಕು. ಏಕೆಂದರೆ, ದೃಷ್ಟಿಯನ್ನು ತಗ್ಗಿಸಲು ಮತ್ತು ಪರಿಶುದ್ಧತೆಯನ್ನು ಕಾಪಾಡಲು ಅದು ಹೆಚ್ಚು ಪರಿಣಾಮಕಾರಿಯಾಗಿದೆ. ವಿವಾಹವಾಗುವ ಸಾಮರ್ಥ್ಯವಿಲ್ಲದವರು ಉಪವಾಸ ಆಚರಿಸಬೇಕು. ಏಕೆಂದರೆ, ಅದು ಅವನಿಗೆ ಗುರಾಣಿಯಾಗಿದೆ

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾವು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಯಲ್ಲಿದ್ದೆವು. ಆಗ ಅವರು ಹೇಳಿದರು: "ವಿವಾಹವಾಗುವ ಸಾಮರ್ಥ್ಯವಿರುವವರು ವಿವಾಹವಾಗಬೇಕು. ಏಕೆಂದರೆ, ದೃಷ್ಟಿಯನ್ನು ತಗ್ಗಿಸಲು ಮತ್ತು ಪರಿಶುದ್ಧತೆಯನ್ನು ಕಾಪ…

Read hadeeth 0Views 0Cards 0Shares
Share
#5878HadeethEnc[صحيح]

ಅಲ್ಲಾಹುಮ್ಮ ಇನ್ನೀ ಅಊದು ಬಿಕ ಮಿನಲ್-ಅಜ್‌ಝಿ ವಲ್-ಕಸಲಿ ವಲ್-ಜುಬ್‌ನಿ ವಲ್-ಬುಖ್‌ಲಿ ವಲ್-ಹರಮಿ ವ ಅಝಾಬಿಲ್-ಖಬ್ರ್. (ಅರ್ಥ: ಓ ಅಲ್ಲಾಹನೇ, ಖಂಡಿತವಾಗಿಯೂ ನಾನು ನಿನ್ನಲ್ಲಿ ಅಶಕ್ತತೆ, ಸೋಮಾರಿತನ, ಹೇಡಿತನ, ಜಿಪುಣತನ, ಅತಿ ವೃದ್ಧಾಪ್ಯ ಮತ್ತು ಸಮಾಧಿಯ ಶಿಕ್ಷೆಯಿಂದ ಅಭಯ ಕೋರುತ್ತೇನೆ). ಅಲ್ಲಾಹುಮ್ಮ ಆತಿ ನಫ್ಸೀ ತಖ್ವಾಹಾ, ವ ಝಕ್ಕಿಹಾ ಅಂತ ಖೈರು ಮನ್ ಝಕ್ಕಾಹಾ, ಅಂತ ವಲಿಯ್ಯುಹಾ ವ ಮೌಲಾಹಾ. (ಅರ್ಥ: ಓ ಅಲ್ಲಾಹನೇ, ನನ್ನ ಆತ್ಮಕ್ಕೆ ಅದರ ತಖ್ವಾವನ್ನು (ದೇವಭಕ್ತಿಯನ್ನು) ನೀಡು, ಮತ್ತು ಅದನ್ನು ಪರಿಶುದ್ಧಗೊಳಿಸು, ನೀನೇ ಅದನ್ನು ಪರಿಶುದ್ಧಗೊಳಿಸುವವರಲ್ಲಿ ಅತ್ಯುತ್ತಮನು. ನೀನೇ ಅದರ 'ವಲೀ' (ರಕ್ಷಕ ಮಿತ್ರ) ಮತ್ತು 'ಮೌಲಾ' (ಒಡೆಯ)). "ಅಲ್ಲಾಹುಮ್ಮ ಇನ್ನೀ ಅಊದು ಬಿಕ ಮಿನ್ ಇಲ್ಮಿನ್ ಲಾ ಯನ್‌ಫಅ್, ವ ಮಿನ್ ಖಲ್‌ಬಿನ್ ಲಾ ಯಖ್‌ಶಅ್, ವ ಮಿನ್ ನಫ್‌ಸಿನ್ ಲಾ ತಶ್‌ಬಅ್, ವ ಮಿನ್ ದಅ್‌ವತಿನ್ ಲಾ ಯುಸ್ತಜಾಬು ಲಹಾ". (ಅರ್ಥ: ಓ ಅಲ್ಲಾಹನೇ, ಖಂಡಿತವಾಗಿಯೂ ನಾನು ಪ್ರಯೋಜನ ನೀಡದ ಜ್ಞಾನದಿಂದ, ವಿನಯವಿಲ್ಲದ ಹೃದಯದಿಂದ, ಆಸೆ ತೀರದ ಆತ್ಮದಿಂದ, ಮತ್ತು ಸ್ವೀಕರಿಸಲ್ಪಡದ ಪ್ರಾರ್ಥನೆಯಿಂದ ನಿನ್ನಲ್ಲಿ ಅಭಯ ಕೋರುತ್ತೇನೆ)

ಝೈದ್ ಇಬ್ನ್ ಅರ್ಖಮ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಏನು ಹೇಳುತ್ತಿದ್ದರೋ ಅದನ್ನು ಹೊರತುಪಡಿಸಿ ನಾನು ನಿಮಗೆ ಬೇರೇನೂ ಹೇಳುವುದಿಲ್ಲ. ಅವರು ಹೇಳುತ್ತಿದ್ದರು: "ಅಲ್ಲಾಹುಮ್ಮ ಇನ್ನೀ ಅಊದು ಬಿಕ ಮಿನಲ್-ಅಜ್‌ಝಿ ವಲ್-ಕಸ…

Read hadeeth 0Views 0Cards 0Shares
Share
#5884HadeethEnc[حسن]

ಹೀಗೆ ಹೇಳು: 'ಅಲ್ಲಾಹುಮ್ಮಕ್‌ಫಿನೀ ಬಿ ಹಲಾಲಿಕ ಅನ್ ಹರಾಮಿಕ್, ವ ಅಗ್ನಿನೀ ಬಿ ಫದ್ಲಿಕ ಅಮ್ಮನ್ ಸಿವಾಕ್' ". (ಓ ಅಲ್ಲಾಹನೇ, ನೀನು ನಿಷಿದ್ಧಗೊಳಿಸಿದ ವಿಷಯಗಳಿಂದ ನನ್ನನ್ನು ದೂರವಿಟ್ಟು ನೀನು ಅನುಮತಿಸಿದ ವಿಷಯಗಳು ನನಗೆ ಸಾಕಾಗುವಂತೆ ಮಾಡು. ಮತ್ತು ಇತರರ ಅನುಗ್ರಹವನ್ನು ಅವಲಂಬಿಸುವುದಕ್ಕೆ ಹೊರತಾಗಿ ನಿನ್ನ ಅನುಗ್ರಹವನ್ನು ಅವಲಂಬಿಸುವಂತೆ ಮಾಡು)

ಅಲೀ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಒಬ್ಬ 'ಮುಕಾತಬ್' (ಒಪ್ಪಂದದ ಮೂಲಕ ವಿಮೋಚನೆ ಕೋರುತ್ತಿರುವ ಗುಲಾಮ) ಅವರ ಬಳಿಗೆ ಬಂದನು. ಅವನು ಹೇಳಿದನು: "ನನ್ನ ವಿಮೋಚನೆಯ ಒಪ್ಪಂದದ ಮೊತ್ತವನ್ನು ಪಾವತಿಸಲು ನಾನು ಅಸಮರ್ಥನಾಗಿದ್ದೇನೆ. ಆದ್ದರಿಂದ ನನಗೆ ಸಹಾಯ ಮಾಡಿರಿ". ಅವರು (ಅಲೀ) ಹೇಳಿದರು: "ಅಲ್ಲಾಹನ ಸಂದೇಶವಾಹಕರು…

Read hadeeth 0Views 0Cards 0Shares
Share
#5886HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಮಗ್ರವಾದ ಪ್ರಾರ್ಥನೆಗಳನ್ನು ಇಷ್ಟಪಡುತ್ತಿದ್ದರು ಮತ್ತು ಅದಕ್ಕೆ ಹೊರತಾದವುಗಳನ್ನು ಬಿಟ್ಟುಬಿಡುತ್ತಿದ್ದರು

Read hadeeth 0Views 0Cards 0Shares
Share
#5887HadeethEnc[صحيح]

'ಫರಾಇದ್'ಗಳನ್ನು (ಆಸ್ತಿಯ ನಿಗದಿತ ಪಾಲುಗಳನ್ನು) ಅವುಗಳ ಹಕ್ಕುದಾರರಿಗೆ ತಲುಪಿಸಿರಿ. ನಂತರ ಏನು ಉಳಿಯುತ್ತದೆಯೋ, ಅದು ಅತ್ಯಂತ ಹತ್ತಿರದ ಪುರುಷ ಸಂಬಂಧಿಗೆ ಸೇರುತ್ತದೆ

Read hadeeth 0Views 0Cards 0Shares
Share
#5888HadeethEnc[صحيح]

ಮಹಿಳೆಯರ ಬಳಿಗೆ ತೆರಳುವುದರ ಬಗ್ಗೆ ಎಚ್ಚರವಾಗಿರಿ." ಆಗ ಅನ್ಸಾರ್‌ಗಳಲ್ಲಿ ಸೇರಿದ ಒಬ್ಬ ವ್ಯಕ್ತಿ ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಮೈದುನನ (ಗಂಡನ ಸಹೋದರ) ಬಗ್ಗೆ ನಿಮ್ಮ ಅಭಿಪ್ರಾಯವೇನು?" ಅವರು ಉತ್ತರಿಸಿದರು: "ಮೈದುನ ಮರಣವಾಗಿದ್ದಾನೆ

ಉಕ್ಬ ಇಬ್ನ್ ಆಮಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮಹಿಳೆಯರ ಬಳಿಗೆ ತೆರಳುವುದರ ಬಗ್ಗೆ ಎಚ್ಚರವಾಗಿರಿ." ಆಗ ಅನ್ಸಾರ್‌ಗಳಲ್ಲಿ ಸೇರಿದ ಒಬ್ಬ ವ್ಯಕ್ತಿ ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಮೈದುನನ (ಗಂಡನ ಸಹೋದರ) ಬಗ್ಗ…

Read hadeeth 0Views 0Cards 0Shares
Share
#5889HadeethEnc[صحيح]

ಚಿನ್ನದ ಬದಲಿಗೆ ಬೆಳ್ಳಿ ನೀಡುವುದು ಬಡ್ಡಿಯಾಗಿದೆ. ಸ್ಥಳದಲ್ಲೇ ವಿನಿಮಯ ಮಾಡುವುದರ ಹೊರತು. ಗೋಧಿಯ ಬದಲಿಗೆ ಗೋಧಿ ನೀಡುವುದು ಬಡ್ಡಿಯಾಗಿದೆ. ಸ್ಥಳದಲ್ಲೇ ವಿನಿಮಯ ಮಾಡುವುದರ ಹೊರತು. ಬಾರ್ಲಿಯ ಬದಲಿಗೆ ಬಾರ್ಲಿ ನೀಡುವುದು ಬಡ್ಡಿಯಾಗಿದೆ. ಸ್ಥಳದಲ್ಲೇ ವಿನಿಮಯ ಮಾಡುವುದರ ಹೊರತು. ಖರ್ಜೂರದ ಬದಲಿಗೆ ಖರ್ಜೂರ ನೀಡುವುದು ಬಡ್ಡಿಯಾಗಿದೆ. ಸ್ಥಳದಲ್ಲೇ ವಿನಿಮಯ ಮಾಡುವುದರ ಹೊರತು

ಮಾಲಿಕ್ ಬಿನ್ ಔಸ್ ಬಿನ್ ಹದಸಾನ್ ರಿಂದ ವರದಿ. ಅವರು ಹೇಳಿದರು: "ಯಾರು ಚಿನ್ನದ ನಾಣ್ಯಗಳನ್ನು ವಿನಿಮಯ ಮಾಡುತ್ತೀರಿ?" ಎಂದು ಕೇಳುತ್ತಾ ನಾನು ಬಂದೆ. ಆಗ ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರವರ ಬಳಿಯಿದ್ದ ತಲ್ಹ ಬಿನ್ ಉಬೈದುಲ್ಲಾ ಹೇಳಿದರು: "ನಮಗೆ ನಿನ್ನ ಚಿನ್ನದ ನಾಣ್ಯಗಳನ್ನು ತೋರಿಸು. ನಂತರ ನಮ್ಮ ಸೇ…

Read hadeeth 0Views 0Cards 0Shares
Share
#5907HadeethEnc[صحيح]

ಈ ಕುರ್‌ಆನಿನ ಬಗ್ಗೆ ನಿಗಾ ವಹಿಸಿರಿ. ಏಕೆಂದರೆ ಮುಹಮ್ಮದರ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಒಂಟೆಗಳು ಅವುಗಳನ್ನು ಕಟ್ಟಿಹಾಕಲಾದ ಹಗ್ಗಗಳಿಂದ ತಪ್ಪಿಸಿಕೊಳ್ಳುವುದಕ್ಕಿಂತಲೂ ವೇಗವಾಗಿ ಕುರ್‌ಆನ್ ನೆನಪಿನಿಂದ ಮಾಸಿ ಹೋಗುತ್ತದೆ

ಅಬೂ ಮೂಸಾ ಅಶ್‌ಅರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಈ ಕುರ್‌ಆನಿನ ಬಗ್ಗೆ ನಿಗಾ ವಹಿಸಿರಿ. ಏಕೆಂದರೆ ಮುಹಮ್ಮದರ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಒಂಟೆಗಳು ಅವುಗಳನ್ನು ಕಟ್ಟಿಹಾಕಲಾದ ಹಗ್ಗಗಳಿಂದ ತಪ್ಪಿಸಿಕೊಳ್ಳುವುದಕ್ಕಿಂತಲೂ…

Read hadeeth 1Views 0Cards 0Shares
Share
#5915HadeethEnc[صحيح]

ಓ ಅಲ್ಲಾಹ್! ನನಗೆ ಮಾರ್ಗದರ್ಶನ ನೀಡು ಮತ್ತು ನನ್ನನ್ನು ನೇರವಾಗಿಡು. ಮಾರ್ಗದರ್ಶನವನ್ನು ಬೇಡುವಾಗ ನೇರವಾದ ಮಾರ್ಗದಲ್ಲಿ ಮುನ್ನಡೆಸುವಂತೆ ಬೇಡು ಮತ್ತು ನೇರವಾಗಿರುವುದನ್ನು ಬೇಡುವಾಗ ಬಾಣದಷ್ಟು ನೇರವಾಗಿರುವುದನ್ನು ಬೇಡು

ಅಲಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನೊಡನೆ ಹೇಳಿದರು: "ಓ ಅಲ್ಲಾಹ್! ನನಗೆ ಮಾರ್ಗದರ್ಶನ ನೀಡು ಮತ್ತು ನನ್ನನ್ನು ನೇರವಾಗಿಡು. ಮಾರ್ಗದರ್ಶನವನ್ನು ಬೇಡುವಾಗ ನೇರವಾದ ಮಾರ್ಗದಲ್ಲಿ ಮುನ್ನಡೆಸುವಂತೆ ಬೇಡು ಮತ್ತು ನೇರ…

Read hadeeth 0Views 0Cards 0Shares
Share
#5927HadeethEnc[صحيح]

ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ನಿಶ್ಚಯವಾಗಿಯೂ ನೀವು ನಿಮಗಿಂತ ಮೊದಲಿನವರ ಚರ್ಯೆಗಳನ್ನು ಹಿಂಬಾಲಿಸುವಿರಿ

ಅಬೂ ವಾಕಿದ್ ಲೈಸಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹುನೈನ್ ಯುದ್ಧಕ್ಕೆ ಹೊರಟಾಗ, ಬಹುದೇವವಿಶ್ವಾಸಿಗಳ 'ಝಾತ್ ಅನ್ವಾತ್' ಎಂಬ ಹೆಸರಿನ ಮರದ ಬಳಿಯಿಂದ ಸಾಗಿದರು. ಅವರು ಅದರಲ್ಲಿ ತಮ್ಮ ಆಯುಧಗಳನ್ನು ತೂಗಿಸುತ್ತಿದ್ದರು. ಆಗ ಅವರು (ಸಹಾಬಿ…

Read hadeeth 1Views 0Cards 0Shares
Share

Shopping Basket

Loading...