افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 40.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#6255HadeethEnc[صحيح]

ಈ ದಿನಗಳ ಹೊರತು ಅಲ್ಲಾಹನಿಗೆ ಸತ್ಕರ್ಮಗಳು ಹೆಚ್ಚು ಇಷ್ಟವಾಗುವ ಬೇರೆ ದಿನಗಳಿಲ್ಲ." ಅಂದರೆ, ದುಲ್‌ಹಿಜ್ಜ ತಿಂಗಳ ಮೊದಲ ಹತ್ತು ದಿನಗಳು

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಈ ದಿನಗಳ ಹೊರತು ಅಲ್ಲಾಹನಿಗೆ ಸತ್ಕರ್ಮಗಳು ಹೆಚ್ಚು ಇಷ್ಟವಾಗುವ ಬೇರೆ ದಿನಗಳಿಲ್ಲ." ಅಂದರೆ, ದುಲ್‌ಹಿಜ್ಜ ತಿಂಗಳ ಮೊದಲ ಹತ್ತು ದಿನಗಳು. ಅವರು ಕೇಳಿ…

Read hadeeth 0Views 0Cards 0Shares
Share
#6257HadeethEnc[صحيح بمجموع طرقه]

ಯಾವುದೇ ಇಬ್ಬರು ಮುಸ್ಲಿಮರು ಭೇಟಿಯಾಗಿ ಹಸ್ತಲಾಘವ ಮಾಡಿದರೆ, ಅವರು ಬೇರ್ಪಡುವ ಮೊದಲು ಅವರ ಪಾಪಗಳು ಕ್ಷಮಿಸಲ್ಪಡುತ್ತವೆ

ಬರಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂ…

Read hadeeth 0Views 0Cards 0Shares
Share
#6258HadeethEnc[صحيح]

ಕುರ್‌ಆನ್ ಪಠಿಸುವ ಸತ್ಯವಿಶ್ವಾಸಿಯನ್ನು ಮಾದಳ ಹಣ್ಣಿಗೆ ಹೋಲಿಸಬಹುದು. ಅದರ ಸುವಾಸನೆ ಆಹ್ಲಾದಕರವಾಗಿದೆ ಮತ್ತು ರುಚಿ ಉತ್ತಮವಾಗಿದೆ. ಕುರ್‌ಆನ್ ಪಠಿಸದ ಸತ್ಯವಿಶ್ವಾಸಿಯನ್ನು ಖರ್ಜೂರಕ್ಕೆ ಹೋಲಿಸಬಹುದು. ಅದಕ್ಕೆ ಸುವಾಸನೆಯಿಲ್ಲ, ಆದರೆ ಅದರ ರುಚಿ ಸಿಹಿಯಾಗಿದೆ

ಅಬೂ ಮೂಸಾ ಅಶ್‌ಅರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕುರ್‌ಆನ್ ಪಠಿಸುವ ಸತ್ಯವಿಶ್ವಾಸಿಯನ್ನು ಮಾದಳ ಹಣ್ಣಿಗೆ ಹೋಲಿಸಬಹುದು. ಅದರ ಸುವಾಸನೆ ಆಹ್ಲಾದಕರವಾಗಿದೆ ಮತ್ತು ರುಚಿ ಉತ್ತಮವಾಗಿದೆ. ಕುರ್‌ಆನ್ ಪಠಿಸದ…

Read hadeeth 0Views 0Cards 0Shares
Share
#6259HadeethEnc[صحيح]

ಕಡ್ಡಾಯ ನಮಾಝ್‌ಗಳ ನಂತರ ಕೆಲವು ಸ್ಮರಣೆಗಳಿದ್ದು, ಅವುಗಳನ್ನು ಪಠಿಸುವವನು—ಅಥವಾ ಕಾರ್ಯಗತಗೊಳಿಸುವವನು—ಎಂದಿಗೂ ನಿರಾಶನಾಗುವುದಿಲ್ಲ. ಮೂವತ್ತಮೂರು ತಸ್ಬೀಹ್‌ಗಳು, ಮೂವತ್ತಮೂರು ತಹ್ಮೀದ್‌ಗಳು ಮತ್ತು ಮೂವತ್ತನಾಲ್ಕು ತಕ್ಬೀರ್‌ಗಳು

ಕಅಬ್ ಬಿನ್ ಉಜ್ರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕಡ್ಡಾಯ ನಮಾಝ್‌ಗಳ ನಂತರ ಕೆಲವು ಸ್ಮರಣೆಗಳಿದ್ದು, ಅವುಗಳನ್ನು ಪಠಿಸುವವನು—ಅಥವಾ ಕಾರ್ಯಗತಗೊಳಿಸುವವನು—ಎಂದಿಗೂ ನಿರಾಶನಾಗುವುದಿಲ್ಲ. ಮೂವತ್ತಮೂರು ತಸ್ಬೀಹ್‌ಗಳು, ಮೂವತ್ತ…

Read hadeeth 0Views 0Cards 0Shares
Share
#6262HadeethEnc[صحيح]

ಯಾವ ಜ್ಞಾನವನ್ನು ಅಲ್ಲಾಹನ ಸಂತೃಪ್ತಿಯನ್ನು ಅರಸಿ ಕಲಿಯಬೇಕೋ ಅಂತಹ ಜ್ಞಾನವನ್ನು, ಯಾರು ಈ ಪ್ರಪಂಚದ ಒಂದು ಪಾಲನ್ನು ಪಡೆಯಲು ಮಾತ್ರ ಕಲಿಯುತ್ತಾನೋ, ಅವನು ಪುನರುತ್ಥಾನ ದಿನದಂದು ಸ್ವರ್ಗದ ಪರಿಮಳವನ್ನು ಸಹ ಆಸ್ವದಿಸುವುದಿಲ್ಲ

ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾವ ಜ್ಞಾನವನ್ನು ಅಲ್ಲಾಹನ ಸಂತೃಪ್ತಿಯನ್ನು ಅರಸಿ ಕಲಿಯಬೇಕೋ ಅಂತಹ ಜ್ಞಾನವನ್ನು, ಯಾರು ಈ ಪ್ರಪಂಚದ ಒಂದು ಪಾಲನ್ನು ಪಡೆಯಲು ಮಾತ್ರ ಕಲಿಯುತ್ತಾನೋ, ಅವನು ಪುನರುತ್ಥಾನ ದಿನದಂದ…

Read hadeeth 0Views 0Cards 0Shares
Share
#6263HadeethEnc[صحيح]

ಯಾರು ಉತ್ತಮ ರೀತಿಯಲ್ಲಿ ವುದೂ ನಿರ್ವಹಿಸುತ್ತಾರೋ ಅವರ ಪಾಪಗಳು ಅವರ ದೇಹದಿಂದ ಹೊರಟುಹೋಗುತ್ತವೆ; ಎಲ್ಲಿಯವರೆಗೆಂದರೆ, ಅವರ ಉಗುರುಗಳ ಅಡಿಭಾಗದಿಂದಲೂ ಸಹ

ಉಸ್ಮಾನ್ ಬಿನ್ ಅಫ್ಫಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಉತ್ತಮ ರೀತಿಯಲ್ಲಿ ವುದೂ ನಿರ್ವಹಿಸುತ್ತಾರೋ ಅವರ ಪಾಪಗಳು ಅವರ ದೇಹದಿಂದ ಹೊರಟುಹೋಗುತ್ತವೆ; ಎಲ್ಲಿಯವರೆಗೆಂದರೆ, ಅವರ ಉಗುರುಗಳ ಅಡಿಭಾಗದಿಂದ…

Read hadeeth 0Views 0Cards 0Shares
Share
#6265HadeethEnc[صحيح]

ಯಾರು ಸೂರ ಕಹ್ಫ್‌ನ ಮೊದಲ ಹತ್ತು ವಚನಗಳನ್ನು ಕಂಠಪಾಠ ಮಾಡುತ್ತಾರೋ ಅವರು ದಜ್ಜಾಲ್‌ನಿಂದ ರಕ್ಷಿಸಲ್ಪಡುತ್ತಾರೆ." ಮತ್ತೊಂದು ವರದಿಯಲ್ಲಿ: "ಸೂರ ಕಹ್ಫ್‌ನ ಕೊನೆಯ (ಹತ್ತು ವಚನಗಳನ್ನು)

ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಸೂರ ಕಹ್ಫ್‌ನ ಮೊದಲ ಹತ್ತು ವಚನಗಳನ್ನು ಕಂಠಪಾಠ ಮಾಡುತ್ತಾರೋ ಅವರು ದಜ್ಜಾಲ್‌ನಿಂದ ರಕ್ಷಿಸಲ್ಪಡುತ್ತಾರೆ." ಮತ್ತೊಂದು ವರದಿಯಲ್ಲಿ: "ಸೂರ ಕಹ್ಫ್‌ನ ಕೊನೆಯ (ಹತ್ತು ವಚನಗಳನ್ನು).…

Read hadeeth 0Views 0Cards 0Shares
Share
#6270HadeethEnc[صحيح]

ಯಾರು ಮರಣದ ಸಮಯವು ಇನ್ನೂ ಬಂದಿರದ ರೋಗಿಯನ್ನು ಸಂದರ್ಶಿಸಿ, ಅವನ ಬಳಿ ಏಳು ಬಾರಿ: 'ಮಹಾ ಅರ್ಶಿನ ಒಡೆಯನಾದ ಮಹೋನ್ನತನಾದ ಅಲ್ಲಾಹನಲ್ಲಿ ಅವನು ನಿನ್ನನ್ನು ಗುಣಪಡಿಸಬೇಕೆಂದು ನಾನು ಕೇಳುತ್ತೇನೆ' ಎಂದು ಹೇಳಿದರೆ, ಅಲ್ಲಾಹು ಅವನನ್ನು ಆ ಕಾಯಿಲೆಯಿಂದ ಗುಣಪಡಿಸದೆ ಇರಲಾರ

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಮರಣದ ಸಮಯವು ಇನ್ನೂ ಬಂದಿರದ ರೋಗಿಯನ್ನು ಸಂದರ್ಶಿಸಿ, ಅವನ ಬಳಿ ಏಳು ಬಾರಿ: 'ಮಹಾ ಅರ್ಶಿನ ಒಡೆಯನಾದ ಮಹೋನ್ನತನಾದ ಅಲ್ಲಾಹನಲ್ಲಿ ಅವನು ನಿನ್ನನ್ನು ಗುಣಪಡಿಸಬೇಕೆಂದು ನಾನ…

Read hadeeth 0Views 0Cards 0Shares
Share
#6272HadeethEnc[صحيح]

ಮುಅಝ್ಝಿನ್ (ಅಝಾನ್ ಕರೆ ನೀಡುವವನು) ಕರೆ ನೀಡುವುದನ್ನು ಕೇಳಿದಾಗ, ಯಾರು "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಮತ್ತು ಮುಹಮ್ಮದ್ ಅವನ ದಾಸರು ಮತ್ತು ಸಂದೇಶವಾಹಕರು ಎಂದು ನಾನು ಸಾಕ್ಷ್ಯ ವಹಿಸುತ್ತೇನೆ, ಪರಿಪಾಲಕನಾಗಿ ಅಲ್ಲಾಹನಲ್ಲಿ, ಸಂದೇಶವಾಹಕರಾಗಿ ಮುಹಮ್ಮದ್‌ರಲ್ಲಿ ಮತ್ತು ಧರ್ಮವಾಗಿ ಇಸ್ಲಾಂನಲ್ಲಿ ನನಗೆ ತೃಪ್ತಿಯಿದೆ ಎಂದು ಹೇಳುತ್ತಾನೋ, ಅವನಿಗೆ ಅವನ ಪಾಪಗಳನ್ನು ಕ್ಷಮಿಸಲಾಗುತ್ತದೆ

ಸಅದ್ ಬಿನ್ ಅಬೂ ವಕ್ಕಾಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮುಅಝ್ಝಿನ್ (ಅಝಾನ್ ಕರೆ ನೀಡುವವನು) ಕರೆ ನೀಡುವುದನ್ನು ಕೇಳಿದಾಗ, ಯಾರು "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗ…

Read hadeeth 0Views 0Cards 0Shares
Share
#6275HadeethEnc[حسن]

ಯಾರು ಅಲ್ಲಾಹನ ಗ್ರಂಥದಿಂದ ಒಂದು ಅಕ್ಷರವನ್ನು ಪಠಿಸುತ್ತಾರೋ ಅವರಿಗೆ ಒಂದು ಒಳಿತು ಮಾಡಿದ ಪ್ರತಿಫಲವಿದೆ. ಒಂದು ಒಳಿತು ಅದರ ಹತ್ತು ಪಟ್ಟು ಒಳಿತುಗಳ ಪ್ರತಿಫಲವನ್ನು ಒಳಗೊಂಡಿದೆ

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಅಲ್ಲಾಹನ ಗ್ರಂಥದಿಂದ ಒಂದು ಅಕ್ಷರವನ್ನು ಪಠಿಸುತ್ತಾರೋ ಅವರಿಗೆ ಒಂದು ಒಳಿತು ಮಾಡಿದ ಪ್ರತಿಫಲವಿದೆ. ಒಂದು ಒಳಿತು ಅದರ ಹತ್ತು ಪಟ್ಟು ಒಳಿ…

Read hadeeth 0Views 0Cards 0Shares
Share

Shopping Basket

Loading...