افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 4.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

222hadeeths
Clear filters
Categories

ಅಕೀದಾ

12 hadeeths in this category
#3420HadeethEnc[صحيح]

“ತೀವ್ರವಾದಿಗಳು ನಾಶವಾದರು

ಅಬ್ದುಲ್ಲಾ ಬಿನ್ ಮಸ್‍ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (…

Read hadeeth
Share
#3422HadeethEnc[صحيح]

ಅದ್ವಾ (ಅಂಟುರೋಗ) ಇಲ್ಲ ಮತ್ತು ತಿಯರ (ಅಪಶಕುನ) ಇಲ್ಲ. ಆದರೆ ಫಅಲ್ (ಶುಭಶಕುನ) ನನಗಿಷ್ಟವಾಗಿದೆ." ಅವರೊಡನೆ ಕೇಳಲಾಯಿತು: "ಶುಭಶಕುನ ಎಂದರೇನು?" ಅವರು ಉತ್ತರಿಸಿದರು: "ಒಳ್ಳೆಯ ಮಾತು

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅದ್ವಾ (ಅಂಟುರೋಗ) ಇಲ್ಲ ಮತ್ತು ತಿಯರ (ಅಪಶಕುನ) ಇಲ್ಲ. ಆದರೆ ಫಅಲ್ (ಶುಭಶಕುನ) ನನಗಿಷ್ಟವಾಗಿದೆ." ಅವರೊಡನೆ ಕೇಳಲಾಯಿತು: "ಶುಭಶಕುನ ಎಂದರೇನು?" ಅವರು ಉತ್ತರಿಸಿದರು: "ಒಳ್ಳೆಯ…

Read hadeeth
Share
#3438HadeethEnc[صحيح]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅನ್ಸಾರ್‌ಗಳ ಬಗ್ಗೆ ಹೇಳಿದರು: "ಸತ್ಯವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ಪ್ರೀತಿಸುವುದಿಲ್ಲ ಮತ್ತು ಕಪಟವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ದ್ವೇಷಿಸುವುದಿಲ್ಲ. ಯಾರು ಅವರನ್ನು ಪ್ರೀತಿಸುತ್ತಾನೋ ಅವನನ್ನು ಅಲ್ಲಾಹು ಪ್ರೀತಿಸುತ್ತಾನೆ ಮತ್ತು ಯಾರು ಅವರನ್ನು ದ್ವೇಷಿಸುತ್ತಾನೋ ಅವನನ್ನು ಅಲ್ಲಾಹು ದ್ವೇಷಿಸುತ್ತಾನೆ

ಬರಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅನ್ಸಾರ್‌ಗಳ ಬಗ್ಗೆ ಹೇಳಿದರು: "ಸತ್ಯವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ಪ್ರೀತಿಸುವುದಿಲ್ಲ ಮತ್ತು ಕಪಟವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ದ್ವೇಷಿಸುವುದಿಲ್ಲ. ಯಾರು ಅವರನ್ನು ಪ್ರೀತಿಸುತ್ತಾನೋ ಅವ…

Read hadeeth
Share
#3469HadeethEnc[صحيح]

ಸರಿಯಾದ ಮಾರ್ಗವನ್ನು ಅನುಸರಿಸಿ ಮತ್ತು ಸಾಧ್ಯವಾದಷ್ಟು ಹತ್ತಿರವಾಗಿರಿ, ಮತ್ತು ನಿಮ್ಮಲ್ಲಿ ಯಾರೂ ತಮ್ಮ ಕರ್ಮಗಳಿಂದಾಗಿ ಮೋಕ್ಷ ಪಡೆಯುವುದಿಲ್ಲ ಎಂಬುದನ್ನು ನೆನಪಿನಲ್ಲಿಡಿ." ಅವರು (ಅನುಯಾಯಿಗಳು) ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ನೀವು ಕೂಡ ಪಡೆಯುವುದಿಲ್ಲವೇ?" ಅವರು ಉತ್ತರಿಸಿದರು: "ನಾನೂ ಕೂಡ ಪಡೆಯುವುದಿಲ್ಲ, ಅಲ್ಲಾಹು ತನ್ನ ಕರುಣೆ ಮತ್ತು ಅನುಗ್ರಹದಿಂದ ನನ್ನನ್ನು ಆವರಿಸಿಕೊಳ್ಳುವ ಹೊರತು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸರಿಯಾದ ಮಾರ್ಗವನ್ನು ಅನುಸರಿಸಿ ಮತ್ತು ಸಾಧ್ಯವಾದಷ್ಟು ಹತ್ತಿರವಾಗಿರಿ, ಮತ್ತು ನಿಮ್ಮಲ್ಲಿ ಯಾರೂ ತಮ್ಮ ಕರ್ಮಗಳಿಂದಾಗಿ ಮೋಕ್ಷ ಪಡೆಯುವುದಿಲ್ಲ ಎಂಬುದನ್ನು ನೆನ…

Read hadeeth
Share
#3480HadeethEnc[صحيح]

ನನಗಿಂತ ಮೊದಲಿನ ಸಮುದಾಯಗಳಲ್ಲಿ ಅಲ್ಲಾಹು ಕಳುಹಿಸಿದ ಯಾವುದೇ ಪ್ರವಾದಿಗೂ ಅವರ ಸಮುದಾಯದಲ್ಲಿ ಶಿಷ್ಯರು ಮತ್ತು ಸಂಗಡಿಗರು ಇಲ್ಲದೇ ಇರಲಿಲ್ಲ. ಅವರು ಆ ಪ್ರವಾದಿಯ ಚರ್ಯೆಗಳನ್ನು ಬಿಗಿಯಾಗಿ ಹಿಡಿದುಕೊಂಡು ಅವರ ಆಜ್ಞೆಯನ್ನು ಪಾಲಿಸುತ್ತಿದ್ದರು

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನಗಿಂತ ಮೊದಲಿನ ಸಮುದಾಯಗಳಲ್ಲಿ ಅಲ್ಲಾಹು ಕಳುಹಿಸಿದ ಯಾವುದೇ ಪ್ರವಾದಿಗೂ ಅವರ ಸಮುದಾಯದಲ್ಲಿ ಶಿಷ್ಯರು ಮತ್ತು ಸಂಗಡಿಗರು ಇಲ್ಲದೇ ಇರಲಿಲ್ಲ. ಅವರು ಆ ಪ್ರವಾದಿಯ…

Read hadeeth
Share
#3503HadeethEnc[صحيح]

ನನಗಿಂತ ಮೊದಲು ಯಾರಿಗೂ ನೀಡಲಾಗಿರದ ಐದು ವಿಷಯಗಳನ್ನು ನನಗೆ ನೀಡಲಾಗಿದೆ

ಜಾಬಿರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನಗಿಂತ ಮೊದಲು ಯಾರಿಗೂ ನೀಡಲಾಗಿರದ ಐದು ವಿಷಯಗಳನ್ನು ನನಗೆ ನೀಡಲಾಗಿದೆ. ಒಂದು ತಿಂಗಳ ಪ್ರಯಾಣದಷ್ಟು ದೂರದ ತನಕ ನನಗೆ ಭಯದ ಮೂಲಕ ಸಹಾಯ ಮಾಡಲಾಗಿದೆ. ನನಗೆ ಭೂಮಿಯನ್ನ…

Read hadeeth
Share
#3554HadeethEnc[صحيح]

ಯಾವಾಗ ಮೃತದೇಹವನ್ನು (ಜನಾಝಾವನ್ನು) ಇರಿಸಲಾಗಿ, ಪುರುಷರು ಅದನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಳ್ಳುತ್ತಾರೋ, ಆಗ ಅದು ಸಜ್ಜನ ಆತ್ಮವಾಗಿದ್ದರೆ (ಪುಣ್ಯಾತ್ಮವಾಗಿದ್ದರೆ) ಅದು ಹೇಳುತ್ತದೆ: 'ನನ್ನನ್ನು ಬೇಗ ಮುಂದೆ ಕೊಂಡೊಯ್ಯಿರಿ'

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾವಾಗ ಮೃತದೇಹವನ್ನು (ಜನಾಝಾವನ್ನು) ಇರಿಸಲಾಗಿ, ಪುರುಷರು ಅದನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಳ್ಳುತ್ತಾರೋ, ಆಗ ಅದು ಸಜ್ಜನ ಆತ್ಮವಾಗಿದ್ದರೆ (ಪುಣ್ಯಾತ್ಮವಾಗಿದ…

Read hadeeth
Share
#3573HadeethEnc[صحيح]

ನಾನು ನಿಮಗೆ ಸ್ವರ್ಗದ ಜನರ ಬಗ್ಗೆ ತಿಳಿಸಲೇ? ದುರ್ಬಲ ಎಂದು ಪರಿಗಣಿಸಲ್ಪಡುವ ಎಲ್ಲಾ ವಿನಮ್ರ ವ್ಯಕ್ತಿಗಳು. ಅವರು (ಏನಾದರೂ ಸಂಭವಿಸಬೇಕೆಂದು) ಅಲ್ಲಾಹನ ಮೇಲೆ ಆಣೆ ಮಾಡಿದರೆ, ಅಲ್ಲಾಹು ಅದನ್ನು ನೆರವೇರಿಸುತ್ತಾನೆ. ನಾನು ನಿಮಗೆ ನರಕದ ಜನರ ಬಗ್ಗೆ ತಿಳಿಸಲೇ? ಎಲ್ಲಾ ಕಠೋರ, ದುರಾಸೆ ಮತ್ತು ಅಹಂಕಾರಿಗಳಾದ ವ್ಯಕ್ತಿಗಳು

ಹಾರಿಸ ಬಿನ್ ವಹ್ಬ್ ಅಲ್-ಖುಝಾಈ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಾನು ನಿಮಗೆ ಸ್ವರ್ಗದ ಜನರ ಬಗ್ಗೆ ತಿಳಿಸಲೇ? ದುರ್ಬಲ ಎಂದು ಪರಿಗಣಿಸಲ್ಪಡುವ ಎಲ್ಲಾ ವಿನಮ್ರ ವ್ಯಕ್ತಿಗಳು. ಅವರು (ಏನ…

Read hadeeth
Share
#3636HadeethEnc[صحيح]

ನಾನು ನನ್ನ ದಾಸನು ನನ್ನ ಬಗ್ಗೆ ಹೇಗೆ ಯೋಚಿಸುತ್ತಾನೋ ಹಾಗೆ ಇರುತ್ತೇನೆ. ಅವನು ನನ್ನನ್ನು ನೆನಪಿಸಿಕೊಂಡಾಗ ನಾನು ಅವನೊಂದಿಗೆ ಇರುತ್ತೇನೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ: "ನಾನು ನನ್ನ ದಾಸನು ನನ್ನ ಬಗ್ಗೆ ಹೇಗೆ ಯೋಚಿಸುತ್ತಾನೋ ಹಾಗೆ ಇರುತ್ತೇನೆ. ಅವನು ನನ್ನನ್ನು ನೆನಪಿಸಿಕೊಂಡಾಗ ನಾನು ಅವನೊಂ…

Read hadeeth
Share
#3700HadeethEnc[صحيح]

ಅವನು ಹೇಳಿದ್ದು ಸತ್ಯವಾಗಿದ್ದರೆ ಅವನು ಯಶಸ್ವಿಯಾದನು

ತಲ್ಹ ಬಿನ್ ಉಬೈದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ನಜ್ದ್ ಕಡೆಯಿಂದ, ಕೆದರಿದ ಕೂದಲಿನ ಒಬ್ಬ ವ್ಯಕ್ತಿ ಬಂದನು. ನಮಗೆ ಅವನ ದೊಡ್ಡ ಸ್ವರ ಕೇಳಿಸುತ್ತಿತ್ತು, ಆದರೆ ಅವನು ಅಲ್ಲಾಹನ ಸಂದೇಶವಾಹಕರ (ಅವರ ಮ…

Read hadeeth
Share
#3711HadeethEnc[صحيح]

ಸೂರ್ಯ ಉದಯವಾಗುವ ದಿನಗಳಲ್ಲಿ ಅತಿಶ್ರೇಷ್ಠವಾದ ದಿನ ಜುಮಾ (ಶುಕ್ರವಾರ،) ದಿನ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸೂರ್ಯ ಉದಯವಾಗುವ ದಿನಗಳಲ್ಲಿ ಅತಿಶ್ರೇಷ್ಠವಾದ ದಿನ ಜುಮಾ (ಶುಕ್ರವಾರ،) ದಿನ. ಅಂದು ಆದಮರನ್ನು ಸೃಷ್ಟಿಸಲಾಯಿತು, ಅಂದು ಅವರನ್ನು ಸ್ವರ್ಗಕ್ಕೆ ಪ್ರವೇಶ ಮಾಡಿಸಲಾಯಿತು ಮತ್ತು ಅಂದು ಅವರನ್…

Read hadeeth
Share
#3777HadeethEnc[صحيح]

ಇಹಲೋಕದಲ್ಲಿ ಒಬ್ಬ ದಾಸನು ಇನ್ನೊಬ್ಬ ದಾಸನನ್ನು ಮುಚ್ಚಿಡುವುದಾದರೆ, ಪುನರುತ್ಥಾನ ದಿನ ಅಲ್ಲಾಹು ಅವನನ್ನು ಮುಚ್ಚಿಡುತ್ತಾನೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿ…

Read hadeeth
Share

Shopping Basket

Loading...