افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 5.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

222hadeeths
Clear filters
Categories

ಅಕೀದಾ

12 hadeeths in this category
#4176HadeethEnc[صحيح]

ಯಾವುದರ ಬಗ್ಗೆ ನಾವು ನಿಮಗೆ ನಿಷ್ಠೆಯ ಪ್ರತಿಜ್ಞೆ ಮಾಡಬೇಕು?" ಅವರು ಉತ್ತರಿಸಿದರು: "ನೀವು ಅಲ್ಲಾಹನನ್ನು ಮಾತ್ರ ಆರಾಧಿಸುತ್ತೀರಿ ಮತ್ತು ಅವನೊಂದಿಗೆ ಏನನ್ನೂ ಸಹಭಾಗಿಯಾಗಿ ಮಾಡುವುದಿಲ್ಲ, ನೀವು ಐದು ವೇಳೆಯ ನಮಾಝ್‌ಗಳನ್ನು ನಿರ್ವಹಿಸುತ್ತೀರಿ, ನೀವು ಅನುಸರಿಸುತ್ತೀರಿ, — ಮತ್ತು ಅವರು ರಹಸ್ಯವಾಗಿ ಹೇಳಿದರು — ಜನರಲ್ಲಿ ಏನನ್ನೂ ಬೇಡುವುದಿಲ್ಲ ಎಂದು ನಿಷ್ಠೆಯ ಪ್ರತಿಜ್ಞೆ ಮಾಡಬೇಕು

ಅಬೂ ಮುಸ್ಲಿಂ ಖೌಲಾನಿ ರಿಂದ ವರದಿ. ಅವರು ಹೇಳಿದರು: ನನ್ನ ಪ್ರೀತಿಪಾತ್ರರು ಮತ್ತು ವಿಶ್ವಸ್ಥರಾದ—ಏಕೆಂದರೆ ಅವರು ನನಗೆ ತುಂಬಾ ಇಷ್ಟ ಮತ್ತು ನನ್ನ ದೃಷ್ಟಿಯಲ್ಲಿ ಅವರು ತುಂಬಾ ವಿಶ್ವಸ್ಥರು—ಔಫ್ ಬಿನ್ ಮಾಲಿಕ್ ಅಶ್‌ಜಈ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಹೇಳಿದರು: "ನಾವು ಒಂಬತ್ತು, ಎಂಟು ಅಥವಾ ಏಳು ಮಂದಿ ಅಲ್ಲಾಹನ ಸಂದೇಶವಾಹ…

Read hadeeth
Share
#4186HadeethEnc[صحيح]

ಯಾರು ಕಷ್ಟದಲ್ಲಿರುವ ವ್ಯಕ್ತಿಗೆ ಕಾಲಾವಕಾಶ ನೀಡುತ್ತಾನೋ, ಅಥವಾ ಅವನ ಸಾಲವನ್ನು ಮನ್ನಾ ಮಾಡುತ್ತಾನೋ, ಅವನಿಗೆ ಪುನರುತ್ಥಾನ ದಿನದಂದು, ಅಂದರೆ ಅಲ್ಲಾಹನ ನೆರಳಿನ ಹೊರತು ಬೇರೆ ನೆರಳಿಲ್ಲದ ದಿನದಂದು, ಅಲ್ಲಾಹು ತನ್ನ ಸಿಂಹಾಸನದ ನೆರಳಿನಲ್ಲಿ ನೆರಳು ನೀಡುತ್ತಾನೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಕಷ್ಟದಲ್ಲಿರುವ ವ್ಯಕ್ತಿಗೆ ಕಾಲಾವಕಾಶ ನೀಡುತ್ತಾನೋ, ಅಥವಾ ಅವನ ಸಾಲವನ್ನು ಮನ್ನಾ ಮಾಡುತ್ತಾನೋ, ಅವನಿಗೆ ಪುನರುತ್ಥಾನ ದಿನದಂದು, ಅಂದರೆ ಅಲ್ಲಾಹನ ನೆರಳಿ…

Read hadeeth
Share
#4206HadeethEnc[صحيح]

ಒಬ್ಬ ಮುಸ್ಲಿಮನೊಡನೆ ಸಮಾಧಿಯಲ್ಲಿ ಪ್ರಶ್ನೆ ಕೇಳುವಾಗ, ಅವನು ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ಸಾಕ್ಷ್ಯ ವಹಿಸುತ್ತಾನೆ

ಬರಾಅ್ ಬಿನ್ ಆಝಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ಮುಸ್ಲಿಮನೊಡನೆ ಸಮಾಧಿಯಲ್ಲಿ ಪ್ರಶ್ನೆ ಕೇಳುವಾಗ, ಅವನು ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ಸಾ…

Read hadeeth
Share
#4211HadeethEnc[صحيح]

ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ಸಾಕ್ಷ್ಯ ವಹಿಸುವ, ನಮಾಝ್ ಸಂಸ್ಥಾಪಿಸುವ ಮತ್ತು ಝಕಾತ್ ನೀಡುವ ತನಕ ಜನರೊಂದಿಗೆ ಹೋರಾಡಲು ನನಗೆ ಆಜ್ಞಾಪಿಸಲಾಗಿದೆ

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ಸಾಕ್ಷ್ಯ ವಹಿಸುವ, ನಮಾಝ್ ಸಂಸ್ಥಾಪಿಸುವ ಮತ್ತು ಝಕಾತ್ ನೀಡುವ…

Read hadeeth
Share
#4216HadeethEnc[قال النووي: حديث حسن]

ಖಂಡಿತವಾಗಿಯೂ ಅಲ್ಲಾಹು ನನಗಾಗಿ, ನನ್ನ ಸಮುದಾಯದ (ಜನರು ಮಾಡುವ) ಪ್ರಮಾದಗಳನ್ನು, ಮರೆವನ್ನು, ಮತ್ತು ಅವರು ಬಲವಂತದಿಂದ ಮಾಡಿರುವುದನ್ನು ಕ್ಷಮಿಸಿದ್ದಾನೆ

Read hadeeth
Share
#4242HadeethEnc[صحيح]

ಪುನರುತ್ಥಾನ ದಿನದಂದು ಸತ್ಯವಿಶ್ವಾಸಿಯನ್ನು ಅವನ ಪರಿಪಾಲಕನ (ಅಲ್ಲಾಹನ) ಹತ್ತಿರಕ್ಕೆ ತರಲಾಗುವುದು. ಆಗ ಅವನು ಆತನ ಮೇಲೆ ತನ್ನ ಪರದೆಯನ್ನು ಹಾಕುವನು. ನಂತರ ಆತ ತನ್ನ ಪಾಪಗಳನ್ನು ಒಪ್ಪಿಕೊಳ್ಳುವಂತೆ ಮಾಡುವನು

ಸಫ್ವಾನ್ ಬಿನ್ ಮುಹ್ರಿಝ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಬ್ಬ ವ್ಯಕ್ತಿ ಇಬ್ನ್ ಉಮರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರೊಡನೆ ಕೇಳಿದರು: "ರಹಸ್ಯ ಸಂಭಾಷಣೆಯ ಬಗ್ಗೆ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಏನು ಹೇಳುವುದನ್ನು ನೀವು ಕೇಳಿದ್ದೀರಿ?" ಅ…

Read hadeeth
Share
#4289HadeethEnc[صحيح]

ಪುನರುತ್ಥಾನ ದಿನದಂದು ಸೂರ್ಯನನ್ನು ಸೃಷ್ಟಿಗಳ ಹತ್ತಿರ ತರಲಾಗುವುದು. ಎಷ್ಟೆಂದರೆ ಅದು ಅವರಿಂದ ಸುಮಾರು ಒಂದು 'ಮೀಲ್' ಅಂತರದಲ್ಲಿರುತ್ತದೆ

ಮಿಖ್‌ದಾದ್ ಬಿನ್ ಅಸ್ವದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಪುನರುತ್ಥಾನ ದಿನದಂದು ಸೂರ್ಯನನ್ನು ಸೃಷ್ಟಿಗಳ ಹತ್ತಿರ ತರಲಾಗುವುದು. ಎಷ್ಟೆಂದರೆ ಅದು ಅವರಿಂದ ಸುಮಾರು ಒಂ…

Read hadeeth
Share
#4295HadeethEnc[صحيح]

ನಾನು ನಿಮ್ಮನ್ನು ಬಿಟ್ಟಂತೆಯೇ ನೀವು ನನ್ನನ್ನು ಬಿಡಿ. ನಿಮಗಿಂತ ಮೊದಲಿನವರು ನಾಶವಾಗಿದ್ದು ಅವರು ತಮ್ಮ ಪ್ರವಾದಿಗಳೊಂದಿಗೆ ಪ್ರಶ್ನೆ ಕೇಳಿ ನಂತರ ಅದಕ್ಕೆ ವಿರುದ್ಧವಾಗಿ ಸಾಗಿದ ಕಾರಣದಿಂದಾಗಿದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಾನು ನಿಮ್ಮನ್ನು ಬಿಟ್ಟಂತೆಯೇ ನೀವು ನನ್ನನ್ನು ಬಿಡಿ. ನಿಮಗಿಂತ ಮೊದಲಿನವರು ನಾಶವಾಗಿದ್ದು ಅವರು ತಮ್ಮ ಪ್ರವಾದಿಗಳೊಂದಿಗೆ ಪ್ರಶ್ನೆ ಕೇಳಿ ನಂತರ ಅದಕ್ಕೆ ವಿರುದ್ಧವಾಗಿ ಸಾಗಿದ ಕಾರಣದಿಂದ…

Read hadeeth
Share
#4303HadeethEnc[صحيح بمجموع طرقه]

ನೀನು ನನ್ನೊಂದಿಗೆ ಬಹಳ ದೊಡ್ಡ ವಿಷಯವನ್ನೇ ಕೇಳಿರುವೆ. ಆದರೆ ಅಲ್ಲಾಹು ಯಾರಿಗೆ ಅದನ್ನು ಸುಲಭಗೊಳಿಸುತ್ತಾನೋ ಅವನಿಗೆ ಅದು ಸುಲಭವಾಗಿದೆ

ಮುಆದ್ ಬಿನ್ ಜಬಲ್(ರ) ರಿಂದ ವರದಿ. ಅವರು ಹೇಳಿದರು: ಒಮ್ಮೆ ನಾನು ಒಂದು ಯಾತ್ರೆಯಲ್ಲಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಯಲ್ಲಿದ್ದೆ. ಹೀಗಿರುವಾಗ, ಒಂದಿನ ಬೆಳಗ್ಗೆ ನಾನು ಅವರಿಗೆ ಸಮೀಪದಲ್ಲಿದ್ದು ಸವಾರಿ ಮಾಡುತ್ತಿದ್ದೆ. ಆಗ ನಾನು ಹೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ನನ್ನನ್ನು ಸ್ವರ್ಗಕ್ಕೆ…

Read hadeeth
Share
#4316HadeethEnc[صحيح]

ಓ ಜನರೇ! ಖಂಡಿತವಾಗಿಯೂ ಅಲ್ಲಾಹು ಪರಿಶುದ್ಧನು. ಅವನು ಪರಿಶುದ್ಧವಾಗಿರುವುದನ್ನು ಮಾತ್ರ ಸ್ವೀಕರಿಸುತ್ತಾನೆ. ನಿಶ್ಚಯವಾಗಿಯೂ ಅಲ್ಲಾಹು ಸಂದೇಶವಾಹಕರುಗಳಿಗೆ ಆಜ್ಞಾಪಿಸಿದ್ದನ್ನೇ ಸತ್ಯವಿಶ್ವಾಸಿಗಳಿಗೂ ಆಜ್ಞಾಪಿಸಿದ್ದಾನೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಓ ಜನರೇ! ಖಂಡಿತವಾಗಿಯೂ ಅಲ್ಲಾಹು ಪರಿಶುದ್ಧನು. ಅವನು ಪರಿಶುದ್ಧವಾಗಿರುವುದನ್ನು ಮಾತ್ರ ಸ್ವೀಕರಿಸುತ್ತಾನೆ. ನಿಶ್ಚಯವಾಗಿಯೂ ಅಲ್ಲಾಹು ಸಂದೇಶವಾಹಕರುಗಳಿಗೆ ಆಜ್…

Read hadeeth
Share
#4322HadeethEnc[صحيح]

ನಿಶ್ಚಯವಾಗಿಯೂ ಅಲ್ಲಾಹು ಒಳಿತು ಮತ್ತು ಕೆಡುಕುಗಳನ್ನು ದಾಖಲಿಸಿದನು. ನಂತರ ಅವುಗಳನ್ನು (ಹೀಗೆ) ವಿವರಿಸಿದನು: ಒಬ್ಬ ವ್ಯಕ್ತಿ ಒಂದು ಒಳಿತನ್ನು ಮಾಡಲು ಉದ್ದೇಶಿಸಿ ಅದನ್ನು ಮಾಡದಿದ್ದರೆ ಅಲ್ಲಾಹು ಅವನ ಹೆಸರಲ್ಲಿ ಒಂದು ಪೂರ್ಣ ಒಳಿತನ್ನು ದಾಖಲಿಸುವನು. ಅವನು ಒಂದು ಒಳಿತನ್ನು ಮಾಡಲು ಉದ್ದೇಶಿಸಿ ಅದನ್ನು ಮಾಡಿದರೆ, ಅಲ್ಲಾಹು ಅದರ ಪ್ರತಿಫಲವನ್ನು ಹತ್ತರಿಂದ ಏಳು ನೂರರವರೆಗೆ ಇಮ್ಮಡಿಗೊಳಿಸಿ, ಅಥವಾ ಅದಕ್ಕಿಂತಲೂ ಹೆಚ್ಚು ಪ್ರತಿಫಲವನ್ನು ದಾಖಲಿಸುವನು. ಒಬ್ಬ ವ್ಯಕ್ತಿ ಒಂದು ಕೆಡುಕನ್ನು ಮಾಡಲು ಉದ್ದೇಶಿಸಿ ಅದನ್ನು ಮಾಡದಿದ್ದರೆ ಅಲ್ಲಾಹು ಅವನ ಹೆಸರಲ್ಲಿ ಒಂದು ಪೂರ್ಣ ಒಳಿತನ್ನು ದಾಖಲಿಸುವನು. ಅವನು ಒಂದು ಕೆಡುಕನ್ನು ಮಾಡಲು ಉದ್ದೇಶಿಸಿ ಅದನ್ನು ಮಾಡಿದರೆ ಅಲ್ಲಾಹು ಅವನ ಹೆಸರಲ್ಲಿ ಒಂದು ಕೆಡುಕನ್ನು ಮಾತ್ರ ದಾಖಲಿಸುವನು

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸರ್ವಶಕ್ತನಾದ ಅವರ ಪರಿಪಾಲಕನಿಂದ (ಅಲ್ಲಾಹನಿಂದ) ವರದಿ ಮಾಡುತ್ತಾ ಹೇಳುತ್ತಾರೆ: "ನಿಶ್ಚಯವಾಗಿಯೂ ಅಲ್ಲಾಹು ಒಳಿತು ಮತ್ತು ಕೆಡುಕುಗಳನ್ನು ದಾಖಲಿಸಿದನು. ನಂತರ ಅವುಗಳನ್ನು (ಹೀಗೆ) ವಿವರಿಸ…

Read hadeeth
Share

Shopping Basket

Loading...