افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 63.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#65566HadeethEnc[صحيح]

ಒಬ್ಬ ವ್ಯಕ್ತಿ ಅಸುನೀಗಿದರೆ ಅವನ ಕರ್ಮಗಳೆಲ್ಲವೂ ಮುಕ್ತಾಯವಾಗುತ್ತವೆ. ಆದರೆ ಮೂರು ವಿಷಯಗಳು ಇದಕ್ಕೆ ಹೊರತಾಗಿವೆ. ನಡೆಯುತ್ತಿರುವ ದಾನ-ಧರ್ಮಗಳು, ಪ್ರಯೋಜನಪಡೆಯಲಾಗುತ್ತಿರುವ ಜ್ಞಾನಗಳು ಮತ್ತು ಅವನಿಗಾಗಿ ಪ್ರಾರ್ಥಿಸುವ ಅವನ ನೀತಿವಂತ ಮಕ್ಕಳು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ವ್ಯಕ್ತಿ ಅಸುನೀಗಿದರೆ ಅವನ ಕರ್ಮಗಳೆಲ್ಲವೂ ಮುಕ್ತಾಯವಾಗುತ್ತವೆ. ಆದರೆ ಮೂರು ವಿಷಯಗಳು ಇದಕ್ಕೆ ಹೊರತಾಗಿವೆ. ನಡೆಯುತ್ತಿರುವ ದಾನ-ಧರ್ಮಗಳು, ಪ್ರಯೋಜನಪಡೆಯಲಾಗುತ್ತಿರುವ ಜ…

Read hadeeth
Share
#65613HadeethEnc[حسن بمجموع طرقه]

ಓ ಅಲ್ಲಾಹನ ಸಂದೇಶವಾಹಕರೇ! ಉಮ್ಮು ಸಅದ್ ನಿಧನರಾದರು. ಅವರ ಹೆಸರಲ್ಲಿ ಯಾವ ದಾನಧರ್ಮವು ಶ್ರೇಷ್ಠವಾಗಿದೆ?" ಅವರು ಉತ್ತರಿಸಿದರು: "ನೀರು." ಆಗ ಅವರು ಒಂದು ಬಾವಿ ತೋಡಿದರು. ಮತ್ತು ಹೇಳಿದರು: "ಇದು ಉಮ್ಮು ಸಅದ್‌ರಿಗೆ

ಸಅದ್ ಬಿನ್ ಉಬಾದ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಉಮ್ಮು ಸ…

Read hadeeth
Share
#65620HadeethEnc[صحيح]

“ನೀವು ಇಚ್ಚಿಸುವುದಾದರೆ ನಾನು ನಿಮಗೆ ನೀಡುತ್ತೇನೆ. (ಆದರೆ) ಇದರಲ್ಲಿ ಶ್ರೀಮಂತನಿಗೆ ಅಥವಾ ದುಡಿಯಲು ಶಕ್ತನಾಗಿರುವ ಬಲಿಷ್ಠನಿಗೆ ಯಾವುದೇ ಪಾಲಿಲ್ಲ

ಉಬೈದುಲ್ಲಾ ಬಿನ್ ಅದೀ ಬಿನ್ ಅಲ್-ಖಿಯಾರ್ ರಿಂದ ವರದಿ: ಅವರು ಹೇಳಿದರು: "ಇಬ್ಬರು ವ್ಯಕ್ತಿಗಳು ನನಗೆ ತಿಳಿಸಿದ್ದೇನೆಂದರೆ, ಅವರು ಹಜ್ಜತುಲ್ ವಿದಾಅ್ (ವಿದಾಯದ ಹಜ್ಜ್) ಸಂದರ್ಭದಲ್ಲಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದರು. ಆಗ ಪ್ರವಾದಿಯವರು ಸದಕಾವನ್ನು (ದಾನವನ್ನು) ಹಂಚುತ್ತಿದ್ದರು. ಅವರು…

Read hadeeth
Share
#65627HadeethEnc[صحيح]

ಹಜ್ ಮತ್ತು ಉಮ್ರಾವನ್ನು ಒಂದರ ನಂತರ ಒಂದರಂತೆ (ನಿರಂತರವಾಗಿ) ಮಾಡುತ್ತಿರಿ. ಏಕೆಂದರೆ, ಅವೆರಡೂ ಕುಲುಮೆಯು ಕಬ್ಬಿಣ, ಚಿನ್ನ ಮತ್ತು ಬೆಳ್ಳಿಯ ಕಲ್ಮಶವನ್ನು (ಕಿಲುಬನ್ನು) ನಿವಾರಿಸುವಂತೆ, ಬಡತನ ಮತ್ತು ಪಾಪಗಳನ್ನು ನಿವಾರಿಸುತ್ತವೆ. 'ಮಬ್ರೂರ್' (ಸ್ವೀಕಾರಾರ್ಹ) ಹಜ್‌ಗೆ ಸ್ವರ್ಗವನ್ನು ಹೊರತುಪಡಿಸಿ ಬೇರೆ ಪ್ರತಿಫಲವಿಲ್ಲ

ಅಬ್ದುಲ್ಲಾ ಇಬ್ನ್ ಮಸ್ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಹಜ್ ಮತ್ತು ಉಮ್ರಾವನ್ನು ಒಂದರ ನಂತರ ಒಂದರಂತೆ (ನಿರಂತರವಾಗಿ) ಮಾಡುತ್ತಿರಿ. ಏಕೆಂದರೆ, ಅವೆರಡೂ ಕುಲುಮೆಯು ಕಬ್ಬಿಣ, ಚಿನ್ನ ಮತ್ತು ಬೆಳ್ಳಿಯ ಕಲ್ಮಶವನ್ನು (ಕಿಲ…

Read hadeeth
Share
#65735HadeethEnc[صحيح]

ಒಂದು ವೇಳೆ ಜನರಿಗೆ ಅಝಾನ್ (ನಮಾಝ್‌ನ ಕರೆ) ನೀಡುವುದರಲ್ಲಿ ಮತ್ತು (ಜಮಾಅತ್ ನಮಾಝ್‌ನ) ಮೊದಲ ಸಾಲಿನಲ್ಲಿ ನಿಲ್ಲುವುದರಲ್ಲಿ ಏನಿದೆ (ಎಷ್ಟು ಪುಣ್ಯವಿದೆ) ಎಂದು ತಿಳಿದಿದ್ದರೆ, ನಂತರ ಚೀಟಿ ಹಾಕುವುದರ ಹೊರತು ಅವರಿಗೆ ಅದಕ್ಕಾಗಿ ಬೇರೆ ದಾರಿ ಕಾಣದಿದ್ದರೆ, ಅವರು ಖಂಡಿತವಾಗಿಯೂ ಅದಕ್ಕಾಗಿ ಚೀಟಿ ಹಾಕುತ್ತಿದ್ದರು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಂದು ವೇಳೆ ಜನರಿಗೆ ಅಝಾನ್ (ನಮಾಝ್‌ನ ಕರೆ) ನೀಡುವುದರಲ್ಲಿ ಮತ್ತು (ಜಮಾಅತ್ ನಮಾಝ್‌ನ) ಮೊದಲ ಸಾಲಿನಲ್ಲಿ ನಿಲ್ಲುವುದರಲ್ಲಿ ಏನಿದೆ (ಎಷ್ಟು ಪುಣ್ಯವಿದೆ) ಎಂದು ತಿಳಿದಿದ…

Read hadeeth
Share
#65738HadeethEnc[صحيح]

ನೀವು ಮುಂದಿನ (ಮೊದಲ) ಸಾಲನ್ನು ಪೂರ್ತಿಗೊಳಿಸಿರಿ, ನಂತರ ಅದರ ಹಿಂದಿನದನ್ನು. ಒಂದು ವೇಳೆ (ಸಾಲಿನಲ್ಲಿ) ಅಪೂರ್ಣತೆ (ಕೊರತೆ) ಇರುವುದಾದರೆ, ಅದು ಕೊನೆಯ ಸಾಲಿನಲ್ಲಿರಲಿ

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀವು ಮುಂದಿನ (ಮೊದಲ) ಸಾಲನ್ನು ಪೂರ್ತಿಗೊಳಿಸಿರಿ, ನಂತರ ಅದರ ಹಿಂದಿನದನ್ನು. ಒಂದು ವೇಳೆ (ಸಾಲಿನಲ್ಲಿ) ಅಪೂರ್ಣತೆ (ಕೊರತೆ) ಇರುವುದಾದರೆ, ಅದು ಕೊನೆಯ ಸಾಲಿನಲ್ಲಿರಲಿ…

Read hadeeth
Share
#65739HadeethEnc[صحيح]

ನಮಾಝ್‌ಗೆ 'ಇಕಾಮತ್' ಕರೆಯಲಾದರೆ, ಕಡ್ಡಾಯ (ಫರ್ಝ್) ನಮಾಝ್ ಹೊರತುಪಡಿಸಿ ಬೇರೆ ಯಾವುದೇ ನಮಾಝ್ ಇಲ್ಲ

ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಅವರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತ…

Read hadeeth
Share
#65767HadeethEnc[صحيح]

ಜನರು ಜುಮುಅ (ಶುಕ್ರವಾರದ) ನಮಾಝ್‌ಗಳನ್ನು ಬಿಡುವುದನ್ನು ಖಂಡಿತವಾಗಿಯೂ ನಿಲ್ಲಿಸಬೇಕು. ಇಲ್ಲದಿದ್ದರೆ, ಅಲ್ಲಾಹು ಅವರ ಹೃದಯಗಳ ಮೇಲೆ ಖಂಡಿತವಾಗಿಯೂ ಮೊಹರು ಹಾಕುವನು. ನಂತರ ಅವರು ಖಂಡಿತವಾಗಿಯೂ ನಿರ್ಲಕ್ಷ್ಯರಾಗಿ ಬಿಡುವರು

ಅಬ್ದುಲ್ಲಾ ಇಬ್ನ್ ಉಮರ್ ಮತ್ತು ಅಬೂ ಹುರೈರಾ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರಿಬ್ಬರು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಮ್ಮ ಮಿಂಬರ್ (ಪ್ರವಚನ ಪೀಠ) ನ ಮರದ ಮೆಟ್ಟಿಲುಗಳ ಮೇಲೆ (ನಿಂತು) ಹೇಳುತ್ತಿರುವುದನ್ನು ಕೇಳಿದರು: "ಜನರು ಜುಮುಅ (ಶುಕ್ರವಾರದ) ನಮಾಝ್‌…

Read hadeeth
Share
#65772HadeethEnc[صحيح]

ಯಾವುದೇ ಒಬ್ಬ ಮುಸ್ಲಿಮನಿಗೆ ಒಂದು ಆಪತ್ತು ಸಂಭವಿಸಿದಾಗ, ಅವನು ಅಲ್ಲಾಹು ಆದೇಶಿಸಿದಂತೆ: 'ಇನ್ನಾ ಲಿಲ್ಲಾಹಿ ವ ಇನ್ನಾ ಇಲೈಹಿ ರಾಜಿಊನ್' (ಖಂಡಿತವಾಗಿಯೂ ನಾವು ಅಲ್ಲಾಹನಿಗೆ ಸೇರಿದವರು ಮತ್ತು ನಾವು ಅವನ ಕಡೆಗೆ ಮರಳುವವರು) [ಸೂರ ಅಲ್-ಬಖರಾ: 156], 'ಅಲ್ಲಾಹುಮ್ಮ ಅ್‌ಜುರ್‌ನೀ ಫೀ ಮುಸೀಬತೀ, ವ ಅಖ್ಲಿಫ್ ಲೀ ಖೈರನ್ ಮಿನ್ಹಾ' (ಓ ಅಲ್ಲಾಹನೇ, ನನ್ನ ಆಪತ್ತಿನಲ್ಲಿ ನನಗೆ ಪ್ರತಿಫಲ ನೀಡು, ಮತ್ತು ನನಗೆ ಅದಕ್ಕಿಂತ ಉತ್ತಮವಾದುದನ್ನು ಬದಲಿಯಾಗಿ ನೀಡು) ಎಂದು ಹೇಳಿದರೆ, ಅಲ್ಲಾಹು ಅವನಿಗೆ ಅದಕ್ಕಿಂತ ಉತ್ತಮವಾದುದನ್ನು ಬದಲಿಯಾಗಿ ನೀಡದೇ ಇರಲಾರನು

ಸತ್ಯವಿಶ್ವಾಸಿಗಳ ಮಾತೆ ಉಮ್ಮ್ ಸಲಮಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ನಾನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳುವುದನ್ನು ಕೇಳಿದ್ದೇನೆ: "ಯಾವುದೇ ಒಬ್ಬ ಮುಸ್ಲಿಮನಿಗೆ ಒಂದು ಆಪತ್ತು ಸಂಭವಿಸಿದಾಗ, ಅವನು ಅಲ್ಲಾಹು ಆದೇಶಿಸಿದಂತೆ: 'ಇನ್ನಾ ಲಿಲ್ಲಾಹಿ…

Read hadeeth
Share
#65783HadeethEnc[صحيح]

ಅದನ್ನು (ಆ ಕರೆಯನ್ನು) ಬಿಟ್ಟುಬಿಡಿ. ಖಂಡಿತವಾಗಿಯೂ ಅದು ದುರ್ನಾತ ಬೀರುವಂತಹುದು (ಅಸಹ್ಯವಾದುದು)

ಜಾಬಿರ್ ಇಬ್ನ್ ಅಬ್ದುಲ್ಲಾ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ನಾವು ಒಂದು ಯುದ್ಧದ ಪ್ರಯಾಣದಲ್ಲಿದ್ದೆವು. ಆಗ ಮುಹಾಜಿರ್‌ಗಳಲ್ಲಿ ಒಬ್ಬ ವ್ಯಕ್ತಿ ಅನ್ಸಾರಿಗಳಲ್ಲಿ ಸೇರಿದ ಒಬ್ಬ ವ್ಯಕ್ತಿಯ ಪೃಷ್ಠಕ್ಕೆ (ಹಿಂಬದಿಗೆ) ಒದ್ದನು (ಅಥವಾ ಹೊಡೆದನು). ಆಗ ಅನ್ಸಾರಿ ವ್ಯಕ್ತಿ: 'ಓ ಅನ್ಸಾರಿಗಳೇ (ಸಹ…

Read hadeeth
Share
#65787HadeethEnc[صحيح]

ಖಂಡಿತವಾಗಿಯೂ ನನಗೆ ಒಂದು ಆಯತ್ (ವಚನ) ಅವತೀರ್ಣವಾಗಿದೆ, ಅದು ನನಗೆ ಇಡೀ ಪ್ರಪಂಚಕ್ಕಿಂತ ಹೆಚ್ಚು ಪ್ರಿಯವಾಗಿದೆ

ಅನಸ್ ಇಬ್ನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಹುದೈಬಿಯ್ಯಾದಿಂದ ಹಿಂತಿರುಗುವಾಗ, “ಖಂಡಿತವಾಗಿಯೂ ನಾವು ನಿಮಗೆ ಸ್ಪಷ್ಟವಾದ ವಿಜಯವನ್ನು ನೀಡಿದ್ದೇವೆ, ಅಲ್ಲಾಹು ನಿಮ್ಮ ಹಿಂದಿನ ಮತ್ತು ಮುಂದಿನ ಪಾಪಗಳನ್ನು ಕ್ಷಮಿಸಲು..” ಎಂಬಲ್ಲಿಂದ “...ಮಹಾನ್ ವಿಜಯವಾಗಿದೆ.” [ಸೂರಃ ಅಲ್-ಫತ್ಹ್: 1-5…

Read hadeeth
Share

Shopping Basket

Loading...