افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 4.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

84hadeeths
Clear filters
Categories

ಸದ್ಗುಣಗಳು

12 hadeeths in this category
#5372HadeethEnc[صحيح]

“ಯಾರು ತನ್ನ ಜೀವನೋಪಾಯವು ವಿಶಾಲವಾಗಲು ಮತ್ತು ತನ್ನ ಆಯುಷ್ಯವು ದೀರ್ಘವಾಗಲು ಬಯಸುತ್ತಾನೋ ಅವನು ಕುಟುಂಬ ಸಂಬಂಧಗಳನ್ನು ಜೋಡಿಸಲಿ.”

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪ…

Read hadeeth
Share
#5496HadeethEnc[صحيح]

ಪ್ರಾರ್ಥನೆಯೇ ಆರಾಧನೆ

ನುಅಮಾನ್ ಬಿನ್ ಬಶೀರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಪ್ರಾರ್ಥನೆಯೇ ಆರಾಧನೆ." ನಂತರ ಅವರು ಪಠಿಸಿದರು: “ನಿಮ್ಮ ಪರಿಪಾಲಕನು (ಅಲ್ಲಾಹು) ಹೇಳಿದನು: ನೀವು ನನ್ನನ್ನು ಕರೆದು ಪ್ರಾರ್ಥಿ…

Read hadeeth
Share
#5509HadeethEnc[حسن]

“ಸರ್ವಶಕ್ತನಾದ ಅಲ್ಲಾಹನ ದೃಷ್ಟಿಯಲ್ಲಿ ಪ್ರಾರ್ಥನೆಗಿಂತಲೂ ಹೆಚ್ಚು ಗೌರವಾರ್ಹವಾದ ಬೇರೆ ವಿಷಯವಿಲ್ಲ.”

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿ…

Read hadeeth
Share
#5516HadeethEnc[صحيح]

ಯಾರು ದಿನಕ್ಕೆ ನೂರು ಬಾರಿ ‘ಸುಬ್‌ಹಾನಲ್ಲಾಹಿ ವಬಿಹಮ್ದಿಹೀ’ ಎಂದು ಹೇಳುತ್ತಾರೋ, ಅವರ ಪಾಪಗಳು ಸಮುದ್ರದ ನೊರೆಯಷ್ಟೇ ಇದ್ದರೂ ಸಹ ಅಳಿಸಿಹೋಗುತ್ತವೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು…

Read hadeeth
Share
#5517HadeethEnc[صحيح]

ಯಾರು ಹತ್ತು ಬಾರಿ — ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಲಹುಲ್ ಮುಲ್ಕು ವಲಹುಲ್ ಹಮ್ದು ವಹುವ ಅಲಾ ಕುಲ್ಲಿ ಶೈಇನ್ ಕದೀರ್ (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಆಧಿಪತ್ಯವು ಅವನದ್ದು ಮತ್ತು ಸ್ತುತಿಯು ಅವನಿಗೆ, ಅವನು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ) ಎಂದು ಹೇಳುತ್ತಾನೋ

ಅಬೂ ಅಯ್ಯೂಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಹತ್ತು ಬಾರಿ — ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಲಹುಲ್ ಮುಲ್ಕು ವಲಹುಲ್ ಹಮ್ದು ವಹುವ ಅಲಾ ಕುಲ್ಲಿ ಶೈಇನ್ ಕದೀರ್ (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾ…

Read hadeeth
Share
#5518HadeethEnc[صحيح]

ಅಲ್ಲಾಹು ಯಾರಿಗೆ ಒಳಿತನ್ನು ಬಯಸುತ್ತಾನೋ ಅವನಿಗೆ ಧಾರ್ಮಿಕ ವಿಷಯಗಳಲ್ಲಿ ಪಾಂಡಿತ್ಯವನ್ನು ನೀಡುತ್ತಾನೆ

ಮುಆವಿಯ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಅಲ್ಲಾಹು ಯಾರಿಗೆ ಒಳಿತನ್ನು ಬಯಸುತ್ತಾನೋ ಅವನಿಗೆ ಧಾರ್ಮಿಕ ವಿಷಯಗಳಲ್ಲಿ ಪಾಂಡಿತ್ಯವನ್ನು ನೀಡುತ್ತಾನೆ. ನಾನು ಕೇವಲ ಹಂಚುವವನು ಮಾತ್ರ. ಕೊಡು…

Read hadeeth
Share
#5520HadeethEnc[صحيح]

ಓ ಜನರೇ! ಸಲಾಂ ಹೇಳುವುದನ್ನು ವ್ಯಾಪಕಗೊಳಿಸಿರಿ, ಆಹಾರವನ್ನು ಉಣಿಸಿರಿ, ಕುಟುಂಬ ಸಂಬಂಧಗಳನ್ನು ಜೋಡಿಸಿರಿ, ಮತ್ತು ರಾತ್ರಿಯಲ್ಲಿ ಜನರು ನಿದ್ರಿಸುತ್ತಿರುವಾಗ ನಮಾಝ್ ಮಾಡಿರಿ. ನೀವು ಸುರಕ್ಷಿತವಾಗಿ ಸ್ವರ್ಗವನ್ನು ಪ್ರವೇಶಿಸುವಿರಿ

ಅಬ್ದುಲ್ಲಾ ಬಿನ್ ಸಲಾಮ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮದೀನಕ್ಕೆ ಆಗಮಿಸಿದಾಗ ಜನರೆಲ್ಲರೂ, "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಂದರು, ಅಲ್ಲಾಹನ ಸಂದೇಶವಾಹಕರು ಬಂದರು, ಅಲ್ಲಾಹನ ಸಂದೇ…

Read hadeeth
Share
#6106HadeethEnc[حسن لغيره]

ಆರಾಧಕನ ಮೇಲೆ ವಿದ್ವಾಂಸನ ಶ್ರೇಷ್ಠತೆಯು ನಿಮ್ಮಲ್ಲಿ ಅತ್ಯಂತ ಕೆಳಗಿನ ಸ್ಥಾನಮಾನವಿರುವವನ ಮೇಲೆ ನನ್ನ ಶ್ರೇಷ್ಠತೆಯಷ್ಟಿದೆ

ಅಬೂ ಉಮಾಮಾ ಅಲ್-ಬಾಹಿಲೀ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿ ಇಬ್ಬರು ವ್ಯಕ್ತಿಗಳ ಬಗ್ಗೆ ಉಲ್ಲೇಖಿಸಲಾಯಿತು. ಅವರಲ್ಲೊಬ್ಬನು 'ಆಬಿದ್' (ಆರಾಧಕ) ಮತ್ತು ಇನ್ನೊಬ್ಬನು 'ಆಲಿಮ್' (ವಿದ್ವಾಂಸ) ಆಗಿದ್ದನು. ಆಗ ಅಲ್ಲಾಹನ ಸಂದೇಶವಾಹಕರು (ಅವರ…

Read hadeeth
Share
#6257HadeethEnc[صحيح بمجموع طرقه]

ಯಾವುದೇ ಇಬ್ಬರು ಮುಸ್ಲಿಮರು ಭೇಟಿಯಾಗಿ ಹಸ್ತಲಾಘವ ಮಾಡಿದರೆ, ಅವರು ಬೇರ್ಪಡುವ ಮೊದಲು ಅವರ ಪಾಪಗಳು ಕ್ಷಮಿಸಲ್ಪಡುತ್ತವೆ

ಬರಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂ…

Read hadeeth
Share
#6275HadeethEnc[حسن]

ಯಾರು ಅಲ್ಲಾಹನ ಗ್ರಂಥದಿಂದ ಒಂದು ಅಕ್ಷರವನ್ನು ಪಠಿಸುತ್ತಾರೋ ಅವರಿಗೆ ಒಂದು ಒಳಿತು ಮಾಡಿದ ಪ್ರತಿಫಲವಿದೆ. ಒಂದು ಒಳಿತು ಅದರ ಹತ್ತು ಪಟ್ಟು ಒಳಿತುಗಳ ಪ್ರತಿಫಲವನ್ನು ಒಳಗೊಂಡಿದೆ

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಅಲ್ಲಾಹನ ಗ್ರಂಥದಿಂದ ಒಂದು ಅಕ್ಷರವನ್ನು ಪಠಿಸುತ್ತಾರೋ ಅವರಿಗೆ ಒಂದು ಒಳಿತು ಮಾಡಿದ ಪ್ರತಿಫಲವಿದೆ. ಒಂದು ಒಳಿತು ಅದರ ಹತ್ತು ಪಟ್ಟು ಒಳಿ…

Read hadeeth
Share
#6469HadeethEnc[صحيح]

ಒಬ್ಬ ವ್ಯಕ್ತಿ ಒಂದು ದಾರಿಯಲ್ಲಿ ನಡೆಯುತ್ತಿದ್ದಾಗ, ದಾರಿಯಲ್ಲಿ ಒಂದು ಮುಳ್ಳಿನ ಕೊಂಬೆಯನ್ನು ಕಂಡನು. ಅವನು ಅದನ್ನು (ದಾರಿಯಿಂದ) ದೂರ ಸರಿಸಿದನು. ಆಗ ಅಲ್ಲಾಹು ಅವನ ಕಾರ್ಯವನ್ನು ಮೆಚ್ಚಿಕೊಂಡು ಅವನ ಪಾಪಗಳನ್ನು ಕ್ಷಮಿಸಿದನು

ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ವ್ಯಕ್ತಿ ಒಂದು ದಾರಿಯಲ್ಲಿ ನಡೆಯುತ್ತಿದ್ದಾಗ, ದಾರಿಯಲ್ಲಿ ಒಂದು ಮುಳ್ಳಿನ ಕೊಂಬೆಯನ್ನು ಕಂಡನು. ಅವನು ಅದನ್ನು (ದಾರಿಯಿಂದ) ದೂರ ಸರಿಸಿದನು. ಆಗ ಅಲ್ಲಾಹು ಅವನ ಕಾರ್ಯವನ…

Read hadeeth
Share
#6820HadeethEnc[صحيح]

ನಮ್ಮಿಂದ ಏನನ್ನಾದರೂ ಕೇಳಿ ಅದನ್ನು ಕೇಳಿದಂತೆಯೇ ತಲುಪಿಸಿದ ವ್ಯಕ್ತಿಯ ಮುಖವನ್ನು ಅಲ್ಲಾಹು ಪ್ರಕಾಶಮಾನವಾಗಿಡಲಿ. ಏಕೆಂದರೆ ಕೆಲವೊಮ್ಮೆ ತಲುಪಿಸುವವನು ಕೇಳಿದವನಿಗಿಂತ ಹೆಚ್ಚು ಗ್ರಹಿಸುವ ಶಕ್ತಿಯನ್ನು ಹೊಂದಿರಬಹುದು

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಮ್ಮಿಂದ ಏನನ್ನಾದರೂ ಕೇಳಿ ಅದನ್ನು ಕೇಳಿದಂತೆಯೇ ತಲುಪಿಸಿದ ವ್ಯಕ್ತಿಯ ಮುಖವನ್ನು ಅಲ್ಲಾಹು ಪ್ರಕಾಶಮಾನವಾಗಿಡಲಿ.…

Read hadeeth
Share

Shopping Basket

Loading...