افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 37.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#5928HadeethEnc[إسناده حسن]

ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಅವರೊಡನೆ ಕೆಲವು ವಿಷಯಗಳ ಬಗ್ಗೆ ಮಾತನಾಡಿದರು. ಅವರು ಹೇಳಿದರು: "ಅಲ್ಲಾಹು ಮತ್ತು ತಾವು ಇಚ್ಛಿಸಿದ್ದು." ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಏನು ನೀವು ನನ್ನನ್ನು ಅಲ್ಲಾಹನಿಗೆ ಸಮಾನಗೊಳಿಸಿದ್ದೀರಾ? ಅಲ್ಲಾಹು ಮಾತ್ರ ಇಚ್ಛಿಸಿದ್ದು ಎಂದು ಹೇಳಿರಿ

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಅವರೊಡನೆ ಕೆಲವು ವಿಷಯಗಳ ಬಗ್ಗೆ ಮಾತನಾಡಿದರು. ಅವರು ಹೇಳಿದರು: "ಅಲ್ಲಾಹು ಮತ್ತು ತಾವು ಇಚ್ಛಿಸಿದ್ದು." ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು…

Read hadeeth 0Views 0Cards 0Shares
Share
#5931HadeethEnc[صحيح]

ಅಲ್ಲಾಹನ ಸೃಷ್ಟಿಯನ್ನು ಅನುಕರಿಸುವವರು ಯಾರೋ ಅವರು ಪುನರುತ್ಥಾನ ದಿನದಂದು ಅಲ್ಲಾಹನಿಂದ ಕಠೋರವಾಗಿ ಶಿಕ್ಷಿಸಲ್ಪಡುವರು

ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನ ಬಳಿಗೆ ಬಂದಾಗ, ನಾನು ಚಿತ್ರಗಳಿರುವ ಒಂದು ಪರದೆಯಿಂದ ನನ್ನ ಗೋಡೆಯಲ್ಲಿನ ರಂಧ್ರವನ್ನು ಮುಚ್ಚಿಟ್ಟಿದ್ದೆ. ಅವರು ಅದನ್ನು ನೋಡಿ ಅದನ್ನು ಹರಿದ…

Read hadeeth 0Views 0Cards 0Shares
Share
#5932HadeethEnc[صحيح]

ಯಾರು ಒಂದು ಸ್ಥಳದಲ್ಲಿ ಇಳಿದು, 'ಅಊದು ಬಿಕಲಿಮಾತಿಲ್ಲಾಹಿ ತ್ತಾಮ್ಮಾತಿ ಮಿನ್ ಶರ್‍ರಿ ಮಾ ಖಲಕ್' (ಅರ್ಥ: ಅಲ್ಲಾಹನ ಪರಿಪೂರ್ಣ ವಚನಗಳೊಂದಿಗೆ ಅವನು ಸೃಷ್ಟಿಸಿದ ಎಲ್ಲಾ ಕೆಡುಕುಗಳಿಂದ ನಾನು ರಕ್ಷೆ ಬೇಡುತ್ತೇನೆ) ಎಂದು ಹೇಳುತ್ತಾನೋ ಅವನು ಆ ಸ್ಥಳದಿಂದ ತೆರಳುವ ತನಕ ಅವನಿಗೆ ಯಾವುದೇ ವಸ್ತು ತೊಂದರೆ ಕೊಡುವುದಿಲ್ಲ

ಖೌಲ ಬಿಂತ್ ಹಕೀಂ ಸುಲಮಿಯ್ಯ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಯಾರು ಒಂದು ಸ್ಥಳದಲ್ಲಿ ಇಳಿದು, 'ಅಊದು ಬಿಕಲಿಮಾತಿಲ್ಲಾಹಿ ತ್ತಾಮ್ಮಾತಿ ಮಿನ್ ಶರ್‍ರಿ ಮಾ ಖಲಕ್' (ಅರ್ಥ: ಅಲ್ಲ…

Read hadeeth 0Views 0Cards 0Shares
Share
#5934HadeethEnc[صحيح]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನನ್ನು ಕಳುಹಿಸಿದ ಅದೇ ಕೆಲಸಕ್ಕಾಗಿ ನಾನು ತಮ್ಮನ್ನು ಕಳುಹಿಸಲೇ? ತಾವು ಒಂದೇ ಒಂದು ಪ್ರತಿಮೆಯನ್ನು ಅಳಿಸದೆ ಬಿಡಬಾರದು ಮತ್ತು ಎತ್ತರಿಸಲ್ಪಟ್ಟ ಒಂದೇ ಒಂದು ಸಮಾಧಿಯನ್ನು ನೆಲಸಮ ಮಾಡದೆ ಬಿಡಬಾರದು

ಅಬೂ ಹಯ್ಯಾಜ್ ಅಸದಿ‌ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲೀ ಬಿನ್ ಅಬೂ ತಾಲಿಬ್ (ಅವರ ಬಗ್ಗೆ ಅಲ್ಲಾಹು ಸಂಪ್ರೀತನಾಗಲಿ) ನನ್ನೊಂದಿಗೆ ಹೇಳಿದರು: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನನ್ನು ಕಳುಹಿಸಿದ ಅದೇ ಕೆಲಸಕ್ಕಾಗಿ ನಾನು ತಮ್ಮನ್ನು ಕಳುಹಿಸಲೇ? ತಾವು ಒಂದೇ…

Read hadeeth 1Views 0Cards 0Shares
Share
#5952HadeethEnc[صحيح]

ಮೂರು (ವರ್ಗದ) ಜನರೊಂದಿಗೆ ಅಲ್ಲಾಹು ಪುನರುತ್ಥಾನ ದಿನದಂದು ಮಾತನಾಡುವುದಿಲ್ಲ, ಅವರನ್ನು ಪರಿಶುದ್ಧಗೊಳಿಸುವುದಿಲ್ಲ, ಮತ್ತು ಅವರಿಗೆ ಯಾತನಾಮಯ ಶಿಕ್ಷೆಯಿದೆ

ಸಲ್ಮಾನ್ ಅಲ್-ಫಾರಿಸೀ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮೂರು (ವರ್ಗದ) ಜನರೊಂದಿಗೆ ಅಲ್ಲಾಹು ಪುನರುತ್ಥಾನ ದಿನದಂದು ಮಾತನಾಡುವುದಿಲ್ಲ, ಅವರನ್ನು ಪರಿಶುದ್ಧಗೊಳಿಸುವುದಿಲ್ಲ, ಮತ್ತು ಅವರಿಗೆ ಯಾತನಾಮಯ ಶಿಕ್ಷೆಯಿದೆ: (ಅವರು…

Read hadeeth 0Views 0Cards 0Shares
Share
#5976HadeethEnc[صحيح]

ಗಾಳಿಯನ್ನು ನಿಂದಿಸಬೇಡಿ. ನಿಮಗೆ ಇಷ್ಟವಿಲ್ಲದ್ದನ್ನು ನೋಡಿದರೆ ಹೀಗೆ ಹೇಳಿರಿ: ಓ ಅಲ್ಲಾಹ್, ಈ ಗಾಳಿಯ ಒಳಿತು, ಅದರಲ್ಲಿರುವ ಒಳಿತು ಮತ್ತು ಅದನ್ನು ಯಾವುದಕ್ಕಾಗಿ ಆಜ್ಞಾಪಿಸಲಾಗಿದೆಯೋ ಅದರ ಒಳಿತನ್ನು ನಾವು ನಿನ್ನಲ್ಲಿ ಬೇಡುತ್ತೇವೆ. ಈ ಗಾಳಿಯ ಕೆಡುಕು, ಅದರಲ್ಲಿರುವ ಕೆಡುಕು ಮತ್ತು ಅದನ್ನು ಯಾವುದಕ್ಕಾಗಿ ಆಜ್ಞಾಪಿಸಲಾಗಿದೆಯೋ ಅದರ ಕೆಡುಕಿನಿಂದ ನಾವು ನಿನ್ನಲ್ಲಿ ಅಭಯ ಯಾಚಿಸುತ್ತೇವೆ

ಉಬೈ ಬಿನ್ ಕಅಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ಗಾಳಿಯನ್ನು ನಿಂದಿಸಬೇಡಿ. ನಿಮಗೆ ಇಷ್ಟವಿಲ್ಲದ್ದನ್ನು ನೋಡಿದರೆ ಹೀಗೆ ಹೇಳಿರಿ: ಓ ಅಲ್ಲಾಹ್, ಈ ಗಾಳಿಯ ಒಳಿತು, ಅದರಲ್ಲಿರುವ ಒಳಿತು ಮತ್ತು ಅದನ್ನು ಯಾವುದ…

Read hadeeth 0Views 0Cards 0Shares
Share
#5978HadeethEnc[صحيح]

ನಿಮ್ಮಲ್ಲಿ ಯಾರೂ, 'ಓ ಅಲ್ಲಾಹ್, ನೀನು ಇಚ್ಛಿಸಿದರೆ ನನ್ನನ್ನು ಕ್ಷಮಿಸು, ನೀನು ಇಚ್ಛಿಸಿದರೆ ನನಗೆ ಕರುಣೆ ತೋರು, ನೀನು ಇಚ್ಛಿಸಿದರೆ ನನಗೆ ಉಪಜೀವನ ನೀಡು' ಎಂದು ಹೇಳಬಾರದು. ಬದಲಿಗೆ, ದೃಢನಿರ್ಧಾರದಿಂದ ತನ್ನ ಬೇಡಿಕೆಯನ್ನು ಕೇಳಬೇಕು. ಏಕೆಂದರೆ ಅವನು (ಅಲ್ಲಾಹು) ತಾನು ಇಚ್ಛಿಸಿದ್ದನ್ನು ಮಾಡುತ್ತಾನೆ, ಅವನ ಮೇಲೆ ಯಾರೂ ಒತ್ತಡ ಹಾಕುವವರಿಲ್ಲ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲಿ ಯಾರೂ, 'ಓ ಅಲ್ಲಾಹ್, ನೀನು ಇಚ್ಛಿಸಿದರೆ ನನ್ನನ್ನು ಕ್ಷಮಿಸು, ನೀನು ಇಚ್ಛಿಸಿದರೆ ನನಗೆ ಕರುಣೆ ತೋರು, ನೀನು ಇಚ್ಛಿಸಿದರೆ ನನಗೆ ಉಪಜೀವನ ನೀಡು' ಎಂದು ಹೇಳಬಾರದು. ಬದಲಿಗೆ, ದ…

Read hadeeth 0Views 0Cards 0Shares
Share
#5981HadeethEnc[حسن]

ಶಕುನ ನೋಡುವವನು, ಶಕುನ ನೋಡಿಸುವವನು, ಭವಿಷ್ಯ ನೋಡುವವನು (ಜ್ಯೋತಿಷಿ), ಭವಿಷ್ಯ ನೋಡಿಸುವವನು, ಮಾಟಮಾಡುವವನು, ಮಾಟ ಮಾಡಿಸುವವನು, ಗಂಟು ಕಟ್ಟುವವನು ಮುಂತಾದವರು ನಮ್ಮಲ್ಲಿ ಸೇರಿದವರಲ್ಲ

ಇಮ್ರಾನ್ ಬಿನ್ ಹುಸೈನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಶಕುನ ನೋಡುವವನು, ಶಕುನ ನೋಡಿಸುವವನು, ಭವಿಷ್ಯ ನೋಡುವವನು (ಜ್ಯೋತಿಷಿ), ಭವಿಷ್ಯ ನೋಡಿಸುವವನು, ಮಾಟಮಾಡುವವನು, ಮಾಟ ಮಾಡಿಸುವವನು, ಗಂಟು ಕಟ್ಟುವವನ…

Read hadeeth 0Views 0Cards 0Shares
Share
#5986HadeethEnc[صحيح]

ಯಾರಾದರೂ ಭವಿಷ್ಯ ನುಡಿಯುವವನ ಬಳಿಗೆ ಹೋಗಿ, ಅವನೊಡನೆ ಏನಾದರೂ ವಿಷಯದ ಬಗ್ಗೆ ಕೇಳಿದರೆ ಅವನ ನಲ್ವತ್ತು ದಿನಗಳ ನಮಾಝ್ ಸ್ವೀಕರಿಸಲ್ಪಡುವುದಿಲ್ಲ

Read hadeeth 0Views 0Cards 0Shares
Share
#5989HadeethEnc[صحيح]

ಯಾರು ಜ್ಯೋತಿಷ್ಯ ವಿದ್ಯೆಯನ್ನು ಗಳಿಸುತ್ತಾರೋ ಅವರು ವಾಮಾಚಾರದ ಒಂದು ಶಾಖೆಯನ್ನು ಗಳಿಸುತ್ತಾರೆ. ಅದರ ಬಗ್ಗೆ ಹೆಚ್ಚು ವಿದ್ಯೆಯನ್ನು ಗಳಿಸಿದವರು ಹೆಚ್ಚು ವಾಮಾಚಾರವನ್ನು ಗಳಿಸುತ್ತಾರೆ

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಜ್ಯೋತಿಷ್ಯ ವಿದ್ಯೆಯನ್ನು ಗಳಿಸುತ್ತಾರೋ ಅವರು ವಾಮಾಚಾರದ ಒಂದು ಶಾಖೆಯನ್ನು ಗಳಿಸುತ್ತಾರೆ. ಅದರ ಬಗ್ಗೆ ಹೆಚ್ಚು ವಿದ್ಯೆಯನ್ನು ಗಳಿಸಿದವರು ಹೆ…

Read hadeeth 0Views 0Cards 0Shares
Share

Shopping Basket

Loading...